Published : Dec 22, 2025, 06:59 AM ISTUpdated : Dec 22, 2025, 11:37 PM IST

India Latest News Live: ಲವರ್ ಜೊತೆ ಸೇರಿ ಪತಿ ಹತ್ಯೆಗೈದು ದೇಹದ ಒಂದೊಂದು ಪೀಸ್ ಜಿಲ್ಲೆಯ ಪ್ರತಿ ಗಾಮದಲ್ಲಿ ಎಸೆದ ಪತ್ನಿ

ಸಾರಾಂಶ

ಚಂಡೀಗಢ: ಪಂಜಾಬ್‌ನ ಆಮ್‌ ಆದ್ಮಿ ಸರ್ಕಾರವು ಅಮೃತಸರ ಸೇರಿದಂತೆ ರಾಜ್ಯದ ಮೂರು ನಗರಗಳನ್ನು ಪವಿತ್ರ ನಗರಗಳೆಂದು ಘೋಷಿಸಿ, ಅಲ್ಲಿ ಮದ್ಯ, ಮಾಂಸ, ತಂಬಾಕು ಸೇರಿದಂತೆ ಮಾದಕ ವಸ್ತುಗಳ ಮಾರಾಟ ಮತ್ತು ಬಳಕೆ ನಿಷೇಧಿಸಿದೆ. ಕಳೆದ ನವೆಂಬರ್‌ನಲ್ಲಿ ಅಂಗೀಕರಿಸಿದ್ದ ಈ ಕುರಿತ ಕಾಯ್ದೆ ಭಾನುವಾರದಿಂದ ಅಧಿಕೃತವಾಗಿ ಜಾರಿಗೆ ಬಂದಿದೆ. ಈ ಬಗ್ಗೆ ಮುಖ್ಯಮಂತ್ರಿ ಭಗವಂತ್‌ ಸಿಂಗ್‌ ಮಾನ್‌ ವಿಡಿಯೋ ಮುಖೇನ ಮಾಹಿತಿ ಹಂಚಿಕೊಂಡಿದ್ದಾರೆ. ಅಮೃತಸರ, ತಲ್ವಾಂಡಿ ಸಾಬೊ ಮತ್ತು ಆನಂದಪುರ್‌ ಸಾಹಿಬ್‌ ಸೇರೊ ನಗರಗಳನ್ನು ಪವಿತ್ರ ನಗರಗಳೆಂದು ಘೋಷಿಸಲಾಗಿದೆ. ಈ ಮೂರೂ ನಗರಗಳು ಸಿಖ್ಖರ ಧಾರ್ಮಿಕ ಕೇಂದ್ರಗಳಿರುವ ನಗರಗಳಾಗಿವೆ.

UP Police

11:37 PM (IST) Dec 22

ಲವರ್ ಜೊತೆ ಸೇರಿ ಪತಿ ಹತ್ಯೆಗೈದು ದೇಹದ ಒಂದೊಂದು ಪೀಸ್ ಜಿಲ್ಲೆಯ ಪ್ರತಿ ಗಾಮದಲ್ಲಿ ಎಸೆದ ಪತ್ನಿ

ಲವರ್ ಜೊತೆ ಸೇರಿ ಪತಿ ಹತ್ಯೆಗೈದು ದೇಹದ ಒಂದೊಂದು ಪೀಸ್ ಜಿಲ್ಲೆಯ ಪ್ರತಿ ಗಾಮದಲ್ಲಿ ಎಸೆದ ಪತ್ನಿ, ಸುಂದರ ಸಂಸಾರದಲ್ಲಿ ಇಬ್ಬರು ಮಕ್ಕಳಿದ್ದಾರೆ. ಆದರೆ ಲವರ್ ಜೊತೆಗಿನ ಚಕ್ಕಂದ ಅರಿತ ಗಂಡ, ಬಿಟ್ಟು ಬಿಡುವಂತೆ ತಿಳಿ ಹೇಳಿದ್ದ. ಇಷ್ಟೇ ನೋಡಿ ಹಲವು ಪೀಸ್ ಆಗಿದ್ದಾನೆ.

Read Full Story

10:40 PM (IST) Dec 22

ಗೋವಾ ಸ್ಥಳೀಯ ಚುನಾವಣೆಯಲ್ಲಿ ಬಿಜೆಪಿಗೆ ಕ್ಲೀನ್ ಸ್ವೀಪ್ ಗೆಲುವು, 10 ಸ್ಥಾನಕ್ಕೆ ತೃಪ್ತಿಪಟ್ಟ ಕಾಂಗ್ರೆಸ್

ಗೋವಾ ಸ್ಥಳೀಯ ಚುನಾವಣೆಯಲ್ಲಿ ಬಿಜೆಪಿಗೆ ಕ್ಲೀನ್ ಸ್ವೀಪ್ ಗೆಲುವು, 10 ಸ್ಥಾನಕ್ಕೆ ತೃಪ್ತಿಪಟ್ಟ ಕಾಂಗ್ರೆಸ್, ಜಿಲ್ಲಾ ಪಂಚಾಯತ್‌ಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. 31 ಸ್ಥಾನ ಗೆದ್ದು ಅಧಿಪತ್ಯ ಸಾಧಿಸಿದೆ.

