ನವದೆಹಲಿ: ಪಂಚರಾಜ್ಯಗಳ ಚುನಾವಣೆಗಳು ಮುಗಿದ ಬೆನ್ನಲ್ಲೇ ಮತದಾನೋತ್ತರ ಸಮೀಕ್ಷೆಗಳು ಪ್ರಕಟವಾಗಿದ್ದು 3 ರಾಜ್ಯಗಳಲ್ಲಿ ಯಥಾಸ್ಥಿತಿ ಮುಂದುವರೆಯುವ, ಕೇರಳದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಮರಳುವ ಮತ್ತು ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮತ್ತು ಟಿಎಂಸಿ ನಡುವೆ ತುರುಸಿನ ಹೋರಾಟದ ಸುಳಿವು ನೀಡಿವೆ.

09:47 PM (IST) Apr 30
ಹವಾಮಾನ ವೈಪರೀತ್ಯಗಳ ನಡುವೆ ರೈತರು ಕೃಷಿ ಮಾಡುವುದೆಂದರೆ ಅತ್ಯಂತ ಸವಾಲಿನ ಕೆಲಸ. ಈ ಸವಾಲುಗಳ ಎದುರಿಸಿ ಬೆಳೆ ಬೆಳೆದರೂ ಅವರ ಬೆಳೆಗಳಿಗೆ ಉತ್ತಮ ಬೆಲೆ ಸಿಗುವುದಂತೂ ತೀರ ಕಷ್ಟವೇ. ಇಷ್ಟೆಲ್ಲಾ ಸಮಸ್ಯೆಗಳ..
08:55 PM (IST) Apr 30
ಸದ್ಯಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಸಿಎಂ ಆಗುವ ಪ್ರಶ್ನೆ ಉದ್ಭವಿಸಲ್ಲ. ಆದರೆ, ಹೈಕಮಾಂಡ್ ಯಾವ ತೀರ್ಮಾನವನ್ನು ತೆಗೆದುಕೊಂಡರೂ ಅದನ್ನು ನಾವು ಸ್ವಾಗತಿಸುತ್ತೇವೆ ಎಂದು ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು.
08:54 PM (IST) Apr 30
ಹೈದರಾಬಾದ್ನಲ್ಲಿ ಸಾಫ್ಟ್ವೇರ್ ಇಂಜಿನಿಯರ್ ಸೀತಾರಾಂ, ಪತ್ನಿ ರೇಣುಕಾಳ ಅನೈತಿಕ ಸಂಬಂಧಗಳಿಂದ ಬೇಸತ್ತು ಆತ್ಮಹ*ತ್ಯೆ ಮಾಡಿಕೊಂಡಿದ್ದಾರೆ. ಸಾವಿಗೂ ಮುನ್ನ ಬರೆದ 19 ಪುಟಗಳ ಡೆತ್ ನೋಟ್ ಆಧರಿಸಿ, ಪೊಲೀಸರು ಪತ್ನಿ ಹಾಗೂ ಆಕೆಯ ಪ್ರಿಯಕರರನ್ನು ಬಂಧಿಸಿದ್ದಾರೆ.
08:05 PM (IST) Apr 30
07:52 PM (IST) Apr 30
07:35 PM (IST) Apr 30
06:49 PM (IST) Apr 30
06:44 PM (IST) Apr 30
ಪಶ್ಚಿಮ ಬಂಗಾಳದ ಎಕ್ಸಿಟ್ ಪೋಲ್ಗಳನ್ನು ತಿರಸ್ಕರಿಸಿರುವ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ತಮ್ಮ ಟಿಎಂಸಿ ಪಕ್ಷ 226ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಫಲಿತಾಂಶ ಪ್ರಕಟವಾಗುವವರೆಗೆ ಮತ ಎಣಿಕೆ ಕೇಂದ್ರಗಳ ಬಳಿ ಕಾವಲು ಕಾಯುವಂತೆ ಅವರು ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ,
06:20 PM (IST) Apr 30
06:20 PM (IST) Apr 30
ಮುಂಬೈ: ಐದು ಬಾರಿಯ ಐಪಿಎಲ್ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡವು, ಸನ್ರೈಸರ್ಸ್ ಹೈದರಾಬಾದ್ ಎದುರು ಬೃಹತ್ ಮೊತ್ತ ಗಳಿಸಿಯೂ, ಸೋಲೊಪ್ಪಿಕೊಂಡಿದೆ. ಹೀಗಾಗಿ ಮುಂಬೈ ಇಂಡಿಯನ್ಸ್ ಹಾದಿ ಕಠಿಣ ಮಾಡಿಕೊಂಡಿದೆ. ಆದರೆ ಪ್ಲೇ ಆಫ್ಗೇರಲು ಈಗಲೂ ಪಾಂಡ್ಯ ಪಡೆಗೆ ಚಾನ್ಸ್ ಇದೆ.
