Published : Nov 02, 2025, 07:12 AM ISTUpdated : Nov 02, 2025, 10:53 PM IST

India Latest News Live: ಟೂರ್ನಿ ಮುಗಿಸಿ ರೈಲಿನಲ್ಲಿ ಮರಳುವಾಗ ದುರಂತ, 8 ಚಿನ್ನದ ಪದಕ ಗೆದ್ದ ರಾಷ್ಟ್ರೀಯ ಆರ್ಚರಿ ಪಟು ಸಾವು

ಸಾರಾಂಶ

ಕೋಲ್ಕತಾ: ‘ ಮುಂದಿನ ವರ್ಷ ಪಶ್ಚಿಮ ಬಂಗಾಳದಲ್ಲಿ ನಡೆಯಲಿರುವ ವಿಧಾನದಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದರೆ ಬಾಂಗ್ಲಾದೇಶದ ಗಡಿ ಬೇಲಿಯನ್ನು ತೆಗೆದು ಹಾಕುತ್ತೇವೆ’ ಎಂದು ಬಿಜೆಪಿ ಸಂಸದ ಜಗನ್ನಾಥ್‌ ಸರ್ಕಾರ್‌ ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದಾರೆ. ಸರ್ಕಾರ್‌ ಅವರ ಹೇಳಿಕೆಗೆ ಟಿಎಂಸಿ ಸಂಸದ ಅಭಿಷೇಕ್‌ ಬ್ಯಾನರ್ಜಿ ಕಿಡಿಕಾರಿದ್ದು, ‘ಬಿಜೆಪಿ ನಾಯಕರು ಬೂಟಾಟಿಕೆಯ ಹೊಸ ಆಳಕ್ಕೆ ಇಳಿದಿದ್ದಾರೆ.ಅಧಿಕಾರಕ್ಕೆ ಬಂದರೆ ಭಾರತ- ಬಾಂಗ್ಲಾ ನಡುವೆ ಯಾವುದೇ ಗಡಿ ಇರುವುದಿಲ್ಲ.ಎರಡು ದೇಶಗಳು ಒಂದಾಗುತ್ತದೆ ಎಂದು ಘೋಷಿಸುತ್ತಾರೆ. ಕೇಂದ್ರ ಸಚಿವ ಅಮಿತ್‌ ಶಾ ಅವರು, ತಮ್ಮದೇ ಸಂಸದರು ತೆಗೆದು ಹಾಕಲು ಬಯಸುವ ಗಡಿ ಬೇಲಿಗೆ ಜಾಗ ನೀಡಿದ್ದಕ್ಕೆ ಪಶ್ಚಿಮ ಬಂಗಾಳ ಸರ್ಕಾರವನ್ನು ದೂಷಿಸುತ್ತಾರೆ. ಸರ್ಕಾರ್‌ ಅವರ ಹೇಳಿಕೆ ರಾಷ್ಟ್ರೀಯತೆ ಅಲ್ಲ, ವಂಚನೆ’ ಎಂದು ಕಿಡಿ ಕಾರಿದರು.

Archery

10:53 PM (IST) Nov 02

ಟೂರ್ನಿ ಮುಗಿಸಿ ರೈಲಿನಲ್ಲಿ ಮರಳುವಾಗ ದುರಂತ, 8 ಚಿನ್ನದ ಪದಕ ಗೆದ್ದ ರಾಷ್ಟ್ರೀಯ ಆರ್ಚರಿ ಪಟು ಸಾವು

ಟೂರ್ನಿ ಮುಗಿಸಿ ರೈಲಿನಲ್ಲಿ ಮರಳುವಾಗ ದುರಂತ, 8 ಚಿನ್ನದ ಪದಕ ಗೆದ್ದ ರಾಷ್ಟ್ರೀಯ ಆರ್ಚರ್ ಪಟು ಸಾವು, ಇತರರು ರೈಲು ನಿಲ್ಲುವ ಮೊದಲೇ ತುರ್ತಾಗಿ ಇಳಿಯಲು ಪ್ರಯತ್ನಿಸಿದ ಕಾರಣ ನೂಕು ನುಗ್ಗಲಿನಲ್ಲಿ ಕ್ರೀಡಾಪಟು ರೈಲಿನಿಂದ ಬಿದ್ದು ಮೃತಪಟ್ಟ ದುರಂತ ಘಟನೆ ನಡೆದಿದೆ.

Read Full Story

09:15 PM (IST) Nov 02

Breaking News ದೇವಸ್ಥಾನದಿಂದ ಮರಳುತ್ತಿದ್ದ ಭಕ್ತರ ಬಸ್ ಅಪಘಾತ, 18 ಮಂದಿ ಸಾವು

Breaking News ದೇವಸ್ಥಾನದಿಂದ ಮರಳುತ್ತಿದ್ದ ಭಕ್ತರ ಬಸ್ ಅಪಘಾತ, 18 ಮಂದಿ ಸಾವು, ಮೂವರು ಭಕ್ತರು ಗಂಭೀರವಾಗಿ ಗಾಯಗೊಂಡಿದ್ದಾರೆ. ನಿಂತಿದ್ದ ವಾಹನಕ್ಕೆ ಬಸ್ ಡಿಕ್ಕಿಯಾಗಿದೆ. ಬಸ್ ಬಹುತೇಕ ನಜ್ಜು ಗುಜ್ಜಾಗಿದೆ.

