Published : Apr 24, 2026, 07:04 AM ISTUpdated : Apr 24, 2026, 09:52 PM IST

India Latest News Live: ಸಲ್ಮಾನ್ ಹೊಸ ಸಿನಿಮಾ ಅನೌನ್ಸ್ ಮಾಡ್ತಿದ್ದಂತೆ, ಶಾರುಖ್ ಖಾನ್ 'ಕಿಂಗ್' ರಿಲೀಸ್ ಡೇಟ್ ಘೋಷಣೆ!

ಸಾರಾಂಶ

ನವದೆಹಲಿ: ಅಮೆರಿಕಕ್ಕೆ ಹೋಗಿ ನೆಲಸಬೇಕು ಎನ್ನುವ ಭಾರತೀಯರ ಕನಸು ಕ್ರಮೇಣ ಕಮರುತ್ತಿದೆ. ಮಾತ್ರವಲ್ಲ ಈಗಾಗಲೇ ಅಲ್ಲಿರುವ ಶೇ.40ರಷ್ಟು ಭಾರತೀಯರು ಅಮೆರಿಕ ತೊರೆಯುವ ಯೋಚನೆಯಲ್ಲಿದ್ದಾರೆ ಎಂದು ವರದಿಯೊಂದು ಹೇಳಿದೆ. ಕಾರ್ನೆಗೀ ಎಂಡೋಮೆಂಟ್ ನಡೆಸಿದ ಸಮೀಕ್ಷೆ ಅನ್ವಯ, ಅಮೆರಿಕದಲ್ಲಿ ನೆಲೆಸಿರುವ ಭಾರತೀಯ ಸಮುದಾಯ ಆ ದೇಶ ಬಿಡುವ ಚಿಂತನೆ ನಡೆಸಿದ್ದಾರೆ.ಶೇ.40 ರಷ್ಟು ಅನಿವಾಸಿ ಭಾರತೀಯರು ಈ ಬಗ್ಗೆ ಮಾತನಾಡಿದ್ದಾರೆ.ಭಾರತಕ್ಕೆ ಮರಳು ವುದಾಗಿ ಹೇಳಿರುವ ಪೈಕಿ ಶೇ.58ರಷ್ಟು ಜನರು ರಾಜಕೀಯ ವಿದ್ಯಮಾನದ ಕಾರಣ ನೀಡಿದ್ದರೆ, ಉಳಿದವರು ವೆಚ್ಚ, ಜನರು ಸುರಕ್ಷತೆಗೆ ಉಂಟಾಗಿರುವ ಕಳವಳ ಕಾರಣ ಎಂದು ಹೇಳಿದಿದ್ದಾರೆ. ಜತೆಗೆ ಬಹುತೇಕರು ಡೊನಾಲ್ಡ್ ಟ್ರಂಪ್ 2ನೇ ಬಾರಿ ಅಮೆರಿಕ ಅಧ್ಯಕ್ಷರಾಗಿ ಅಧಿಕಾರದ ಚುಕ್ಕಾಣಿ ಹಿಡಿದ ನಂತರ ಅವರು ಕೈಗೊಂಡಿರುವ ನೀತಿಗಳು ಕಾರಣ ಎಂದಿದ್ದಾರೆ.ಅಮೆರಿಕದಲ್ಲಿ 52 ಲಕ್ಷ ಭಾರತೀಯರಿದ್ದಾರೆ.

 

09:52 PM (IST) Apr 24

ಸಲ್ಮಾನ್ ಹೊಸ ಸಿನಿಮಾ ಅನೌನ್ಸ್ ಮಾಡ್ತಿದ್ದಂತೆ, ಶಾರುಖ್ ಖಾನ್ 'ಕಿಂಗ್' ರಿಲೀಸ್ ಡೇಟ್ ಘೋಷಣೆ!

ಶುಕ್ರವಾರ ಸಲ್ಮಾನ್ ಖಾನ್ ತಮ್ಮ ಹೊಸ ಸಿನಿಮಾ ಅನೌನ್ಸ್ ಮಾಡಿದ್ರು. ಅಷ್ಟೇ ಅಲ್ಲ, ಆ ಸಿನಿಮಾ 2027ರ ಈದ್ ಹಬ್ಬಕ್ಕೆ ರಿಲೀಸ್ ಆಗುತ್ತೆ ಅಂತಾನೂ ಹೇಳಿದ್ರು. ಸಲ್ಮಾನ್ ಈ ಸುದ್ದಿ ಕೊಡ್ತಿದ್ದ ಹಾಗೆ.. 

Read Full Story

09:28 PM (IST) Apr 24

500 ಕೋಟಿ ಊಟ ದಾನ ಮಾಡಿದ ಅಕ್ಷಯಪಾತ್ರ - ಗೌರವಾನ್ವಿತ ರಾಷ್ಟ್ರಪತಿ ದೌಪದಿ ಮುರ್ಮು ಅವರಿಂದ ಶ್ಲಾಘನೆ

ಇತ್ತೀಚೆಗೆ ನವದೆಹಲಿಯ ರಾಷ್ಟ್ರಪತಿ ಭವನದ ಸಾಂಸ್ಕೃತಿಕ ಕೇಂದ್ರದಲ್ಲಿ ಅಕ್ಷಯಪಾತ್ರ ಫೌಂಡೇಶನ್ 500 ಕೋಟಿ ಊಟ ದಾನ ಮಾಡಿದ ಸಾಧನೆಯನ್ನು ಮತ್ತು ಸಂಸ್ಥೆಯ ಬೆಳ್ಳಿ ಹಬ್ಬ ಸಂಭ್ರಮವನ್ನು ಆಚರಿಸಲಾಯಿತು.

Read Full Story

08:40 PM (IST) Apr 24

ಇದು ನನ್ನ ಮಗು, ನಿಮ್ಗೆ ಕೊಡಲ್ಲ - ಮನೆಗೆ ನುಗ್ಗಿ 3 ತಿಂಗಳ ಕಂದನ ಹಿಡಿದಿಟ್ಟುಕೊಂಡ ಕೋತಿ- ವಿಡಿಯೋ ವೈರಲ್​

ಉತ್ತರ ಪ್ರದೇಶದ ಮುಜಫರ್ ನಗರದಲ್ಲಿ, 3 ತಿಂಗಳ ಮಗುವನ್ನು ತನ್ನದೆಂದು ಭಾವಿಸಿದ ಮಂಗವೊಂದು ಎರಡು ಗಂಟೆಗಳ ಕಾಲ ಬಿಗಿದಪ್ಪಿಕೊಂಡಿತ್ತು. ಕುಟುಂಬದವರ ಆತಂಕದ ನಡುವೆಯೂ, ಮಗುವಿಗೆ ಹಾನಿ ಮಾಡದೆ ಅಮ್ಮನಂತೆ ಪ್ರೀತಿ ತೋರಿದ್ದು, ಕೊನೆಗೆ ಪ್ರಾಣಿ ರಕ್ಷಕರು ಮಗುವನ್ನು ರಕ್ಷಿಸಿದರು.
Read Full Story

07:54 PM (IST) Apr 24

ಸೌತೇಕಾಯಿ ಬೆಳಿಗ್ಗೆ ತಿಂದರೆ ಹೀರಾ, ಮಧ್ಯಾಹ್ನ ಜೀರಾ, ರಾತ್ರಿ ತಿಂದರೆ ಕೀಡಾ- ಏನಿದು ವೈದ್ಯರ ಮಾತು?