06:13 PM (IST) Apr 30
ಅಷ್ಟಕ್ಕೂ ಯಾರು ಗುರು ಈ ರೋಹನ್ ಮೆಹ್ರಾ? ನಮ್ಮ ಕರಾವಳಿ ಬೆಡಗಿಯ ಮನಸ್ಸು ಕದ್ದ ಈ ಕಳ್ಳ ಯಾರು ಅಂತ ಇಂಟರ್ನೆಟ್ನಲ್ಲಿ ಹುಡುಕಿದ್ರೆ ಸಿಗುವ ಇಂಟರೆಸ್ಟಿಂಗ್ ವಿಚಾರ ಏನಂದ್ರೆ, ಈತ ಬೇರೆ ಯಾರೂ ಅಲ್ಲ, ಬಾಲಿವುಡ್ನ ಲೆಜೆಂಡರಿ ನಟ, ದಿವಂಗತ ವಿನೋದ್ ಮೆಹ್ರಾ ಅವರ ಸುಪುತ್ರ!
05:42 PM (IST) Apr 30
05:40 PM (IST) Apr 30
05:36 PM (IST) Apr 30
ದಾವಣಗೆರೆ, ಬಾಗಲಕೋಟೆ ಚುನಾವಣೆಯ ಫಲಿತಾಂಶ ಪ್ರಕಟಗೊಂಡ ನಂತರ ಕಾಂಗ್ರೆಸ್ಸಿನಲ್ಲಿ ಅಲ್ಲೋಲ- ಕಲ್ಲೋಲ ಉಂಟಾಗಲಿದ್ದು, ಕಾದು ನೋಡಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭವಿಷ್ಯ ನುಡಿದರು.
05:16 PM (IST) Apr 30
ಬೆಂಗಳೂರು ನಗರದ ಚಾಮರಾಜಪೇಟೆಯ ರಸ್ತೆಗಳಲ್ಲಿ 150 ಗುಂಡಿಗಳ ಪೈಕಿ 140 ಗುಂಡಿ ಮುಚ್ಚಲು ಬರೋಬ್ಬರಿ 1.40 ಕೋಟಿ ರು. ಖರ್ಚು ಮಾಡಲಾಗಿದೆ ಎಂದು ಛಲವಾದಿ ನಾರಾಯಣಸ್ವಾಮಿ ಟೀಕಿಸಿದ್ದಾರೆ.
05:14 PM (IST) Apr 30
ಖ್ಯಾತ ಗಾಯಕಿ ಸ್ವಾಗತಾ ಕೃಷ್ಣನ್ ಅವರು, ಓರ್ವ ಸಂಗೀತ ನಿರ್ದೇಶಕರಿಂದ ತಾನು ಲೈಂಗಿಕ ಕಿರುಕುಳಕ್ಕೆ ಒಳಗಾಗಿದ್ದೆ, ಇದೇ ಕಾರಣಕ್ಕೆ ಸಂಗೀತ ಕ್ಷೇತ್ರವನ್ನೇ ತೊರೆದೆ ಎಂದು ಸ್ಫೋಟಕ ಹೇಳಿಕೆ ನೀಡಿ ಎಲ್ಲರನ್ನೂ ಬೆಚ್ಚಿಬೀಳಿಸಿದ್ದಾರೆ.
