ನವದೆಹಲಿ: ಕರ್ನಾಟಕದ ಗೃಹಲಕ್ಷ್ಮಿ ಯೋಜನೆಯ ಮಾದರಿಯಲ್ಲಿ ದೆಹಲಿ ಸರ್ಕಾರ ‘ದೆಹಲಿ ಲಕ್ಷ್ಮಿ ಯೋಜನೆ’ಯನ್ನು ಜಾರಿಗೆ ತರಲು ಮುಂದಾಗಿದೆ. ವಿಶೇಷವೆಂದರೆ, ಮಹಿಳೆಯರಿಗೆ ಆರ್ಥಿಕ ಬೆಂಬಲ ನೀಡುವುದರ ಜತೆಗೆ ಉಳಿತಾಯವನ್ನು ಪ್ರೋತ್ಸಾಹಿಸುವ ರೀತಿಯಲ್ಲಿ ಈ ಯೋಜನೆಯನ್ನು ರೂಪಿಸಲಾಗಿದೆ. ಇದಕ್ಕೆ ಸಚಿವ ಸಂಪುಟದ ಅನುಮೋದನೆ ಸಿಗುವುದು ಬಾಕಿ ಇದೆ. ರಕ್ಷಾಬಂಧನದ (ಆಗಸ್ಟ್) ವೇಳೆ ಜಾರಿಗೆ ಬರುವ ನಿರೀಕ್ಷೆಯಿದೆ.
ದೆಹಲಿ ಲಕ್ಷ್ಮಿಯ ಅಡಿ 21ರಿಂದ 60 ವರ್ಷದ ಸ್ತ್ರೀಯರ ಖಾತೆಗೆ 2,500 ರು. ಹಾಕಲಾಗುತ್ತದೆ. ಆದರೆ ಮಹಿಳೆಯರು ಅದರಲ್ಲಿ 1 ಸಾವಿರ ರು.ಅನ್ನಷ್ಟೇ ವಿತ್ಡ್ರಾ ಮಾಡಬಹುದು. ಉಳಿದ 1,500 ರು. ನೇರವಾಗಿ ಆವರ್ತಕ ಠೇವಣಿ(ಆರ್ಡಿ) ಖಾತೆಗೆ ಹೋಗಲಿದೆ. 3 ವರ್ಷಗಳ ಬಳಿಕ ಆ ಮೊತ್ತವು ಬಡ್ಡಿ ಸಮೇತ ಫಲಾನುಭವಿಗಳ ಖಾತೆಗೆ ಹೋಗಲಿದೆ. ಈ ಮೂಲಕ ಮಹಿಳೆಯರ ಕೈಗೆ ದುಡ್ಡನ್ನು ಕೊಡುವುದರ ಜತೆಗೆ, ಭವಿಷ್ಯಕ್ಕಾಗಿ ಉಳಿತಾಯ ಮಾಡುವಂತೆಯೂ ಅವರನ್ನು ಪ್ರೋತ್ಸಾಹಿಸುವುದು ಈ ವ್ಯವಸ್ಥೆಯ ಉದ್ದೇಶ ಎಂದು ಹಿರಿಯ ಸರ್ಕಾರಿ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಚುನಾವಣೆಗೂ ಮುನ್ನ ಮಹಿಳಾ ಸಮೃದ್ಧಿ ಯೋಜನೆ ಹೆಸರಿನಲ್ಲಿ ಮಹಿಳೆಯರಿಗೆ ಮಾಸಿಕ 2,500 ರು. ನೀಡುವುದಾಗಿ ಬಿಜೆಪಿ ಘೋಷಿಸಿತ್ತು. ಈಗ ಅದನ್ನೇ ದೆಹಲಿ ಲಕ್ಷ್ಮಿ ಯೋಜನೆ ಎಂದು ಬದಲಿಸಿದೆ.
