ನವದೆಹಲಿ: ಭಾರತದ ವಿರುದ್ಧ ಈ ಹಿಂದೆ ಗಡಿಯಲ್ಲಿ ಕಿರಿಕಿರಿ ಮಾಡಿದ್ದ ಚೀನಾ ಈಗ ವ್ಯಾಪಾರ ಸಮರ ಆರಂಭಿಸಿದೆ. ಆ್ಯಪಲ್ ಸಂಸ್ಥೆಯ ಐಫೋನ್ಗಳ ಅತಿದೊಡ್ಡ ಉತ್ಪಾದಕ ಕಂಪನಿಯಾದ ತೈವಾನ್ ಮೂಲದ ಫಾಕ್ಸ್ ಚೀನಾದ ಒತ್ತಡಕ್ಕೆ ಮಣಿದು ಕರ್ನಾಟಕ ಹಾಗೂ ತಮಿಳುನಾಡು ಸೇರಿದಂತೆ ಭಾರತದಲ್ಲಿರುವ ತನ್ನ ಘಟಕಗಳಿಂದ ಸುಮಾರು 300ಕ್ಕೂ ಹೆಚ್ಚು ಚೀನಾ ಮೂಲದ ಎಂಜಿನಿಯರ್ಗಳು ಮತ್ತು ತಂತ್ರಜ್ಞರನ್ನು ವಾಪಸ್ ಕರೆಸಿಕೊಂಡಿದೆ. ಇದಲ್ಲದೆ, ಆಟೋಮೊಬೈಲ್ ಮತ್ತು ಎಲೆಕ್ಟ್ರಾನಿಕ್ ಉತ್ಪನ್ನಗಳ ತಯಾರಿಕೆಯಲ್ಲಿ ಬಳಸುವ ಆಯಸ್ಕಾಂತಗಳ (ರೇರ್ ಅರ್ತ್ ಮ್ಯಾಗ್ನೆಟ್) ರಪ್ತಿಗೂ ಚೀನಾ ನಿರ್ಬಂಧ ಹೇರಿದೆ.

11:42 PM (IST) Jul 04
ಭೆಂಗಳೂರು ವಿಮಾನ ನಿಲ್ದಾಣದಿಂದ ದೆಹಲಿಗೆ ಹೊರಟ ಏರ್ ಇಂಡಿಯಾ ವಿಮಾನ ಟೇಕ್ ಆಫ್ಗೆ ಕೆಲವೇ ಕ್ಷಣ ಮುನ್ನ ಪೈಲೆಟ್ ಅಸ್ವಸ್ಥಗೊಂಡ ಘಟನೆ ನಡೆದಿದೆ. ಕುಸಿದು ಬಿದ್ದ ಪೈಲೆಟನ್ನು ಆಸ್ಪತ್ರೆ ದಾಖಲಿಸಲಾಗಿದೆ.
11:06 PM (IST) Jul 04
11:06 PM (IST) Jul 04
ಯಶಸ್ವಿ ಜೈಸ್ವಾಲ್ LWD ಔಟ್ಗೆ ಡಿಆರ್ಎಸ್ ರಿವ್ಯೂವ್ ಪಡೆದಿದ್ದಾರೆ. ಆದರೆ ಇದು ಹೇಗೆ ಸಾಧ್ಯ ಎಂದು ಇಂಗ್ಲೆಂಡ್ ನಾಯಕ ಬೆನ್ ಸ್ಟೋಕ್ಸ್ ಅಕ್ಷೇಪ ವ್ಯಕ್ತಪಡಿಸಿದ್ದಾರೆ. ಕೆಂಡಾಮಂಡಲವಾದ ಘಟನೆ ನಡಿದಿದೆ. ಅಷ್ಟಕ್ಕೂ ಸ್ಟೋಕ್ಸ್ ಅಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?
10:46 PM (IST) Jul 04
ಸಂವಿಧಾನದಿಂದ 'ಜಾತ್ಯತೀತ' ಮತ್ತು 'ಸಮಾಜವಾದಿ' ಪದಗಳನ್ನು ತೆಗೆದುಹಾಕಲು ಯಾರಿಂದಲೂ ಸಾಧ್ಯವಿಲ್ಲ ಎಂದು ಮಲ್ಲಿಕಾರ್ಜುನ ಖರ್ಗೆ ಬಿಜೆಪಿಗೆ ಸವಾಲು ಹಾಕಿದ್ದಾರೆ.