05:05 PM (IST) Apr 30
ಐಪಿಎಲ್ ಪ್ಲೇ ಆಫ್ ಲೆಕ್ಕಾಚಾರ ಶುರು, ಆರ್ಸಿಬಿ ಸೇರಿ 4 ತಂಡಕ್ಕೆ ಸುಲಭ, ಎಲ್ಲರಿಗೂ ಇದೆ ಅವಕಾಶ, RCB ಅಂಕಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದೆ. ಆರ್ಸಿಬಿ ಸೇರಿದಂತೆ 10 ತಂಡಗಳ ಪ್ಲೇ ಆಫ್ ಅವಕಾಶ ಹೇಗಿದೆ? ಯಾರಿಗೆ ಕಲ್ಲು ಮುಳ್ಳಿನ ಹಾದಿ?
04:48 PM (IST) Apr 30
04:45 PM (IST) Apr 30
ಭೂ ಪರಿವರ್ತನೆ (ಎನ್ಎ) ಪ್ರಕ್ರಿಯೆಯಲ್ಲಿ ವಿಳಂಬವಾಗಿರುವುದರಿಂದ ಬೇಸತ್ತು ವ್ಯಕ್ತಿಯೊಬ್ಬರು ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲೇ ವಿಷ ಸೇವಿಸಿ ಆ*ತ್ಮಹ*ತ್ಯೆಗೆ ಯತ್ನಿಸಿದ ಘಟನೆ ನಡೆದಿದ್ದು, ಮಾರ್ಕೆಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
04:40 PM (IST) Apr 30
Amrutha Ramamurthi: ಕೆಂಡಸಂಪಿಗೆ, ಆಸೆ, ಕುಲವಧು, ಮೇಘ ಮಯೂರಿ ಮುಂತಾದ ಧಾರಾವಾಹಿಗಳಲ್ಲಿ ನಟಿಸಿರುವ ಅಮೃತಾ ರಾಮಮೂರ್ತಿ ಅವರು ಕೆಲ ಸೀರಿಯಲ್ ಸೆಟ್ನಲ್ಲಿ ಏನೇನು ನಡೆಯುತ್ತೆ ಎಂದು ನ್ಯೂಸೋ ನ್ಯೂಸು ಯುಟ್ಯೂಬ್ ಚಾನೆಲ್ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ್ದಾರೆ.
04:24 PM (IST) Apr 30
ಕಾಳಿದಾಸ ಎಂಬ ಪಾತ್ರದ ಮೂಲಕವೇ ಈ ಸಿನಿಮಾದ ಕತೆ ನಡೆಯುತ್ತಿರುತ್ತದೆ. ಅವನ ಜಗತ್ತಲ್ಲಿ ಯಾರಾರಿದ್ದಾರೆ ಎಂಬುದನ್ನು ತಿಳಿಯುತ್ತಾ ಹೋಗುತ್ತಿದ್ದಂತೆ ನೋಡುಗರೂ ಕನೆಕ್ಟ್ ಆಗುತ್ತಾರೆ ಎಂದರು ಧ್ರುವ ಸರ್ಜಾ.
04:05 PM (IST) Apr 30
ಉದ್ಯಮಿ ಸಂಜಯ್ ಕಪೂರ್ ಅವರ ₹30,000 ಕೋಟಿ ಆಸ್ತಿ ವಿವಾದದಲ್ಲಿ ದೆಹಲಿ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಕರಿಷ್ಮಾ ಕಪೂರ್ ಅವರ ಮಕ್ಕಳು ಮಾಡಿದ ಆರೋಪಗಳ ಹಿನ್ನೆಲೆಯಲ್ಲಿ, ನ್ಯಾಯಾಲಯವು ಸಂಜಯ್ ಅವರ ಬ್ಯಾಂಕ್ ಖಾತೆಗಳು ಮತ್ತು ಕ್ರಿಪ್ಟೋಕರೆನ್ಸಿ ಹೂಡಿಕೆಗಳನ್ನು ಸ್ಥಗಿತಗೊಳಿಸಿದೆ.