ಬೇಸಿಗೆಯಲ್ಲಿ ದೇಹಕ್ಕೆ ತಂಪು ನೀಡುವ ಸೌತೆಕಾಯಿಯು ಶೇ. 95ರಷ್ಟು ನೀರಿನಂಶ ಹೊಂದಿದೆ. ಆಯುರ್ವೇದದ ಪ್ರಕಾರ, ಇದನ್ನು ಬೆಳಿಗ್ಗೆ ತಿಂದರೆ ವಜ್ರದಂತೆ, ಮಧ್ಯಾಹ್ನ ತಿಂದರೆ ಜೀರಿಗೆಯಂತೆ ಪ್ರಯೋಜನಕಾರಿ, ಆದರೆ ರಾತ್ರಿ ಸೇವನೆ ಆರೋಗ್ಯಕ್ಕೆ ಹಾನಿಕರ.
Read Full Story

07:35 PM (IST) Apr 24

ಮಾರಾಟಕ್ಕಿದೆ ಈ ಪರೀಕ್ಷಾ ಕೇಂದ್ರ! 300 ರೂ. ಕೊಟ್ರೆ ಸಾಕು, ಓದದೇ IAS, IPS, IFS ಅಧಿಕಾರಿಯಾಗಲು ದಾರಿ

 ಬಿ.ಎ. ಸಿವಿಲ್ ಸರ್ವಿಸ್ ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿಗಳು ಮೇಲ್ವಿಚಾರಕರಿಗೆ 300 ರೂಪಾಯಿ ಲಂಚ ನೀಡಿ, ಮೊಬೈಲ್ ಫೋನ್ ಬಳಸಿ ನಕಲು ಮಾಡಿದ್ದಾರೆ. ಲಂಚ ನೀಡಲು ನಿರಾಕರಿಸಿದ ಕೆಲವು ವಿದ್ಯಾರ್ಥಿಗಳು ತಮಗೂ ಉಚಿತವಾಗಿ ನಕಲು ಮಾಡಲು ಅವಕಾಶ ನೀಡಬೇಕೆಂದು ಪ್ರತಿಭಟಿಸಿದಾಗ ಈ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.

Read Full Story

07:00 PM (IST) Apr 24

ಇವತ್ತಿನ ಕಾಲಕ್ಕೆ 'ಸಿಮ್ರನ್' ಪಾತ್ರ ಸರಿಹೋಗಲ್ಲ, ಆದ್ರೆ Gen Zಗೆ ಒಂದು ಪಾಠವಿದೆ ಎಂದಿದ್ಯಾಕೆ ಕಾಜೋಲ್?

ಎವರ್‌ಗ್ರೀನ್ ಲವ್ ಸ್ಟೋರಿಗಳಲ್ಲಿ 'ದಿಲ್ವಾಲೆ ದುಲ್ಹನಿಯಾ ಲೇ ಜಾಯೇಂಗೆ' (DDLJ) ಚಿತ್ರಕ್ಕೆ ಈಗಲೂ ವಿಶೇಷ ಸ್ಥಾನವಿದೆ. 1995ರಲ್ಲಿ ತೆರೆಕಂಡ ಈ ಸಿನಿಮಾದಲ್ಲಿ ಶಾರುಖ್ ಖಾನ್ ಮತ್ತು ಕಾಜೋಲ್ ನಟಿಸಿದ್ದರು.

Read Full Story

06:51 PM (IST) Apr 24

Don't Refrigerate - ಈ 5 ತರಕಾರಿಗಳನ್ನು ಅಪ್ಪಿತಪ್ಪಿಯೂ ಫ್ರಿಡ್ಜ್‌ನಲ್ಲಿ ಇಡಲೇಬೇಡಿ, ಇಟ್ರೆ ಕೆಲಸ ಕೆಟ್ಟಂತೆ!

ಮಾರುಕಟ್ಟೆಯಿಂದ ತಂದ ಎಲ್ಲಾ ತರಕಾರಿಗಳನ್ನು ಫ್ರಿಡ್ಜ್‌ನಲ್ಲಿ ಇಡುವುದು ಒಳ್ಳೆಯದು ಎಂಬ ಭಾವನೆ ತಪ್ಪು. ಕೆಲವು ತರಕಾರಿಗಳನ್ನು ತಂಪಾದ ವಾತಾವರಣದಲ್ಲಿಟ್ಟರೆ ಅವುಗಳ ರುಚಿ, ಸುವಾಸನೆ ಮತ್ತು ಪೋಷಕಾಂಶಗಳು ಕಡಿಮೆಯಾಗಿ ಬೇಗನೆ ಹಾಳಾಗುತ್ತವೆ.

Read Full Story

06:31 PM (IST) Apr 24

ನಟಿ ಶ್ರದ್ಧಾ ಕಪೂರ್ ಪ್ರಪೋಸಲ್ ರಿಜೆಕ್ಟ್ ಮಾಡಿ ಪೆಟ್ಟು ತಿಂದಿದ್ದೆ - ವರುಣ್ ಧವನ್ ಕಥೆ ವೈರಲ್

ನಟ ವರುಣ್ ಧವನ್ ತಮ್ಮ 39ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಈ ವೇಳೆ, ಬಾಲ್ಯದಲ್ಲಿ ಶ್ರದ್ಧಾ ಕಪೂರ್ ತನಗೆ ಪ್ರಪೋಸ್ ಮಾಡಿದ್ದಾಗ, ತಾನು ಅದನ್ನು ನಿರಾಕರಿಸಿದ್ದಕ್ಕೆ ಹುಡುಗರ ಗುಂಪಿನಿಂದ ಪೆಟ್ಟು ತಿಂದಿದ್ದ ತಮಾಷೆಯ ಘಟನೆಯೊಂದನ್ನು ವರುಣ್ ನೆನಪಿಸಿಕೊಂಡಿದ್ದಾರೆ.

Read Full Story

06:29 PM (IST) Apr 24

ಒಂದೇ ಏಟಿಗೆ ಆಪ್ ಗಲಿಬಿಲಿ, ಪಕ್ಷ ತೊರೆದು 7 ಸಂಸದರು ಬಿಜೆಪಿಗೆ, ಉಳಿದಿರೋ ಮೂವರು ಯಾರು?