10:59 PM (IST) Jul 21
10:53 PM (IST) Jul 21
ಮಗ ಅಖಿಲ್ ನಟನೆಯ 'ಲೆನಿನ್' ಸಿನಿಮಾ ಹಿಟ್ ಆದ ಖುಷಿಯಲ್ಲಿ ನಟ ನಾಗಾರ್ಜುನ, ಇಡೀ ಚಿತ್ರರಂಗದ ಕಾರ್ಯವೈಖರಿಗೆ ಚಾಟಿ ಬೀಸಿದ್ದಾರೆ. 'ಲೆನಿನ್' ವಿಚಾರದಲ್ಲಿ ತಮ್ಮದು ಕೂಡ ತಪ್ಪಿದೆ ಎಂದು ಒಪ್ಪಿಕೊಂಡಿದ್ದಾರೆ.
10:26 PM (IST) Jul 21
ಪ್ರಭಾಸ್ಗೆ ಐವತ್ತು ವರ್ಷ ಹತ್ತಿರವಾಗ್ತಿದೆ. ಇನ್ನೂ ಮದುವೆಯಾಗಿಲ್ಲ. ಯಾವಾಗ ಆಗ್ತಾರೋ ಗೊತ್ತಿಲ್ಲ. ಆದರೆ ಮದುವೆ, ಮಕ್ಕಳ ಬಗ್ಗೆ ಅವರು ಹಿಂದೆ ನೀಡಿದ್ದ ಆಸಕ್ತಿಕರ ಹೇಳಿಕೆಯೊಂದು ಈಗ ವೈರಲ್ ಆಗಿದೆ. ತನಗೆಷ್ಟು ಮಕ್ಕಳು ಬೇಕು ಅಂತಾನೂ ಹೇಳಿದ್ದಾರೆ.
09:56 PM (IST) Jul 21
ದೇಹದಲ್ಲಿ ಕೊಲೆಸ್ಟ್ರಾಲ್ ಹೆಚ್ಚಾದರೆ ಹೃದಯಾಘಾತ, BP, ಮಧುಮೇಹದಂತಹ ಹಲವು ಅಪಾಯಕಾರಿ ಕಾಯಿಲೆಗಳು ಬರುವ ಸಾಧ್ಯತೆ ಇದೆ. ಯಾವಾಗಲೂ ಕೊಲೆಸ್ಟ್ರಾಲ್ ನಿಯಂತ್ರಣದಲ್ಲಿಟ್ಟುಕೊಳ್ಳಬೇಕೆಂದು ತಜ್ಞರು ಸಲಹೆ ನೀಡುತ್ತಾರೆ. ಚಿಕನ್ ತಿನ್ನುವುದರಿಂದ ಕೊಲೆಸ್ಟ್ರಾಲ್ ಹೆಚ್ಚಾಗುತ್ತಾ ಎನ್ನುವುದನ್ನು ನೋಡೋಣ ಬನ್ನಿ
09:28 PM (IST) Jul 21
ವೋಲ್ವೋ ತನ್ನ ಫ್ಲ್ಯಾಗ್ಶಿಪ್ ಎಲೆಕ್ಟ್ರಿಕ್ ಎಸ್ಯುವಿ 'EX90' ಅನ್ನು ಭಾರತದಲ್ಲಿ ಶೀಘ್ರದಲ್ಲೇ ಬಿಡುಗಡೆ ಮಾಡುವುದಾಗಿ ಘೋಷಿಸಿದೆ. 111 kWh ಬ್ಯಾಟರಿ, ಒಂದೇ ಚಾರ್ಜ್ಗೆ 600 ಕಿ.ಮೀ ರೇಂಜ್ ಮತ್ತು ಅತ್ಯಾಧುನಿಕ ಲಿಡಾರ್ ಸುರಕ್ಷತಾ ತಂತ್ರಜ್ಞಾನವನ್ನು ಈ ಕಾರ್ ಹೊಂದಿದೆ.
