LIVE NOW
Published : Jan 23, 2026, 07:37 AM ISTUpdated : Jan 23, 2026, 09:00 AM IST

India Latest News Live: ಬೆಂಗಳೂರಲ್ಲಿ ಆಡೋದಾದ್ರೆ ಜ.27ಕ್ಕೆ ಮೊದಲು ಹೇಳಿ - ಆರ್‌ಸಿಬಿಗೆ ಬಿಸಿಸಿಐ ಖಡಕ್ ಡೆಡ್‌ಲೈನ್

ಸಾರಾಂಶ

ವಿಶ್ವದಲ್ಲೇ ಹವಾಮಾನದಲ್ಲಿ ಭಾರಿ ಬದಲಾವಣೆಯಾಗುತ್ತಿದೆ. ಇದಕ್ಕೆ ಭಾರತ ಕೂಡ ಹೊರತಾಗಿಲ್ಲ. ಇದೀಗ ಭಾರತೀಯ ಹವಾಮಾನ ಇಲಾಖೆ ಮಹತ್ವದ ಎಚ್ಚರಿಕೆ ನೀಡಿದೆ. ದೆಹಲಿಯಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ. ದೆಹಲಿ ಹಾಗೂ ಸುತ್ತ ಮುತ್ತ ಮಳೆಯಾಗುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಿದೆ. ಎರಡು ದಿನಗಳ ಕಾಲ ಗಾಳಿ ಸಹಿತ ಮಳೆಯಾಗು ಸಾಧ್ಯತೆ ಇದೆ ಎಂದು ಎಚ್ಚರಿಸಿದೆ. ವಾಯುಭಾರ ಕುಸಿತದ ಪರಿಣಾಮ ದೇಶದ ಕೆಲ ರಾಜ್ಯಗಳಲ್ಲಿ ತುಂತುರು ಮಳೆಯಾಗುವ ಸಾಧ್ಯತೆ ಇದೆ ಎಂದಿದೆ

 

09:00 AM (IST) Jan 23

ಬೆಂಗಳೂರಲ್ಲಿ ಆಡೋದಾದ್ರೆ ಜ.27ಕ್ಕೆ ಮೊದಲು ಹೇಳಿ - ಆರ್‌ಸಿಬಿಗೆ ಬಿಸಿಸಿಐ ಖಡಕ್ ಡೆಡ್‌ಲೈನ್

ನವದೆಹಲಿ: 19ನೇ ಆವೃತ್ತಿಯ ಐಪಿಎಲ್ ಟೂರ್ನಿ ಆಯೋಜನೆಗೆ ಭರದ ಸಿದ್ದತೆಗಳು ಶುರುವಾಗಿವೆ. ಹೀಗಿರುವಾಗಲೇ ಹಾಲಿ ಚಾಂಪಿಯನ್‌ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಬಿಸಿಸಿಐ ಅಂತಿಮ ಡೆಡ್‌ಲೈನ್ ನೀಡಿದೆ. ಈ ಕುರಿತಾದ ಮಹತ್ವದ ಅಪ್‌ಡೇಟ್ಸ್ ಇಲ್ಲಿದೆ ನೋಡಿ

Read Full Story

08:19 AM (IST) Jan 23

ಒಂದೇ ಕಾರನ್ನು 8 ಬಾರಿ ಮಾರಿದ ಚಾಲಾಕಿ - 24 ಗಂಟೆಯೊಳಗೆ ಮಾರಿದ ಕಾರನ್ನು ಕದಿಯುತ್ತಿದ್ದ ಕಳ್ಳನ ಬಂಧನ

ವ್ಯಕ್ತಿಯೊಬ್ಬ ಒಂದೇ ಕಾರನ್ನು ನಕಲಿ ದಾಖಲೆ ಬಳಸಿ ಫೇಸ್‌ಬುಕ್ ಮಾರ್ಕೆಟ್‌ಪ್ಲೇಸ್‌ನಲ್ಲಿ 8 ಬಾರಿ ಮಾರಾಟ ಮಾಡಿದ್ದಾನೆ. ಕಾರು ಮಾರಾಟವಾದ 24 ಗಂಟೆಯೊಳಗೆ ಅದನ್ನು ಮತ್ತೆ ಕದಿಯುತ್ತಿದ್ದ ಈತನನ್ನು ಪೊಲೀಸರು ಬಂಧಿಸಿದ್ದು, ಆತನಿಗೆ 98 ವರ್ಷಗಳ ಜೈಲು ಶಿಕ್ಷೆಯಾಗುವ ಸಾಧ್ಯತೆಯಿದೆ.

Read Full Story

07:38 AM (IST) Jan 23

ದೇಶದ ಇತರೆಡೆ ಮೋಡ ಕವಿತ ವಾತಾವರಣ

ದೆಹಲಿ ಹಾಗೂ ರಾಷ್ಟ್ರ ರಾಜಧಾನಿ ವ್ಯಾಪ್ತಿಯಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಇತ್ತ ಇತರ ರಾಜ್ಯಗಳಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಇದೇ ವೇಳೆ ತುಂತುರು ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಸಿದೆ. ಬೆಂಗಳೂರಿನಲ್ಲೂ ಮೋಡ ಕವಿದ ವಾತಾವರಣ ಇರಲಿದೆ ಎಂದು ಎಚ್ಚರಿಕೆ ನೀಡಿದೆ


More Trending News