ಒಂದೇ ಏಟಿಗೆ ಆಪ್ ಗಲಿಬಿಲಿ, ಪಕ್ಷ ತೊರೆದು 7 ಸಂಸದರು ಬಿಜೆಪಿಗೆ, ಉಳಿದಿರೋ ಮೂವರು ಯಾರು? ರಾಘವ್ ಚಡ್ಡಾಗೆ ಪಾಠ ಕಲಿಸಲು ಹೋದ ಆಮ್ ಆದ್ಮಿ ಪಾರ್ಟಿ ಕಂಗಾಲಾಗಿದೆ. 7 ಸಂಸದರು ಪಕ್ಷ ತೊರೆದು ಬಿಜೆಪಿ ಸೇರಿಕೊಳ್ಳುತ್ತಿದ್ದಾರೆ.

 

Read Full Story

06:24 PM (IST) Apr 24

Madurai Meenakshi - ಮಧುರೈ ಮೀನಾಕ್ಷಿ ಅಮ್ಮನಿಗೆ ಆ ಹೆಸರು ಇಟ್ಟಿದ್ಯಾರು? ಅಸಲಿ ಹೆಸರೇ ಬೇರೆ!

ಮದುರೈ ಮೀನಾಕ್ಷಿ ಅಮ್ಮನ ದೇವಸ್ಥಾನ ಜಗತ್ತಿಗೇ ಫೇಮಸ್. ಆದರೆ, 'ಮೀನಾಕ್ಷಿ' ಅನ್ನೋದು ದೇವಿಯ ನಿಜವಾದ ಹೆಸರಲ್ಲ. ಹಾಗಿದ್ರೆ ಆಕೆಗೆ ಈ ಹೆಸರು ಹೇಗೆ ಬಂತು, ಯಾರು ಇಟ್ಟರು ಅನ್ನೋದರ ಹಿಂದೆ ಅಚ್ಚರಿಯ ಕಥೆಗಳಿವೆ. ಈ ದೇವಸ್ಥಾನದ ಬಗ್ಗೆ ಗೊತ್ತಿಲ್ಲದ ಹಲವು ರಹಸ್ಯಗಳನ್ನು ಇಲ್ಲಿ ತಿಳಿಯೋಣ.

Read Full Story

06:11 PM (IST) Apr 24

ಶಾರುಖ್ ಖಾನ್ 'ಪಠಾಣ್' ರೆಕಾರ್ಡ್ ಬ್ರೇಕ್ - ಬಾಕ್ಸಾಫೀಸ್ ಚಿಂದಿ ಉಡಾಯಿಸಿದ ಧುರಂಧರ್ 2

ಶಾರುಖ್ ಖಾನ್ ನಟನೆಯ 'ಪಠಾಣ್' ಚಿತ್ರದ ದಾಖಲೆಯನ್ನು ಮುರಿದು ರಣವೀರ್ ಸಿಂಗ್ ಅಭಿನಯದ 'ಧುರಂಧರ್ ಪ್ರತಿಕಾರ' ಸಿನಿಮಾ ಹೊಸ ಇತಿಹಾಸ ಬರೆದಿದೆ. ವಿಶ್ವಾದ್ಯಂತ ಈ ಚಿತ್ರ ₹1783 ಕೋಟಿ ಗಳಿಕೆ ಕಂಡಿದೆ.

Read Full Story

06:01 PM (IST) Apr 24

Air Cooler Cleaning - ನಿಮ್ಮ ಏರ್ ಕೂಲರ್‌ನಿಂದ ಕೆಟ್ಟ ವಾಸನೆ ಬರ್ತಿದ್ಯಾ? ಚಿಂತೆ ಮಾಡ್ಬೇಡಿ, ಖರ್ಚಿಲ್ಲದೆ ಹೀಗೆ ಸರಿಪಡಿಸಿ!

ಬೇಸಿಗೆಯಲ್ಲಿ ಏರ್ ಕೂಲರ್ ಬಳಸುವಾಗ ಕೆಲವೊಮ್ಮೆ ಕೆಟ್ಟ ವಾಸನೆ ಬರುವುದು ಸಾಮಾನ್ಯ. ಈ ಸಮಸ್ಯೆಯನ್ನು ಮನೆಯಲ್ಲೇ ಸುಲಭವಾಗಿ, ಯಾವುದೇ ಖರ್ಚಿಲ್ಲದೆ ಹೇಗೆ ಬಗೆಹರಿಸಬಹುದು ಎಂದು ಈ ಗ್ಯಾಲರಿಯಲ್ಲಿ ನೋಡೋಣ.

Read Full Story

05:41 PM (IST) Apr 24

Mamitha Controversy - ಕಪ್ಪು ಬಣ್ಣ ಬಳಿದು ನಟಿಸಿದ್ದೀರಾ? ಟ್ರೋಲ್‌ಗಳಿಗೆ ನಟಿ ಮಮಿತಾ ಖಡಕ್ ಉತ್ತರ!

ಧನುಷ್ ಜೊತೆಗಿನ 'ಕಾರ' ಸಿನಿಮಾದಲ್ಲಿ ಕಪ್ಪಾಗಿ ಕಾಣಲು ಮೇಕಪ್ ಮಾಡಿಕೊಂಡಿದ್ದಾರೆ ಎಂಬ ಟೀಕೆಗೆ ನಟಿ ಮಮಿತಾ ಬೈಜು ಪ್ರತಿಕ್ರಿಯಿಸಿದ್ದಾರೆ. ಒಬ್ಬ ನಟಿಯಾಗಿ ನನ್ನ ಎಲ್ಲೆ ಮೀರಿ ನಟಿಸುವುದು ನನ್ನ ಜವಾಬ್ದಾರಿ ಎಂದು ಅವರು ಹೇಳಿದ್ದಾರೆ.

Read Full Story

05:34 PM (IST) Apr 24

ಶಾರುಖ್ ಖಾನ್ ಸಕ್ಸಸ್ ಹಿಂದೆ ಆ ಮಹಿಳೆ ಕೈವಾಡ; ಮುಂಬೈನ ದುಬಾರಿ ಬಾಂದ್ರಾದಲ್ಲಿ ಅಪಾರ್ಟ್‌ಮೆಂಟ್‌ ಖರೀದಿ!

ಶಾರುಖ್ ಖಾನ್ ಅವರು ಸದ್ಯ ತಮ್ಮ ಮುಂದಿನ ಸಿನಿಮಾ 'ಕಿಂಗ್' ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಸಿದ್ಧಾರ್ಥ್ ಆನಂದ್ ನಿರ್ದೇಶನದ ಈ ಚಿತ್ರದಲ್ಲಿ ಮಗಳು ಸುಹಾನಾ ಖಾನ್ ಕೂಡ ಅಭಿನಯಿಸುತ್ತಿರುವುದು ವಿಶೇಷ. 2023ರಲ್ಲಿ 'ಪಠಾಣ್' ಮತ್ತು 'ಜವಾನ್' ಮೂಲಕ ಸಾವಿರಾರು ಕೋಟಿ ಕೊಳ್ಳೆ ಹೊಡೆದಿದ್ದ ಕಿಂಗ್ ಖಾನ್, ಈಗ ಮತ್ತೆ ಬಾಕ್ಸ್ ಆಫೀಸ್ ಧೂಳಿಪಟ ಮಾಡಲು ಸಜ್ಜಾಗಿದ್ದಾರೆ.

