ಅಯೋಧ್ಯೆ ರಾಮಮಂದಿರದ ದೇಣಿಗೆ ದುರುಪಯೋಗ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಂಧಿತರಾಗಿರುವ 8 ಆರೋಪಿಗಳ ಮನೆಗಳ ಮೇಲೆ ಭಾನುವಾರ ಏಕಕಾಲದಲ್ಲಿ ಪೊಲೀಸರು ದಾಳಿ ನಡೆಸಿ, ಚಿನ್ನ, ಹಣ ಹಾಗೂ ಆಸ್ತಿ ಪತ್ರಗಳನ್ನು ವಶಪಡಿಸಿಕೊಂಡಿದ್ದಾರೆ.
ಸ್ಥಳೀಯ ಮ್ಯಾಜಿಸ್ಟ್ರೇಟ್ಗಳ ಜತೆಗೂಡಿ ಪೊಲೀಸ್ ತಂಡಗಳು ಲವಕುಶ ಮಿಶ್ರಾ, ಅವಿನಾಶ್ ಶುಕ್ಲಾ ಮತ್ತು ರಾಮಶಂಕರ ಯಾದವ್ ಸೇರಿದಂತೆ ಎಲ್ಲಾ 8 ಆರೋಪಿಗಳ ಮನೆಗಳಲ್ಲಿ ಶೋಧ ನಡೆಸಿವೆ. ಅಯೋಧ್ಯೆ ಕೋರ್ಟ್ ಇವರನ್ನು ಸೋಮವಾರದವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ 2 ದಿನಗಳ ಬಳಿಕ ಈ ದಾಳಿ ನಡೆದಿದೆ.
ಏನೇನು ವಶ?:
ಶೋಧದ ವೇಳೆ ಪೊಲೀಸರು ಆರೋಪಿ ಮನೀಶ್ ಯಾದವ್ ನಿವಾಸದಿಂದ ಆಧಾರ್ ಕಾರ್ಡ್ಗಳು, ಪ್ಯಾನ್ ಕಾರ್ಡ್ಗಳು, ಬ್ಯಾಂಕ್ ಸಂಬಂಧಿತ ವಿವರಗಳು ಸೇರಿದಂತೆ ಹಲವು ದಾಖಲೆಗಳನ್ನು ಸಂಗ್ರಹಿಸಿದ್ದಾರೆ. ರಾಮಶಂಕರ್ ಯಾದವ್ ಅಲಿಯಾಸ್ ಟಿನ್ನು ಯಾದವ್ ಮನೆಯಿಂದ ಹಣ, ಆಭರಣ ಮತ್ತು ಇತರ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. ಪ್ರತಿಯೊಬ್ಬ ಆರೋಪಿಯ ಮನೆಯಿಂದಲೂ ಕೆಲವು ವಸ್ತುಗಳನ್ನು ವಶಪಡಿಸಿಕೊಂಡಿದ್ದು, ಎಲ್ಲಾ ವಸ್ತುಗಳನ್ನು ಪರಿಶೀಲಿಸಲಾಗುತ್ತಿದೆ. ಪ್ರಾಸಿಕ್ಯೂಷನ್ ಪ್ರಕಾರ, ತನಿಖಾಧಿಕಾರಿಗಳು ಇಲ್ಲಿಯವರೆಗೆ 79.85 ಲಕ್ಷ ರು.ಗಳನ್ನು ವಶಪಡಿಸಿಕೊಂಡಿದ್ದಾರೆ.
11:14 PM (IST) Jun 29
ಕಾಶ್ಮೀರಿ ಪಂಡಿತ್ ಸರಳಾ ಭಟ್ ಪ್ರಕರಣ 36 ವರ್ಷ ಬಳಿಕ ಸದ್ದು ಮಾಡುತ್ತಿದೆ. ಕಾಶ್ಮೀರ ಕಣಿವೆಯಿಂದ ಪಂಡಿತರ ಓಡಿಸಲು ಉಗ್ರರು ನಡೆಸಿದ ನರಮೇಧಗಳಲ್ಲಿ ನರ್ಸ್ ಆಗಿ ಸೇವೆ ಸಲ್ಲಿಸುತ್ತಿದ್ದ ಸರಳಾ ಭಟ್ ದಾರುಣವಾಗಿ ಅಂತ್ಯವಾಗಿದ್ದಳು. ಏನಿದು ಪ್ರಕರಣ, ಈಗಿನ ಬೆಳವಣಿಗೆ ಏನು?