 

Read Full Story

08:36 PM (IST) Dec 22

70ರ ಹರೆಯದಲ್ಲಿ ಸಿಕ್ಕಿಂ ಸುಂದರಿಗೆ ಮನಸೋತ ಆನಂದ್ ಮಹೀಂದ್ರ,ಅವಳಂದಕ್ಕೆ ಕಳೆದುಹೋಗ್ತೀರಿ

70ರ ಹರೆಯದಲ್ಲಿ ಸಿಕ್ಕಿಂ ಸುಂದರಿಗೆ ಮನಸೋತ ಆನಂದ್ ಮಹೀಂದ್ರ,ಅವಳಂದಕ್ಕೆ ಕಳೆದುಹೋಗ್ತೀರಿ, ಹೌದು ಆಕೆಯ ಸೌಂದರ್ಯಕ್ಕೆ ಉದ್ಯಮಿ ಕ್ಲೀನ್ ಬೋಲ್ಡ್ ಆಗಿದ್ದಾರೆ. ಯಾರೀಕೆ? ಆಕೆಯ ವಿಡಿಯೋ ಹಂಚಿಕೊಂಡಿದ್ದಾರೆ.

Read Full Story

07:40 PM (IST) Dec 22

ಆನ್‌ಲೈನ್ ಆರ್ಡರ್ ಮಾಡಿದ್ರೆ ಕೇಕ್ ಮೇಲೆ ಹೀಗಾ ಬರೆಯೋದು? - ಕೇಕ್ ಮೇಲಿನ ಬರಹ ನೋಡಿ ಬರ್ತ್‌ಡೇ ಗರ್ಲ್ ಶಾಕ್

ಗೆಳತಿಯ ಹುಟ್ಟುಹಬ್ಬಕ್ಕೆ ಜೊಮ್ಯಾಟೋದಲ್ಲಿ ಕೇಕ್ ಆರ್ಡರ್ ಮಾಡಿದ ಯುವತಿಗೆ ಶಾಕ್ ಕಾದಿತ್ತು. ಡೆಲಿವರಿ ಸೂಚನೆಯನ್ನು ತಪ್ಪಾಗಿ ಅರ್ಥೈಸಿಕೊಂಡ ಸಿಬ್ಬಂದಿ, 'ಸೆಕ್ಯುರಿಟಿ ಬಳಿ ಬಿಡಿ' ಎಂಬ ಸಂದೇಶವನ್ನೇ ಕೇಕ್ ಮೇಲೆ ಬರೆದಿದ್ದಾರೆ. ಈ ತಮಾಷೆಯ ಘಟನೆಯ ವೀಡಿಯೋ ಇನ್ಸ್ಟಾಗ್ರಾಮ್‌ನಲ್ಲಿ ವೈರಲ್ ಆಗಿದೆ.
Read Full Story

07:38 PM (IST) Dec 22

Viral - ದಕ್ಷಿಣ ಕೊರಿಯಾದ ಜನರಿಗೆ ಭಾಗ್ಯದ ಬಾಗಿಲು ತೆಗೆದ ಹಳೇ ಎಲ್‌ಜಿ ಏರ್‌ ಕಂಡೀಷನರ್‌!

ದಕ್ಷಿಣ ಕೊರಿಯಾದಲ್ಲಿ, 20 ವರ್ಷ ಹಳೆಯ ಎಲ್‌ಜಿ ವಿಸೆನ್ ಏರ್‌ ಕಂಡೀಷನರ್‌ಗಳ ಲೋಗೋ 24 ಕ್ಯಾರಟ್‌ ಚಿನ್ನದಿಂದ ಮಾಡಲ್ಪಟ್ಟಿದೆ ಎಂಬ ವೈರಲ್‌ ವಿಡಿಯೋ ಸಂಚಲನ ಸೃಷ್ಟಿಸಿದೆ. ಈ ವಿಡಿಯೋದಿಂದಾಗಿ, ಜನರು ತಮ್ಮ ಹಳೆಯ ಎಸಿಗಳಲ್ಲಿರುವ ಈ ಚಿನ್ನದ ಲೋಗೋವನ್ನು ಹುಡುಕಲು ಆರಂಭಿಸಿದ್ದಾರೆ.

