ಪಿಟಿಐ ಶ್ರೀಹರಿಕೋಟ: ಭಾರತ ಹಾಗೂ ಅಮೆರಿಕ ಮೊದಲ ಬಾರಿ ಜಂಟಿಯಾಗಿ ಅಭಿವೃದ್ಧಿಪಡಿಸಿದ ಅತ್ಯಾಧುನಿಕ ಹಾಗೂ ವಿಶ್ವದ ಅತಿ ದುಬಾರಿ ಭೂಸರ್ವೇಕ್ಷಣಾ ಉಪಗ್ರಹ 'ನಿರ್ಸಾ' ಬುಧವಾರ ಸಂಜೆ 5.40ಕ್ಕೆ ಆಂಧ್ರಪ್ರದೇಶದ ಶ್ರೀಹರಿಕೋಟದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಯಶಸ್ವಿಯಾಗಿ ಉಡಾವಣೆಯಾಗಿದೆ. ಈ ಮೂಲಕ ಶುಭಾಂಶು ಶುಕ್ಲಾ ಬಾಹ್ಯಾ ಕಾಶಯಾನದ ಬೆನ್ನಲ್ಲೇ, ಅಂತರಿಕ್ಷ ಕ್ಷೇತ್ರದಲ್ಲಿ ಭಾರತ ಮತ್ತೊಂದು ಮೈಲುಗಲ್ಲು ಸಾಧಿಸಿದೆ. 27.30 ಗಂಟೆಗಳ ಕ್ಷಣಗಣನೆ ಬಳಿಕ, ಇಸ್ರೋದ ಜಿಎಸ್ಎಲ್ವಿ-16 ರಾಕೆಟ್ ಸುಮಾರು 745 ಕಿ.ಮೀ. ದೂರ, 19 ನಿಮಿಷಗಳ ಕಾಲ ಹಾರಾಟ ನಡೆಸಿ ನಿಸಾರ್ಸಿಂಥೆಟಿಕ್ ಅಪರ್ಚ್ರ ರಾಡಾರ್ ಉಪಗ್ರಹವನ್ನು ಉದ್ದೇಶಿತ ಕಕ್ಷೆಗೆ ಸೇರಿಸಿದೆ. ಈ ಉಪಗ್ರಹದಲ್ಲಿನ ಎಸ್-ಬ್ಯಾಂಡ್ ಅನ್ನು ಒದಗಿಸಿದ್ದರೆ, ಎಲ್-ಬ್ಯಾಂಡ್ ಅನ್ನು ಇಸ್ರೋ ನಾಸಾ ಒದಗಿಸಿದೆ. ಕಾರಾಚರಣೆಯನ್ನು ಇಸ್ರೋ, ಕಕ್ಷೆ ಮತ್ತು ರಾಡಾರ್ನ ಕಾರ್ಯಾಚರಣೆಯನ್ನು ನಾಸಾ ವಹಿಸಿಕೊಂಡಿವೆ.

10:51 PM (IST) Jul 31
10:26 PM (IST) Jul 31
ಈ ಎಂಜಿನ್ ಕಂಪನಿಯ ಸಣ್ಣ ಟೇಕ್-ಆಫ್ ಮತ್ತು ಲ್ಯಾಂಡಿಂಗ್ ವಿಮಾನಗಳಿಗೆ ಶಕ್ತಿ ತುಂಬುವ ಉದ್ದೇಶವನ್ನು ಹೊಂದಿದೆ.
10:22 PM (IST) Jul 31
ಬಿಜೆಪಿ ನಾಯಕರು ರೈತರ ವಿಚಾರದಲ್ಲೂ ರಾಜಕೀಯ ಮಾಡಿ ಆಟ ಆಡಲು ನೋಡುತ್ತಿದ್ದು, ಅದನ್ನು ರಾಜ್ಯ ಸರ್ಕಾರ ಸಹಿಸುವುದಿಲ್ಲ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಹೇಳಿದ್ದಾರೆ.
10:00 PM (IST) Jul 31
09:59 PM (IST) Jul 31
ಪಡಿತರ ಚೀಟಿ ರೀತಿಯಲ್ಲೇ ರೈತರಿಗೆ ರಸಗೊಬ್ಬರ ಚೀಟಿ ವಿತರಿಸಲು ಕ್ರಮ ಕೈಗೊಳ್ಳುವಂತೆ ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಸಲಹೆ ನೀಡಿದ್ದಾರೆ.