09:14 PM (IST) Jun 29
Salman Khan: ಕಳೆದ 51 ವರ್ಷಗಳಿಂದ ಗ್ಯಾಲಕ್ಸಿ ಅಪಾರ್ಟ್ಮೆಂಟ್ನಲ್ಲಿ ವಾಸಿಸುತ್ತಿರುವ ಸಲ್ಮಾನ್ ಖಾನ್ ಮತ್ತು ಅವರ ಕುಟುಂಬ, ಶೀಘ್ರದಲ್ಲೇ ಹೊಸ ಸಮುದ್ರಕ್ಕೆ ಮುಖ ಮಾಡಿರುವ ಬಂಗಲೆಗೆ ಶಿಫ್ಟ್ ಆಗಬಹುದು. ಈ ನಿರ್ಧಾರದ ಹಿಂದಿನ ಕಾರಣ ಏನು ಅನ್ನೋದು ವರದಿಗಳಿಂದ ತಿಳಿದುಬಂದಿದೆ.
08:40 PM (IST) Jun 29
08:30 PM (IST) Jun 29
'Aravinda Sametha' ಚಿತ್ರದ ಬಳಿಕ ಜೂ.ಎನ್ಟಿಆರ್ ಮತ್ತು ತ್ರಿವಿಕ್ರಮ್ ಜೋಡಿ ಮತ್ತೆ ಒಂದಾಗುತ್ತಿದೆ. ಈ ಸೆನ್ಸೇಷನಲ್ ಪ್ರಾಜೆಕ್ಟ್ನ ಘೋಷಣೆಯಾಗಿದ್ದು, ಬಿಡುಗಡೆಯಾದ ಪೋಸ್ಟರ್ ಸಖತ್ ಕುತೂಹಲ ಮೂಡಿಸಿದೆ.
08:24 PM (IST) Jun 29
ಕೇಂದ್ರ ಸರ್ಕಾರ ಇರಾನ್ ಯುದ್ಧದ ವೇಳೆ ಪೆಟ್ರೋಲ್ ಹಾಗೂ ಡೀಸೆಲ್ ಮೇಲೆ ಕೆಲ ನಿರ್ಬಂಧ ವಿಧಿಸಿತ್ತು. ಇದೀಗ ಪೂರೈಕೆ ಸರಿಯಾದ ಪ್ರಮಾಣದಲ್ಲಿ ಆಗುತ್ತಿರುವ ಕಾರಣ ಜುಲೈ 1 ರಿಂದಲೇ ಇಂಧನ ಮೇಲಿನ ನಿರ್ಬಂಧ ತೆರೆವುಗೊಳಿಸಿದೆ.
08:07 PM (IST) Jun 29
Ravi Teja ಮತ್ತು ಪ್ರಿಯಾ ಭವಾನಿ ಶಂಕರ್ ಅಭಿನಯದ 'ಇರುಮುಡಿ' ಸಿನಿಮಾದ ಮೊದಲ ಹಾಡು 'ಇರುಮುಡಿ ಕಟ್ಟು' ಬಿಡುಗಡೆಯಾಗಿದೆ. ಅಯ್ಯಪ್ಪ ಸ್ವಾಮಿಯ ಭಕ್ತಿಭಾವ ಸಾರುವ ಈ ಗೀತೆಯಲ್ಲಿ ರವಿತೇಜ ದೈವಿಕ ಲುಕ್ನಲ್ಲಿ ಕಾಣಿಸಿಕೊಂಡಿದ್ದಾರೆ.
07:36 PM (IST) Jun 29
ಸಲ್ಮಾನ್ ಖಾನ್ ಮತ್ತು ಈದ್ ಹಬ್ಬಕ್ಕೆ ಯಾವತ್ತೂ ಅವಿನಾಭಾವ ಸಂಬಂಧವಿದೆ. ಈ ಹೊಸ ಸಿನಿಮಾ ಕೂಡ 2027ರ ಈದ್ ಹಬ್ಬದ ಸಂಭ್ರಮದಲ್ಲಿ ವಿಶ್ವದಾದ್ಯಂತ ಬಿಡುಗಡೆಯಾಗಲಿದೆ. ಸದ್ಯದಲ್ಲೇ ಚಿತ್ರತಂಡವು ಈ ಬಗ್ಗೆ ಅಧಿಕೃತ ಘೋಷಣೆ ಹೊರಡಿಸಲು ಸಿದ್ಧತೆ ನಡೆಸುತ್ತಿದೆ.