08:26 PM (IST) Jul 21
ಬೆಂಗಳೂರು: 2027ರ ಐಪಿಎಲ್ ಟೂರ್ನಿಗೆ ಎಲ್ಲಾ ತಂಡಗಳು ಈಗಿನಿಂದಲೇ ಸಿದ್ದತೆ ಆರಂಭಿಸಿವೆ. ಹೀಗಿರುವಾಗಲೇ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು ಇಂಗ್ಲೆಂಡ್ ಮೂಲದ ಗೇಮ್ ಚೇಂಜರ್ ಆಟಗಾರನಿಗೆ ಗಾಳ ಹಾಕಿದೆ. ಈ ಕುರಿತಾದ ಅಪ್ಡೇಟ್ಸ್ ಇಲ್ಲಿದೆ.
08:19 PM (IST) Jul 21
ದೇಶದ ಪ್ರಮುಖ ಕಾರು ತಯಾರಕ ಸಂಸ್ಥೆ ಮಾರುತಿ ಸುಜುಕಿ, ಆಗಸ್ಟ್ನಿಂದ ತನ್ನ ಕಾರುಗಳ ಬೆಲೆಯನ್ನು 30,000 ರೂ.ವರೆಗೆ ಹೆಚ್ಚಿಸುವುದಾಗಿ ಘೋಷಿಸಿದೆ. ಕಚ್ಚಾವಸ್ತುಗಳ ಬೆಲೆ ಏರಿಕೆ ಮತ್ತು ಹೆಚ್ಚುತ್ತಿರುವ ಉತ್ಪಾದನಾ ವೆಚ್ಚವೇ ಈ ನಿರ್ಧಾರಕ್ಕೆ ಕಾರಣವಾಗಿದೆ.
08:16 PM (IST) Jul 21
Jana Nayagan Movie: ದಳಪತಿ ವಿಜಯ್ ನಟನೆಯ, ಬಹುನಿರೀಕ್ಷಿತ 'ಜನ ನಾಯಗನ್' ಸಿನಿಮಾ ಬಗ್ಗೆ ನಿರ್ದೇಶಕರು ನೀಡಿರುವ ಹೊಸ ಹೇಳಿಕೆ ಈಗ ಸಿನಿಮಾ ಹಾಗೂ ರಾಜಕೀಯ ವಲಯದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದೆ.
08:06 PM (IST) Jul 21
07:52 PM (IST) Jul 21
ನಾಗರಹಾವೊಂದು ದಾಳಿ ಮಾಡಲು ಮುಂದಾದಾಗ ಬೆಕ್ಕು ಅದಕ್ಕೆ ಎದುರಾಗಿ ನಿಂತಿರುವ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಕ್ಲಿಪ್ನಲ್ಲಿ, ಹಾವು ಪದೇ ಪದೇ ದಾಳಿ ಮಾಡಲು ಯತ್ನಿಸುತ್ತಿರುವುದನ್ನು ನೋಡಬಹುದು.
07:26 PM (IST) Jul 21
07:18 PM (IST) Jul 21
07:17 PM (IST) Jul 21
ಪ್ರಧಾನಿ ನಿವಾಸದ ಬಳಿ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ವಿಪಕ್ಷ ನಾಯಕರು ದಿಢೀರ್ ಪ್ರತಿಭಟನೆ ನಡೆಸಿದರು. ಈ ವೇಳೆ ಪೊಲೀಸರು ಅವರನ್ನು ವಶಕ್ಕೆ ಪಡೆಯಲು ಯತ್ನಿಸಿದಾಗ, ರಾಹುಲ್ ಗಾಂಧಿ ನೆಲದ ಮೇಲೆ ಮಲಗಿ ವಿರೋಧ ವ್ಯಕ್ತಪಡಿಸಿದರು.