Read Full Story

08:29 PM (IST) Nov 02

ಮಹಿಳಾ ವಿಶ್ವಕಪ್ ಫೈನಲ್‌ನಲ್ಲಿ ದಾಖಲೆ ಬರೆದ ಭಾರತ, ಸೌತ್ ಆಫ್ರಿಕಾಗೆ 299 ರನ್ ಟಾರ್ಗೆಟ್

ಮಹಿಳಾ ವಿಶ್ವಕಪ್ ಫೈನಲ್‌ನಲ್ಲಿ ದಾಖಲೆ ಬರೆದ ಭಾರತ, ಸೌತ್ ಆಫ್ರಿಕಾಗೆ 299 ರನ್ ಟಾರ್ಗೆಟ್, ಸ್ಫೋಟಕ ಬ್ಯಾಟಿಂಗ್ ಮೂಲಕ ಶೆಫಾಲಿ ವರ್ಮಾ ದಾಖಲೆ ಬರೆದರೆ, ಇತ್ತ ಭಾರತ 298 ರನ್ ಸಿಡಿಸುವಲ್ಲಿ ಯಶಸ್ವಿಯಾಗಿದೆ.

Read Full Story

07:13 PM (IST) Nov 02

ಬಿಹಾರ ಚುನಾವಣೆ ಕಸರತ್ತು, ಮೀನುಗಾರರ ಜೊತೆ ಕೆರೆಗೆ ಜಿಗಿದು ಮೀನು ಹಿಡಿದ ರಾಹುಲ್ ಗಾಂಧಿ

ಬಿಹಾರ ಚುನಾವಣೆ ಕಸರತ್ತು, ಮೀನುಗಾರರ ಜೊತೆ ಕೆರೆಗೆ ಜಿಗಿದು ಮೀನು ಹಿಡಿದ ರಾಹುಲ್ ಗಾಂಧಿ, ಬೋಟಿನಲ್ಲಿದ್ದ ರಾಹುಲ್ ಗಾಂಧಿ ದಿಢೀರ್ ಕೆರೆಗೆ ಜಿಗಿದಿದ್ದಾರೆ. ಬಳಿಕ ಮೀನುಗಾರರ ಜೊತೆ ಬಲೆ ಹಾಕಿ ಮೀನು ಹಿಡಿದಿದ್ದಾರೆ. ಇದೇ ವೇಳೆ ಮೀನುಗಾರರ ಸಮಸ್ಯೆಗಳ ಕುರಿತು ಮಾತನಾಡಿದ್ದಾರೆ.

Read Full Story

06:57 PM (IST) Nov 02

ನಿದ್ದೆಯಲ್ಲಿದ್ದ ಪತ್ನಿ ಮಗಳು ಅತ್ತಿಗೆಯನ್ನು ಕೊಂದು ಸಾವಿಗೆ ಶರಣಾದ ವ್ಯಕ್ತಿ

Vikarabad crime news:  ವ್ಯಕ್ತಿಯೊಬ್ಬ ತನ್ನ ಪತ್ನಿ, ಕಿರಿಯ ಮಗಳು ಮತ್ತು ಅತ್ತಿಗೆಯನ್ನು ಕುಡುಗೋಲಿನಿಂದ ಕೊಂದು, ನಂತರ ತಾನೂ ನೇಣಿಗೆ ಶರಣಾಗಿದ್ದಾನೆ. ಈ ದಾಳಿಯಿಂದ ಹಿರಿಯ ಮಗಳು ಗಾಯಗೊಂಡು ಬದುಕುಳಿದಿದ್ದು, ಕೌಟುಂಬಿಕ ಕಲಹವೇ ಈ ದುರಂತಕ್ಕೆ ಕಾರಣ ಎಂದು ಪೊಲೀಸರು ಶಂಕಿಸಿದ್ದಾರೆ.

Read Full Story

06:38 PM (IST) Nov 02

ನನ್ನಷ್ಟು ಖ್ಯಾತಿ ಯಾರಿಗೂ ಸಿಗಲ್ಲ, ನಾನೇ ಕೊನೆಯ ಸೂಪರ್​ ಸ್ಟಾರ್​ ಎಂದ Shah Rukh Khan- ಭಾರಿ ಚರ್ಚೆ

ನಟ ಶಾರುಖ್ ಖಾನ್ ಅವರ ಹುಟ್ಟುಹಬ್ಬದಂದು, ಅವರ ಹಳೆಯ ವಿಡಿಯೋವೊಂದು ವೈರಲ್ ಆಗಿದೆ. ಅನುಪಮ್ ಖೇರ್ ಅವರ ಶೋನಲ್ಲಿ 'ನಾನೇ ಕೊನೆಯ ಸ್ಟಾರ್' ಎಂದು ಹೇಳಿಕೊಂಡಿದ್ದು, ಈ ಹೇಳಿಕೆಯು ಚರ್ಚೆಗೆ ಗ್ರಾಸವಾಗಿದೆ. ಈ ಬಗ್ಗೆ ನಟ ಕಾರ್ತಿಕ್ ಆರ್ಯನ್ ಕೂಡ ಪರೋಕ್ಷವಾಗಿ ಪ್ರತಿಕ್ರಿಯೆ ನೀಡಿದ್ದಾರೆ.
Read Full Story

06:22 PM (IST) Nov 02

ಜಾನ್ ಸೀನಾ ವಿರುದ್ಧ ಸೆಣಸಾಡಿದ್ದ WWE ಸ್ಟಾರ್ ಈಗ ಪ್ರೇಮಾನಂದ್ ಜಿ ಬಳಿ ನೆಲ ಗುಡಿಸುತ್ತಿರುವುದೇಕೆ?