07:27 PM (IST) Jun 29
Rajamouli ಅವರ ಮುಂದಿನ ಬ್ರಹ್ಮಾಂಡ ಸಿನಿಮಾ 'ವಾರಣಾಸಿ' ಬಗ್ಗೆ ದಿನಕ್ಕೊಂದು ಹೊಸ ಸುದ್ದಿ ಹೊರಬೀಳುತ್ತಿದೆ. ಇದೀಗ ಚಿತ್ರದ ಯುದ್ಧದ ದೃಶ್ಯವೊಂದಕ್ಕೆ 3500 ಸಹ ಕಲಾವಿದರನ್ನು ಬಳಸಿಕೊಳ್ಳಲಾಗುತ್ತಿದೆ ಎಂಬ ಮಾಹಿತಿ ಬಂದಿದೆ.
07:12 PM (IST) Jun 29
06:13 PM (IST) Jun 29
Mithun Sridevi ಸಂಬಂಧದ ಬಗ್ಗೆ ಹಿರಿಯ ಸಿನಿಮಾ ಪತ್ರಕರ್ತ ಜ್ಯೋತಿ ವೆಂಕಟೇಶ್ ಹೊಸ ಮಾಹಿತಿ ಬಹಿರಂಗಪಡಿಸಿದ್ದಾರೆ. ಇಬ್ಬರೂ ಮೂರು ತಿಂಗಳು ಗಂಡ-ಹೆಂಡತಿಯಂತೆ ಒಟ್ಟಿಗೆ ವಾಸಿಸಿದ್ದರು ಎಂಬ ಹೇಳಿಕೆ ಇದೀಗ ಬಾಲಿವುಡ್ನಲ್ಲಿ ಮತ್ತೆ ಚರ್ಚೆಗೆ ಕಾರಣವಾಗಿದೆ.
06:12 PM (IST) Jun 29
ಕಾಕ್ರೋಚ್ ಜನತಾ ಪಾರ್ಟಿ ಜಂತರ್ ಮಂತರ್ನಲ್ಲಿ ಧರಣಿ ತೀವ್ರಗೊಳಿಸಿದೆ. ಇದರ ಬೆನ್ನಲ್ಲೇ ನಟ ಪ್ರಕಾಶ್ ರಾಜ್, ಸಿಜಪಿ ಸಂಸ್ಥಾಪಕನಿಗೆ ಧೈರ್ಯ ತುಂಬಿ ಟ್ವೀಟ್ ಮಾಡಿದ್ದಾರೆ. ಆದರೆ ಈ ಟ್ವೀಟ್ ಟ್ರೋಲ್ಗೆ ಗುರಿಯಾಗಿದೆ.
06:00 PM (IST) Jun 29
05:51 PM (IST) Jun 29
05:34 PM (IST) Jun 29
Sunil Gavaskar on Vaibhav Suryavanshi:15 ವರ್ಷದ ವೈಭವ್ ಸೂರ್ಯವಂಶಿಗೆ ಇಂಗ್ಲೆಂಡ್ ವಿರುದ್ಧದ ಮುಂಬರುವ 5 ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯದಿಂದಲೇ ಆಡುವ ಟೀಂಗೆ (Playing XI) ಸೇರಿಸಿಕೊಳ್ಳಬೇಕು ಮಾಜಿ ಕ್ರಿಕೆಟರ್ ಸುನಿಲ್ ಗಾವಸ್ಕರ್ ಅವರು ಹೇಳಿದ್ದಾರೆ.
