ಅಯೋಧ್ಯೆ ರಾಮಮಂದಿರದ ದೇಣಿಗೆ ದುರುಪಯೋಗ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಂಧಿತರಾಗಿರುವ 8 ಆರೋಪಿಗಳ ಮನೆಗಳ ಮೇಲೆ ಭಾನುವಾರ ಏಕಕಾಲದಲ್ಲಿ ಪೊಲೀಸರು ದಾಳಿ ನಡೆಸಿ, ಚಿನ್ನ, ಹಣ ಹಾಗೂ ಆಸ್ತಿ ಪತ್ರಗಳನ್ನು ವಶಪಡಿಸಿಕೊಂಡಿದ್ದಾರೆ.
ಸ್ಥಳೀಯ ಮ್ಯಾಜಿಸ್ಟ್ರೇಟ್ಗಳ ಜತೆಗೂಡಿ ಪೊಲೀಸ್ ತಂಡಗಳು ಲವಕುಶ ಮಿಶ್ರಾ, ಅವಿನಾಶ್ ಶುಕ್ಲಾ ಮತ್ತು ರಾಮಶಂಕರ ಯಾದವ್ ಸೇರಿದಂತೆ ಎಲ್ಲಾ 8 ಆರೋಪಿಗಳ ಮನೆಗಳಲ್ಲಿ ಶೋಧ ನಡೆಸಿವೆ. ಅಯೋಧ್ಯೆ ಕೋರ್ಟ್ ಇವರನ್ನು ಸೋಮವಾರದವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ 2 ದಿನಗಳ ಬಳಿಕ ಈ ದಾಳಿ ನಡೆದಿದೆ.
ಏನೇನು ವಶ?:
ಶೋಧದ ವೇಳೆ ಪೊಲೀಸರು ಆರೋಪಿ ಮನೀಶ್ ಯಾದವ್ ನಿವಾಸದಿಂದ ಆಧಾರ್ ಕಾರ್ಡ್ಗಳು, ಪ್ಯಾನ್ ಕಾರ್ಡ್ಗಳು, ಬ್ಯಾಂಕ್ ಸಂಬಂಧಿತ ವಿವರಗಳು ಸೇರಿದಂತೆ ಹಲವು ದಾಖಲೆಗಳನ್ನು ಸಂಗ್ರಹಿಸಿದ್ದಾರೆ. ರಾಮಶಂಕರ್ ಯಾದವ್ ಅಲಿಯಾಸ್ ಟಿನ್ನು ಯಾದವ್ ಮನೆಯಿಂದ ಹಣ, ಆಭರಣ ಮತ್ತು ಇತರ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. ಪ್ರತಿಯೊಬ್ಬ ಆರೋಪಿಯ ಮನೆಯಿಂದಲೂ ಕೆಲವು ವಸ್ತುಗಳನ್ನು ವಶಪಡಿಸಿಕೊಂಡಿದ್ದು, ಎಲ್ಲಾ ವಸ್ತುಗಳನ್ನು ಪರಿಶೀಲಿಸಲಾಗುತ್ತಿದೆ. ಪ್ರಾಸಿಕ್ಯೂಷನ್ ಪ್ರಕಾರ, ತನಿಖಾಧಿಕಾರಿಗಳು ಇಲ್ಲಿಯವರೆಗೆ 79.85 ಲಕ್ಷ ರು.ಗಳನ್ನು ವಶಪಡಿಸಿಕೊಂಡಿದ್ದಾರೆ.
01:44 PM (IST) Jun 29
01:11 PM (IST) Jun 29
ತಮಿಳುನಾಡಿನಲ್ಲಿ ಸಿನಿಮಾ ಮತ್ತು ರಾಜಕೀಯದ ಮಿಕ್ಸ್ ಇತ್ತೀಚಿನ ದಿನಗಳಲ್ಲಿ ಹೊಸ ಹಂತಕ್ಕೆ ತಲುಪಿದೆ. ಮಾಜಿ ಸಚಿವರ ಈ 'ತ್ರಿಶಾ ಡಿಸಿಎಂ' ಹೇಳಿಕೆಗೆ ವಿಜಯ್ ಅವರ ಪಕ್ಷ ಯಾವ ರೀತಿ ತಿರುಗೇಟು ನೀಡುತ್ತದೆ ಎಂಬುದನ್ನು ಕಾದು ನೋಡಬೇಕಿದೆ. ಒಂದು ವೇಳೆ ತ್ರಿಶಾ ನಿಜವಾಗಿಯೂ ರಾಜಕೀಯಕ್ಕೆ ಬಂದರೆ, ಅದೊಂದು ದೊಡ್ಡ ತಿರುವು ಆಗುವುದರಲ್ಲಿ ಸಂಶಯವಿಲ್ಲ!