Read Full Story

07:30 PM (IST) Dec 22

ಎರ್ಟಿಗಾ ಸೇರಿ 7 ಸೀಟರ್ ಕಾರಿಗೆ ಠಕ್ಕರ್, ಬರುತ್ತಿದೆ ಮೇಡ್ ಇನ್ ಇಂಡಿಯಾ ನಿಸ್ಸಾನ್ ಗ್ರಾವೈಟ್ ಕಾರು

ಎರ್ಟಿಗಾ ಸೇರಿ 7 ಸೀಟರ್ ಕಾರಿಗೆ ಠಕ್ಕರ್, ಬರುತ್ತಿದೆ ಮೇಡ್ ಇನ್ ಇಂಡಿಯಾ ನಿಸ್ಸಾನ್ ಗ್ರಾವೈಟ್ ಕಾರು, ಕೆಲವೇ ದಿನಗಳಲ್ಲಿ ಹೊಸ ಕಾರು ಬಿಡುಗಡೆಯಾಗುತ್ತಿದೆ. ಅತ್ಯಾಕರ್ಷಕ ವಿನ್ಯಾಸ, ಕೈಗೆಟುಕುವ ಬೆಲೆ ಸೇರಿದಂತೆ ಹಲವು ವಿಶೇಷತೆಗಳು ಈ ಕಾರಿನಲ್ಲಿದೆ.

Read Full Story

07:02 PM (IST) Dec 22

ಸಂವಾದ ವೇದಿಕೆಯಲ್ಲೇ ಪತ್ರಕರ್ತನನ್ನೇ ಎತ್ತಿ ಕೆಳಕ್ಕುರುಳಿಸಿದ ಬಾಬಾ ರಾಮ್‌ದೇವ್,ರಸ್ಲಿಂಗ್ ವಿಡಿಯೋ

ಸಂವಾದ ವೇದಿಕೆಯಲ್ಲೇ ಪತ್ರಕರ್ತನನ್ನೇ ಎತ್ತಿ ಕೆಳಕ್ಕುರುಳಿಸಿದ ಬಾಬಾ ರಾಮ್‌ದೇವ್,ರಸ್ಲಿಂಗ್ ವಿಡಿಯೋ ವೈರಲ್ ಆಗಿದೆ. 59 ವರ್ಷದ ಯೋಗ ಗುರು ಎಲ್ಲರಿಗೆ ಅಚ್ಚರಿ ನೀಡಿದ್ದಾರೆ. ಸಂವಾದ ಕಾರ್ಯಕ್ರಮದಲ್ಲಿ ನಡೆದ ಫ್ಲೆಂಡ್ಲಿ ರಸ್ಲಿಂಗ್ ವಿಡಿಯೋ ಇಲ್ಲಿದೆ

Read Full Story

06:51 PM (IST) Dec 22

8 ಕೋಟಿ ಮೌಲ್ಯದ ಆನ್‌ಲೈನ್ ವಂಚನೆ ಬಗ್ಗೆ ಡೆತ್‌ನೋಟ್ ಬರೆದಿಟ್ಟು ಗುಂಡು ಹಾರಿಸಿಕೊಂಡ ಮಾಜಿ ಐಜಿ

ಪಂಜಾಬ್‌ನ ಮಾಜಿ ಪೊಲೀಸ್ ಇನ್ಸ್‌ಪೆಕ್ಟರ್ ಜನರಲ್(Inspector General of Police)ಅಮರ್ ಸಿಂಗ್ ಚಹಾಲ್ ಅವರು ತಮ್ಮ ಭದ್ರತಾ ಸಿಬ್ಬಂದಿಯ ರಿವಾಲ್ವರ್‌ನಿಂದ ಗುಂಡು ಹಾರಿಸಿಕೊಂಡು ಆತ್ಮ*ಹತ್ಯೆಗೆ ಯತ್ನಿಸಿದ್ದಾರೆ.

Read Full Story

06:31 PM (IST) Dec 22

ಹೋಮ್ ವರ್ಕ್ ಮಾಡದ 11 ವರ್ಷ ಬಾಲಕನ ತಲೆ ಗೋಡೆ ಜಜ್ಜಿ, ಬಾಟಲಿಯಿಂದ ಥಳಿಸಿದ ಶಿಕ್ಷಕ

ಹೋಮ್ ವರ್ಕ್ ಮಾಡದ 11 ವರ್ಷ ಬಾಲಕನ ತಲೆ ಗೋಡೆ ಜಜ್ಜಿ, ಬಾಟಲಿಯಿಂದ ಥಳಿಸಿದ ಶಿಕ್ಷಕ, ಬಾಲಕ ಸಂಪೂರ್ಣ ಅಸ್ವಸ್ಥನಾಗಿ ಮನೆಗೆ ಹಿಂದಿರುಗಿದಾಗ ಘಟನೆ ಬೆಳೆಕಿಗೆ ಬಂದಿದ್ದು, ಶಿಕ್ಷಕ ಹಾಗೂ ಶಾಲೆ ವಿರುದ್ದ ಪ್ರಕರಣ ದಾಖಲಾಗಿದೆ.

Read Full Story

06:15 PM (IST) Dec 22

ಭಾರತ ಎದುರು ಅಂಡರ್-19 ಏಷ್ಯಾಕಪ್ ಗೆದ್ದ ಪಾಕ್ ಆಟಗಾರರಿಗೆ ಪ್ರಧಾನಿ ಭಾರೀ ಬಹುಮಾನ ಘೋಷಣೆ!