09:35 PM (IST) Jul 31
09:01 PM (IST) Jul 31
ರಾಜ್ಯದಲ್ಲಿ ಯೂರಿಯಾ ರಸಗೊಬ್ಬರಕ್ಕಾಗಿ ಹಾಹಾಕಾರ ಉಂಟಾಗಿದ್ದು, ಇತ್ತ ಕಾಂಗ್ರೆಸ್ ನಾಯಕರು ಸಿಎಂ ಕುರ್ಚಿಯಾಗಿ ಪೈಪೋಟಿಗೆ ಇಳಿದಿದ್ದಾರೆ ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ಕಾಂಗ್ರೆಸ್ ವಿರುದ್ಧ ಹಾರಿಹಾಯ್ದರು.
08:36 PM (IST) Jul 31
08:27 PM (IST) Jul 31
ಭಾರೀ ಮಳೆಗೆ ಭೂಕುಸಿತವಾಗಿದ್ದರಿಂದ ವಾಹನಗಳ ಓಡಾಟಕ್ಕೆ ಸಮಸ್ಯೆಯಾಗಬಾರದೆಂದು ಹೆದ್ದಾರಿ ಕುಸಿಯದಂತೆ ಕೋಟ್ಯಂತರ ರೂಪಾಯಿಯಲ್ಲಿ ತಡೆಗೋಡೆ ನಿರ್ಮಿಸಲಾಗಿತ್ತು.
08:23 PM (IST) Jul 31
08:10 PM (IST) Jul 31
ಫೊನ್ ಪೇ, ಗೂಗಲ್ ಪೇ ಮೂಲಕ ಹೆಣ್ಣು ಮಕ್ಕಳಿಗೆ ಹಣ ಹಾಕಿಸೋ ಮುನ್ನ ಎಚ್ಚರ. ಮಗಳ ಮೊಬೈಲ್ ನಂಬರ್ ಕೊಟ್ಟು ಹಣ ಹಾಕಿಸಿದ ತಪ್ಪಿಗೆ, ಇದೀಗ ಅಪ್ಪ ಮಗಳನ್ನು ಶಾಶ್ವತವಾಗಿ ಕಳೆದುಕೊಂಡು ಕಣ್ಣೀರು ಹಾಕುತ್ತಿದ್ದಾರೆ.
08:01 PM (IST) Jul 31
ಕೇಂದ್ರ ಸಚಿವ ಜೋಶಿ ಅವರು ಹುಬ್ಬಳ್ಳಿಯಲ್ಲಿ ಈಗಿರುವ ʼಆಧಾರ್ ಸೇವಾ ಕೇಂದ್ರʼವನ್ನು ಮೇಲ್ದರ್ಜೆಗೇರಿಸಬೇಕು. ಆರ್ಎಫ್ಪಿ (ರಿಕ್ವೆಸ್ಟ್ ಫಾರ್ ಪ್ರೊಪಸಲ್) ಕೇಂದ್ರವಾಗಬೇಕು ಎಂದು ಕೋರಿದರು.
07:52 PM (IST) Jul 31
07:48 PM (IST) Jul 31
07:26 PM (IST) Jul 31
ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಸರ್ವಾಧಿಕಾರಿಯಂತೆ ವರ್ತಿಸುತ್ತಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
07:23 PM (IST) Jul 31
Post Office Service: ಹೊಸ ಡಿಜಿಟಲ್ ಸಾಫ್ಟ್ವೇರ್ ಬಿಡುಗಡೆಗೆ ಅಂಚೆ ಇಲಾಖೆ ಸಜ್ಜಾಗುತ್ತಿರುವುದರಿಂದ, ಆಯ್ದ ಸ್ಥಳಗಳಲ್ಲಿನ ಅಂಚೆ ಕಚೇರಿಗಳು ಗ್ರಾಹಕ ವ್ಯವಹಾರಗಳಿಗೆ ಮುಚ್ಚಲ್ಪಡುತ್ತವೆ.