03:11 PM (IST) Apr 30
ಖ್ಯಾತ ನಟಿ ಅಮಲಾ ಪೌಲ್ ತಮ್ಮ ಸಹೋದರ ಅಭಿಜಿತ್ ಪೌಲ್ ಮತ್ತು ಪತ್ನಿ ಅಲ್ಕಾ ಕುರಿಯನ್ ಪೋಷಕರಾಗುತ್ತಿರುವ ಸಂತಸದ ಸುದ್ದಿಯನ್ನು ಹಂಚಿಕೊಂಡಿದ್ದಾರೆ. ತಮ್ಮ ಅತ್ತಿಗೆಯ ಮೆಟರ್ನಿಟಿ ಶೂಟ್ ವಿಡಿಯೋವನ್ನು ಇನ್ಸ್ಟಾಗ್ರಾಮ್ನಲ್ಲಿ ಪೋಸ್ಟ್ ಮಾಡಿದ್ದಾರೆ.
03:09 PM (IST) Apr 30
02:59 PM (IST) Apr 30
ಮಲಯಾಳಿ ಪೋಷಕರಿಗೆ ಹುಟ್ಟಿ ತಮಿಳುನಾಡಿನಲ್ಲಿ ಬೆಳೆದ ನಟಿ ಸಮಂತಾ; ಓದಿನ ಜೊತೆಗೆ ಪಾರ್ಟ್-ಟೈಮ್ ಮಾಡೆಲಿಂಗ್ ಮಾಡಿದ್ದ ನಟಿ ಸಮಂತಾ ಅವರು ತಮಿಳು ಹಾಗೂ ತೆಲುಗು ಚಿತ್ರರಂಗದಲ್ಲಿ ಹೆಚ್ಚಾಗಿ ನಟಿಸಿರುವ ನಟಿ. ತೆಲುಗಿನ ಈಗ ಚಿತ್ರದಲ್ಲಿ ಅವರು ಸಖತ್ ಫೇಮಸ್ ಆದರು.
02:19 PM (IST) Apr 30
FY26ರಲ್ಲಿ, ಜಿಯೋಹಾಟ್ಸ್ಟಾರ್ ₹31,048 ಕೋಟಿ ಆದಾಯ ಮತ್ತು ₹3,210 ಕೋಟಿ ಲಾಭ ಗಳಿಸಿ ದಾಖಲೆ ನಿರ್ಮಿಸಿದೆ. ಐಸಿಸಿ ಟಿ20 ವಿಶ್ವಕಪ್ ಮತ್ತು ಐಪಿಎಲ್ನಂತಹ ಕ್ರೀಡಾ ಕಾರ್ಯಕ್ರಮಗಳಿಂದಾಗಿ, ಮಾರ್ಚ್ 2026ರ ವೇಳೆಗೆ ಮಾಸಿಕ ಸಕ್ರಿಯ ಬಳಕೆದಾರರ ಸಂಖ್ಯೆ 550 ಮಿಲಿಯನ್ಗೆ ತಲುಪಿದೆ.
01:43 PM (IST) Apr 30
Thalapathy Vijay TVK Election Result: ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ನಟ ವಿಜಯ್ ಅವರ 'ತಮಿಳಗ ವೆಟ್ರಿ ಕಳಗಂ' (TVK) ಪಕ್ಷ 37 ಸ್ಥಾನಗಳನ್ನು ಗೆದ್ದರೆ, ಅವರು ಮುಖ್ಯಮಂತ್ರಿ ಆಗಲು ಸಾಧ್ಯವೇ? 2018ರಲ್ಲಿ ಕರ್ನಾಟಕದಲ್ಲಿ ನಡೆದ ರಾಜಕೀಯ ವಿದ್ಯಮಾನದ ಹಿನ್ನೆಲೆಯಲ್ಲಿ ಈ ಕುತೂಹಲಕಾರಿ ಪ್ರಶ್ನೆಗೆ ಇಲ್ಲಿದೆ ಉತ್ತರ.