07:03 PM (IST) Jul 21
ನಿತೇಶ್ ತಿವಾರಿ ಅವರ 'ರಾಮಾಯಣ' ಚಿತ್ರದ ಬಗ್ಗೆ ಕುತೂಹಲ ಹೆಚ್ಚಾಗಿದೆ. ಮಾಧ್ಯಮದವರಿಗೆ ಮತ್ತು ಸಿನಿಮಾ ಮಂದಿಗೆ ವಿಶೇಷ ಟ್ರೇಲರ್ ಪ್ರದರ್ಶನ ನೀಡಿದ ನಂತರ, ಆನ್ಲೈನ್ನಲ್ಲಿ ಹೊಸ ಚರ್ಚೆಗಳು ಶುರುವಾಗಿವೆ. ಚಿತ್ರತಂಡ ಅಧಿಕೃತವಾಗಿ ಏನೂ ಹೇಳಿಲ್ಲವಾದರೂ, ನಿರೀಕ್ಷೆಗಳು ಮಾತ್ರ ಗರಿಗೆದರಿವೆ.
06:42 PM (IST) Jul 21
06:40 PM (IST) Jul 21
ಜರ್ಮನಿಯ ಫೋಕ್ಸ್ವೇಗನ್ ತನ್ನ ಭಾರತೀಯ ಅಂಗಸಂಸ್ಥೆಯಾದ ಸ್ಕೋಡಾ ಆಟೋ ಫೋಕ್ಸ್ವೇಗನ್ ಇಂಡಿಯಾದ ಪಾಲನ್ನು ಜೆಎಸ್ಡಬ್ಲ್ಯೂ ಗ್ರೂಪ್ಗೆ ಮಾರಾಟ ಮಾಡಲು ಮಾತುಕತೆ ನಡೆಸುತ್ತಿದೆ. ಈ ಒಪ್ಪಂದವು ಫೋಕ್ಸ್ವೇಗನ್ಗೆ ಹಾಗೂ JSW ಇಬ್ಬರಿಗೂ ಸಹಾಯ ಮಾಡಲಿದೆ.
06:25 PM (IST) Jul 21
Ramayana Trailer: ಬಹುನಿರೀಕ್ಷಿತ ಪೌರಾಣಿಕ ಚಿತ್ರ 'ರಾಮಾಯಣ: ಪಾರ್ಟ್ 1' ಟ್ರೇಲರ್ಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ಇದೀಗ ಖ್ಯಾತ ನಿರ್ದೇಶಕ ಅಟ್ಲೀ ಕೂಡ ಟ್ರೇಲರ್ಗೆ ಭಾರೀ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
06:16 PM (IST) Jul 21
ಸುಮಾರು ನಾಲ್ಕು ದಶಕಗಳ ಹಿಂದೆ ಆರಂಭವಾದ ಸ್ವದೇಶಿ 'ಕಾವೇರಿ' ಎಂಜಿನ್ ಯೋಜನೆ, ತೇಜಸ್ ವಿಮಾನಕ್ಕೆ ವಿಫಲವಾದ ನಂತರ ಇದೀಗ 'ಕಾವೇರಿ 2.0' ಆಗಿ ಮರುಜೀವ ಪಡೆದಿದೆ. ಈ ನೂತನ ಎಂಜಿನ್, ಭಾರತದ 5ನೇ ತಲೆಮಾರಿನ AMCA ಯುದ್ಧವಿಮಾನ ಮತ್ತು ಡ್ರೋನ್ಗಳಿಗೆ ಶಕ್ತಿ ತುಂಬುವ ಗುರಿ ಹೊಂದಿದೆ.