ಜಾನ್ ಸೀನಾ ವಿರುದ್ಧ ಸೆಣಸಾಡಿದ್ದ WWE ಸ್ಟಾರ್ ಈಗ ಪ್ರೇಮಾನಂದ್ ಜಿ ಬಳಿ ನೆಲ ಗುಡಿಸುತ್ತಿರುವುದೇಕೆ? ಅಮೇರಿಕನ್ ಬೇಸ್ ಬಾಲ್ ತಂಡದಲ್ಲಿ ಆಡಿದ್ದ ಈ ಸ್ಟಾರ್, ಐಷರಾಮಿ ಬದುಕಿನಿಂದ ಆಶ್ರಮದಲ್ಲಿ ಸನ್ಯಾಸಿಯಾಗಿ ಬದುಕುತ್ತಿರವುದೇಕೆ?

Read Full Story

06:10 PM (IST) Nov 02

Celebration Ends - ದಿನದ ಯಾವುದೇ ಸಮಯದಲ್ಲೂ ಮದ್ಯ ಪೂರೈಸುತ್ತಿದ್ದ ಸೆಲೆಬ್ರೇಷನ್ ಸಾಬು ಅರೆಸ್ಟ್‌

Celebration Ends: ಕೇರಳದ ಕೊಟ್ಟಾಯಂನಲ್ಲಿ, ಗ್ರಾಹಕರ ಸೋಗಿನಲ್ಲಿ ಕಾರ್ಯಾಚರಣೆ ನಡೆಸಿದ ಅಬಕಾರಿ ಪೊಲೀಸರು ಅಕ್ರಮ ಮದ್ಯ ಮಾರಾಟದ ಕಿಂಗ್‌ಪಿನ್ 'ಸೆಲೆಬ್ರೇಷನ್ ಸಾಬು' ಅಲಿಯಾಸ್ ಚಾರ್ಲಿ ಥಾಮಸ್‌ನನ್ನು ಬಂಧಿಸಿದ್ದಾರೆ.

Read Full Story

06:06 PM (IST) Nov 02

ಸ್ಮಾರ್ಟೂ ಇಲ್ಲ, ಟ್ಯಾಲೆಂಟೂ ಇಲ್ಲ ಫೇಮಸ್​ ಆಗಿದ್ಹೇಗೆ? ಶಾರುಖ್​ಗೆ ಎದುರಾಯ್ತು ಪ್ರಶ್ನೆ! ನಟನ ಉತ್ತರ ಕೇಳಿ

ತಮ್ಮ 60ನೇ ಹುಟ್ಟುಹಬ್ಬದ ಪ್ರಯುಕ್ತ ಶಾರುಖ್ ಖಾನ್ 'ಆಸ್ಕ್ ಮಿ ಎನಿಥಿಂಗ್' ಸೆಷನ್ ನಡೆಸಿದರು. ಈ ವೇಳೆ, ತಮ್ಮ ಪ್ರತಿಭೆ ಮತ್ತು ಸೌಂದರ್ಯವನ್ನು ಪ್ರಶ್ನಿಸಿದ ನೆಟ್ಟಿಗನಿಗೆ ಚಾಕಚಕ್ಯತೆಯಿಂದ ಉತ್ತರಿಸಿದರು. ಅಲ್ಲದೆ, ಮಗ ಆರ್ಯನ್ ಖಾನ್ ನಿರ್ದೇಶಿಸುವ ಸಾಧ್ಯತೆಯ ಬಗ್ಗೆಯೂ ಹಾಸ್ಯಮಯವಾಗಿ ಮಾತನಾಡಿದರು.

Read Full Story

05:54 PM (IST) Nov 02

ಗುಡುಗಿದ ವಾಷಿಂಗ್ಟನ್ ಸುಂದರ್; ಆಸ್ಟ್ರೇಲಿಯಾ ಎದುರು ಭಾರತಕ್ಕೆ ರೋಚಕ ಜಯ!

ಮೂರನೇ ಟಿ20 ಪಂದ್ಯದಲ್ಲಿ, ಅರ್ಶದೀಪ್ ಸಿಂಗ್ ಅವರ ಮಾರಕ ಬೌಲಿಂಗ್ ಮತ್ತು ವಾಷಿಂಗ್ಟನ್ ಸುಂದರ್ ಅವರ ಸ್ಪೋಟಕ ಬ್ಯಾಟಿಂಗ್ ನೆರವಿನಿಂದ ಭಾರತವು ಆಸ್ಟ್ರೇಲಿಯಾ ವಿರುದ್ಧ 5 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿತು. ಈ ಗೆಲುವಿನೊಂದಿಗೆ, ಐದು ಪಂದ್ಯಗಳ ಸರಣಿಯಲ್ಲಿ ಟೀಂ ಇಂಡಿಯಾ 1-1 ಅಂತರದಲ್ಲಿ ಸಮಬಲ ಸಾಧಿಸಿದೆ.
Read Full Story