10:06 PM (IST) Jul 04
09:59 PM (IST) Jul 04
ಇಂಗ್ಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದ ಮೂರನೇ ದಿನದಲ್ಲಿ ಇಂಗ್ಲೆಂಡ್ ದಿಟ್ಟ ಹೋರಾಟ ನಡುವೆಯೂ ಭಾರತ ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾಗಿದೆ. ಇದರೊಂದಿಗೆ ಇಂಗ್ಲೆಂಡ್ ತಂಡವನ್ನು 407 ರನ್ಗೆ ಆಲೌಟ್ ಮಾಡಿದ ಭಾರತ 180 ರನ್ ಮುನ್ನಡೆ ಪಡೆದಿದೆ.
09:44 PM (IST) Jul 04
ಬದಲಾದ ಜೀವನಶೈಲಿ ಮತ್ತು ಆಹಾರ ಪದ್ಧತಿಯಿಂದ ಹೃದಯ ಸಮಸ್ಯೆಗಳು ಹೆಚ್ಚುತ್ತಿವೆ. ಚಿಕಿತ್ಸೆಗೆ ಲಕ್ಷಾಂತರ ರೂಪಾಯಿ ಖರ್ಚಾಗುತ್ತದೆ. ಆದರೆ ರಾಜ್ಯದ ಒಂದು ಆಸ್ಪತ್ರೆ ಉಚಿತ ಚಿಕಿತ್ಸೆ ನೀಡುತ್ತಿದೆ ಎಂಬುದು ಬಹುತೇಕ ಗೊತ್ತಿಲ್ಲ, ಉಚಿತವಾಗಿ ಚಿಕಿತ್ಸೆ ನೀಡುವ ಆಸ್ಪತ್ರೆ ಯಾವುದು? ಇಲ್ಲಿ ತಿಳಿಯೋಣ.
09:36 PM (IST) Jul 04
ನಗರದಲ್ಲಿ ಪಾರಿವಾಳಗಳಿಗೆ ಆಹಾರ ಹಾಕದಂತೆ ಬಿಎಂಸಿ ಪಾಲಿಕೆಗೆ ಸರ್ಕಾರ ಸೂಚನೆ ನೀಡಿದೆ. ಸರ್ಕಾರ ಈ ಸೂಚನೆ ನೀಡಿದ್ದೇಕೆ?
09:16 PM (IST) Jul 04
08:53 PM (IST) Jul 04
ಬಿಜೆಪಿ ನಾಯಕ ಎಂಪಿ ರೇಣುಕಾಚಾರ್ಯ ಇದೀಗ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭೇಟಿ ಮಾಡಿದ್ದಾರೆ. ಈ ಭೇಟಿ ಭಾರಿ ಮಹತ್ವ ಪಡೆದುಕೊಂಡಿದೆ.
08:31 PM (IST) Jul 04
ರಾಯ್ಬರೇಲಿಯಲ್ಲಿ ಸಾಮಾಜಿಕ ಮಾಧ್ಯಮದ ಮೂಲಕ ಪರಿಚಯವಾದ ಯುವಕನೊಬ್ಬ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ದೌರ್ಜನ್ಯ ಎಸಗಲು ಯತ್ನಿಸಿದ ಆರೋಪದ ಮೇಲೆ ಬಂಧಿತನಾಗಿದ್ದಾನೆ.
08:08 PM (IST) Jul 04
ರೇಶನ್ ಕಾರ್ಡ್ನಲ್ಲಿ ಶ್ರೀಂಕಾತಿ ದತ್ತಾ ಬದಲು ಶ್ರೀಕಾಂತಿ ಕುತ್ತಾ ಎಂದು ತಪ್ಪಾಗಿ ಪ್ರಿಂಟ್ ಮಾಡಿದ್ದಾರೆ. ಇದರಿಂದ ರೊಚ್ಚಿಗೆದ್ದ ವ್ಯಕ್ತಿ ನಡು ರಸ್ತೆಯಲ್ಲಿ ಅಧಿಕಾರಿ ಕಾರು ಅಡ್ಡಗಟ್ಟಿ ಹಿಗ್ಗಾ ಮುಗ್ಗಾ ವಾಗ್ದಾಳಿ ನಡೆಸಿದ್ದಾನೆ. ನಾಯಿಯಂತೆ ಬೊಗಳಿ ಆಕ್ರೋಶ ಹೊರಹಾಕಿದ ವಿಡಿಯೋ ವೈರಲ್ ಆಗಿದೆ.