06:05 PM (IST) Jul 21
ದೇವರ ಕೋಣೆಯಲ್ಲಿ ನೀರಿಡುವ ಬೆಳ್ಳಿಯ ಕಳಶ ಏಕಾಏಕಿ ನಾಪತ್ತೆಯಾಗಿತ್ತು. ಸರಿಸುಮಾರ 5 ಲಕ್ಷ ಮೌಲ್ಯದ ಬೆಳ್ಳಿ ಕಳಶಕ್ಕಾಗಿ ಕುಟುಂಬ ಕೈಮುಗಿದು ಬೇಡಿಕೊಂಡಿತ್ತು. ಹೀಗೆ ಬೇಡಿಕೊಂಡ 48 ಗಂಟೆಯಲ್ಲಿ ನಾಪತ್ತೆಯಾದ ಬೆಳ್ಳಿ ಕಳಶ ಮತ್ತೆ ಕುಟುಂಬದ ಕೈಸೇರಿದೆ.
05:43 PM (IST) Jul 21
ಟ್ರೇಲರ್ ಬಿಡುಗಡೆಯಾದ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ನೆಟ್ಟಿಗರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. ಒಬ್ಬರು, "'ಅವೆಂಜರ್ಸ್: ಡೂಮ್ಸ್ಡೇ' ಚಿತ್ರದ VFX ಮತ್ತು ದೃಶ್ಯ ಗುಣಮಟ್ಟ ಸ್ವಲ್ಪ ಅಪೂರ್ಣವಾಗಿ ಕಾಣುತ್ತಿದೆ.
05:27 PM (IST) Jul 21
ಬೆಂಗಳೂರು: ಟೀಂ ಇಂಡಿಯಾ ಅನುಭವಿ ಲೆಗ್ಸ್ಪಿನ್ನರ್ ಯುಜುವೇಂದ್ರ ಚಹಲ್ ಸಾಕಷ್ಟು ಸಮಯದಿಂದ ಭಾರತ ತಂಡದಿಂದ ಹೊರಗುಳಿಯುತ್ತಲೇ ಬಂದಿದ್ದಾರೆ. ಇದೀಗ ಯುಜಿ ಮಹತ್ವದ ತೀರ್ಮಾನ ತೆಗೆದುಕೊಂಡಿದ್ದು, ವಿದೇಶದಲ್ಲಿ ಮಿಂಚಲು ರೆಡಿಯಾಗಿದ್ದಾರೆ.
05:11 PM (IST) Jul 21
ಕೇವಲ ನಾಲ್ಕೇ ಆರು ಗಂಟೆಯಲ್ಲಿ ಬೆಂಗಳೂರಿನಿಂದ ವಿಜಯವಾಡ ತಲಪಲು ಸಾಧ್ಯ. ಸದ್ಯ ರಸ್ತೆ ಮೂಲಕ ಸಾಗಲು 11 ಗಂಟೆ ಸಮಯ ಬೇಕು. ಆದರೆ ಹೊಸ ಎಕ್ಸ್ಪ್ರೆಸ್ವೇ ಮೂಲಕ ಕೇವಲ ಆರು ಗಂಟೆ ಸಾಕು. ಇಷ್ಟೇ ಅಲ್ಲ ಈ ಎಕ್ಸ್ಪ್ರೆಸ್ವೆ ರಾಷ್ಟ್ರೀಯ ಹೆದ್ದಾರಿ 44 ಹಾಗೂ 16ಕ್ಕೆ ಲಿಂಕ್ ಮಾಡಲಾಗುತ್ತಿದೆ.
