ಇಸ್ಲಾಮಾಬಾದ್: ‘ನಮ್ಮ ನೀರಿನ ಭದ್ರತೆಗೆ ಅಪಾಯ ಎದುರಾದರೆ ಭಾರತದ ವಿರುದ್ಧ ಪಾಕಿಸ್ತಾನವು ಮಿಲಿಟರಿ ಕ್ರಮ (ಯುದ್ಧ) ಕೈಗೊಳ್ಳಬಹುದು’ ಎಂದು ಪಾಕಿಸ್ತಾನ ವಿದೇಶಾಂಗ ಸಚಿವ ಖ್ವಾಜಾ ಆಸಿಫ್ ಎಚ್ಚರಿಸಿದ್ದಾರೆ.
ಕಳೆದ ವರ್ಷ ಪಹಲ್ಗಾಂ ದಾಳಿ ನಂತರ ಭಾರತವು ಪಾಕಿಸ್ತಾನಕ್ಕೆ ಸಿಂಧು ನದಿ ಹರಿವು ನಿಲ್ಲಿಸಿದೆ. ಹೀಗಾಗಿ ಪಾಕ್ನಲ್ಲಿ ಜಲ ಕ್ಷಾಮ ಉಂಟಾಗಿದೆ. ಹೀಗಾಗಿ ಆಸಿಫ್ ಈ ಎಚ್ಚರಿಕೆ ನೀಡಿದ್ದಾರೆ.
ಎಆರ್ವೈ ನ್ಯೂಸ್ಗೆ ಸಂದರ್ಶನ ನೀಡಿದ ಆಸಿಫ್, ‘ನಮ್ಮ ನಮ್ಮ ರಾಷ್ಟ್ರೀಯ ಭದ್ರತೆಯ ಭಾಗವಾಗಿದೆ ಎಂದು ನಾವು ಭಾವಿಸಿದ ತಕ್ಷಣವೇ ನಾವು ಖಂಡಿತವಾಗಿಯೂ ಭಾರತದ ವಿರುದ್ಧ ಯುದ್ಧಕ್ಕೆ ಹೋಗುತ್ತೇವೆ’ ಎಂದು ಘೋಷಿಸಿದರು.
ಕಳೆದ ವರ್ಷ ಭಾರತ ಆಪರೇಷನ್ ಸಿಂದೂರ ನಡೆಸಿದಾಗ ಪಾಕಿಸ್ತಾನವು ಕದನವಿರಾಮಕ್ಕೆ ಗೋಗರೆದು, ಮುಖಭಂಗ ಅನುಭವಿಸಿತ್ತು
09:54 AM (IST) Jun 22
ರಕ್ಷಣಾ ವಲಯದಲ್ಲಿ ಆಮದು ಅವಲಂಬನೆ ಕಡಿಮೆ ಮಾಡಲು ಕೇಂದ್ರ ಸರ್ಕಾರವು ದೇಶದಾದ್ಯಂತ ಏಳು ಹೊಸ ರಕ್ಷಣಾ ಉತ್ಪಾದನಾ ಕ್ಲಸ್ಟರುಗಳನ್ನು ಸ್ಥಾಪಿಸುತ್ತಿದೆ. ಈ ಜಂಟಿ ಕ್ಲಸ್ಟರಿಂಗ್ ವ್ಯವಸ್ಥೆಯಲ್ಲಿ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳು ಮತ್ತು ಐಐಟಿಗಳು ಭಾಗಿಯಾಗಲಿದೆ.
08:26 AM (IST) Jun 22
07:58 AM (IST) Jun 22
07:30 AM (IST) Jun 22
07:10 AM (IST) Jun 22
06:08 AM (IST) Jun 22
06:00 AM (IST) Jun 22