ಅಂಡರ್ 19 ಏಷ್ಯಾಕಪ್ ಫೈನಲ್‌ನಲ್ಲಿ ಭಾರತ ತಂಡವನ್ನು ಪಾಕಿಸ್ತಾನ 191 ರನ್‌ಗಳಿಂದ ಸೋಲಿಸಿ ಪ್ರಶಸ್ತಿ ಮುಡಿಗೇರಿಸಿಕೊಂಡಿದೆ. ಈ ಐತಿಹಾಸಿಕ ಗೆಲುವಿಗಾಗಿ ಪಾಕಿಸ್ತಾನದ ಪ್ರಧಾನಿ ಶಹಬಾಜ್ ಷರೀಫ್ ಮತ್ತು ಪಾಕ್ ಕ್ರಿಕೆಟ್ ಮಂಡಳಿಯು ಆಟಗಾರರಿಗೆ ಕೋಟ್ಯಂತರ ರೂಪಾಯಿ ಬಹುಮಾನವನ್ನು ಘೋಷಿಸಿವೆ.
Read Full Story

05:48 PM (IST) Dec 22

ನಗರಪಾಲಿಕೆ ಚುನಾವಣೆ ಗೆದ್ದ 77 ವರ್ಷದ ಅಜ್ಜಿ, ಫಲಿತಾಂಶ ಬಂದ ಬೆನ್ನಲ್ಲೇ ಕಣ್ಣೀರು!

ಅನೇಕ ಜನರು ನಿವೃತ್ತಿ ಹೊಂದಿ ಆರಾಮದಾಯಕ ಜೀವನ ನಡೆಸುವ ಬಗ್ಗೆ ಯೋಚಿಸುವ ವಯಸ್ಸಿನಲ್ಲಿ, ಜಲಗಾಂವ್‌ನ ಜನಾಬಾಯಿ ರಾಂಧೆ ನಗರಪಾಲಿಕೆ ಚುನಾವಣೆಯಲ್ಲಿ ಗೆದ್ದಿದ್ದಾರೆ. ಅವರು ಚಪ್ಪಲಿ ಕೂಡ ಧರಿಸದೆ ಸುಡುವ ಬಿಸಿಲಿನಲ್ಲಿ ಪ್ರಚಾರ ಮಾಡಿದ್ದರು.

 

Read Full Story

05:26 PM (IST) Dec 22

ಬೆಡ್ ಮೇಲೆ ಮಲಗಿದ್ದ ರೋಗಿಗೆ ಹಿಗ್ಗಾಮುಗ್ಗಾ ಥಳಿಸಿದ ವೈದ್ಯ

ಬೆಡ್‌ನಲ್ಲಿ ಮಲಗಿದ್ದ ರೋಗಿಯೊಬ್ಬನಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಬೇಕಾದ ವೈದ್ಯನೋರ್ವ ಹಿಗ್ಗಾಮುಗ್ಗಾ ಥಳಿಸಿದ್ದಾನೆ. ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ವಿಚಾರ ತಿಳಿದು ಆಸ್ಪತ್ರೆಗೆ ಬಂದ ರೋಗಿಯ ಸಂಬಂಧಿಕರು ಹಾಗೂ ಊರವರು ಆಸ್ಪತ್ರೆಯಲ್ಲಿ ಪ್ರತಿಭಟನೆ ನಡೆಸಿದ್ದಾರೆ.

Read Full Story

05:12 PM (IST) Dec 22

ಭಾರತ ಹಿಂದೂ ರಾಷ್ಟ್ರ, ಇದಕ್ಕೆ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ; ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಇದಕ್ಕೆ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ; ಮೋಹನ್ ಭಾಗವತ್, ಸಂವಿಧಾನ ಪೀಠಿಕೆಯಲ್ಲಿ ಭಾರತ ಹಿಂದೂ ರಾಷ್ಟ್ರ ಎಂಬುದು ಸೇರಿಸಬೇಕೆ ಅನ್ನೋದಕ್ಕೆ ಮೋಹನ್ ಭಾಗವತ್ ಉತ್ತರಿಸಿದ್ದಾರೆ.

 

Read Full Story

05:10 PM (IST) Dec 22

T20 ವಿಶ್ವಕಪ್‌ನಿಂದ ಹೊರಬಿದ್ದ ಬೆನ್ನಲ್ಲೇ ಈ ಟೂರ್ನಿ ಆಡಲು ರೆಡಿಯಾದ ಶುಭ್‌ಮನ್ ಗಿಲ್! ಹೆಗಲಿಗೆ ಮಹತ್ವದ ಜವಾಬ್ದಾರಿ?

