ತಿರಮಲ: ವಾರಾಂತ್ಯ, ಬೇಸಿಗೆ ರಜೆ ಹಿನ್ನೆಲೆ ಪವಿತ್ರ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಭಕ್ತರ ದಂಡೇ ಹರಿದು ಬರುತ್ತಿದ್ದು, ಭಾನುವಾರ ಒಂದೇ ದಿನ ಯ 98,058 ಭಕ್ತರು ಭೇಟಿ ನೀಡಿದ್ದಾರೆ. ದೇವಸ್ಥಾನದಲ್ಲಿರುವ ಇಂಟಿಗ್ರೇಟೆಡ್ ಕಂಟ್ರೋಲ್ ಸೆಂಟರ್ ಮೂಲಕ ಪ್ರಯಾಣಿಕರ ನಿಖರ ಲೆಕ್ಕ ಹಾಕಲಾಗಿತ್ತು. ಇನ್ನು ಸೋಮವಾರ ಕೊಂಚ ಪ್ರಯಾಣಿಕರ ಸಂಖ್ಯೆಯಲ್ಲಿ ಇಳಿಮುಖವಾಗಿದೆ. ತಿರುಪತಿಗೆ ಇತ್ತೀಚಿನ ವರ್ಷಗಳಲ್ಲಿ ಇಷ್ಟೊಂದು ಸಂಖ್ಯೆಯಲ್ಲಿ ಭಕ್ತರ ಭೇಟಿ ಈ ಬಾರಿ ದಾಖಲೆಯಾಗಿದೆ. 2016-17ರ ಅವಧಿಯಲ್ಲಿ ಒಂದೇ ದಿನ 1.01 ಲಕ್ಷ ಭಕ್ತರು ಭೇಟಿ ನೀಡಿದ್ದು ಇದುವರೆಗಿನ ಗರಿಷ್ಠ. ಆದರೆ ಆಗಿನದ್ದು ಅಂದಾಜು ಲೆಕ್ಕಾಚಾರವಾಗಿತ್ತು.
10:45 PM (IST) May 27
ಐಪಿಎಲ್ ಎಲಿಮಿನೇಟರ್ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ನ ವೈಭವ್ ಸೂರ್ಯವಂಶಿ 97 ರನ್ಗಳ ಸ್ಫೋಟಕ ಇನ್ನಿಂಗ್ಸ್ ಆಡಿದರು. ಆದರೆ, ಅವರು ಶತಕ ವಂಚಿತರಾಗಿ ಔಟಾದಾಗ, ಎಸ್ಆರ್ಎಚ್ ಮಾಲೀಕಿ ಕಾವ್ಯಾ ಮಾರನ್ ಕ್ರೀಡಾಸ್ಫೂರ್ತಿ ತೋರದೆ ನೀರಸವಾಗಿ ಪ್ರತಿಕ್ರಿಯಿಸಿದ್ದಾರೆ.
10:17 PM (IST) May 27
10:13 PM (IST) May 27
ಭಾರತದ ಚಂದ್ರಯಾನ-2 ಆರ್ಬಿಟರ್, ಚಂದ್ರನ ಅತ್ಯಂತ ಕತ್ತಲೆಯ ಮತ್ತು ತಂಪಾದ ದಕ್ಷಿಣ ಧ್ರುವದ ಕುಳಿಗಳ ಆಳದಲ್ಲಿ ಭಾರಿ ಪ್ರಮಾಣದ ಮಂಜುಗಡ್ಡೆ ಇರುವುದಕ್ಕೆ ಬಲವಾದ ವೈಜ್ಞಾನಿಕ ಪುರಾವೆಗಳನ್ನು ಪತ್ತೆಹಚ್ಚಿದೆ.