05:41 PM (IST) Nov 02

ಎಲೆಕ್ಟ್ರಾನಿಕ್ ಸಿಟಿ ಅಲ್ಲಾವುದ್ದೀನ್ ಮ್ಯಾಜಿಕ್‌ಗೆ ಬೆಂಗಳೂರು ತುಂಬಾ ಬಾಂಗ್ಲಾದೇಶಿಗಳು, ಕೋರ್ಟ್ ಗರಂ

ಎಲೆಕ್ಟ್ರಾನಿಕ್ ಸಿಟಿ ಅಲ್ಲಾವುದ್ದೀನ್ ಮ್ಯಾಜಿಕ್‌ಗೆ ಬೆಂಗಳೂರು ತುಂಬಾ ಬಾಂಗ್ಲಾದೇಶಿಗಳು, ಕೋರ್ಟ್ ಗರಂ, ನಮ್ಮ ಅಣ್ಣ, ನಮ್ಮ ಅಕ್ಕ, ಚಿಕ್ಕಪ್ಪನ ಮಗ, ಎಂದು 400 ಮಂದಿಯನ್ನು ಬಾಂಗ್ಲಾದೇಶದಿಂದ ಅಕ್ರಮವಾಗಿ ಬೆಂಗಳೂರಿಗೆ ಕರೆತಂದು ಇಲ್ಲೇ ಕೆಲಸ ಕೊಡಿಸಿ ಮದುವೆಯಾಗಿ ಸೆಟ್ಲ್ ಆಗುವಂತೆ ಮಾಡಿದ್ದಾನೆ.

Read Full Story

04:41 PM (IST) Nov 02

ಮಹಿಳಾ ವಿಶ್ವಕಪ್ ಫೈನಲ್ - ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ಬೌಲಿಂಗ್ ಆಯ್ಕೆ! ಬಲಿಷ್ಠ ತಂಡಗಳು ಕಣಕ್ಕೆ

2025ರ ಐಸಿಸಿ ಮಹಿಳಾ ಏಕದಿನ ವಿಶ್ವಕಪ್ ಫೈನಲ್‌ನಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳು ಮುಖಾಮುಖಿಯಾಗಿವೆ. ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದು, ಮಳೆಯಿಂದಾಗಿ ತಡವಾಗಿ ಪಂದ್ಯ ಆರಂಭವಾದರೂ, ಉಭಯ ತಂಡಗಳು ಚೊಚ್ಚಲ ವಿಶ್ವಕಪ್ ಪ್ರಶಸ್ತಿಗಾಗಿ ಕಾದಾಡಲಿವೆ.

Read Full Story

04:31 PM (IST) Nov 02

ಪಿಂಚಣಿ ಪಡೆಯಲು ಲೈಫ್ ಸರ್ಟಿಫಿಕೇಟ್ ಕಡ್ಡಾಯ, ಆನ್‌ಲೈನ್-ಆಫ್‌ಲೈನ್ ಮೂಲಕ ಸಲ್ಲಿಕೆ ಹೇಗೆ?

ಪಿಂಚಣಿ ಪಡೆಯಲು ಲೈಫ್ ಸರ್ಟಿಫಿಕೇಟ್ ಕಡ್ಡಾಯ, ಆನ್‌ಲೈನ್-ಆಫ್‌ಲೈನ್ ಮೂಲಕ ಸಲ್ಲಿಕೆ ಹೇಗೆ? ಜೀವನ್ ಪ್ರಮಾಣ ಪತ್ರ ಸಲ್ಲಿಸದಿದ್ದರೆ ಪಿಂಚಣಿ ಪಡೆಯಲು ಸಮಸ್ಯೆಗಳು ಎದುರಾಗಲಿದೆ. ಸುಲಭವಾಗಿ ಈ ಪ್ರಕ್ರಿಯೆ ಮುಗಿಸುವುದು ಹೇಗೆ?

Read Full Story

04:26 PM (IST) Nov 02

ಮಹಿಳಾ ವಿಶ್ವಕಪ್ - ಟಾಸ್ ಬಗ್ಗೆ ಮಹತ್ವದ ಅಪ್‌ಡೇಟ್ ಕೊಟ್ಟ ಐಸಿಸಿ!

ನವಿ ಮುಂಬೈ: 2025ರ ಐಸಿಸಿ ಮಹಿಳಾ ಏಕದಿನ ವಿಶ್ವಕಪ್ ಫೈನಲ್‌ ಪಂದ್ಯದಲ್ಲಿ ಆತಿಥೇಯ ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳು ಮುಖಾಮುಖಿಯಾಗಿವೆ.ಈ ಪಂದ್ಯಕ್ಕೆ ಮಳೆ ಅಡ್ಡಿಯಾಗಿದ್ದು, ಟಾಸ್ ಯಾವಾಗ ಎಂದು ಕುತೂಹಲದಿಂದ ಕಾಯುತ್ತಿದ್ದ ಅಭಿಮಾನಿಗಳಿಗೆ ಗುಡ್ ನ್ಯೂಸ್ ಸಿಕ್ಕಿದೆ.

