ನವದೆಹಲಿ: ನೀಟ್ ಅಕ್ರಮದ ಬಗ್ಗೆ ಸಂಸತ್ತಿನಲ್ಲಿ ಚರ್ಚೆಗೆ ಆಗ್ರಹಿಸಿ ಕಾಂಗ್ರೆಸ್ ಧರಣಿ ನಡೆಸಿದ ಬೆನ್ನಲ್ಲೇ, ಈ ಬಗ್ಗೆ ಚರ್ಚೆ ನಡೆಸಲು ಸರ್ಕಾರ ಸಿದ್ಧವಿದೆ ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಮಂಗಳವಾರ ಘೋಷಿಸಿದ್ದಾರೆ.
ಪ್ರಧಾನಿ ನಿವಾಸದ ಮುಂದೆ ಧರಣಿ ಕುಳಿತಿದ್ದ ರಾಹುಲ್ ಗಾಂಧಿ ಮನವೊಲಿಕೆ ಯತ್ನ ವಿಫಲವಾದ ಬಳಿಕ ಹೇಳಿಕೆ ಬಿಡುಗಡೆ ಮಾಡಿದ ಅವರು, ‘ನೀಟ್ ಮತ್ತು ಅದಕ್ಕೆ ಸಂಬಂಧಿಸಿದ ಹೋರಾಟಗಳಿಗೆ ಸಂಬಂಧಪಟ್ಟ ಎಲ್ಲಾ ವಿಷಯಗಳ ಕುರಿತು ಸಂಸತ್ತಿನಲ್ಲಿ ಚರ್ಚಿಸಲು ಸರ್ಕಾರ ಸಿದ್ಧವಿದೆ. ಆದರೆ ನಿಯಮಗಳ ಪ್ರಕಾರ ಈ ಗಂಭೀರ ವಿಷಯದ ಕುರಿತು ಔಪಚಾರಿಕ ಚರ್ಚೆಗಾಗಿ ಕಾಂಗ್ರೆಸ್ ಇಲ್ಲಿಯವರೆಗೆ ಯಾವುದೇ ಸೂಚನೆ ನೀಡಿಲ್ಲ’ ಎಂದರು.
‘ಧರಣಿ ನಡೆಸಲು ಪ್ರಧಾನಿ ನಿವಾಸ ಸೂಕ್ತ ಜಾಗವಲ್ಲ ಹಾಗೂ ಸಾರ್ವಜನಿಕರಿಗೆ ತೊಂದರೆಯಾಗುತ್ತದೆ ಎಂಬ ಕಾರಣಕ್ಕೆ, ಸರ್ಕಾರ ನನ್ನನ್ನು ಕಳಿಸಿತು. ಆದರೆ ರಾಹುಲ್ ನಮ್ಮ ಮನವಿಗೆ ಸ್ಪಂದಿಸಲಿಲ್ಲ. ಅವರ ನಡವಳಿಕೆ ಪ್ರಜಾಪ್ರಭುತ್ವದ ತತ್ವಗಳೊಂದಿಗೆ ಹೊಂದಿಕೆಯಾಗುವುದಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು.
01:48 PM (IST) Jul 22
ಕಾಂಗ್ರೆಸ್ 'ದೇಶ ಒಡೆಯಲು' ಯತ್ನಿಸುತ್ತಿದೆ ಎಂದು ಬಿಜೆಪಿ ಸಂಸದ ನಿಶಿಕಾಂತ್ ದುಬೆ ತೀವ್ರ ವಾಗ್ದಾಳಿ ನಡೆಸಿದ್ದಾರೆ. ರಾಹುಲ್ ಗಾಂಧಿಗೆ ಸೊರೊಸ್ ಫೌಂಡೇಶನ್ನಿಂದ ಹಣ ಬರುತ್ತಿದೆ ಎಂಬ ಆರೋಪಿಸಿದರು ಇದೇ ವೇಳೆ ಅವರ ವಿದೇಶಿ ಭೇಟಿಗಳ ಬಗ್ಗೆ ತನಿಖೆಗೆ ಒತ್ತಾಯಿಸಿದರು.