Read Full Story

04:58 PM (IST) Apr 24

ರಾಘವ್ ಚಡ್ಡಾ ಜೊತೆ ಪಕ್ಷ ತೊರೆದ ಇಬ್ಬರು ಸಂಸದರು ಬಿಜೆಪಿಗೆ, ಆಪ್ ಪಾರ್ಟಿ ಖಾಲಿ ಖಾಲಿ

ರಾಘವ್ ಚಡ್ಡಾ ಜೊತೆ ಪಕ್ಷ ತೊರೆದ ಇಬ್ಬರು ಸಂಸದರು ಬಿಜೆಪಿಗೆ, ಆಪ್ ಪಾರ್ಟಿ ಖಾಲಿ ಖಾಲಿ, ಈ ಬೆಳವಣಿಗೆ ಬೆನ್ನಲ್ಲೇ ರಾಜಕೀಯ ತಲ್ಲಣ ಸೃಷ್ಟಿಯಾಗಿದೆ. ಮೊದಲೆ ಕಳೆಗುಂದಿದ್ದ ಆಪ್ ಇದೀಗ ನಾಯಕರಿಲ್ಲದೆ ಬರಿಗಾಗುತ್ತಿದೆ.

 

Read Full Story

04:47 PM (IST) Apr 24

Annu Kapoor - ಆತ ಅದ್ಭುತ ನಟ, ಆದ್ರೆ ಕೆಟ್ಟ ಗಂಡ.. 'ಓಂ ಪುರಿ ನನ್ನ ತಂಗಿ ಲೈಫನ್ನು ನರಕ ಮಾಡ್ಬಿಟ್ರು'..!

ಪ್ರಸ್ತುತ ಅಣ್ಣು ಕಪೂರ್ ತಮಗೆ ಯಾರ ಮೇಲೂ ದ್ವೇಷವಿಲ್ಲ ಎಂದು ಹೇಳಿದ್ದರೂ, ತನ್ನ ತಂಗಿಯ ಬದುಕು ಹಾಳಾಯಿತು ಮತ್ತು ಆಕೆಗೆ ಯಾವುದೇ ಬೆಂಬಲವಿಲ್ಲ ಎನ್ನುವ ಕೊರಗು ಮಾತ್ರ ಅವರಲ್ಲಿ ಹಾಗೆಯೇ ಉಳಿದಿದೆ. ಬಾಲಿವುಡ್‌ನ ಈ ಕರಾಳ ಮುಖ ಈಗ ಸೋಷಿಯಲ್ ಮೀಡಿಯಾದಲ್ಲಿ ದೊಡ್ಡ ಚರ್ಚೆಗೆ ಗ್ರಾಸವಾಗಿದೆ.

Read Full Story

04:33 PM (IST) Apr 24

ಗುಜರಾತ್ ಎದುರಿನ ಹೈವೋಲ್ಟೇಜ್‌ ಮ್ಯಾಚ್‌ಗೆ ಆರ್‌ಸಿಬಿ ತಂಡದಲ್ಲಿ ಎರಡು ಬದಲಾವಣೆ? ಕನ್ನಡಿಗನಿಗಿಲ್ಲ ಸ್ಥಾನ!

ಬೆಂಗಳೂರು: 19ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗುತ್ತಿದ್ದು, ಈ ಪಂದ್ಯದಲ್ಲಿ ಆರ್‌ಸಿಬಿ ತಂಡವು ಎರಡು ಬದಲಾವಣೆಗಳೊಂದಿಗೆ ಕಣಕ್ಕಿಳಿಯುವ ಸಾಧ್ಯತೆ ದಟ್ಟವಾಗಿದೆ. ರಿಪೋರ್ಟ್ ಇಲ್ಲಿದೆ ನೋಡಿ.

 

Read Full Story

03:59 PM (IST) Apr 24

ಆಮ್ ಆದ್ಮಿ ಪಕ್ಷಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ ರಾಜ್ಯಸಭಾ ಎಂಪಿ ರಾಘವ್ ಚಡ್ಡಾ

ಆಮ್ ಆದ್ಮಿ ಪಕ್ಷಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ ರಾಜ್ಯಸಭಾ ಎಂಪಿ ರಾಘವ್ ಚಡ್ಡಾ, ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಸದ್ದಡಿಗಿಸಲು ಪ್ರಯತ್ನಿಸಿದ ಆಪ್‌ಗೆ ಯುವಕ ನಾಯಕ ತಿರುಗೇಟು ನೀಡಿದ್ದಾರೆ.

 

Read Full Story

03:57 PM (IST) Apr 24

ಇವ್ರಂತೂ ಗೆಲ್ಲಲ್ಲ...! ಚೆನ್ನೈ ಎದುರಿನ ಮ್ಯಾಚ್ ಮುಗಿಯುವ ಮೊದಲೇ ಮೈದಾನ ತೊರೆದ ಮುಂಬೈ ಮಾಲೀಕ ಆಕಾಶ್ ಅಂಬಾನಿ! ವಿಡಿಯೋ ವೈರಲ್

ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ 'ಎಲ್ ಕ್ಲಾಸಿಕೋ' ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹೀನಾಯ ಸೋಲನುಭವಿಸಿದೆ. ಈ ಸೋಲಿನಿಂದ ತೀವ್ರ ಬೇಸರಗೊಂಡ ತಂಡದ ಮಾಲೀಕ ಆಕಾಶ್ ಅಂಬಾನಿ, ಪಂದ್ಯ ಪೂರ್ತಿಯಾಗುವ ಮೊದಲೇ ವಾಂಖೆಡೆ ಸ್ಟೇಡಿಯಂನಿಂದ ಹೊರನಡೆದರು. ಸತತ ಸೋಲುಗಳಿಂದ ಮುಂಬೈ ತಂಡವು ಅಂಕಪಟ್ಟಿಯಲ್ಲಿ ಎಂಟನೇ ಸ್ಥಾನಕ್ಕೆ ಕುಸಿದಿದ್ದು, ಪ್ಲೇಆಫ್ ಪ್ರವೇಶದ ಹಾದಿ ಕಠಿಣವಾಗಿದೆ.
Read Full Story

03:21 PM (IST) Apr 24

ದೆಹಲಿಯನ್ನೇ ನಾನು ಆಕ್ರಮಿಸಿಕೊಳ್ಳುತ್ತೇನೆ ಪಶ್ಚಿಮ ಬಂಗಾಳದಲ್ಲಿ ಗುಡುಗಿದ ಮಮತಾ - ದೀದಿ ಮಾತಿಗೆ ಅಮಿತ್ ಷಾ ಹೇಳಿದ್ದೇನು?