01:28 PM (IST) Apr 30
01:25 PM (IST) Apr 30
01:22 PM (IST) Apr 30
01:14 PM (IST) Apr 30
ಶಾಂತಿಗೆ ಬಲವಾದ ಶಕ್ತಿಯೇ ಅಡಿಪಾಯ. 'ಆಪರೇಷನ್ ಸಿಂಧೂರ್' ಮತ್ತು ನಮ್ಮ ದೇಶೀಯ ಶಸ್ತ್ರಾಸ್ತ್ರಗಳೇ ಇದಕ್ಕೆ ಸಾಕ್ಷಿ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ಭಾರತದ ರಕ್ಷಣಾ ರಫ್ತು ದಾಖಲೆಯ 62.66% ಏರಿಕೆ ಕಂಡಿದ್ದು, ಜಾಗತಿಕವಾಗಿ ನಮ್ಮ ವಿಶ್ವಾಸಾರ್ಹತೆ ಹೆಚ್ಚಾಗಿದೆ ಎಂದೂ ತಿಳಿಸಿದ್ದಾರೆ.
01:01 PM (IST) Apr 30
ವಿವಾಹವಾಗುವ ವರನಿಗೆ ಅಥವಾ ವಧುವಿಗೆ ತಾನು ಮದುವೆಯಾಗುವ ಹುಡುಗಿ ಅಥವಾ ಹುಡುಗ ಹೀಗೆಯೇ ಇರಬೇಕೆಂಬ ಹಲವು ಬೇಡಿಕೆಗಳಿರುತ್ತವೆ. ಅದೇ ರೀತಿ ಇಲ್ಲೊಂದು ಕಡೆ ಐಪಿಎಸ್ ಅಧಿಕಾರಿಯೊಬ್ಬರ ಪುತ್ರಿ ತಾನು ವಿವಾಹವಾಗಬೇಕಾದ ಗಂಡು ಹೀಗೆಯೇ ಇರಬೇಕು ಎಂದು ನೀಡಿದ ಮಾನದಂಡಗಳು ಈಗ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.
01:00 PM (IST) Apr 30
ಮಸೀದಿಯೊಂದರಲ್ಲಿ ನಮಾಜ್ ಮಾಡುವಾಗ ವಿಷಸರ್ಪವೊಂದು ಕಾಣಿಸಿಕೊಂಡು ಆತಂಕ ಸೃಷ್ಟಿಸಿತ್ತು. ಆದರೆ, ಮಸೀದಿಯ ಇಮಾಮ್ ಧೈರ್ಯದಿಂದ ಹಾವನ್ನು ಹಿಡಿದು, ಅದಕ್ಕೆ ಯಾವುದೇ ಹಾನಿ ಮಾಡದೆ ಜೀವಂತವಾಗಿ ರಕ್ಷಿಸಿದ್ದಾರೆ. ಈ ಘಟನೆಯ ವಿಡಿಯೋ ವೈರಲ್ ಆಗಿದ್ದು, ಇಮಾಮ್ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.
12:59 PM (IST) Apr 30
ನೇಹಾ ಜೊತೆ ಸಮಯ ಕಳೆಯಬೇಕು ಎಂಬ ಹಠಕ್ಕೆ ಬಿದ್ದಿದ್ದ ಅಂಗದ್, ಅದಕ್ಕಾಗಿ ನೇಹಾ ನಟಿಸುತ್ತಿದ್ದ ಸಿನಿಮಾದಲ್ಲೇ ಒಂದು ಪಾತ್ರ ಗಿಟ್ಟಿಸಿಕೊಂಡರಂತೆ. ಆದರೆ ಸೆಟ್ನಲ್ಲಿ ನೇಹಾ ಜೊತೆ ಸದಾ ಅವರ ತಾಯಿ ಇರುತ್ತಿದ್ದರು. ಆಗ ಅಂಗದ್ ಬುದ್ಧಿವಂತಿಕೆ ಪ್ರದರ್ಶಿಸಿ, ನೇಹಾ ಬದಲಿಗೆ ಅವರ ತಾಯಿಯ ಜೊತೆ ಹೆಚ್ಚು ಹರಟೆ ಹೊಡೆಯಲು ಶುರು ಮಾಡಿದರು.