04:16 PM (IST) Jul 21
ಕೆಲವು ಉಪಾಹಾರ ಆಹಾರಗಳು ನಿಮ್ಮ ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಹೆಚ್ಚಿಸಬಹುದು ಎಂದು ನಿಮಗೆ ತಿಳಿದಿದೆಯೇ? ನಿಮ್ಮ ಹೃದಯ ಮತ್ತು ಕೊಲೆಸ್ಟ್ರಾಲ್ ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು ಈ ಐದು ಆಹಾರ ತಿನ್ನುವುದನ್ನು ಇಂದಿನಿಂದಲೇ ಬಿಟ್ಟುಬಿಡಿ
04:10 PM (IST) Jul 21
04:04 PM (IST) Jul 21
Bigg Boss Show: ಯಾವಾಗ ಬಿಗ್ ಬಾಸ್ ಶೋ ಶುರು ಆಗಲಿದೆ ಎಂಬ ಪ್ರಶ್ನೆ ಇದ್ದೇ. ಆಡಿಷನ್ ಶುರು ಆಗಿದ್ದರೂ ಕೂಡ, ಬಿಗ್ ಬಾಸ್ ಯಾವಾಗ ಆರಂಭ ಆಗಲಿದೆ ಎಂಬ ಡೌಟ್ ಇತ್ತು. ಇದಕ್ಕೀಗ ಜಿಯೋ ಸ್ಟಾರ್ ಪ್ರತಿಕ್ರಿಯೆ ನೀಡಿದೆ.
03:50 PM (IST) Jul 21
03:45 PM (IST) Jul 21
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸೋನಮ್ ವಾಂಗ್ಚುಕ್ ಅವರನ್ನು ಸಫ್ದರ್ಜಂಗ್ ಆಸ್ಪತ್ರೆಯಿಂದ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲು ದೆಹಲಿ ಹೈಕೋರ್ಟ್ ಅನುಮತಿ ನೀಡಿದೆ.
03:36 PM (IST) Jul 21
ಸಂಸತ್ ಚಲೋ Rally ವೇಳೆ ನಡೆದ ಹಿಂಸಾಚಾರದಲ್ಲಿ 100ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ವಿವಾದದ ನಡುವೆಯೇ, ಎಐಎಂಐಎಂ ಅಧ್ಯಕ್ಷ ಅಸದುದ್ದೀನ್ ಓವೈಸಿ ಅವರು ಮಂಗಳವಾರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
03:20 PM (IST) Jul 21
Aishwarya Lekshmi Instagram: ಸೋಶಿಯಲ್ ಮೀಡಿಯಾದಲ್ಲಿ ಒಂದು ಪೋಸ್ಟ್ ಹಾಕಿ, ಲಕ್ಷಾಂತರ ರೂಪಾಯಿ ದುಡಿಯುವ ನಟ, ನಟಿಯರಿದ್ದಾರೆ. ಆದರೆ 100 ಕೋಟಿ ರೂಪಾಯಿ ಕೊಟ್ಟರೂ ಕೂಡ, ನಾನು ಸೋಶಿಯಲ್ ಮೀಡಿಯಾ ಅಕೌಂಟ್ ಮಾಡೋದಿಲ್ಲ ಎಂದು ನಟಿ ಐಶ್ವರ್ಯಾ ಲಕ್ಷ್ಮೀ ಹೇಳಿದ್ದಾರೆ.
03:11 PM (IST) Jul 21
ದೆಹಲಿಯ ಜಂತರ್ ಮಂತರ್ ಬಳಿ ನಡೆದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, 100ಕ್ಕೂ ಹೆಚ್ಚು ಪೊಲೀಸರು ಗಾಯಗೊಂಡಿದ್ದಾರೆ. ಈ ಸಂಬಂಧ ದೆಹಲಿ ಪೊಲೀಸರು ದೊಡ್ಡ ಮಟ್ಟದ ತನಿಖೆ ಆರಂಭಿಸಿದ್ದಾರೆ. ವಿಶೇಷ ತನಿಖಾ ತಂಡ (SIT) 250ಕ್ಕೂ ಹೆಚ್ಚು ವಿಡಿಯೋಗಳನ್ನು ಪರಿಶೀಲಿಸುತ್ತಿದ್ದಾರೆ. ಯಾವ್ಯಾವ ಪ್ರಕರಣ ದಾಖಲು?