ಪಶ್ಚಿಮ ಬಂಗಾಳದಲ್ಲಿ ಗೆದ್ದ ನಂತರ ದೆಹಲಿಯಲ್ಲಿ ಬಿಜೆಪಿಯನ್ನು ಅಧಿಕಾರದಿಂದ ಕೆಳಗಿಳಿಸಲು ವಿರೋಧ ಪಕ್ಷಗಳನ್ನು ಒಗ್ಗೂಡಿಸುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಘೋಷಿಸಿದ್ದಾರೆ. ಅವರ ಈ ಹೇಳಿಕೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ವ್ಯಂಗ್ಯವಾಗಿ ಪ್ರತಿಕ್ರಿಯಿಸಿದ್ದಾರೆ.

Read Full Story

03:19 PM (IST) Apr 24

Politics Love - ಬ್ರಾಹ್ಮಣ ನಟಿಯ ಕಾರಿನಲ್ಲಿ ಕಂಡೇ ಬಿಟ್ಟಿತು ಆ ವಸ್ತು! ಇದನ್ನ ನೋಡ್ತಿದ್ದ ಹಾಗೆ ಶುರುವಾದ ಚರ್ಚೆ ಇದೇ ನೋಡಿ!

ಅಭಿಮಾನಿಗಳು ಕೇಳುತ್ತಿರುವ ಪ್ರಶ್ನೆ ‘ತ್ರಿಶಾ ರಹಸ್ಯವಾಗಿ ಮತಾಂತರಗೊಂಡಿದ್ದಾರಾ?’ ಎಂಬುದು. ಅಷ್ಟೇ ಅಲ್ಲದೆ, ಕಳೆದ ಕೆಲವು ಸಮಯದಿಂದ ತಮಿಳಿನ ಖ್ಯಾತ ನಟರೊಬ್ಬರ ಜೊತೆ ತ್ರಿಶಾ ಹೆಸರು ಕೇಳಿಬರುತ್ತಿದೆ. ಹೀಗಾಗಿ, ‘ಆ ಸ್ಟಾರ್ ನಟನ ಜೊತೆ ಈ ನಟಿಗೆ ಮದುವೆ ಆಗೋಯ್ತಾ? ಆ ನಟನಿಗೋಸ್ಕರವೇ ಇವರು ಧರ್ಮ ಬದಲಿಸಿದರಾ?’ ಎಂಬ ಅನುಮಾನಗಳು ದಟ್ಟವಾಗಿವೆ.

Read Full Story

03:19 PM (IST) Apr 24

ಪ್ರಧಾನಿ ಮೋದಿ ಬೋಟ್ ಹತ್ತುತ್ತಾರೆ ಎಂದು ಗೊತ್ತಿರಲಿಲ್ಲ,ರೋಚಕ ಘಟನೆ ಬಿಚ್ಚಿಟ್ಟ ಮೊಹಮ್ಮದ್ ಇಫ್ತಿಕರ್

ಪ್ರಧಾನಿ ಮೋದಿ ಬೋಟ್ ಹತ್ತುತ್ತಾರೆ ಎಂದು ಗೊತ್ತಿರಲಿಲ್ಲ,ರೋಚಕ ಘಟನೆ ಬಿಚ್ಚಿಟ್ಟ ಮೊಹಮ್ಮದ್ ಇಫ್ತಿಕರ್ ಅಹಮ್ಮದ್ ಹೇಳಿದ್ದಾರೆ. ಬೋಟ್‌ಮ್ಯಾನ್ ಜೊತೆ ಮೋದಿ ಮಾತುಕತೆ ಸೇರಿದಂತೆ ಕೆಲ ರೋಚಕ ಘಟನೆ ಬಯಲಾಗಿದೆ.

 

Read Full Story

02:49 PM (IST) Apr 24

ತಾಳಿ ಕಟ್ಟಬೇಕು ಅನ್ನೋವಷ್ಟರಲ್ಲಿ ಮಹೀಂದ್ರ ಸ್ಕಾರ್ಪಿಯೋ ಕಾರಿನಿಂದ ಮದುವೆ ಕ್ಯಾನ್ಸಲ್

ತಾಳಿ ಕಟ್ಟಬೇಕು ಅನ್ನೋವಷ್ಟರಲ್ಲಿ ಮಹೀಂದ್ರ ಸ್ಕಾರ್ಪಿಯೋ ಕಾರಿನಿಂದ ಮದುವೆ ಕ್ಯಾನ್ಸಲ್, ಮಂತ್ರಘೋಷಗಳು ಮೊಳಗುತ್ತಿತ್ತು. ಕುಟುಂಬಸ್ಥರು ನೆರೆದಿದ್ದರು. ಆದರೆ ಮದುವೆ ನಡೆಯಲೇ ಇಲ್ಲ. ಏನಿದು ಮದುವೆಗೆ ಅಡ್ಡಿಯಾದ ಕಾರಿನ ಕತೆ

Read Full Story

02:02 PM (IST) Apr 24

ನಿನ್ನ ನೋಡಿದ್ರೆ ಮೂಡ್​ ಬರಲ್ಲ, ಗರ್ಲ್​ಫ್ರೆಂಡ್ಸೇ ಬೆಸ್ಟ್​ ಎಂದ ಶಹಜಹಾನ್​, ನೇಣಿಗೆ ಕೊರಳೊಡ್ಡಿದ ಭಾವಿ ಪತ್ನಿ

ಬೆಂಗಳೂರಿನ ಐಟಿ ಉದ್ಯೋಗಿ ಶಹಜಹಾನ್, 'ನಿನ್ನ ನೋಡಿದರೆ ಮೂಡ್ ಬರಲ್ಲ, ನನಗೆ ಬೇರೆ ಗರ್ಲ್‌ಫ್ರೆಂಡ್ಸ್ ಇದ್ದಾರೆ' ಎಂದು ಹೇಳಿದ್ದಕ್ಕೆ ನೊಂದು, ಆಂಧ್ರಪ್ರದೇಶದ ರೆಹಾನಾ ಎಂಬ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮದುವೆ ನಿಶ್ಚಯವಾಗಿದ್ದ ಯುವತಿ 12 ಪುಟಗಳ ಡೆತ್ ನೋಟ್ ಬರೆದಿಟ್ಟು ಸಾವಿಗೆ ಶರಣಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Read Full Story

01:38 PM (IST) Apr 24

ಉಳ್ಳವರು ರಾಮೇಶ್ವರಂ ಕೆಫೆಗೆ ಹೋಗುವವರಯ್ಯ, ಈ ಬಿಲ್​ ನೋಡಿದ್ರೆ ನಿಮಗೂ ತಲೆ ತಿರುಗುವುದಯ್ಯಾ!