01:25 PM (IST) Jul 22
ಚೇಳುಗಳು ಆಹಾರವಿಲ್ಲದೆ ಒಂದು ವರ್ಷ ಮತ್ತು ಉಸಿರಾಟವಿಲ್ಲದೆ ಆರು ದಿನಗಳವರೆಗೆ ಬದುಕಬಲ್ಲವು. ಅಲ್ಲದೆ, ಈ ಜೀವಿಗಳು ಯುವಿ ಲೈಟ್ನಲ್ಲಿ ಹೊಳೆಯುತ್ತವೆ ಮತ್ತು 400 ಮಿಲಿಯನ್ ವರ್ಷಗಳಷ್ಟು ಹಳೆಯ ಇತಿಹಾಸವನ್ನು ಹೊಂದಿವೆ.
01:24 PM (IST) Jul 22
12:43 PM (IST) Jul 22
Zimbabwe Cricket Team Captain Sikandar Raza on Vaibhav Suryavanshi ಜಿಂಬಾಬ್ವೆ ವಿರುದ್ಧದ ಟಿ20 ಸರಣಿಗೂ ಮುನ್ನ, ಭಾರತದ ಯುವ ಆಟಗಾರ ವೈಭವ್ ಸೂರ್ಯವಂಶಿ ಬಗ್ಗೆ ಎದುರಾಳಿ ತಂಡದ ನಾಯಕ ಸಿಕಂದರ್ ರಾಜಾ ಮಾತನಾಡಿದ್ದಾರೆ.
12:13 PM (IST) Jul 22
11:40 AM (IST) Jul 22
11:26 AM (IST) Jul 22
ನೀಟ್ ಪೇಪರ್ ಲೀಕ್ ಪ್ರಕರಣದಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಕಳೆದೊಂದು ತಿಂಗಳಿಂದ ನಡೆಯುತ್ತಿದೆ. ಈ ನಡುವೆ ಕಾಂಗ್ರೆಸ್ ಕೂಡ ಮಂಗಳವಾರ ಪ್ರಧಾನಿ ನಿವಾಸ ಎದುರು ಪ್ರತಿಭಟನೆ ನಡೆಸಿ ಹೈಡ್ರಾಮಾ ಸೃಷ್ಟಿಸಿತು. ಸಂಸತ್ತಿನಿಂದ ಪ್ರಧಾನಿ ನಿವಾಸಕ್ಕೆ ಇರುವ ದೂರವೆಷ್ಟು?
11:04 AM (IST) Jul 22
ಫೋಟೋ ವೈರಲ್ ಆಗುತ್ತಿದ್ದಂತೆಯೇ ಕಾಮೆಂಟ್ ಬಾಕ್ಸ್ಗಳು ತುಂಬಿ ತುಳುಕುತ್ತಿವೆ. "ಐಶ್ ಈಸ್ ಬ್ಯಾಕ್!" ಎನ್ನುವವರಿಂದ ಹಿಡಿದು, "ಬಾಲಿವುಡ್ನ ನಿಜವಾದ ಕ್ವೀನ್ ಇವರೇ" ಎನ್ನುವವರವರೆಗೆ ಎಲ್ಲರೂ ಫಿದಾ ಆಗಿದ್ದಾರೆ. "ಆತ್ಮವಿಶ್ವಾಸ ಅಂದ್ರೆ ಐಶ್ವರ್ಯಾ, ಸೌಂದರ್ಯ ಅಂದ್ರೆ ಐಶ್ವರ್ಯಾ" ಎನ್ನುತ್ತಿದ್ದಾರೆ.
10:23 AM (IST) Jul 22
07:43 AM (IST) Jul 22