 

Read Full Story

04:03 PM (IST) Nov 02

ರಾಜಸ್ಥಾನದ ಪುಷ್ಕರ್ ಮೇಳದಲ್ಲಿ 21 ಕೋಟಿ ಮೌಲ್ಯದ ಕೋಣ ಹಠಾತ್‌ ಸಾವು

21 crore buffalo death: ರಾಜಸ್ತಾನದ ಪ್ರಸಿದ್ಧ ಪುಷ್ಕರ್ ಮೇಳದಲ್ಲಿ, 21 ಕೋಟಿ ಮೌಲ್ಯದ ಕೋಣವೊಂದು ಕುಸಿದು ಬಿದ್ದು ಸಾವನ್ನಪ್ಪಿದೆ. ಈ ಘಟನೆಯು ಪ್ರಾಣಿಪ್ರಿಯರ ಆಕ್ರೋಶಕ್ಕೆ ಕಾರಣವಾಗಿದ್ದು, ನಿರ್ಲಕ್ಷ್ಯ ಮತ್ತು ಕೊಲೆ ಆರೋಪಗಳು ಸಾಮಾಜಿಕ ಜಾಲತಾಣದಲ್ಲಿ ಕೇಳಿಬರುತ್ತಿವೆ.

Read Full Story

04:03 PM (IST) Nov 02

ಮಹಿಳಾ ವಿಶ್ವಕಪ್ ಫೈನಲ್ - ಮಳೆ ತಂದಿಟ್ಟ ಹೊಸ ಟ್ವಿಸ್ಟ್! ಆಯೋಜಕರಿಂದ ಮಹತ್ವದ ಅಪ್‌ಡೇಟ್

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮಹಿಳಾ ಏಕದಿನ ವಿಶ್ವಕಪ್ ಫೈನಲ್‌ ಪಂದ್ಯಕ್ಕೆ ಮಳೆ ಅಡ್ಡಿಪಡಿಸಿದೆ. ಪಂದ್ಯಕ್ಕೆ ಮೀಸಲು ದಿನವಿದ್ದು, ಎರಡೂ ದಿನ ಆಟ ಸಾಧ್ಯವಾಗದಿದ್ದರೆ ತಂಡಗಳನ್ನು ಜಂಟಿ ವಿಜೇತರೆಂದು ಘೋಷಿಸುವ ನಿಯಮವಿದೆ. 

Read Full Story

03:33 PM (IST) Nov 02

ಮಹಾಕುಂಭ ಮೇಳ ಯೂಸ್‌ಲೆಸ್ ಎಂದ ಲಾಲೂ ಯಾದವ್‌ ಅಸಲಿ ಮುಖ ಬಹಿರಂಗಪಡಿಸಿದ ಬಿಜೆಪಿ

ಮಹಾಕುಂಭ ಮೇಳ ಯೂಸ್‌ಲೆಸ್ ಎಂದ ಲಾಲೂ ಯಾದವ್‌ ಅಸಲಿ ಮುಖ ಬಹಿರಂಗಪಡಿಸಿದ ಬಿಜೆಪಿ, ಹಿಂದೂಗಳ ಪವಿತ್ರ ಹಬ್ಬ ಅನವಶ್ಯಕ ಎಂದಿರುವ ಲಾಲೂ ಪ್ರಸಾದ್ ಯಾದವ್‌ಗೆ, ಯಾವುದೋ ದೇಶದಲ್ಲಿ ಆಚರಿಸುವ ಕ್ರೈಸ್ತರ ಹ್ಯಾಲೋವಿನ್ ಪವಿತ್ರವಾಯಿತೇ? ಎಂದು ಬಿಜೆಪಿ ವಿಡಿಯೋ ಸಮೇತ ತಿರುಗೇಟು ನೀಡಿದೆ.

Read Full Story

03:27 PM (IST) Nov 02

ಡೇವಿಡ್-ಸ್ಟೋನಿಸ್ ಸಿಡಿಲಬ್ಬರ - ಭಾರತಕ್ಕೆ ಮೂರನೇ ಟಿ20 ಪಂದ್ಯ ಗೆಲ್ಲಲು ಬೃಹತ್ ಗುರಿ!

ಮೂರನೇ ಟಿ20 ಪಂದ್ಯದಲ್ಲಿ, ಆರಂಭಿಕ ಕುಸಿತದ ಹೊರತಾಗಿಯೂ ಟಿಮ್ ಡೇವಿಡ್ (74) ಮತ್ತು ಮಾರ್ಕಸ್ ಸ್ಟೋನಿಸ್ (64) ಅವರ ಸ್ಪೋಟಕ ಅರ್ಧಶತಕಗಳ ನೆರವಿನಿಂದ ಆಸ್ಟ್ರೇಲಿಯಾ ಚೇತರಿಸಿಕೊಂಡಿತು. ಅಂತಿಮವಾಗಿ, ಆಸ್ಟ್ರೇಲಿಯಾ ತಂಡವು 20 ಓವರ್‌ಗಳಲ್ಲಿ 6 ವಿಕೆಟ್‌ಗೆ 186 ರನ್‌ಗಳ ಬೃಹತ್ ಮೊತ್ತವನ್ನು ಕಲೆಹಾಕಿದೆ.