ಬೆಂಗಳೂರಿನ ಬೊಮ್ಮಸಂದ್ರದಲ್ಲಿ ವಿಶ್ವದ ಅತಿದೊಡ್ಡ 'ರಾಮೇಶ್ವರಂ ಕೆಫೆ' ಆರಂಭವಾಗಿದೆ. 90,000 ಚದರ ಅಡಿ ವಿಸ್ತೀರ್ಣದಿಂದ ಪ್ರಸಿದ್ಧಿಯಾಗಿರುವ ಬೆನ್ನಲ್ಲೇ ರಾಮೇಶ್ವರಂ ಕೆಫೆಯ ದುಬಾರಿ ಆಹಾರಗಳ ಬಗ್ಗೆ ಚರ್ಚೆಯಾಗುತ್ತಿದೆ. ಅಂಥದ್ದೇ ಒಂದು ಬಿಲ್​ ಈಗ ವೈರಲ್​ ಆಗಿದೆ.

Read Full Story

01:33 PM (IST) Apr 24

ತಮ್ಮ ಸ್ಪೋಟಕ ಬ್ಯಾಟಿಂಗ್ ಸೀಕ್ರೆಟ್ ಬಿಚ್ಚಿಟ್ಟ ವೈಭವ್ ಸೂರ್ಯವಂಶಿ! ಮ್ಯಾಚ್‌ಗೂ ಮುನ್ನ ಈತ ಮಾಡೋದೇನು ಗೊತ್ತಾ?

ಐಪಿಎಲ್ 2026ರ ಸಂಚಲನ ವೈಭವ್ ಸೂರ್ಯವಂಶಿ, ತನ್ನ ಸ್ಫೋಟಕ ಬ್ಯಾಟಿಂಗ್‌ನ ಹಿಂದಿನ ರಹಸ್ಯವನ್ನು ಬಹಿರಂಗಪಡಿಸಿದ್ದಾರೆ. ಪಂದ್ಯದ ಒತ್ತಡವನ್ನು ನಿವಾರಿಸಲು ಅವರು 'ಟಾಮ್ ಅಂಡ್ ಜೆರ್ರಿ'ಯಂತಹ ಕಾರ್ಟೂನ್‌ಗಳನ್ನು ನೋಡುತ್ತಾರೆ, ಇದು ಮೈದಾನದಲ್ಲಿ ನಿರ್ಭಯವಾಗಿ ಆಡಲು ಸಹಾಯ ಮಾಡುತ್ತದೆ.
Read Full Story

01:04 PM (IST) Apr 24

Abortion - 15 ವರ್ಷದ ಬಾಲಕಿಗೆ ಗರ್ಭಪಾತಕ್ಕೆ ಸುಪ್ರೀಂ ಕೋರ್ಟ್ ಅನುಮತಿ; ಇದು ಆಕೆಯ ಹಕ್ಕು ಎಂದ ನ್ಯಾಯಪೀಠ

15 ವರ್ಷದ ಬಾಲಕಿಯೊಬ್ಬಳು ತನ್ನ 7 ತಿಂಗಳ ಗರ್ಭವನ್ನು ತೆಗೆಸಿಕೊಳ್ಳಲು ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ. ಗರ್ಭವನ್ನು ಮುಂದುವರಿಸುವಂತೆ ಆಕೆಗೆ ಹೇಳಲು ಸಾಧ್ಯವಿಲ್ಲ, ಇದು ಮಹಿಳೆಯ ಹಕ್ಕು ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.
Read Full Story

01:02 PM (IST) Apr 24

ಅಮ್ಮನ ಚಿತೆಗೆ ಬೆಂಕಿ ಇಟ್ಟು, ಮರುದಿನವೇ ಚೆನ್ನೈ ಸೂಪರ್ ಕಿಂಗ್ಸ್‌ ಪರ ಬೌಲಿಂಗ್ ಮಾಡಿದ ಮುಕೇಶ್ ಚೌಧರಿ! ವಿಡಿಯೋ ವೈರಲ್

ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ, ತಾಯಿಯ ನಿಧನದ ದುಃಖದ ನಡುವೆಯೂ ಚೆನ್ನೈ ಸೂಪರ್ ಕಿಂಗ್ಸ್ ವೇಗಿ ಮುಕೇಶ್ ಚೌಧರಿ ಕಣಕ್ಕಿಳಿದಿದ್ದರು. ಕ್ವಿಂಟನ್ ಡಿ ಕಾಕ್ ವಿಕೆಟ್ ಪಡೆದ ನಂತರ ಸಂಭ್ರಮಿಸದೆ, ಆಕಾಶದತ್ತ ಬೆರಳು ತೋರಿಸಿ ತಮ್ಮ ತಾಯಿಗೆ ಆ ವಿಕೆಟನ್ನು ಅರ್ಪಿಸಿದರು.
Read Full Story

12:45 PM (IST) Apr 24

West Bengal Elections ಮಮತಾ ಸರ್ಕಾರದ ಮೇಲೆ ಜನರಿಗೆ ಸಿಟ್ಟಿದೆ, ಅದಕ್ಕೇ ಇಷ್ಟೊಂದು ವೋಟಿಂಗ್ - ಮಹಾರಾಷ್ಟ್ರ ಸಚಿವ ಸ್ಫೋಟಕ ಹೇಳಿಕೆ!

ಪಶ್ಚಿಮ ಬಂಗಾಳದಲ್ಲಿ ದಾಖಲೆಯ ಮತದಾನ ಆಗಿರೋದು ಮಮತಾ ಬ್ಯಾನರ್ಜಿ ಸರ್ಕಾರದ ಮೇಲಿನ ಜನರ ಸಿಟ್ಟನ್ನು ತೋರಿಸುತ್ತೆ. ಮಮತಾ ಸರ್ಕಾರ 'ಮೊಘಲ್ ಶೈಲಿ'ಯಲ್ಲಿ ಆಡಳಿತ ನಡೆಸುತ್ತಿದೆ. ಹೀಗಾಗಿ, ಬದಲಾವಣೆ ಬಯಸಿ ಜನ ವೋಟ್ ಹಾಕಿದ್ದಾರೆ ಅಂತ ಮಹಾರಾಷ್ಟ್ರ ಸಚಿವ ಚಂದ್ರಶೇಖರ್ ಬಾವನ್‌ಕುಳೆ ಹೇಳಿದ್ದಾರೆ.
Read Full Story

12:20 PM (IST) Apr 24

ಮಿಚೆಲ್‌ ಸ್ಯಾಂಟ್ನರ್‌ಗೆ ಆಗಿದ್ದು ಭುಜದ ಗಾಯ, ಆದ್ರೆ 'ಕನ್ಕಶನ್ ಸಬ್' ಆಗಿ ಶಾರ್ದೂಲ್ ಠಾಕೂರ್ ಬಂದಿದ್ದೇಕೆ? ಸ್ಪಷ್ಟನೆ ಕೊಟ್ಟ ಜಯವರ್ಧನೆ