09:35 PM (IST) May 27
ಮುಂಬೈ ಇಂಡಿಯನ್ಸ್ ತಂಡದ ಕಳಪೆ ಪ್ರದರ್ಶನದ ನಂತರ, ನಾಯಕ ಹಾರ್ದಿಕ್ ಪಾಂಡ್ಯ ತಮ್ಮ ಅಧಿಕೃತ ಇನ್ಸ್ಟಾಗ್ರಾಮ್ ಖಾತೆಯನ್ನು ದಿಢೀರನೆ ಡಿಲೀಟ್ ಮಾಡಿದ್ದಾರೆ. ವೈಯಕ್ತಿಕ ವೈಫಲ್ಯ ಮತ್ತು ನಾಯಕತ್ವದ ಬಗ್ಗೆ ಬ್ಯಾಟಿಂಗ್ ಕೋಚ್ ಕೀರಾನ್ ಪೊಲಾರ್ಡ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
09:17 PM (IST) May 27
ಕ್ರೇಜಿಸ್ಟಾರ್ ರವಿಚಂದ್ರನ್ ಜೊತೆ ರಣಧೀರ, ಅಂಜದ ಗಂಡು ಚಿತ್ರಗಳಲ್ಲಿ ನಟಿಸಿದ ಹಿರಿಯ ನಟಿ ಖುಷ್ಬೂ ಸದ್ಯ 'ಜಬರ್ದಸ್ತ್' ಶೋ ಮೂಲಕ ತೆಲುಗು ಪ್ರೇಕ್ಷಕರಿಗೆ ಹತ್ತಿರವಾಗಿದ್ದಾರೆ. ಇದೀಗ ನಟ ಪ್ರಭು ಜೊತೆಗಿನ ಮದುವೆ ಹಾಗೂ ವಿಚ್ಛೇದನದ ವದಂತಿಗಳ ಬಗ್ಗೆ ಅವರು ಪ್ರತಿಕ್ರಿಯಿಸಿದ್ದಾರೆ.
08:35 PM (IST) May 27
07:54 PM (IST) May 27
ರಾಮ್ ಚರಣ್ ನಾಯಕರಾಗಿ ಮತ್ತು ಜಾನ್ವಿ ಕಪೂರ್ ನಾಯಕಿಯಾಗಿ ನಟಿಸಿರುವ 'ಪೆದ್ದಿ' ಸಿನಿಮಾ ಜೂನ್ 4 ರಂದು ವಿಶ್ವಾದ್ಯಂತ ತೆರೆ ಕಾಣಲಿದೆ. ಬುಚಿ ಬಾಬು ಸನಾ ನಿರ್ದೇಶನದ ಈ ಪ್ಯಾನ್-ಇಂಡಿಯಾ ಚಿತ್ರದಲ್ಲಿ ಆಕ್ಷನ್, ಡ್ರಾಮಾ, ರೊಮ್ಯಾನ್ಸ್ ಜೊತೆಗೆ ಕ್ರೀಡೆಗೂ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದೆ.
07:50 PM (IST) May 27
07:19 PM (IST) May 27
06:33 PM (IST) May 27
06:25 PM (IST) May 27
ಕೆಲವರಿಗೆ ವಾರಗಟ್ಟಲೆ ಭೇದಿ ನಿಲ್ಲುವುದೇ ಇಲ್ಲ, ಅಥವಾ ಪದೇ ಪದೇ ಮರುಕಳಿಸುತ್ತಿರುತ್ತದೆ. ಇದು ಯಾವುದೋ ದೀರ್ಘಕಾಲದ ಜೀರ್ಣಕ್ರಿಯೆ ಸಮಸ್ಯೆಯ ಲಕ್ಷಣವಾಗಿರಬಹುದು. ಇದನ್ನು ಕಡೆಗಣಿಸುವುದು ಒಳ್ಳೆಯದಲ್ಲ.
06:05 PM (IST) May 27
05:56 PM (IST) May 27
ನಟಿ ಸಮಂತಾ ಅವರ ಪತಿ ರಾಜ್ ನಿಡಿಮೋರು ಅವರ ಮುಂದೆಯೇ ಅಭಿಮಾನಿಯೊಬ್ಬ ಪ್ರಪೋಸ್ ಮಾಡಿದ್ದು ಎಲ್ಲರನ್ನೂ ಅಚ್ಚರಿಗೊಳಿಸಿದೆ. ಈ ಸಮಯದಲ್ಲಿ ಸ್ಟಾರ್ ನಟಿ ಏನು ಮಾಡಿದರು ಗೊತ್ತಾ? ಸಮಂತಾ ಮಾಡಿದ ಕೆಲಸಕ್ಕೆ ಅಲ್ಲಿದ್ದವರು ಶಾಕ್ ಆಗಿದ್ದಾರೆ.