ಟಿ20 ವಿಶ್ವಕಪ್ ತಂಡದಿಂದ ಹೊರಬಿದ್ದಿರುವ ಶುಭ್‌ಮನ್ ಗಿಲ್, ಇದೀಗ ಡಿಸೆಂಬರ್ 24ರಿಂದ ಆರಂಭವಾಗಲಿರುವ ವಿಜಯ್ ಹಜಾರೆ ಟೂರ್ನಿಯಲ್ಲಿ ಪಂಜಾಬ್ ತಂಡದ ಪರ ಆಡಲು ಸಜ್ಜಾಗಿದ್ದಾರೆ. ಗಾಯದಿಂದ ಚೇತರಿಸಿಕೊಂಡಿರುವ ಗಿಲ್, ಈ ಟೂರ್ನಿಯಲ್ಲಿ ಪಂಜಾಬ್ ತಂಡದ ನಾಯಕತ್ವ ವಹಿಸಿಕೊಳ್ಳುವ ಸಾಧ್ಯತೆಯಿದೆ.

Read Full Story

04:25 PM (IST) Dec 22

ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿಗೆ 170 ಸ್ಥಾನದ ಭರ್ಜರಿ ಗೆಲುವು, 7ಕ್ಕೆ ಕುಸಿದ ಕಾಂಗ್ರೆಸ್

ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿಗೆ 170 ಸ್ಥಾನದ ಭರ್ಜರಿ ಗೆಲುವು, 7ಕ್ಕೆ ಕುಸಿದ ಕಾಂಗ್ರೆಸ್, ಮಹಾರಾಷ್ಟ್ರದ ಬೆನ್ನಲ್ಲೇ ಅರುಣಾಚಲ ಪ್ರದೇಶದಲ್ಲೂ ಬಿಜೆಪಿ ಕ್ಲೀನ್ ಸ್ವೀಪ್ ಗೆಲುವು ಕಂಡಿದೆ. ಕಾಂಗ್ರೆಸ್ ಸಂಪೂರ್ಣ ನೆಲಕಚ್ಚಿದೆ.

 

Read Full Story

04:18 PM (IST) Dec 22

ಲೇಡಿಸ್ ಕೋಚ್‌ಗೆ ಹತ್ತಿ ಚಲಿಸುವ ರೈಲಿನಿಂದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ಕೆಳಗೆ ತಳ್ಳಿದ್ದ ದುಷ್ಕರ್ಮಿಯ ಬಂಧನ

ಮುಂಬೈ ಲೋಕಲ್ ರೈಲಿನ ಮಹಿಳಾ ಬೋಗಿಗೆ ಅಕ್ರಮವಾಗಿ ಹತ್ತಿದ ವ್ಯಕ್ತಿಯೊಬ್ಬ, ವಾಗ್ವಾದದ ಬಳಿಕ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬರನ್ನು ಚಲಿಸುತ್ತಿದ್ದ ರೈಲಿನಿಂದ ಕೆಳಗೆ ತಳ್ಳಿದ್ದಾನೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ಯುವತಿ ಆಸ್ಪತ್ರೆಗೆ ದಾಖಲಾಗಿದೆ.

Read Full Story

03:30 PM (IST) Dec 22

ಶೇಖ್ ಹಸೀನಾ ವಿರೋಧಿ ಬಣದ ಮತ್ತೊಬ್ಬ ನಾಯಕನ ಮೇಲೆ ಬಾಂಗ್ಲಾದಲ್ಲಿ ದಾಳಿ, ಮನೆಯ ಒಳಗಿದ್ದಾಗಲೇ ತಲೆಗೆ ಬಿತ್ತು ಗುಂಡು!

ಬಾಂಗ್ಲಾದೇಶದಲ್ಲಿ, ಶೇಖ್ ಹಸೀನಾ ವಿರೋಧಿ ಎನ್‌ಸಿಪಿ ನಾಯಕ ಮೊಹಮ್ಮದ್ ಮೋತಲೇಬ್ ಶಿಕ್ದರ್ ಅವರ ಮೇಲೆ ಗುಂಡಿನ ದಾಳಿ ನಡೆದಿದೆ. ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದು, ಈ ಘಟನೆಯು ಇತ್ತೀಚೆಗೆ ಮತ್ತೊಬ್ಬ ವಿದ್ಯಾರ್ಥಿ ನಾಯಕನ ಹತ್ಯೆಯ ನಂತರ ದೇಶದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯನ್ನು ತೋರಿಸುತ್ತದೆ.

Read Full Story

03:29 PM (IST) Dec 22

ಕೇವಲ 36,000 ರೂಪಾಯಿಗೆ ಐಫೋನ್ 15, ಈ ಆಫರ್ ಜನವರಿ 4ರ ವರೆಗೆ ಮಾತ್ರ

ಕೇವಲ 36,000 ರೂಪಾಯಿಗೆ ಐಫೋನ್ 15, ಈ ಆಫರ್ ಜನವರಿ 4ರ ವರೆಗೆ ಮಾತ್ರ, ಭಾರತದಲ್ಲಿ ಐಫೋನ್ ಬೇಡಿಕೆ ಹೆಚ್ಚಾಗುತ್ತಿದೆ. ಕ್ರಿಸ್ಮಸ್, ಹೊಸ ವರ್ಷದ ನಡುವೆ ಇದೀಗ ಭರ್ಜರಿ ಆಫರ್ ನೀಡಲಾಗಿದೆ. ಸೀಮಿತ ಅವಧಿಯ ಆಫರ್ ಆಗಿರುವ ಕಾರಣ ಜನ ಮುಗಿಬಿದ್ದಿದ್ದಾರೆ.