ಚೆನ್ನೈ ವಿರುದ್ಧದ ಪಂದ್ಯದಲ್ಲಿ ಅದ್ಭುತ ಕ್ಯಾಚ್ ಹಿಡಿದ ಮುಂಬೈ ಆಲ್‌ರೌಂಡರ್ ಮಿಚೆಲ್ ಸ್ಯಾಂಟ್ನರ್ ಗಾಯಗೊಂಡಿದ್ದಾರೆ. ಭುಜದ ಗಾಯದ ಹೊರತಾಗಿಯೂ, ತಲೆಸುತ್ತಿನ ಕಾರಣ ಶಾರ್ದೂಲ್ ಠಾಕೂರ್ 'ಕನ್ಕಶನ್ ಸಬ್‌ಸ್ಟಿಟ್ಯೂಟ್' ಆಗಿ ಬಂದಿದ್ದು ಗೊಂದಲಕ್ಕೆ ಕಾರಣವಾಗಿತ್ತು. ಕೋಚ್ ಮಹೇಲ ಜಯವರ್ಧನೆ ಈ ಬಗ್ಗೆ ಸ್ಪಷ್ಟನೆ ನೀಡಿದ್ದು, ಸ್ಯಾಂಟ್ನರ್ ಮುಂದಿನ ಪಂದ್ಯಗಳಿಗೆ ಅಲಭ್ಯರಾಗುವ ಸಾಧ್ಯತೆಯಿದೆ.
Read Full Story

12:04 PM (IST) Apr 24

RSS Vision - 'ನಾವು ಬಾಹ್ಯಾಕಾಶವನ್ನು ಗೆದ್ದಿದ್ದೇವೆ, ಆದರೆ ನಮ್ಮ ಅಂತರಂಗವನ್ನು ಗೆದ್ದಿಲ್ಲ..' ವಾಷಿಂಗ್ಟನ್‌ನಲ್ಲಿ ದತ್ತಾತ್ರೇಯ ಹೊಸಬಾಳೆ ಮಾತು

ಆರ್‌ಎಸ್‌ಎಸ್‌ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಅವರು ವಾಷಿಂಗ್ಟನ್ ಡಿಸಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ, ಬದಲಾಗುತ್ತಿರುವ ಜಗತ್ತಿನಲ್ಲಿ ಭಾರತದ ಜಾಗತಿಕ ಪಾತ್ರದ ಬಗ್ಗೆ ಮಾತನಾಡಿದರು. ಆರ್‌ಎಸ್‌ಎಸ್‌ ಪ್ರೇರಿತ ಸಂಘಟನೆಗಳ ಸ್ವರೂಪದ ಬಗ್ಗೆ ಹೇಳಿದ್ದೇನು ತಿಳಿಯಿರಿ.

Read Full Story

11:57 AM (IST) Apr 24

'ನೋ ಕಿಸ್' ನೀತಿ ಮುರಿದ ಅಜಯ್ ದೇವಗನ್ ಪತ್ನಿ ಕಾಜೋಲ್; ಈ ಚೇಂಜ್‌ ಹಿಂದಿನ ಸೀಕ್ರೆಟ್‌ ಏನು?

ನಟಿ ಕಾಜೋಲ್, ಇತ್ತೀಚೆಗೆ ಸುದ್ದಿಯ ಕೇಂದ್ರಬಿಂದುವಾಗಿದ್ದಾರೆ. ಎವರ್‌ಗ್ರೀನ್ ಸಿನಿಮಾಗಳ ಮೂಲಕ ಪ್ರೇಕ್ಷಕರನ್ನು ಮೋಡಿ ಮಾಡಿದ್ದ ಈ ನಟಿ, ತಮ್ಮ ವೃತ್ತಿಜೀವನದುದ್ದಕ್ಕೂ ಒಂದು ಕಟ್ಟುನಿಟ್ಟಾದ ನಿಯಮವನ್ನು ಪಾಲಿಸಿಕೊಂಡು ಬಂದಿದ್ದರು. ಅದುವೇ ತೆರೆಯ ಮೇಲೆ 'ನೋ ಕಿಸ್ಸಿಂಗ್'. ಆದರೆ ಅದನ್ನೀಗ ಮುರಿದಿದ್ದಾರೆ.

Read Full Story

11:30 AM (IST) Apr 24

ಸಂಜು ಶತಕ ಸಿಡಿಸುತ್ತಿದ್ದಂತೆಯೇ ತಲೆಕೆಳಗಾದ ಲೆಕ್ಕಾಚಾರ; ಆರೆಂಜ್ ಕ್ಯಾಪ್ ರೇಸ್‌ನಲ್ಲಿ ಕೊಹ್ಲಿ, ಗಿಲ್ ಹಿಂದಿಕ್ಕಿದ ಸ್ಯಾಮ್ಸನ್!

ಮುಂಬೈ ಇಂಡಿಯನ್ಸ್ ವಿರುದ್ಧ ಅಜೇಯ ಶತಕ ಸಿಡಿಸಿದ ಚೆನ್ನೈ ತಂಡದ ಸಂಜು ಸ್ಯಾಮ್ಸನ್, ಆರೆಂಜ್ ಕ್ಯಾಪ್ ರೇಸ್‌ನಲ್ಲಿ ಮೂರನೇ ಸ್ಥಾನಕ್ಕೆ ಜಿಗಿದಿದ್ದಾರೆ. ಅವರ ಈ ಪ್ರದರ್ಶನದಿಂದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಅಂಕಪಟ್ಟಿಯಲ್ಲಿ ಐದನೇ ಸ್ಥಾನಕ್ಕೇರಿ ತನ್ನ ಪ್ಲೇ ಆಫ್ ಕನಸನ್ನು ಜೀವಂತವಾಗಿರಿಸಿಕೊಂಡಿದೆ.
Read Full Story

10:30 AM (IST) Apr 24

Upendra Dwivedi - ಅಮೆರಿಕದ ಹಾಲ್ ಆಫ್ ಫೇಮ್‌ಗೆ ಭಾರತೀಯ ಸೇನಾ ಮುಖ್ಯಸ್ಥ! ಮೂರನೇ ಭಾರತೀಯ ಎಂಬ ಹೆಗ್ಗಳಿಕೆ

ಭಾರತೀಯ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಅವರನ್ನು ಅಮೆರಿಕದ ಕಾರ್ಲೈಲ್‌ನಲ್ಲಿರುವ ಯುಎಸ್ ಆರ್ಮಿ ವಾರ್ ಕಾಲೇಜಿನ ಇಂಟರ್‌ನ್ಯಾಷನಲ್ ಹಾಲ್ ಆಫ್ ಫೇಮ್‌ಗೆ ಸೇರ್ಪಡೆ ಮಾಡಲಾಗಿದೆ. ಈ ಪ್ರತಿಷ್ಠಿತ ಗೌರವ ಪಡೆದ ಮೂರನೇ ಭಾರತೀಯ ಸೇನಾ ಮುಖ್ಯಸ್ಥ ಇವರು. 

Read Full Story

09:36 AM (IST) Apr 24

Birth Date - ಈ ದಿನಾಂಕಗಳಲ್ಲಿ ಹುಟ್ಟಿದ ಹುಡುಗಿಯರು ಇಡೀ ಕುಟುಂಬವನ್ನು ತಮ್ಮ ಹೆಗಲ ಮೇಲೆ ಹೊರುತ್ತಾರೆ!