05:47 PM (IST) May 27
2026ರ ಐಪಿಎಲ್ ಟೂರ್ನಿಯಲ್ಲಿ ಕೆಲವು ಸ್ಟಾರ್ ಬೌಲರ್ಗಳ ವೈಫಲ್ಯ ತಂಡದ ಫಲಿತಾಂಶದ ಮೇಲೂ ಪರಿಣಾಮ ಬೀರಿದೆ. ಕೆಲವು ಸ್ಟಾರ್ ಬೌಲರ್ಗಳು ಲೀಗ್ ಹಂತದಲ್ಲಿ ವಿಕೆಟ್ ಕಬಳಿಸಲು ಪರದಾಡಿದ್ದು, ತಂಡದ ನಾಕೌಟ್ ಕನಸನ್ನು ನುಚ್ಚುನೂರು ಮಾಡಿತು. ಐಪಿಎಲ್ನ ಟಾಪ್-5 ದುಬಾರಿ ಬೌಲರ್ಗಳು ಯಾರು ನೋಡೋಣ ಬನ್ನಿ.
05:10 PM (IST) May 27
ಭಾರತೀಯ ಜೀವ ವಿಮಾ ನಿಗಮ (LIC) ದಂಪತಿಗಳಿಗಾಗಿ 'ನ್ಯೂ ಜೀವನ್ ಸಾಥಿ' ಹೆಸರಿನ ಎರಡು ಹೊಸ ಜಂಟಿ ಜೀವ ವಿಮಾ ಯೋಜನೆಗಳನ್ನು (ಪ್ಲಾನ್ 888 ಮತ್ತು 889) ಬಿಡುಗಡೆ ಮಾಡಿದೆ. ಈ ಯೋಜನೆಗಳು ಉಳಿತಾಯ ಮತ್ತು ರಕ್ಷಣೆಯ ಜೊತೆಗೆ ಸಿಂಗಲ್ ಪ್ರೀಮಿಯಂ ಹಾಗೂ ಲಿಮಿಟೆಡ್ ಪ್ರೀಮಿಯಂ ಪಾವತಿ ಆಯ್ಕೆ ಒದಗಿಸುತ್ತವೆ.
04:42 PM (IST) May 27
04:27 PM (IST) May 27
ಬಾಲಿವುಡ್ನ ಸ್ಟಾರ್ ನಟ-ನಟಿಯರು ಮಾತ್ರವಲ್ಲ, ನಮ್ಮ ಸೌತ್ ಹೀರೋಗಳು ಕೂಡ ಬಾಡಿಗಾರ್ಡ್ಗಳಿಗಾಗಿ ಭಾರಿ ಹಣ ಖರ್ಚು ಮಾಡುತ್ತಾರೆ. ಪ್ಯಾನ್ ಇಂಡಿಯಾ ಹೀರೋ, ಮೆಗಾ ಪವರ್ ಸ್ಟಾರ್ ರಾಮ್ ಚರಣ್ ಅವರ ಬಾಡಿಗಾರ್ಡ್ ಯಾರು? ಅವರಿಗೆ ಚರಣ್ ಎಷ್ಟು ಸಂಬಳ ಕೊಡುತ್ತಾರೆ ಗೊತ್ತಾ?
04:23 PM (IST) May 27
ಪಶ್ಚಿಮ ಬಂಗಾಳದಲ್ಲಿ, ಟಿಎಂಸಿ ಹಿನ್ನೆಲೆಯುಳ್ಳ ಪ್ರಭಾವಿ ರೌಡಿಗಳನ್ನು ಪೊಲೀಸರು ಒಳ ಉಡುಪಿನಲ್ಲಿ ಸಾರ್ವಜನಿಕವಾಗಿ ಪರೇಡ್ ನಡೆಸಿದ್ದಾರೆ. ಬಿಜೆಪಿ ಸರ್ಕಾರದ ಈ ಕಠಿಣ ಕ್ರಮವನ್ನು ಟಿಎಂಸಿ 'ಮಾನವ ಹಕ್ಕುಗಳ ಉಲ್ಲಂಘನೆ' ಎಂದು ತೀವ್ರವಾಗಿ ಖಂಡಿಸಿದೆ.