07:48 PM (IST) Jul 04
ಜುಲೈ 06, 2025 ರಂದು ಬೆಳಿಗ್ಗೆ 7:00 ರಿಂದ 8:00 ರವರೆಗೆ ಇಂದಿರಾನಗರ ಮತ್ತು ಬೈಯಪ್ಪನಹಳ್ಳಿ ನಡುವಿನ ನೇರಳೆ ಮಾರ್ಗದಲ್ಲಿ ಮೆಟ್ರೋ ಸೇವೆಗಳಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ. ನಿರ್ವಹಣಾ ಕಾರ್ಯಗಳಿಂದಾಗಿ ಈ ವ್ಯತ್ಯಯ ಉಂಟಾಗಿದ್ದು, ಪ್ರಯಾಣಿಕರು ಪ್ರಯಾಣವನ್ನು ಅದಕ್ಕೆ ತಕ್ಕಂತೆ ಯೋಜಿಸಿಕೊಳ್ಳಬೇಕು.
07:47 PM (IST) Jul 04
07:37 PM (IST) Jul 04
07:32 PM (IST) Jul 04
ಜುಲೈ 5ರಂದು ಸುನಾಮಿ ಅಪ್ಪಳಿಸಲಿದೆ ಎಂದು ಬಾಬಾ ವಂಗಾ ಭವಿಷ್ಯ ನುಡಿದಿದ್ದಾರೆ. ಇದೀಗ ಆತಂಕ ಹೆಚ್ಚಾಗಲು ಮತ್ತೊದು ಕಾರಣವಿದೆ. ಬಾಬಾ ಜುಲೈ 3 ರಂದು ಐಸ್ಲೆಂಡ್ನಲ್ಲಿ ಭೂಕಂಪವಾಗಲಿದೆ ಅನ್ನೋ ಭವಿಷ್ಯ ನಿಜವಾಗಿದೆ. ಹೀಗಾಗಿ ನಾಳೆ ಸುನಾಮಿ ಅಪ್ಪಳಿಸಲಿದೆ ಅನ್ನೋ ಮಾತುಗಳು ಕೇಳಿಬರುತ್ತಿದೆ.
07:30 PM (IST) Jul 04
07:29 PM (IST) Jul 04
07:14 PM (IST) Jul 04
06:55 PM (IST) Jul 04
06:22 PM (IST) Jul 04
ಮಾರುತಿ ಸುಜುಕಿ ಹೊಸ ಎಸ್ಯುವಿ ಕಾರು ಬಿಡುಗಡೆ ಮಾಡುತ್ತಿದೆ. ಇದು ಬ್ರೆಝಾ ಕಾರಿಗಿಂತ ದೊಡ್ಡ ಗಾತ್ರ, ಗ್ರ್ಯಾಂಡ್ ವಿಟಾರಗಿಂತ ಕಡಿಮೆ ಬೆಲೆಯ ಕಾರನ್ನು ಮಾರುತಿ ಸುಜುಕಿ ಬಿಡುಗಡೆ ಮಾಡಲು ಸಜ್ಜಾಗಿದೆ.
06:16 PM (IST) Jul 04
ದಾವಣಗೆರೆಯ ಟೆಕ್ಕಿಯೊಬ್ಬರು ಮ್ಯಾಟ್ರಿಮೊನಿ ಆ್ಯಪ್ನಲ್ಲಿ ಪರಿಚಯವಾದ ಯುವತಿಯ ಮಾತು ನಂಬಿ ಕ್ರಿಪ್ಟೋ ಕರೆನ್ಸಿಯಲ್ಲಿ ಹೂಡಿಕೆ ಮಾಡಿ ₹9.34 ಲಕ್ಷ ಕಳೆದುಕೊಂಡಿದ್ದಾರೆ. ವಂಚನೆಗೊಳಗಾದ ಟೆಕ್ಕಿ ದಾವಣಗೆರೆ ಸೈಬರ್ ಠಾಣೆಗೆ ದೂರು ನೀಡಿದ್ದಾರೆ.