Read Full Story

03:12 PM (IST) Nov 02

ಟ್ಯೂಷನ್‌ಗೆ ಬರ್ತಿದ್ದ ಪುಟ್ಟ ಮಕ್ಕಳಿಗೆ ಲೈಂ*ಗಿಕ ಕಿರುಕುಳ - ಟ್ಯೂಷನ್ ಶಿಕ್ಷಕನಿಗೆ ಜೈಲು

Tuition Teacher: ಥಾಣೆಯಲ್ಲಿ, ಟ್ಯೂಷನ್ ಸಮಯದಲ್ಲಿ ಮೂವರು ಅಪ್ರಾಪ್ತ ಬಾಲಕಿಯರಿಗೆ ಲೈಂ*ಗಿಕ ಕಿರುಕುಳ ನೀಡಿದ 35 ವರ್ಷದ ಶಿಕ್ಷಕನಿಗೆ ಪೋಕ್ಸೋ ನ್ಯಾಯಾಲಯವು 3 ವರ್ಷಗಳ ಕಠಿಣ ಶಿಕ್ಷೆ ವಿಧಿಸಿದೆ.

Read Full Story

02:52 PM (IST) Nov 02

ಬಾಲಂಗೋಚಿಗಳ ಪರಾಕ್ರಮ - ದಕ್ಷಿಣ ಆಫ್ರಿಕಾ 'ಎ' ಎದುರು ಭಾರತ 'ಎ'ಗೆ ಸ್ಮರಣೀಯ ಗೆಲುವು

ದಕ್ಷಿಣ ಆಫ್ರಿಕಾ ಎ ವಿರುದ್ಧದ ಮೊದಲ ಚತುರ್ದಿನ ಟೆಸ್ಟ್‌ನಲ್ಲಿ ಭಾರತ ಎ ತಂಡ 3 ವಿಕೆಟ್‌ಗಳ ರೋಚಕ ಜಯ ಸಾಧಿಸಿದೆ. ನಾಯಕ ರಿಷಭ್ ಪಂತ್ ಅವರ 90 ರನ್‌ಗಳ ಹೋರಾಟದ ನಂತರ, ಬಾಲಂಗೋಚಿಗಳಾದ ಅಂಶುಲ್ ಕಂಬೋಜ್ ಮತ್ತು ಮಾನವ್ ಸುತಾರ್ ಅವರ ಅಜೇಯ ಜೊತೆಯಾಟದಿಂದ ಭಾರತಕ್ಕೆ ಗೆಲುವು ದಕ್ಕಿತು.  

Read Full Story

02:38 PM (IST) Nov 02

U19 ವಿಶ್ವಕಪ್‌ನಲ್ಲಿ ಟೀಂ ಇಂಡಿಯಾ ಪ್ರತಿನಿಧಿಸಿದ ಕ್ರಿಕೆಟಿಗ ಭೀಕರ ರಸ್ತೆ ಅಪಘಾತದಲ್ಲಿ ಸಾವು

U19 ವಿಶ್ವಕಪ್‌ನಲ್ಲಿ ಟೀಂ ಇಂಡಿಯಾ ಪ್ರತಿನಿಧಿಸಿದ ಕ್ರಿಕೆಟಿಗ ಭೀಕರ ರಸ್ತೆ ಅಪಘಾತದಲ್ಲಿ ಸಾವು , ಘಟನೆಗೆ ಆಘಾತ ವ್ಯಕ್ತಪಡಿಸಿರುವ ಕ್ರಿಕೆಟ್ ಸಂಸ್ಥೆ ತೀವ್ರ ಸಂತಾಪ ಸೂಚಿಸಿದೆ. ಕಾರು ಅಪಘಾತದಲ್ಲಿ ಮೃತಪಟ್ಟ ಕ್ರಿಕೆಟಿಗನ ಕುಟುಂಬಕ್ಕೆ ಹಲವರು ಸಂತಾಪ ಸೂಚಿಸಿದ್ದಾರೆ.

 

Read Full Story

02:28 PM (IST) Nov 02

ಕೊ*ಲೆ ಪ್ರಕರಣಲ್ಲಿ JDU ಅಭ್ಯರ್ಥಿಯೇ ಅರೆಸ್ಟ್; ಸಿಎಂ ನಿತೀಶ್ ಕುಮಾರ್‌ಗೆ ಬಿಗ್ ಶಾಕ್

ದುಲಾರ್‌ಚಂದ್ ಯಾದವ್ ಹ*ತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊಕಾಮಾ ಕ್ಷೇತ್ರದ ಜೆಡಿಯು ಅಭ್ಯರ್ಥಿ ಅನಂತ್ ಸಿಂಗ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಈ ಬಂಧನವು ಬಿಹಾರ ಚುನಾವಣಾ ರಾಜಕೀಯದಲ್ಲಿ ತೀವ್ರ ಸಂಚಲನ ಸೃಷ್ಟಿಸಿದೆ.

Read Full Story

01:34 PM (IST) Nov 02

ಭಾರತ-ಆಸೀಸ್ 3ನೇ ಟಿ20 - ಟಾಸ್ ಗೆದ್ದ ಭಾರತ, ತಂಡದಲ್ಲಿ 3 ಮಹತ್ವದ ಬದಲಾವಣೆ

ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ 3ನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ನಾಯಕ ಸೂರ್ಯಕುಮาร์ ಯಾದವ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಸರಣಿ ಉಳಿಸಿಕೊಳ್ಳುವ ಒತ್ತಡದಲ್ಲಿರುವ ಭಾರತ ತಂಡವು ಜಿತೇಶ್ ಶರ್ಮಾ, ಅರ್ಶದೀಪ್ ಸಿಂಗ್ ಹಾಗೂ ವಾಷಿಂಗ್ಟನ್ ಸುಂದರ್ ಅವರನ್ನು ಕಣಕ್ಕಿಳಿಸಿ ಮೂರು ಬದಲಾವಣೆ ಮಾಡಿದೆ.
Read Full Story

01:20 PM (IST) Nov 02

ಸರ್ವರಿಗೂ ಸೂರು - ಪಿಎಂ ಆವಾಸ್ ಯೋಜನೆ ಹೊಸ ಪಟ್ಟಿ ರಿಲೀಸ್​- ನಿಮ್ಮ ಹೆಸರು ಚೆಕ್​ ಮಾಡುವುದು ಹೇಗೆ?