Read Full Story

03:27 PM (IST) Dec 22

ಟಿ20 ವಿಶ್ವಕಪ್‌ಗೆ ಟೀಂ ಇಂಡಿಯಾ ರೆಡಿ; ಯಾವ ಐಪಿಎಲ್‌ ತಂಡದ ಆಟಗಾರರು ಎಷ್ಟಿದ್ದಾರೆ? ಯಾರದ್ದು ಸಿಂಹಪಾಲು?

ಬೆಂಗಳೂರು: ಮುಂಬರುವ ಫೆಬ್ರವರಿ 07ರಿಂದ ಆರಂಭವಾಗಲಿರುವ ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೆ 15 ಆಟಗಾರರನ್ನೊಳಗೊಂಡ ಭಾರತ ತಂಡ ಪ್ರಕಟವಾಗಿದ್ದು, ಯಾವ ಐಪಿಎಲ್ ತಂಡದ ಆಟಗಾರರು ಎಷ್ಟು ಸಂಖ್ಯೆಯಲ್ಲಿ ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದಾರೆ ನೋಡೋಣ ಬನ್ನಿ.

Read Full Story

03:04 PM (IST) Dec 22

ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ಹಿಂಸಾಚಾರ, ಇದು ಯೂನಸ್ ಸರ್ಕಾರದ ವ್ಯವಸ್ಥಿತ ಪಿತೂರಿ - ಶೇಖ್ ಹಸೀನಾ ಗಂಭೀರ ಆರೋಪ

ಬಾಂಗ್ಲಾದಲ್ಲಿ ಹೆಚ್ಚುತ್ತಿರುವ ಭಾರತ ಮತ್ತು ಹಿಂದೂ ವಿರೋಧಿ ಹಿಂಸಾಚಾರಕ್ಕೆ ಮೊಹಮ್ಮದ್ ಯೂನಸ್ ನೇತೃತ್ವದ ಮಧ್ಯಂತರ ಸರ್ಕಾರವೇ ಕಾರಣ ಎಂದು ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಆರೋಪಿಸಿದ್ದಾರೆ. ವಿದ್ಯಾರ್ಥಿ ನಾಯಕ ಹತ್ಯೆಯ ನಂತರ ಭುಗಿಲೆದ್ದಿರುವ ಈ ಗಲಭೆಗಳು ಉಗ್ರರಿಗೆ ಕುಮ್ಮಕ್ಕು ನೀಡುತ್ತಿದೆ  ಎಂದಿದ್ದಾರೆ

Read Full Story

02:51 PM (IST) Dec 22

ಬಾಂಗ್ಲಾದೇಶದಲ್ಲಿ ಅನಾಮಿಕನ ಕೈಚಳಕ, ಒಸ್ಮಾನ್ ಹದಿ ಬೆನ್ನಲ್ಲೇ ಮತ್ತೊಬ್ಬ ನಾಯಕನಿಗೆ ಗುಂಡೇಟು

ಬಾಂಗ್ಲಾದೇಶದಲ್ಲಿ ಅನಾಮಿಕನ ಕೈಚಳಕ, ಒಸ್ಮಾನ್ ಹದಿ ಬೆನ್ನಲ್ಲೇ ಮತ್ತೊಬ್ಬ ನಾಯಕನಿಗೆ ಗುಂಡೇಟು, ಬಾಂಗ್ಲಾದೇಶದಲ್ಲಿ ಹಿಂಸಾಚಾರ ಭುಗಿಲೆದ್ದಿದೆ. ಒಂದೆಡೆ ಹಿಂದೂಗಳ ಟಾರ್ಗೆಟ್ ಮಾಡಲಾಗಿದ್ದರೆ, ಇತ್ತ ಬಾಂಗ್ಲಾದಲ್ಲಿ ಹಸೀನಾ ಸರ್ಕಾರ ಉರುಳಿಸುವಲ್ಲಿ ಮುಂಚೂಣಿಯಲ್ಲಿದ್ದ ನಾಯಕರ ಹತ್ಯೆಯಾಗುತ್ತಿದೆ.

 

Read Full Story

02:41 PM (IST) Dec 22

ದುಬೈನ ಬುರ್ಜ್ ಖಲೀಫಾಗೆ ಬಡಿದ ಸಿಡಿಲು - ವೀಡಿಯೋ ವೈರಲ್

ವಿಶ್ವದ ಅತಿ ಎತ್ತರದ ಕಟ್ಟಡವಾದ ಬುರ್ಜ್ ಖಲೀಫಾಗೆ ಸಿಡಿಲು ಬಡಿದಿರುವ ವೀಡಿಯೋ ವೈರಲ್ ಆಗಿದೆ. ದುಬೈ ರಾಜಕುಮಾರ ಶೇಕ್ ಹಮ್ದನ್ ಪೋಸ್ಟ್ ಮಾಡಿದ ಈ ದೃಶ್ಯವು, ಯುಎಇಯಲ್ಲಿನ ಅಸ್ಥಿರ ಹವಾಮಾನದ ನಡುವೆ ಸೆರೆಯಾಗಿದ್ದು, ಸಿಡಿಲಿನ ಬೆಳಕು ಕಟ್ಟಡದ ಮೇಲೆ ಸೊಗಸಾದ ಚಿತ್ತಾರ ಮೂಡಿಸಿದೆ.
Read Full Story