03:58 PM (IST) May 27
Yuzvendra Chahal Opens Up on Quitting Alcohol After Divorce 2026ರ ಐಪಿಎಲ್ ಟೂರ್ನಿಯಲ್ಲಿ ಪಂಜಾಬ್ ಕಿಂಗ್ಸ್ ತಂಡದ ಅಭಿಯಾನ ಲೀಗ್ ಹಂತದಲ್ಲೇ ಮುಕ್ತಾಯವಾಗಿದೆ. ಪಂಜಾಬ್ ಕಿಂಗ್ಸ್ ಕ್ರಿಕೆಟಿಗ ಯುಜುವೇಂದ್ರ ಚಹಲ್ ತಮ್ಮ ಖಾಸಗಿ ಬದುಕಿನ ಅತ್ಯಂತ ಇಂಟ್ರೆಸ್ಟಿಂಗ್ ಸಂಗತಿ ಬಿಚ್ಚಿಟ್ಟಿದ್ದಾರೆ.
03:34 PM (IST) May 27
ಹೆಚ್ಚುತ್ತಿರುವ ಇಂಧನ ಬೆಲೆ ಮತ್ತು ಕಾರ್ಯಾಚರಣೆಯ ವೆಚ್ಚವನ್ನು ಸರಿದೂಗಿಸಲು, ಟಾಟಾ ಗ್ರೂಪ್ ಒಡೆತನದ ಏರ್ ಇಂಡಿಯಾ, ಜೂನ್ ಮತ್ತು ಆಗಸ್ಟ್ 2026 ರ ನಡುವೆ ಆಯ್ದ ದೇಶೀಯ ಮತ್ತು ಅಂತರರಾಷ್ಟ್ರೀಯ ಮಾರ್ಗಗಳಲ್ಲಿನ ವಿಮಾನ ಸಂಚಾರವನ್ನು ತಾತ್ಕಾಲಿಕವಾಗಿ ಕಡಿಮೆ ಮಾಡಲಿದೆ.
03:03 PM (IST) May 27
Vaibhav Suryavanshi Family Photo 19ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿಂದು ಎಲಿಮಿನೇಟರ್ ಪಂದ್ಯ ನಡೆಯಲಿದೆ. ಈ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ ಹಾಗೂ ರಾಜಸ್ಥಾನ ರಾಯಲ್ಸ್ ತಂಡಗಳು ಕಾದಾಡಲಿವೆ. ಈ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿ ಕುಟುಂಬದ ಫೋಟೋ ವೈರಲ್ ಆಗಿದೆ.
01:04 PM (IST) May 27
12:36 PM (IST) May 27
11:19 AM (IST) May 27
10:14 AM (IST) May 27
09:22 AM (IST) May 27
09:03 AM (IST) May 27
ಹಾಲಿ ಚಾಂಪಿಯನ್ ಆರ್ಸಿಬಿ, ಕ್ವಾಲಿಫೈಯರ್-1 ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು 92 ರನ್ಗಳಿಂದ ಮಣಿಸಿ ಸತತ 2ನೇ ಬಾರಿಗೆ ಫೈನಲ್ ಪ್ರವೇಶಿಸಿದೆ. ರಜತ್ ಪಾಟೀದಾರ್ ಅವರ ಅಜೇಯ 93 ರನ್ಗಳ ನೆರವಿನಿಂದ ಆರ್ಸಿಬಿ 254 ರನ್ಗಳ ಬೃಹತ್ ಮೊತ್ತ ಕಲೆಹಾಕಿದರೆ, ಗುಜರಾತ್ 162 ರನ್ಗಳಿ ಸೋಲುಂಡಿತು.
09:01 AM (IST) May 27