ಪ್ರಧಾನ ಮಂತ್ರಿ ಆವಾಸ್ ಯೋಜನೆಯು ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಅರ್ಹರಿಗೆ ಪಕ್ಕಾ ಮನೆಗಳನ್ನು ಒದಗಿಸುವ ಗುರಿ ಹೊಂದಿದೆ. ಈ ಯೋಜನೆಯಡಿ ಫಲಾನುಭವಿಗಳಿಗೆ ಆರ್ಥಿಕ ನೆರವು ನೀಡಲಾಗುತ್ತದೆ. ಇದೀಗ 2025ರ ಹೊಸ ಫಲಾನುಭವಿಗಳ ಪಟ್ಟಿ ಬಿಡುಗಡೆಯಾಗಿದ್ದು, ನಿಮ್ಮ ಹೆಸರನ್ನು ಪರಿಶೀಲಿಸಬಹುದು.

Read Full Story

12:44 PM (IST) Nov 02

Shah Rukh Khan Bday - ಖುರ್ಚಿ ಹಾಕಿ 50 ರೂ. ಗಳಿಸುತ್ತಿದ್ದ ನಟ 13 ಸಾವಿರ ಕೋಟಿಯ ಒಡೆಯನಾದದ್ದು ಹೇಗೆ?

ನಟ ಶಾರುಖ್ ಖಾನ್ ತಮ್ಮ ಆರಂಭಿಕ ದಿನಗಳಲ್ಲಿ ಕೇವಲ 50 ರೂಪಾಯಿ ಸಂಬಳಕ್ಕೆ ಕೆಲಸ ಮಾಡುತ್ತಿದ್ದರು. ಹಲವು ಕಷ್ಟಗಳನ್ನು ಎದುರಿಸಿದ ಅವರು, ಇಂದು 12,490 ಕೋಟಿ ರೂಪಾಯಿಗಳ ಒಡೆಯರಾಗಿ ಬಾಲಿವುಡ್ ಬಾದ್​ಷಾ ಎನಿಸಿಕೊಂಡಿದ್ದಾರೆ.
Read Full Story

12:05 PM (IST) Nov 02

ಹರಿಣಗಳಿಂದಲೂ ಮೈಂಡ್‌ ಗೇಮ್‌ - ಫೈನಲ್‌ಗೂ ಮೊದಲೇ ಭಾರತಕ್ಕೆ ದಕ್ಷಿಣ ಆಫ್ರಿಕಾ ನಾಯಕಿ ವಾರ್ನಿಂಗ್!

ನವಿ ಮುಂಬೈ: 2025ರ ಐಸಿಸಿ ಮಹಿಳಾ ಏಕದಿನ ವಿಶ್ವಕಪ್ ಫೈನಲ್‌ಗೆ ಕ್ಷಣಗಣನೆ ಆರಂಭವಾಗಿದೆ. ಇಂದು ನಡೆಯಲಿರುವ ಫೈನಲ್‌ಗೂ ಮುನ್ನ ದಕ್ಷಿಣ ಆಫ್ರಿಕಾ ಮೈಂಡ್‌ ಗೇಮ್ ಆರಂಭಿಸಿದ್ದು, ಭಾರತಕ್ಕೆ ವಾರ್ನಿಂಗ್ ನೀಡಿದ್ದಾರೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.

Read Full Story

11:50 AM (IST) Nov 02

4 ನೇ ಕ್ಲಾಸ್ ಹುಡುಗಿಗೆ ಸಾಯುವಂತದ್ದು ಏನಾಗಿತ್ತು - ಶಾಲಾ ಕಟ್ಟಡದಿಂದ ಹಾರಿ ಪ್ರಾಣ ಬಿಟ್ಟ ಬಾಲಕಿ

Jaipur school girl death:  4ನೇ ತರಗತಿ ವಿದ್ಯಾರ್ಥಿನಿಯೊಬ್ಬಳು  ಶಾಲಾ ಕಟ್ಟಡದಿಂದಲೇ ಕೆಳಗೆ ಹಾರಿ ಸಾವನ್ನಪ್ಪಿದ್ದಾಳೆ. ಈ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಆದರೆ ಸಾವಿನ ನಂತರ  ಶಾಲಾ ಆಡಳಿತ ಮಂಡಳಿ ಸ್ಥಳದಲ್ಲಿ ರಕ್ತದ ಕಲೆಗಳನ್ನು ಪೊಲೀಸರು ಬರುವ ಮೊದಲೇ ಕ್ಲೀನ್ ಮಾಡಿ ಸಾಕ್ಷಿನಾಶ ಮಾಡಿದ್ದಾರೆ.

Read Full Story

11:00 AM (IST) Nov 02

ಮಹಿಳಾ ವಿಶ್ವಕಪ್ ಫೈನಲ್‌ಗೆ ಮಳೆ ಭೀತಿ - ಪಂದ್ಯಕ್ಕೆ ವರುಣ ಅಡ್ಡಿ ಪಡಿಸಿದ್ರೆ ಯಾರು ಚಾಂಪಿಯನ್ ಆಗ್ತಾರೆ?