07:14 PM (IST) Jul 31
ನಾಡಪ್ರಭು ಕೆಂಪೇಗೌಡರು ನಿರ್ಮಿಸಿದ ಬೆಂಗಳೂರು ವಿಶ್ವಕ್ಕೆ ಮಾದರಿಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಹೇಳಿದರು.
07:02 PM (IST) Jul 31
ಭಾರತದ ಮೇಲೆ ಶೇ. 25ರಷ್ಟು ತೆರಿಗೆ ಹಾಕಿರುವ ಕ್ರಮವನ್ನು ಟೀಕಿಸಿರುವ ಕಾಂಗ್ರೆಸ್ ಸಂಸದ ಶಶಿ ತರೂರ್, ಅಮೆರಿಕವನ್ನ ಖುಷಿಪಡಿಸಲು 70 ಕೋಟಿ ರೈತರನ್ನ ಉಪವಾಸ ಇಡೋಕೆ ಆಗಲ್ಲ ಎಂದಿದ್ದಾರೆ.
06:54 PM (IST) Jul 31
ಮೆಟ್ರೋ ನಿಲ್ದಾಣಗಳಲ್ಲಿ ನಂದಿನ ಕೇಂದ್ರ ತೆರೆಯುವ ವಿಚಾರವಾಗಿ ಸ್ಥಳ ಪರೀಶಿಲನೆ ನಡೆಸಲಾಗುತ್ತಿದ್ದು, ಇದಾದ ನಂತರ ಬಿಎಂಆರ್ಸಿಎಲ್ ಜೊತೆ ಒಪ್ಪಂದ ಮಾಡಿಕೊಳ್ಳಲಾಗುವುದು ಎಂದು ಬಮುಲ್ ಅಧ್ಯಕ್ಷರಾದ ಡಿ.ಕೆ.ಸುರೇಶ್ ತಿಳಿಸಿದರು.
06:36 PM (IST) Jul 31
ಹುಬ್ಬಳ್ಳಿಯಲ್ಲಿ 11 ವರ್ಷಗಳ ಪ್ರೇಮ ಸಂಬಂಧ ದುರಂತ ಅಂತ್ಯ ಕಂಡಿದೆ. ಮದುವೆಗೆ ಮುನ್ನ ಗರ್ಭಿಣಿಯಾಗಿದ್ದ ಯುವತಿ ದಿವ್ಯಾ ಸಲವಾದಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಅಬಾರ್ಷನ್ ಮಾತ್ರೆ ನೀಡಿದ್ದೇ ಸಾವಿಗೆ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
06:31 PM (IST) Jul 31
05:56 PM (IST) Jul 31
ರಾಜ್ಯದಲ್ಲಿ ರಸಗೊಬ್ಬರ ಕೊರತೆ ವಿಚಾರದಲ್ಲಿ ಜಟಾಪಟಿ ಶುರುವಾಗಿದ್ದು, ಬಿಜೆಪಿ ವಿರುದ್ಧ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.
05:51 PM (IST) Jul 31
05:41 PM (IST) Jul 31
ಮಾಗಡಿ ಶಾಸಕ ಎಚ್.ಸಿ. ಬಾಲಕೃಷ್ಣ ಅವರು 26 ಎಕರೆ ಸರ್ಕಾರಿ ಗೋಮಾಳ ಭೂಮಿಯನ್ನು ಕಬಳಿಸಿ ಪತ್ನಿ ಹೆಸರಿಗೆ ನೋಂದಣಿ ಮಾಡಿಸಿಕೊಂಡಿದ್ದಾರೆ ಎಂದು ಬಿಜೆಪಿ ಮುಖಂಡ ಎನ್.ಆರ್. ರಮೇಶ್ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ. ಒಟ್ಟು 108 ಎಕರೆ ಸರ್ಕಾರಿ ಗೋಮಾಳ ಭೂಮಿ ಕಬಳಿಕೆಯಾಗಿರುವ ಬಗ್ಗೆ ದೂರಿನಲ್ಲಿ ಉಲ್ಲೇಖವಿದೆ.