ಹುಟ್ಟಿದ ದಿನಾಂಕ ವ್ಯಕ್ತಿತ್ವವನ್ನು ನಿರ್ಧರಿಸುತ್ತದೆ. ನೀವು ಇತರರೊಂದಿಗೆ ಹೇಗೆ ಬೆರೆಯುತ್ತೀರಿ ಎಂಬುದನ್ನೂ ಹೇಳುತ್ತದೆ. ಸಂಖ್ಯಾಶಾಸ್ತ್ರದ ಪ್ರಕಾರ, ಕೆಲವು ನಿರ್ದಿಷ್ಟ ದಿನಾಂಕಗಳಲ್ಲಿ ಜನಿಸಿದ ಹುಡುಗಿಯರು ಕುಟುಂಬದ ಜವಾಬ್ದಾರಿಯನ್ನು ತಮ್ಮ ಹೆಗಲ ಮೇಲೆ ಹೊರುತ್ತಾರೆ. ಆ ದಿನಾಂಕಗಳು ಬಗ್ಗೆ ತಿಳಿಯೋಣ 

Read Full Story

09:10 AM (IST) Apr 24

ಮುಂಬೈ ಎದುರು ಶತಕ ಚಚ್ಚಿ ಸಿಎಸ್‌ಕೆ ಪರ ಯಾರೂ ಮಾಡಿರದ ಅಪರೂಪದ ದಾಖಲೆ ಬರೆದ ಸಂಜು ಸ್ಯಾಮ್ಸನ್!

ಮುಂಬೈ ಇಂಡಿಯನ್ಸ್ ವಿರುದ್ಧದ 'ಎಲ್ ಕ್ಲಾಸಿಕೋ' ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ಅಜೇಯ ಶತಕ ಸಿಡಿಸಿ ಚೆನ್ನೈ ಸೂಪರ್ ಕಿಂಗ್ಸ್‌ಗೆ ಭರ್ಜರಿ ಜಯ ತಂದುಕೊಟ್ಟರು. ಈ ಶತಕದ ಮೂಲಕ, ಮುಂಬೈ ವಿರುದ್ಧ ಶತಕ ಬಾರಿಸಿದ ಮೊದಲ ಸಿಎಸ್‌ಕೆ ಆಟಗಾರ ಎಂಬ ಐತಿಹಾಸಿಕ ದಾಖಲೆ ಸೇರಿದಂತೆ ಹಲವು ಮೈಲಿಗಲ್ಲುಗಳನ್ನು ಅವರು ಸ್ಥಾಪಿಸಿದರು.
Read Full Story

08:18 AM (IST) Apr 24

IPL 2026 - ತವರಿನಲ್ಲಿ ಆರ್‌ಸಿಬಿಗಿಂದು ಕೊನೆ ಲೀಗ್‌ ಪಂದ್ಯ; ಬೆಂಗಳೂರಿಗಿಂದು ಗುಜರಾತ್ ಸವಾಲು

ಹಾಲಿ ಚಾಂಪಿಯನ್‌ ಆರ್‌ಸಿಬಿ, ತನ್ನ ತವರು ಕ್ರೀಡಾಂಗಣವಾದ ಚಿನ್ನಸ್ವಾಮಿಯಲ್ಲಿ ಕೊನೆಯ ಲೀಗ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಎದುರಿಸಲಿದೆ. ಗೆಲುವಿನ ಮೂಲಕ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೇರುವ ಗುರಿ ಆರ್‌ಸಿಬಿಯದ್ದಾದರೆ, ಗುಜರಾತ್ ಸ್ಥಿರ ಪ್ರದರ್ಶನದ ನಿರೀಕ್ಷೆಯಲ್ಲಿದೆ. ಈ ಪಂದ್ಯದಲ್ಲಿ ಎರಡೂ ತಂಡಗಳ ಬಲಾಬಲ ಮತ್ತು ಸಂಭಾವ್ಯ ಆಟಗಾರರ ಬಗ್ಗೆ ವಿವರಿಸಲಾಗಿದೆ.
Read Full Story

07:35 AM (IST) Apr 24

IPL 2026 - ನಿನ್ನೆ ನಡೆದ ಮುಂಬೈ ಇಂಡಿಯನ್ಸ್‌ - ಚೆನ್ನೈ ಸೂಪರ್ ಕಿಂಗ್ಸ್‌ ನಡುವಿನ ಮ್ಯಾಚ್ ಗೆದ್ದಿದ್ದು ಯಾರು?

ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಪಂದ್ಯದಲ್ಲಿ, ಸಂಜು ಸ್ಯಾಮ್ಸನ್ ಅವರ ಅಜೇಯ ಶತಕ (101*) ಮತ್ತು ಅಕೇಲ್‌ ಹೊಸೈನ್‌ ಅವರ ಮಾರಕ ಬೌಲಿಂಗ್ (4/17) ನೆರವಿನಿಂದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಮುಂಬೈ ಇಂಡಿಯನ್ಸ್ ವಿರುದ್ಧ 103 ರನ್‌ಗಳ ಭರ್ಜರಿ ಜಯ ಸಾಧಿಸಿತು. ಈ ಗೆಲುವಿನೊಂದಿಗೆ ಸಿಎಸ್‌ಕೆ 7 ಪಂದ್ಯಗಳಲ್ಲಿ 3ನೇ ಗೆಲುವು ದಾಖಲಿಸಿತು.
Read Full Story

07:28 AM (IST) Apr 24

ಹಾಲಿವುಡ್‌ ಸ್ಟೈಲಲ್ಲಿ ಭಾರತದ ನೌಕೆ ವಶಕ್ಕೆ ಪಡೆದ ಇರಾನ್ - ವೀಡಿಯೋ ಬಿಡುಗಡೆ - ಟ್ರಂಪ್‌ಗೆ ಪರೋಕ್ಷ ಟಾಂಗ್‌?

ಹೋರ್ಮುಜ್ ಜಲಸಂಧಿಯಲ್ಲಿ ಭಾರತದತ್ತ ಸಾಗುತ್ತಿದ್ದ ನೌಕೆಯನ್ನು ಇರಾನ್ ಸೇನೆ ವಶಪಡಿಸಿಕೊಂಡಿದ್ದು, ಈ ಕಾರ್ಯಾಚರಣೆಯ ವಿಡಿಯೋವನ್ನು ಬಿಡುಗಡೆ ಮಾಡಿದೆ. ಇದು ಹೋರ್ಮುಜ್ ಮೇಲಿನ ತಮ್ಮ ಹಿಡಿತವನ್ನು ಸಾಬೀತುಪಡಿಸುವ ಇರಾನ್‌ನ ಪ್ರಯತ್ನವೆಂದು ವಿಶ್ಲೇಷಿಸಲಾಗಿದೆ.

Read Full Story

More Trending News