01:06 PM (IST) Dec 22

ಕೇರಳದಲ್ಲಿ ಉತ್ತರ ಭಾರತದ ಕಾರ್ಮಿಕನ ಮೇಲೆ ಗುಂಪು ಹತ್ಯೆ, 'ಆತನ ದೇಹದ ಮೇಲೆ ಗಾಯವಾಗದ ಪಾರ್ಟ್‌ಗಳೇ ಇಲ್ಲ' ಎಂದ ವೈದ್ಯರು!

ಕೆಲಸ ಹುಡುಕಿ ಕೇರಳಕ್ಕೆ ಬಂದಿದ್ದ ಛತ್ತೀಸ್‌ಗಢದ ರಾಮ್ ನಾರಾಯಣ್ ಬಘೇಲ್ ಎಂಬ ಯುವಕನನ್ನು ಕಳ್ಳತನದ ಆರೋಪದ ಮೇಲೆ ಸ್ಥಳೀಯರ ಗುಂಪೊಂದು ಕ್ರೂರವಾಗಿ ಥಳಿಸಿ ಹತ್ಯೆ ಮಾಡಿದೆ. ಮರಣೋತ್ತರ ಪರೀಕ್ಷೆಯಲ್ಲಿ 80ಕ್ಕೂ ಹೆಚ್ಚು ಗಾಯಗಳಿರುವುದು ಪತ್ತೆಯಾಗಿದೆ.

Read Full Story

12:42 PM (IST) Dec 22

ತಾಯಿಯ ಹಿಂದೆ ನಡೆದು ಹೋಗುತ್ತಿದ್ದ 5 ವರ್ಷದ ಬಾಲಕನ ಬೇಟೆಯಾಡಿ ಕೊಂದ ಚಿರತೆ

ಹೊಲದಲ್ಲಿ ತಾಯಿಯ ಹಿಂದೆ ನಡೆದು ಹೋಗುತ್ತಿದ್ದ 5 ವರ್ಷದ ಬಾಲಕನ ಮೇಲೆ ಚಿರತೆಯೊಂದು ದಾಳಿ ಮಾಡಿ ಸಾಯಿಸಿದೆ. ಭಾನುವಾರ ಮುಂಜಾನೆ ಬಾಲಕ ತಮ್ಮ ಕುಟುಂಬದ ಹೊಲದಲ್ಲಿ ತಾಯಿಯ ಹಿಂದೆ ನಡೆದು ಹೋಗುತ್ತಿದ್ದಾಗ ಹಿಂದಿನಿಂದ ಬಂದ ಚಿರತೆಯೊಂದು ಬಾಲಕನನ್ನು ಹಿಡಿದು ಸಾಯಿಸಿದೆ

Read Full Story

11:54 AM (IST) Dec 22

RTE ಕಾಯ್ದೆಯಡಿ ಪ್ರವೇಶ ಪಡೆದ ಬಾಲಕಿಗೆ ಖಾಸಗಿ ಶಾಲೆ ಕಿರುಕುಳ - ರಸ್ತೆಯಲ್ಲೇ ಕುಳಿತು ಬಾಲಕಿ ಪ್ರತಿಭಟನೆ

ಮಧ್ಯಪ್ರದೇಶದ ಬೇತುಲ್ ಜಿಲ್ಲೆಯಲ್ಲಿ, ಶಾಲಾ ವ್ಯಾನ್ ಬಾರದ ಕಾರಣ 10 ವರ್ಷದ ಬಾಲಕಿಯೊಬ್ಬಳು ಮೂರು ಗಂಟೆಗಳ ಕಾಲ ರಸ್ತೆ ತಡೆದು ಪ್ರತಿಭಟಿಸಿದ್ದಾಳೆ. ಶಿಕ್ಷಣ ಹಕ್ಕು ಕಾಯ್ದೆಯಡಿ ಪ್ರವೇಶ ಪಡೆದ ಈ ಬಾಲಕಿಗೆ ಶಾಲೆ ಕಿರುಕುಳ ನೀಡುತ್ತಿದೆ ಎಂದು ಬಾಲಕಿಯ ತಾಯಿ ಆರೋಪಿಸಿದ್ದಾರೆ.