12:51 PM (IST) Jun 29
12:25 PM (IST) Jun 29
2005ರಲ್ಲಿ ನಟಿಯ ಎಂಎಂಎಸ್ ಲೀಕ್ ಆಗಿ ಅವರ ವೃತ್ತಿಜೀವನದ ಮೇಲೆ ಗಂಭೀರ ಪರಿಣಾಮ ಬೀರಿತ್ತು. ಈ ವಿವಾದದಿಂದಾಗಿ ಸಿನಿಮಾಗಳಲ್ಲಿ ಅವಕಾಶ ಕಳೆದುಕೊಂಡ ರಿಯಾ, ನಂತರ ಡಿಜಿಟಲ್ ವೇದಿಕೆಗಳ ಮೂಲಕ ಮತ್ತೆ ಮುನ್ನೆಲೆಗೆ ಬಂದರು.
12:24 PM (IST) Jun 29
New Movies on OTT: ಈ ವಾರ ಓಟಿಟಿ ಪ್ರಿಯರಿಗೆ ಭರಪೂರ ಮನರಂಜನೆ ಕಾದಿದೆ. ಸಂದೀಪ್ ಕಿಶನ್ ಕಾಮಿಡಿ ವೆಬ್ ಸೀರೀಸ್ 'ಸೂಪರ್ ಸುಬ್ಬು' ನಿಂದ ಹಿಡಿದು, ಇಡೀ ಜಗತ್ತನ್ನೇ ಬೆಚ್ಚಿಬೀಳಿಸಿದ 'ಅಬ್ಸೆಶನ್' ಹಾರರ್ ಸಿನಿಮಾ ತನಕ, ಹಲವು ಹೊಸ ಸಿನಿಮಾಗಳು, ಸೀರೀಸ್ಗಳು ಸ್ಟ್ರೀಮಿಂಗ್ಗೆ ಸಿದ್ಧವಾಗಿವೆ.
12:20 PM (IST) Jun 29
11:52 AM (IST) Jun 29
11:36 AM (IST) Jun 29
10:49 AM (IST) Jun 29
10:48 AM (IST) Jun 29
10:45 AM (IST) Jun 29
10:19 AM (IST) Jun 29
ದೇಶದಲ್ಲಿ ಮದ್ಯ ಮಾರಾಟದಿಂದ ರಾಜ್ಯ ಸರ್ಕಾರಗಳ ಅಬಕಾರಿ ಸುಂಕ ಸಂಗ್ರಹಣೆಯು ಎರಡು ತಿಂಗಳಲ್ಲಿ ಶೇ. 82ರಷ್ಟು ಹೆಚ್ಚಾಗಿದೆ. ಒಟ್ಟು ಆದಾಯದಲ್ಲಿ ಉತ್ತರ ಪ್ರದೇಶ ಮೊದಲ ಸ್ಥಾನದಲ್ಲಿದ್ದರೆ, ಹರಿಯಾಣವು ಅತಿ ಹೆಚ್ಚು ಬೆಳವಣಿಗೆ ದರವನ್ನು ದಾಖಲಿಸಿದೆ.
09:41 AM (IST) Jun 29
ಇಂಡಿಗೊ ವಿಮಾನವು ಇಸ್ರೋದ 'ಗಗನ್' ತಂತ್ರಜ್ಞಾನ ಬಳಸಿ ಉದಯಪುರದಲ್ಲಿ ಯಶಸ್ವಿಯಾಗಿ ಲ್ಯಾಂಡ್ ಆಗುವ ಮೂಲಕ ಇತಿಹಾಸ ಸೃಷ್ಟಿಸಿದೆ. ಈ ಸ್ವದೇಶಿ ಉಪಗ್ರಹ ಆಧಾರಿತ ವ್ಯವಸ್ಥೆಯು GPS ಸಿಗ್ನಲ್ಗಳನ್ನು ಸರಿಪಡಿಸಿ, ಯಾವುದೇ ನೆಲದ ಉಪಕರಣಗಳಿಲ್ಲದೆ ವಿಮಾನಗಳ ಸುರಕ್ಷಿತ ಲ್ಯಾಂಡಿಂಗ್ಗೆ ದಾರಿ ಮಾಡಿಕೊಡುತ್ತದೆ.