02:58 PM (IST) Jul 21
02:22 PM (IST) Jul 21
01:28 PM (IST) Jul 21
01:11 PM (IST) Jul 21
The odyssey box office collection : ಕ್ರಿಸ್ಟೋಫರ್ ನೋಲನ್ ನಿರ್ದೇಶನದ 'ದಿ ಒಡಿಸ್ಸಿ' ಸಿನಿಮಾ ಭಾರತೀಯ ಬಾಕ್ಸ್ ಆಫೀಸ್ನಲ್ಲಿ ಕೇವಲ 4 ದಿನಗಳಲ್ಲಿ 80 ಕೋಟಿ ರೂಪಾಯಿ ಕಲೆಕ್ಷನ್ ದಾಟಿದೆ. ಗಳಿಕೆ ಕುಸಿದಿದ್ದರೂ, ಮ್ಯಾಟ್ ಡ್ಯಾಮನ್ ನಟನೆಯ ಈ ಚಿತ್ರ ಥಿಯೇಟರ್ಗಳಲ್ಲಿ ಪ್ರಾಬಲ್ಯ ಮುಂದುವರಿಸಿದೆ.
01:08 PM (IST) Jul 21
01:01 PM (IST) Jul 21
12:34 PM (IST) Jul 21
ಸದ್ಯ ಸ್ಮೃತಿ ಮಂದಾನಾ ಅವರು ಧರಿಸಿರುವ ಜರ್ಸಿ ನೋಡಲು ಅಚ್ಚಲಕ್ನೋ ಸೂಪರ್ ಜೈಂಟ್ಸ್ (LSG) ತಂಡದ ಜರ್ಸಿಯಂತೆಯೇ ಇದೆ. ಇದನ್ನು ನೋಡಿದ ಅಭಿಮಾನಿಗಳು, ನಮ್ಮ ಕ್ವೀನ್ ಆರ್ಸಿಬಿಗೆ ಕೈಕೊಟ್ಟು ಎಲ್ಎಸ್ಜಿ ಸೇರಿಬಿಟ್ರಾ? ಎಂದು ಆತಂಕ ವ್ಯಕ್ತಪಡಿಸುತ್ತಿದ್ದಾರೆ.
12:34 PM (IST) Jul 21
12:26 PM (IST) Jul 21
Actor Yash Toxic Movie: ನಟ ಯಶ್ ಅವರು ‘ಟಾಕ್ಸಿಕ್’ ಸಿನಿಮಾದಲ್ಲಿ ನಟಿಸಿದ್ದು, ಈ ಚಿತ್ರದ ಎರಡನೇ ಹಾಡು ರಿಲೀಸ್ ಆಗಿದೆ. ಮನಮೋಹಕ ಎಂಬ ಹಾಡು ರಿಲೀಸ್ ಆಗಿದೆ. ಈ ಹಾಡಿನಲ್ಲಿ ಕೂಡ ಅವರು ನಟಿ ತಾರಾ ಸುತಾರಿಯಾ ಜೊತೆ ರೊಮ್ಯಾನ್ಸ್ ಮಾಡಿದ್ದಾರೆ.
12:23 PM (IST) Jul 21
ಕಳೆದೆರಡು ವರ್ಷಗಳಿಂದ ಪಿವಿ ಸಿಂಧು ಸೋಲು, ಇಂಜುರಿಗಳಿಂದ ಸಂಕಷ್ಟ ಅನುಭವಿಸಿದ್ದಾರೆ. ಮದುವೆಯೊಂದಿಗೆ ಸಿಂಧು ಕರಿಯರ್ ಮುಗೀತು ಎಂದವರೆ ಹೆಚ್ಚು. ಆದರೆ ವಿರಾಟ್ ಕೊಹ್ಲಿ ನೀಡಿದ ಒಂದು ಸಲಹೆಯಿಂದ ಇದೀಗ ಸಿಂಧು ಐತಿಹಾಸಿಕ ಸಾಧನೆ ಮಾಡಿದ್ದಾರೆ