05:18 PM (IST) Jun 29
ಲಾರ್ಡ್ಸ್: 2026ರ ಐಸಿಸಿ ಮಹಿಳಾ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಆಸ್ಟ್ರೇಲಿಯಾ ಎದುರಿನ ಪಂದ್ಯದಲ್ಲಿ ಭಾರತದ ಅನುಭವಿ ಬೌಲಿಂಗ್ ಆಲ್ರೌಂಡರ್ ದೀಪ್ತಿ ಶರ್ಮಾ ವಿಶ್ವದಾಖಲೆ ನಿರ್ಮಿಸಿದ್ದಾರೆ. ಈ ಮೂಲಕ ಅಂತಾರಾಷ್ಟ್ರೀಯ ಮಹಿಳಾ ಕ್ರಿಕೆಟ್ನಲ್ಲಿ ದೀಪ್ತಿ ಶರ್ಮಾ ಹೊಸ ಮೈಲಿಗಲ್ಲು ನೆಟ್ಟಿದ್ದಾರೆ.
04:54 PM (IST) Jun 29
Tamil Actor Suriya And TJ Gnanavel Movie: ತಮಿಳು ನಟ ಸೂರ್ಯ ಹಾಗೂ ಹೊಂಬಾಳೆ ಫಿಲ್ಮ್ಸ್ ಸೇರಿ ಹೊಸ ಸಿನಿಮಾ ಮಾಡಲಿದೆ. ಇದಕ್ಕೆ ನಿರ್ದೇಶಕರು ಯಾರು? ನಾಯಕಿ ಯಾರು ಎಂದು ಕೂಡ ಘೋಷಣೆ ಮಾಡಿದ್ದಾರೆ. ಈ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ.
04:39 PM (IST) Jun 29
04:14 PM (IST) Jun 29
ಹಲವು ದಿನಗಳ ಚಿಕಿತ್ಸೆಯ ನಂತರ ಸೈಫ್ ಚೇತರಿಸಿಕೊಂಡರು. ಆದರೆ ಆ ದಾಳಿಕೋರನನ್ನು ಏನು ಮಾಡಬೇಕು ಎಂಬ ಪ್ರಶ್ನೆ ಎದುರಾದಾಗ ಸೈಫ್ ತೆಗೆದುಕೊಂಡ ನಿರ್ಧಾರ ಎಲ್ಲರನ್ನೂ ಅಚ್ಚರಿಗೊಳಿಸಿದೆ. "ಆತ ನನ್ನನ್ನು ಕೊಲ್ಲಲು ಬಂದಿದ್ದನ್ನು ನೆನಪಿಸಿಕೊಂಡಾಗ ಕ್ಷಮಿಸಲು ಸಾಧ್ಯವೇ ಇರಲಿಲ್ಲ.
03:58 PM (IST) Jun 29
02:23 PM (IST) Jun 29
ಉತ್ತರ ಪ್ರದೇಶದ ಬಿಜ್ನೋರ್ನಲ್ಲಿ, 14 ವರ್ಷದ ಬಾಲಕನೊಬ್ಬ ಸೇಡು ತೀರಿಸಿಕೊಳ್ಳಲು 7 ವರ್ಷದ ಮಗುವಿಗೆ ಜಾನುವಾರುಗಳಿಗೆ ಬಳಸುವ ಆಕ್ಸಿಟೋಸಿನ್ ಇಂಜೆಕ್ಷನ್ ಚುಚ್ಚಿ ಕೊಂದಿದ್ದಾನೆ. ದೌರ್ಜನ್ಯ ಯತ್ನವನ್ನು ತಡೆದಿದ್ದಕ್ಕೆ ಹಗೆತನ ಸಾಧಿಸಿ ಈ ಕೃತ್ಯ ಎಸಗಿದ್ದಾನೆ.
02:13 PM (IST) Jun 29
ಸೂರ್ಯ ಕೂಡ ಅವರ ಜೊತೆಗೂಡುತ್ತಾರಾ ಅಥವಾ ಸ್ವತಂತ್ರವಾಗಿ ಹೊಸ ಹಾದಿ ತುಳಿಯುತ್ತಾರಾ ಎಂಬುದು ಕುತೂಹಲ ಮೂಡಿಸಿದೆ. ಒಂದು ವೇಳೆ ಸೂರ್ಯ ರಾಜಕೀಯಕ್ಕೆ ಬರುವುದು ಅಧಿಕೃತವಾದರೆ, ತಮಿಳುನಾಡು ರಾಜಕೀಯದಲ್ಲಿ ಸಿನಿಮಾ ಸ್ಟಾರ್ಗಳ ನಡುವೆಯೇ ದೊಡ್ಡ ಪೈಪೋಟಿ ಏರ್ಪಡಲಿದೆ.