Read Full Story

11:06 AM (IST) Dec 22

ಮಹತ್ವದ ಉಪಗ್ರಹ ಲಾಂಚ್‌ಗೂ ಮೊದಲು ತಿರುಪತಿ ತಿಮ್ಮಪ್ಪನ ಆಶೀರ್ವಾದ ಪಡೆದ ಇಸ್ರೋ ವಿಜ್ಞಾನಿಗಳ ತಂಡ

ಭಾರತೀಯ ಬಾಹ್ಯಾಕಾಶ ಸಂಸ್ಥೆ ಇಸ್ರೋದ ವಿಜ್ಞಾನಿಗಳ ತಂಡವು ತಮ್ಮ ಹೊಸ ಸ್ಯಾಟಲೈಟ್‌ ಲಾಂಚ್‌ಗೂ ಮೊದಲು ಆಂಧ್ರಪ್ರದೇಶದ ತಿರುಪತಿಗೆ ಭೇಟಿ ನೀಡಿ ದೇವರ ಆಶೀರ್ವಾದ ಪಡೆದಿದ್ದಾರೆ.

Read Full Story

10:29 AM (IST) Dec 22

ಟಿ20 ವಿಶ್ವಕಪ್‌ನಲ್ಲಿ ಅತಿಹೆಚ್ಚು ಸಿಕ್ಸರ್ ಸಿಡಿಸಿದ ಟಾಪ್-5 ಬ್ಯಾಟರ್‌ಗಳಿವರು! ಈ ಪಟ್ಟಿಯಲ್ಲಿದ್ದಾರೆ ಏಕೈಕ ಸಕ್ರಿಯ ಅಟಗಾರ

ಬೆಂಗಳೂರು: 2026ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿ ಆರಂಭಕ್ಕೆ ದಿನಗಣನೆ ಶುರುವಾಗಿದೆ. ಹೊಡಿಬಡಿಯಾಟಕ್ಕೆ ಹೆಸರುವಾಸಿಯಾಗಿರುವ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಅತಿಹೆಚ್ಚು ಸಿಕ್ಸರ್ ಸಿಡಿಸಿದ ಟಾಪ್-5 ಬ್ಯಾಟರ್‌ಗಳು ಯಾರು ಎನ್ನುವುದನ್ನು ನೋಡೋಣ ಬನ್ನಿ.

 

Read Full Story

09:44 AM (IST) Dec 22

ಅಂಡರ್‌-19 ಏಷ್ಯಾಕಪ್‌ - ಪಾಕ್‌ನ ಮೊಹ್ಸಿನ್ ನಖ್ವಿಯಿಂದ ಪದಕ ಸ್ವೀಕರಿಸದ ಭಾರತ ತಂಡ!

ದುಬೈನಲ್ಲಿ ನಡೆದ ಅಂಡರ್-19 ಏಷ್ಯಾಕಪ್ ಫೈನಲ್‌ನಲ್ಲಿ ಪಾಕಿಸ್ತಾನದೆದುರು ಸೋತು ರನ್ನರ್‌-ಅಪ್‌ ಆದ ಭಾರತ ತಂಡ, ಪಾಕ್ ಸಚಿವ ಮತ್ತು ಎಸಿಸಿ ಅಧ್ಯಕ್ಷ ಮೊಹ್ಸಿನ್‌ ನಖ್ವಿ ಅವರಿಂದ ಪದಕ ಸ್ವೀಕರಿಸಲು ನಿರಾಕರಿಸಿದೆ. ಈ ಹಿಂದೆ ಹಿರಿಯರ ಏಷ್ಯಾಕಪ್‌ನಲ್ಲೂ ಇದೇ ರೀತಿ ಘಟನೆ ನಡೆದಿತ್ತು.

Read Full Story

09:00 AM (IST) Dec 22

'ಕುಸಿದು ಹೋಗಿದ್ದೆ, ನಾನ್ಯಾವತ್ತೂ ಕ್ರಿಕೆಟ್ ಆಡಬಾರದು ಅಂದುಕೊಂಡಿದ್ದೆ - ಆ ನೋವು ಇನ್ನೂ ಮರೆತಿಲ್ಲ ಎಂದ ರೋಹಿತ್ ಶರ್ಮಾ!

2023ರ ಏಕದಿನ ವಿಶ್ವಕಪ್ ಫೈನಲ್‌ನಲ್ಲಿ ಸೋತ ನಂತರ ತೀವ್ರ ನಿರಾಶೆಗೊಳಗಾಗಿ ಕ್ರಿಕೆಟ್ ವೃತ್ತಿಜೀವನವನ್ನೇ ಕೊನೆಗೊಳಿಸಲು ಯೋಚಿಸಿದ್ದೆ ಎಂದು ರೋಹಿತ್ ಶರ್ಮಾ ಬಹಿರಂಗಪಡಿಸಿದ್ದಾರೆ. ಆ ನೋವಿನಿಂದ ಹೊರಬಂದು, ಟಿ20 ವಿಶ್ವಕಪ್ ಗೆದ್ದ ಅವರು, ಇದೀಗ 2027ರ ಏಕದಿನ ವಿಶ್ವಕಪ್ ಮೇಲೆ ತಮ್ಮ ದೃಷ್ಟಿ ನೆಟ್ಟಿದ್ದಾರೆ.
Read Full Story

More Trending News