ನವಿ ಮುಂಬೈ: 13ನೇ ಆವೃತ್ತಿಯ ಐಸಿಸಿ ಮಹಿಳಾ ಏಕದಿನ ವಿಶ್ವಕಪ್ ಫೈನಲ್ ಪಂದ್ಯಕ್ಕೆ ಕ್ಷಣಗಣನೆ ಶುರುವಾಗಿದೆ. ಪ್ರಶಸ್ತಿಗಾಗಿ ಭಾರತ ಹಾಗೂ ದಕ್ಷಿಣ ಆಫ್ರಿಕಾ ಮಹಿಳಾ ತಂಡಗಳು ಕಾದಾಡಲಿವೆ. ಈ ಪಂದ್ಯಕ್ಕೆ ವರುಣ ಅಡ್ಡಿಪಡಿಸಿದ್ರೆ ಏನಾಗಲಿದೆ ಎನ್ನುವ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ.

Read Full Story

09:25 AM (IST) Nov 02

ಮಹಿಳಾ ಏಕದಿನ ವಿಶ್ವಕಪ್ ಫೈನಲ್ ಟಿಕೆಟ್ ಸೋಲ್ಡೌಟ್ - ಬ್ಲಾಕ್ ಮಾರ್ಕೆಟ್‌ನಲ್ಲಿ ₹1 ಲಕ್ಷ ದಾಟಿದ ಟಿಕೆಟ್ ಬೆಲೆ!

ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳು ಚೊಚ್ಚಲ ಏಕದಿನ ವಿಶ್ವಕಪ್ ಪ್ರಶಸ್ತಿಗಾಗಿ ಡಿವೈ ಪಾಟೀಲ್ ಮೈದಾನದಲ್ಲಿ ಸೆಣಸಲಿವೆ. ಈ ಐತಿಹಾಸಿಕ ಪಂದ್ಯಕ್ಕೆ ಭಾರೀ ಬೇಡಿಕೆ ಸೃಷ್ಟಿಯಾಗಿದ್ದು, ಅಧಿಕೃತ ಟಿಕೆಟ್‌ಗಳು ಸೋಲ್ಡ್ ಔಟ್ ಆಗಿವೆ ಮತ್ತು ಅನಧಿಕೃತವಾಗಿ ಲಕ್ಷಾಂತರ ರೂಪಾಯಿಗಳಿಗೆ ಮಾರಾಟವಾಗುತ್ತಿವೆ.
Read Full Story

09:24 AM (IST) Nov 02

ಒಂದು ತೊಗೊಂಡ್ರೆ ಮತ್ತೊಂದು ಫ್ರೀ ಬಾಟೆಲ್; ಹೊಸ ಅಬಕಾರಿ ನೀತಿಯಲ್ಲಿ ಮಹತ್ವದ ಬದಲಾವಣೆ?

Rekha Gupta Excise Policy : ಹೊಸ ಅಬಕಾರಿ ನೀತಿಯನ್ನು ಜಾರಿಗೆ ತರಲು ಸಿದ್ಧತೆ ನಡೆಸಿದೆ. ಈ ನೀತಿಯು ಮದ್ಯದಂಗಡಿಗಳನ್ನು ಆಧುನೀಕರಿಸುವುದು, ಮಾಲ್‌ಗಳಲ್ಲಿ ಮಾರಾಟಕ್ಕೆ ಅವಕಾಶ ನೀಡುವುದು ಮತ್ತು ಪ್ರೀಮಿಯಂ ಬ್ರ್ಯಾಂಡ್‌ಗಳ ಲಭ್ಯತೆಯನ್ನು ಹೆಚ್ಚಿಸುವ ಗುರಿ ಹೊಂದಿದೆ. 

Read Full Story

08:55 AM (IST) Nov 02

ಮಹಿಳಾ ವಿಶ್ವಕಪ್ - ಮುಂಬೈನಲ್ಲಿಂದು ಭಾರತ- ದಕ್ಷಿಣ ಆಫ್ರಿಕಾ ಐತಿಹಾಸಿಕ ಫೈನಲ್! ಹೊಸ ಚಾಂಪಿಯನ್ ಉದಯಕ್ಕೆ ಕ್ಷಣಗಣನೆ

ಮಹಿಳಾ ಏಕದಿನ ವಿಶ್ವಕಪ್ ಫೈನಲ್‌ನಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳು ಚೊಚ್ಚಲ ಪ್ರಶಸ್ತಿಗಾಗಿ ಸೆಣಸಲಿವೆ. ಟೂರ್ನಿಯಲ್ಲಿ ಹಲವು ಏಳುಬೀಳುಗಳನ್ನು ಕಂಡು ಫೈನಲ್‌ಗೆ ಪ್ರವೇಶಿಸಿರುವ ಉಭಯ ತಂಡಗಳ ಈ ಪಂದ್ಯ, ಎರಡೂ ದೇಶಗಳಲ್ಲಿ ಮಹಿಳಾ ಕ್ರಿಕೆಟ್‌ನ ದಿಕ್ಕನ್ನೇ ಬದಲಿಸುವ ನಿರೀಕ್ಷೆಯಿದೆ.
Read Full Story

More Trending News