01:44 PM (IST) Jun 29
01:11 PM (IST) Jun 29
ತಮಿಳುನಾಡಿನಲ್ಲಿ ಸಿನಿಮಾ ಮತ್ತು ರಾಜಕೀಯದ ಮಿಕ್ಸ್ ಇತ್ತೀಚಿನ ದಿನಗಳಲ್ಲಿ ಹೊಸ ಹಂತಕ್ಕೆ ತಲುಪಿದೆ. ಮಾಜಿ ಸಚಿವರ ಈ 'ತ್ರಿಶಾ ಡಿಸಿಎಂ' ಹೇಳಿಕೆಗೆ ವಿಜಯ್ ಅವರ ಪಕ್ಷ ಯಾವ ರೀತಿ ತಿರುಗೇಟು ನೀಡುತ್ತದೆ ಎಂಬುದನ್ನು ಕಾದು ನೋಡಬೇಕಿದೆ. ಒಂದು ವೇಳೆ ತ್ರಿಶಾ ನಿಜವಾಗಿಯೂ ರಾಜಕೀಯಕ್ಕೆ ಬಂದರೆ, ಅದೊಂದು ದೊಡ್ಡ ತಿರುವು ಆಗುವುದರಲ್ಲಿ ಸಂಶಯವಿಲ್ಲ!
12:51 PM (IST) Jun 29
12:25 PM (IST) Jun 29
2005ರಲ್ಲಿ ನಟಿಯ ಎಂಎಂಎಸ್ ಲೀಕ್ ಆಗಿ ಅವರ ವೃತ್ತಿಜೀವನದ ಮೇಲೆ ಗಂಭೀರ ಪರಿಣಾಮ ಬೀರಿತ್ತು. ಈ ವಿವಾದದಿಂದಾಗಿ ಸಿನಿಮಾಗಳಲ್ಲಿ ಅವಕಾಶ ಕಳೆದುಕೊಂಡ ರಿಯಾ, ನಂತರ ಡಿಜಿಟಲ್ ವೇದಿಕೆಗಳ ಮೂಲಕ ಮತ್ತೆ ಮುನ್ನೆಲೆಗೆ ಬಂದರು.
12:24 PM (IST) Jun 29
New Movies on OTT: ಈ ವಾರ ಓಟಿಟಿ ಪ್ರಿಯರಿಗೆ ಭರಪೂರ ಮನರಂಜನೆ ಕಾದಿದೆ. ಸಂದೀಪ್ ಕಿಶನ್ ಕಾಮಿಡಿ ವೆಬ್ ಸೀರೀಸ್ 'ಸೂಪರ್ ಸುಬ್ಬು' ನಿಂದ ಹಿಡಿದು, ಇಡೀ ಜಗತ್ತನ್ನೇ ಬೆಚ್ಚಿಬೀಳಿಸಿದ 'ಅಬ್ಸೆಶನ್' ಹಾರರ್ ಸಿನಿಮಾ ತನಕ, ಹಲವು ಹೊಸ ಸಿನಿಮಾಗಳು, ಸೀರೀಸ್ಗಳು ಸ್ಟ್ರೀಮಿಂಗ್ಗೆ ಸಿದ್ಧವಾಗಿವೆ.
12:20 PM (IST) Jun 29
11:52 AM (IST) Jun 29
11:36 AM (IST) Jun 29
10:49 AM (IST) Jun 29
10:48 AM (IST) Jun 29
10:45 AM (IST) Jun 29
10:19 AM (IST) Jun 29
ದೇಶದಲ್ಲಿ ಮದ್ಯ ಮಾರಾಟದಿಂದ ರಾಜ್ಯ ಸರ್ಕಾರಗಳ ಅಬಕಾರಿ ಸುಂಕ ಸಂಗ್ರಹಣೆಯು ಎರಡು ತಿಂಗಳಲ್ಲಿ ಶೇ. 82ರಷ್ಟು ಹೆಚ್ಚಾಗಿದೆ. ಒಟ್ಟು ಆದಾಯದಲ್ಲಿ ಉತ್ತರ ಪ್ರದೇಶ ಮೊದಲ ಸ್ಥಾನದಲ್ಲಿದ್ದರೆ, ಹರಿಯಾಣವು ಅತಿ ಹೆಚ್ಚು ಬೆಳವಣಿಗೆ ದರವನ್ನು ದಾಖಲಿಸಿದೆ.
