ಒಡಿಶಾದ ವಿಶ್ವಪ್ರಸಿದ್ಧ ಪುರಿ ಜಗನ್ನಾಥ ರಥಯಾತ್ರೆ ವೇಳೆ ಶುಕ್ರವಾರ ಕಾಲ್ತುಳಿತ ಸಂಭವಿಸಿದೆ. ಈ ದುರ್ಘಟನೆಯಲ್ಲಿ 750ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದು, ಈ ಪೈಕಿ 12 ಜನರ ಸ್ಥಿತಿ ಗಂಭೀರವಾಗಿದೆ. ರಥಯಾತ್ರೆ ಮಧ್ಯದಲ್ಲೇ ನಿಂತಿದ್ದು ಇತಿಹಾಸದಲ್ಲಿ ಇದೇ ಮೊದಲ ಬಾರಿ ಎನ್ನಲಾಗಿದೆ. ರಥಯಾತ್ರೆ ವೇಳೆ ವೈದ್ಯಕೀಯ ನೆರವು ಕಲ್ಪಿಸಲು ಹೊರಜಿಲ್ಲೆಗಳಿಂದ ಹೆಚ್ಚುವರಿ 378 ವೈದ್ಯರ ನಿಯೋಜಿಸಲಾಗಿದೆ.

03:31 PM (IST) Jun 29
02:07 PM (IST) Jun 29
ಒನ್ ವೇ ತಪ್ಪಾಗಿ ಬಂದ ಕಾರನ್ನು ತಡೆದ ಪೊಲೀಸ್ ಅಧಿಕಾರಿ ಮೇಲೆ ಹಲ್ಲೆ ನಡೆದಿದೆ.a
11:21 AM (IST) Jun 29
11:02 AM (IST) Jun 29
10:47 AM (IST) Jun 29