09:36 AM (IST) Jun 29
09:21 AM (IST) Jun 29
ಲಂಡನ್: ಭಾರತ ಮಹಿಳಾ ಕ್ರಿಕೆಟ್ ತಂಡದ 2026ರ ಐಸಿಸಿ ಟಿ20 ವಿಶ್ವಕಪ್ ಸೆಮೀಸ್ಗೇರುವ ಕನಸು ಆಸೀಸ್ ಎದುರು ಸೋಲುವುದರೊಂದಿಗೆ ನುಚ್ಚುನೂರಾಗಿದೆ. ಇದರ ಬೆನ್ನಲ್ಲೇ ನಾಯಕಿ ಹರ್ಮನ್ಪ್ರೀತ್ ಕೌರ್ ನಾಯಕತ್ವ ಹಾಗೂ ಭವಿಷ್ಯದ ಬಗ್ಗೆ ಪ್ರಶ್ನೆಗಳು ಎದ್ದಿವೆ. ಈ ಬಗ್ಗೆ ಕೋಚ್ ಮೌನ ಮುರಿದಿದ್ದಾರೆ.
09:17 AM (IST) Jun 29
ವಿಶ್ವಸುಂದರಿ ಪಟ್ಟ ಪಡೆದಿದ್ದ ಐಶ್ವರ್ಯಾ ರೈ ಕೇವಲ ಸುಂದರಿ ಮಾತ್ರವಲ್ಲ, ಎಂತಹ ಕಷ್ಟದ ಪರಿಸ್ಥಿತಿಯಲ್ಲಿ ಅದೇನು ಮಾಡಿದ್ದರು ಎಂಬ ಸೀಕ್ರೆಟ್ ಇಲ್ಲಿ ರಿವೀಲ್ ಆಗಿದೆ. ಈ ಸಂಗತಿಯನ್ನು ಸಹನಟಿ ಸಾದಿಯಾ ಹೇಳಿದ್ದಾರೆ. ಮುಂದೆ 2007ರಲ್ಲಿ ಅಭಿಷೇಕ್ ಬಚ್ಚನ್ ಅವರನ್ನು ವಿವಾಹವಾ
09:03 AM (IST) Jun 29
kannada actress krishi thapanda: ನಟಿ, ಬಿಗ್ ಬಾಸ್ ಸ್ಪರ್ಧಿ ಕೃಷಿ ತಾಪಂಡ ಅವರ ಮನೆಯಲ್ಲಿ ಗೆಳೆಯ ವೈಶಾಖ್ ಆತ್ಮ*ಹತ್ಯೆ ಮಾಡಿಕೊಂಡಿದ್ದರು. ಈಗ ಕೃಷಿ ತಾಪಂಡ ಅವರು ಸೋಶಿಯಲ್ ಮೀಡಿಯಾದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಹಾಗಾದರೆ ಕೃಷಿ ಈಗ ಏನು ಹೇಳ್ತಿದ್ದಾರೆ?
08:42 AM (IST) Jun 29
08:26 AM (IST) Jun 29
07:58 AM (IST) Jun 29
07:43 AM (IST) Jun 29
ಖ್ಯಾತ ಶೂಟರ್ ಜಸ್ಪಾಲ್ ರಾಣಾ ಅವರ ನಿಧನದ ದುಃಖ ಮಾಸುವ ಮುನ್ನವೇ, ಅವರ ತಾಯಿ ಶ್ಯಾಮಾ ದೇವಿ ರಾಣಾ ಅವರು ಕ್ಯಾನ್ಸರ್ನಿಂದಾಗಿ ದೆಹಲಿಯಲ್ಲಿ ನಿಧನರಾಗಿದ್ದಾರೆ. ಮಗನ ಜನ್ಮದಿನದಂದೇ ತಾಯಿ ಇಹಲೋಕ ತ್ಯಜಿಸಿದ್ದು, ರಾಣಾ ಕುಟುಂಬದ ದುಃಖವನ್ನು ಇಮ್ಮಡಿಗೊಳಿಸಿದೆ.
06:43 AM (IST) Jun 29
06:36 AM (IST) Jun 29
05:41 AM (IST) Jun 29
05:33 AM (IST) Jun 29