09:41 AM (IST) Jun 29
ಇಂಡಿಗೊ ವಿಮಾನವು ಇಸ್ರೋದ 'ಗಗನ್' ತಂತ್ರಜ್ಞಾನ ಬಳಸಿ ಉದಯಪುರದಲ್ಲಿ ಯಶಸ್ವಿಯಾಗಿ ಲ್ಯಾಂಡ್ ಆಗುವ ಮೂಲಕ ಇತಿಹಾಸ ಸೃಷ್ಟಿಸಿದೆ. ಈ ಸ್ವದೇಶಿ ಉಪಗ್ರಹ ಆಧಾರಿತ ವ್ಯವಸ್ಥೆಯು GPS ಸಿಗ್ನಲ್ಗಳನ್ನು ಸರಿಪಡಿಸಿ, ಯಾವುದೇ ನೆಲದ ಉಪಕರಣಗಳಿಲ್ಲದೆ ವಿಮಾನಗಳ ಸುರಕ್ಷಿತ ಲ್ಯಾಂಡಿಂಗ್ಗೆ ದಾರಿ ಮಾಡಿಕೊಡುತ್ತದೆ.
09:36 AM (IST) Jun 29
09:21 AM (IST) Jun 29
ಲಂಡನ್: ಭಾರತ ಮಹಿಳಾ ಕ್ರಿಕೆಟ್ ತಂಡದ 2026ರ ಐಸಿಸಿ ಟಿ20 ವಿಶ್ವಕಪ್ ಸೆಮೀಸ್ಗೇರುವ ಕನಸು ಆಸೀಸ್ ಎದುರು ಸೋಲುವುದರೊಂದಿಗೆ ನುಚ್ಚುನೂರಾಗಿದೆ. ಇದರ ಬೆನ್ನಲ್ಲೇ ನಾಯಕಿ ಹರ್ಮನ್ಪ್ರೀತ್ ಕೌರ್ ನಾಯಕತ್ವ ಹಾಗೂ ಭವಿಷ್ಯದ ಬಗ್ಗೆ ಪ್ರಶ್ನೆಗಳು ಎದ್ದಿವೆ. ಈ ಬಗ್ಗೆ ಕೋಚ್ ಮೌನ ಮುರಿದಿದ್ದಾರೆ.
09:17 AM (IST) Jun 29
ವಿಶ್ವಸುಂದರಿ ಪಟ್ಟ ಪಡೆದಿದ್ದ ಐಶ್ವರ್ಯಾ ರೈ ಕೇವಲ ಸುಂದರಿ ಮಾತ್ರವಲ್ಲ, ಎಂತಹ ಕಷ್ಟದ ಪರಿಸ್ಥಿತಿಯಲ್ಲಿ ಅದೇನು ಮಾಡಿದ್ದರು ಎಂಬ ಸೀಕ್ರೆಟ್ ಇಲ್ಲಿ ರಿವೀಲ್ ಆಗಿದೆ. ಈ ಸಂಗತಿಯನ್ನು ಸಹನಟಿ ಸಾದಿಯಾ ಹೇಳಿದ್ದಾರೆ. ಮುಂದೆ 2007ರಲ್ಲಿ ಅಭಿಷೇಕ್ ಬಚ್ಚನ್ ಅವರನ್ನು ವಿವಾಹವಾ
09:03 AM (IST) Jun 29
kannada actress krishi thapanda: ನಟಿ, ಬಿಗ್ ಬಾಸ್ ಸ್ಪರ್ಧಿ ಕೃಷಿ ತಾಪಂಡ ಅವರ ಮನೆಯಲ್ಲಿ ಗೆಳೆಯ ವೈಶಾಖ್ ಆತ್ಮ*ಹತ್ಯೆ ಮಾಡಿಕೊಂಡಿದ್ದರು. ಈಗ ಕೃಷಿ ತಾಪಂಡ ಅವರು ಸೋಶಿಯಲ್ ಮೀಡಿಯಾದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಹಾಗಾದರೆ ಕೃಷಿ ಈಗ ಏನು ಹೇಳ್ತಿದ್ದಾರೆ?
08:42 AM (IST) Jun 29
08:26 AM (IST) Jun 29