12:56 PM (IST) Apr 30
23ನೇ ಮಹಡಿಯ ಫ್ಲ್ಯಾಟ್ನ ಹೊರಗೆ ಅಳವಡಿಸಿದ್ದ ಎಸಿ ಯೂನಿಟ್ ರಿಪೇರಿ ಮಾಡಲು ಎಸಿ ಟೆಕ್ನಿಷಿಯನ್ ಒಬ್ಬರು ನಿರಾಕರಿಸಿದ್ದಾರೆ. ಇದಕ್ಕೆ ಕಾರಣ, ಸುರಕ್ಷತೆಯ ಕೊರತೆ. ಈ ವಿಡಿಯೋ ಈಗ ವೈರಲ್ ಆಗಿದ್ದು, ಅವರ ನಿರ್ಧಾರಕ್ಕೆ ಸೋಷಿಯಲ್ ಮೀಡಿಯಾದಲ್ಲಿ ಭಾರಿ ಬೆಂಬಲ ವ್ಯಕ್ತವಾಗಿದೆ.
12:45 PM (IST) Apr 30
Goa trip places: ಅನೇಕರಿಗೆ ಪ್ರವಾಸ ಹೋಗೋದು ಅಂದ್ರೆ ತುಂಬ ಇಷ್ಟ. ಇನ್ನೂ ಕೆಲವರಿಗೆ ಗೋವಾ ಪ್ರವಾಸಕ್ಕೆ ಹೋಗಲು ತುಂಬ ಹಣ ಬೇಕಾಗುವುದು ಎಂಬ ಆಲೋಚನೆ ಇರಬಹುದು, ಅಷ್ಟೆಲ್ಲ ಖರ್ಚು ಆಗೋದಿಲ್ಲ. ಹಾಗಾದರೆ ಏನೇನು ಟಿಪ್ಸ್ ಪಾಲಿಸಬೇಕು?
12:30 PM (IST) Apr 30
15 ವರ್ಷದ ಬಾಲಕಿಯ ಗರ್ಭಪಾತಕ್ಕೆ ಅನುಮತಿ ನೀಡಿದ ಸುಪ್ರೀಂ ಕೋರ್ಟ್, ತನ್ನ ತೀರ್ಪನ್ನು ಪ್ರಶ್ನಿಸಿದ ಕೇಂದ್ರ ಸರ್ಕಾರದ ಅರ್ಜಿಯನ್ನು ತೀವ್ರವಾಗಿ ಖಂಡಿಸಿದೆ. ಮಹಿಳೆಯರ ವೈಯಕ್ತಿಕ ಆಯ್ಕೆ ಮತ್ತು ದೇಹದ ಮೇಲಿನ ಹಕ್ಕನ್ನು ಗೌರವಿಸಬೇಕು ಎಂದು ನ್ಯಾಯಾಲಯ ಸರ್ಕಾರಕ್ಕೆ ಸ್ಪಷ್ಟವಾಗಿ ತಿಳಿಸಿದೆ.
12:24 PM (IST) Apr 30
12:03 PM (IST) Apr 30
11:56 AM (IST) Apr 30
ಮುಂಬೈ: ಪೊಲೀಸರ ಆತ್ಮಸ್ಥೈರ್ಯವನ್ನು ಹೆಚ್ಚಿಸುವಂತಹ ಕೆಲಸವೊಂದನ್ನು ಮಹಾರಾಷ್ಟ್ರ ಸರ್ಕಾರ ಮಾಡಿದೆ. ಈ ಹಿಂದೆ ರೂಪಿಸಿದ್ದ ಸರ್ಕಾರದ ಆದೇಶದಲ್ಲಿ ಇದೀಗ ತಿದ್ದುಪಡಿ ಮಾಡಿದೆ. ಈ ಕುರಿತಾದ ಇಂಟ್ರೆಸ್ಟಿಂಗ್ ಡೀಟೈಲ್ಸ್ ಇಲ್ಲಿದೆ ನೋಡಿ.