05:27 PM (IST) Jul 31
ಪ್ರಥಮ್ ಮತ್ತು ದರ್ಶನ್ ಫ್ಯಾನ್ಸ್ ಮಧ್ಯೆ ವರ್ಷಗಳ ಕಾಲದಿಂದಲೂ ಈ ವಾಗ್ಯುದ್ಧ, ಸೋಷಿಯಲ್ ಮೀಡಿಯಾ ವಾರ್ ನಡೆಯುತ್ತಲೇ ಇದೆ. ಇದೀಗ ಈ ವಿಷಯಕ್ಕೆ ನಟ ಧ್ರುವ ಸರ್ಜಾ ಎಂಟ್ರಿ ಕೊಟ್ಟಿದ್ದಾರೆ.
05:24 PM (IST) Jul 31
ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತದ ಆರ್ಥಿಕತೆಯನ್ನು 'ಸತ್ತ ಆರ್ಥಿಕತೆ' ಎಂದು ಕರೆದ ಹೇಳಿಕೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬೆಂಬಲ ವ್ಯಕ್ತಪಡಿಸಿದ್ದಾರೆ. ಮೋದಿ ಸರ್ಕಾರದ ನೀತಿಗಳಿಂದಾಗಿ ದೇಶದ ಆರ್ಥಿಕತೆ ಹದಗೆಟ್ಟಿದೆ ಎಂದಿದ್ದಾರೆ.
05:04 PM (IST) Jul 31
05:04 PM (IST) Jul 31
05:00 PM (IST) Jul 31
ಜೀವನದ ಉದ್ದಕ್ಕೂ ಸಮಾಜದ ಉದ್ಧಾರಕ್ಕಾಗಿ, ಮಹಿಳಾ ಸಬಲೀಕರಣಕ್ಕಾಗಿ ಶ್ರಮಿಸಿ ತೆರೆಮರೆಯಲ್ಲಿಯೇ ಉಳಿದ ರಾಷ್ಟ್ರ ಸೇವಿಕಾ ಸಮಿತಿಯ ಮಾಜಿ ಪ್ರಮುಖ ಸಂಚಾಲಿಕಾ ಪ್ರಮಿಳಾ ತಾಯಿ ಮೇಧೆ ನಿಧನರಾಗಿದ್ದಾರೆ. ಅವರ ಬಗ್ಗೆ ಒಂದಿಷ್ಟು ಮಾಹಿತಿ...
04:44 PM (IST) Jul 31
ರಾಜ್ಯದಲ್ಲಿ ಖಾಲಿ ಇರುವ ತಜ್ಞ ವೈದ್ಯರ ನೇಮಕಾತಿಯ ಪ್ರಕ್ರಿಯೆ ಈಗಾಗಲೇ ಮುಕ್ತಾಯಗೊಂಡಿದ್ದು, ಅವರಿಗೆ ಶೀಘ್ರದಲ್ಲಿ ಕೌನ್ಸೆಲಿಂಗ್ ಆರಂಭವಾಗಲಿದೆ.
04:28 PM (IST) Jul 31
Government Employee and Job: ಓರ್ವ ಸರ್ಕಾರಿ ಉದ್ಯೋಗಿ ಕೇವಲ ಎರಡು ನಿಮಿಷ ಕೆಲಸಕ್ಕೆ ಹಾಜರಾಗಿ ತಿಂಗಳಿಗೆ 35,000 ರೂ. ಸಂಬಳ ಪಡೆಯುತ್ತಿದ್ದ. ಎರಡು ವರ್ಷಗಳ ಕಾಲ ಈ ವಂಚನೆ ನಡೆದಿದ್ದು, ಸಿಸಿಟಿವಿ ದೃಶ್ಯಾವಳಿಗಳಿಂದ ಬಯಲಾಗಿದೆ.
04:25 PM (IST) Jul 31
ಗುವಾಹಟಿಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಯುವಕ ಸಾವನ್ನಪ್ಪಿದ ಪ್ರಕರಣದಲ್ಲಿ ಅಸ್ಸಾಮಿ ನಟಿ ನಂದಿನಿ ಕಶ್ಯಪ್ರನ್ನು ಬಂಧಿಸಲಾಗಿದೆ. ಅತಿವೇಗದ ಚಾಲನೆ ಮತ್ತು ಡಿಕ್ಕಿಯ ನಂತರ ಪರಾರಿಯಾಗಲು ಯತ್ನಿಸಿದ ಆರೋಪ ಅವರ ಮೇಲಿದೆ.
