ಹೈದರಾಬಾದ್: ತೆಲಂಗಾಣ ಹಾಕಿ ಅಸೋಸಿಯೇಷನ್ ಅಧ್ಯಕ್ಷ, ಬಂಗಾರು ಬಾಬು ಅಂತಲೇ ಖ್ಯಾತಿ ಪಡೆದಿರುವ ಕೊಂಡ ವಿಜಯ್ ಕುಮಾರ್ ಸುಮಾರು 2 ಕೇಜಿ ಮೌಲ್ಯದ ಚಿನ್ನಾಭರಣ ಧರಿಸಿ ವಿಮಾನದಲ್ಲಿ ಪ್ರಯಾಣಿಸಿದ್ದಾರೆ. ಈ ಬೆನ್ನಲ್ಲೇ ದಿಲ್ಲಿ ಏರ್ಪೋರ್ಟ್ನಲ್ಲಿ ಅಧಿಕಾರಿಗಳು ಅವರನ್ನು ತಡೆದು ಚಿನ್ನ ಜಪ್ತಿ ಮಾಡಿದ್ದಾರೆ,
ವಿಜಯ್ ಕುಮಾರ್ ಕ್ರೀಡಾ ಕಾರ್ಯಕ್ರಮದಲ್ಲಿ ಭಾಗವಹಿಸಲು ಹೈದರಾಬಾದ್ನಿಂದ ದೆಹಲಿಗೆ 2.3 ಕೋಟಿ ರು. ಮೌಲ್ಯದ ಚಿನ್ನ ಧರಿಸಿ ಬಂದಿದ್ದರು. ದಿಲ್ಲಿ ವಿಮಾನದಲ್ಲಿ ಬಂದಿಳಿಯುತ್ತಿದ್ದಂತೆ ಸಿಐಎಸ್ಎಫ್ ಸಿಬ್ಬಂದಿ ಅವರನ್ನು ತಡೆದು ಚಿನ್ನಾಭರಣದ ಆದಾಯದ ಮೂಲ ಕೇಳಿದ್ದಾರೆ. ಆದರೆ ಈ ವೇಳೆ ಅವರು ಸಮರ್ಪಕ ಉತ್ತರ ನೀಡಲು ವಿಫಲರಾಗಿದ್ದಾರೆ. ಹೀಗಾಗಿ 1.4 ಕೋಟಿ ಚಿನ್ನವನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಆದರೆ ಅವರು ಕಾರ್ಯಕ್ರಮಕ್ಕೆ ಹೋಗಲು ಅನುಮತಿ ನೀಡಿದ್ದಾರೆ
09:38 AM (IST) Mar 29
09:38 AM (IST) Mar 29
ಹಣ ಕಂಡ್ರೆ ಹೆಣನೂ ಬಾಯ್ಬಿಡುತ್ತೆ ಎಂಬ ಗಾದೆ ಮಾತು ನಮ್ಮಲ್ಲಿ ಚಾಲ್ತಿಯಲ್ಲಿದೆ. ಜನರಿಗಿರುವ ಹಣವ ವ್ಯಾಮೋಹ ಅಂಥದ್ದು. ಆದರೆ ಇಲ್ಲೊಂದು ಕಡೆ ರೈತ ಮಹಿಳೆಯೊಬ್ಬರು ತಮ್ಮ ಖಾತೆಗೆ ಅಚಾನಕ್ ಆಗಿ ಬಂದು ಬಿದ್ದ 10 ಕೋಟಿ ರೂಪಾಯಿ ಹಣ ನನ್ನದಲ್ಲ, ಹೀಗಾಗಿ ಹಣ ವಾಪಸ್ ಪಡೆಯುವಂತೆ ಮನವಿ ಮಾಡಿದ್ದಾರೆ.
09:08 AM (IST) Mar 29
08:32 AM (IST) Mar 29
08:32 AM (IST) Mar 29
08:20 AM (IST) Mar 29