04:15 PM (IST) Jul 31
ರಷ್ಯಾದಲ್ಲಿ ಸಂಭವಿಸಿದ ಭೂಕಂಪನದನಡುವೆ ಆಸ್ಪತ್ರೆಯೊಂದರಲ್ಲಿ ವೈದ್ಯರು ಶಾಂತವಾಗಿ ಶಸ್ತ್ರಚಿಕಿತ್ಸೆ ಮುಂದುವರೆಸಿದ ವೀಡಿಯೋವೊಂದು ಈಗ ವೈರಲ್ ಆಗಿದೆ.
03:46 PM (IST) Jul 31
ಕಳೆದ ವರ್ಷದ ಅಕ್ಟೋಬ್ 11 ರಂದು ಮೈಸೂರು-ದರ್ಭಂಗಾ ಭಾಗಮತಿ ಎಕ್ಸ್ಪ್ರೆಸ್ ತಮಿಳುನಾಡಿನಲ್ಲಿ ದುರಂತಕ್ಕೆ ಈಡಾಗಿತ್ತು. ಇದರ ತನಿಖೆ ನಡೆಸಿದ ರೈಲ್ವೆ ಇಲಾಖೆ ಇದು ವಿಧ್ವಂಸಕ ಕೃತ್ಯ ಎಂದು ತಿಳಿಸಿದೆ.
03:20 PM (IST) Jul 31
ಮೈಕ್ರೋಸಾಫ್ಟ್ನ ಅಧ್ಯಯನ ವರದಿಯು AI ನಿಂದ ಅಪಾಯದಲ್ಲಿರುವ 40 ಉದ್ಯೋಗಗಳನ್ನು ಪಟ್ಟಿ ಮಾಡಿದೆ. AI ವಿರೋಧಿಸುವ ಬದಲು ಅದರೊಂದಿಗೆ ಹೇಗೆ ಕೆಲಸ ಮಾಡಬೇಕೆಂದು ಕಲಿಯುವಂತೆ ವರದಿ ಸಲಹೆ ನೀಡಿದೆ.
03:14 PM (IST) Jul 31
ರಷ್ಯಾ ಜೊತೆಗಿನ ಭಾರತದ ವ್ಯಾಪಾರ ಒಪ್ಪಂದಗಳು ಮತ್ತು ವ್ಯವಹಾರಗಳು ಟ್ರಂಪ್ಗೆ ಸಿಟ್ಟು ತರಿಸಿವೆ.
02:55 PM (IST) Jul 31
ಛತ್ತೀಸ್ಗಢದ ಸರ್ಕಾರಿ ಶಾಲೆಯೊಂದರ ಶಿಕ್ಷಕರೊಬ್ಬರುಇಂಗ್ಲಿಷ್ನಲ್ಲಿ 11 ಮತ್ತು 19 ಬರೆಯಲು ಮತ್ತು ಉಚ್ಚರಿಸಲು ಪರದಾಡುತ್ತಿರುವ ಘಟನೆಯ ವೀಡಿಯೋವೊಂದು ವೈರಲ್ ಆಗಿದ್ದು, ಶಿಕ್ಷಣ ವ್ಯವಸ್ಥೆಯ ಬಗ್ಗೆ ಕಳವಳ ಮೂಡಿಸಿದೆ.
02:13 PM (IST) Jul 31
01:53 PM (IST) Jul 31
ಮಾಲೆಗಾಂವ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಎಲ್ಲಾ ಏಳು ಆರೋಪಿಗಳನ್ನು ಖುಲಾಸೆಗೊಳಿಸಿದ್ದಕ್ಕೆ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಪ್ರತಿಕ್ರಿಯಿಸಿದ್ದಾರೆ. ಕೇಸರಿ ಭಯೋತ್ಪಾದನೆಯನ್ನು ಸೃಷ್ಟಿಸುವ ಕಾಂಗ್ರೆಸ್ನ ದುಷ್ಟ ಪ್ರಯತ್ನ ವಿಫಲವಾಗಿದೆ ಎಂದು ಅವರು ಹೇಳಿದ್ದಾರೆ.
01:04 PM (IST) Jul 31