06:14 PM (IST) Jul 04
06:01 PM (IST) Jul 04
ಬಿಹಾರ ಚುನಾವಣೆಗೆ ಮುನ್ನ ಸ್ಯಾನಿಟರಿ ಪ್ಯಾಡ್ಗಳನ್ನು ವಿತರಿಸುವ ಕಾಂಗ್ರೆಸ್ ನಡೆಯನ್ನು ಬಿಜೆಪಿ ಟೀಕಿಸಿದೆ. ಪ್ಯಾಡ್ಗಳ ಮೇಲೆ ರಾಹುಲ್ ಗಾಂಧಿ ಚಿತ್ರ ಇರುವುದನ್ನು 'ಮಹಿಳೆಯರಿಗೆ ಮಾಡಿದ ಅವಮಾನ' ಎಂದು ಬಿಜೆಪಿ ಕರೆದಿದೆ.
05:54 PM (IST) Jul 04
ಇದೇ ಮೊದಲ ಬಾರಿಗೆ ಬಿಜೆಪಿಗೆ ಮಹಿಳಾ ರಾಷ್ಟ್ರೀಯ ಅಧ್ಯಕ್ಷೆಯಾಗಿ ಆಯ್ಕೆಯಾಗುವ ಸಾಧ್ಯತೆ ದಟ್ಟವಾಗುತ್ತಿದೆ. ಈ ಪೈಕಿ ಮೂವರು ಮಹಿಳಾ ನಾಯಕಿಯರ ಹೆಸರು ಮುಂಚೂಣಿಯಲ್ಲಿದೆ. ನಿರ್ಮಾಲಾ ಸೀತಾರಾಮನ್ ಸೇರಿದಂತೆ ಅಧ್ಯೆಕ್ಷೆ ಪಟ್ಟಿ ರೇಸ್ನಲ್ಲಿ ಮಹಿಳಾ ನಾಯಕಿಯರು ಯಾರು?
05:43 PM (IST) Jul 04
ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ ಅಸಭ್ಯ ಭಾಷೆ ಬಳಕೆ ಆರೋಪದ ಪ್ರಕರಣದಲ್ಲಿ ಬಿಜೆಪಿ ಪರಿಷತ್ ಸದಸ್ಯ ಎನ್. ರವಿಕುಮಾರ್ಗೆ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ. ಜುಲೈ 8ರವರೆಗೆ ಬಂಧನ ಮಾಡದಂತೆ ತೀರ್ಪು ನೀಡಿದ್ದು, ತನಿಖೆಗೆ ಸಹಕರಿಸುವಂತೆ ಸೂಚಿಸಿದೆ.
05:42 PM (IST) Jul 04
05:34 PM (IST) Jul 04
ಪ್ರದೇಶದ ಬೀದಿ ನಾಯಿಗಳಿಗೆ ಲಸಿಕೆ ಹಾಕುವ ಕ್ರಮ ಕೈಗೊಳ್ಳಲಾಗುವುದು ಎಂದು ಪೋತ್ತನ್ಕೋಡ್ ಪಂಚಾಯತ್ ಅಧ್ಯಕ್ಷ ಟಿ.ಆರ್. ಅನಿಲ್ ಹೇಳಿದ್ದಾರೆ.
05:22 PM (IST) Jul 04
ಬಿಸಿಲಿನಲ್ಲಿ ಹಸಿಮೆಣಸಿನಕಾಯಿ ಚೆನ್ನಾಗಿ ಬೆಳೆಯುತ್ತದೆ. ಸೂರ್ಯನ ಬೆಳಕು ಬೀಳುವಂತೆ ಬಾಲ್ಕನಿಯಲ್ಲಿ ಹಸಿಮೆಣಸಿನಕಾಯಿ ಗಿಡ ನೆಡಬಹುದು.
04:42 PM (IST) Jul 04
ನಟ ಜೋಸೆಫ್ ವಿಜಯ್ 2026ರ ಚುನಾವಣೆಯಲ್ಲಿ ತಮಿಳಗ ವೆಟ್ರಿ ಕಳಗಂ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯಾಗಲಿದ್ದಾರೆ. ಟಿವಿಕೆ ಏಕಾಂಗಿಯಾಗಿ ಸ್ಪರ್ಧಿಸಲಿದ್ದು, ಬಿಜೆಪಿ ಅಥವಾ ಡಿಎಂಕೆ ಜೊತೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ವಿಜಯ್ ಸ್ಪಷ್ಟಪಡಿಸಿದ್ದಾರೆ.
04:40 PM (IST) Jul 04
ಥೈಲ್ಯಾಂಡ್ನಲ್ಲಿ ನಾಲ್ಕು ವರ್ಷದ ಅವಳಿ ಮಕ್ಕಳನ್ನು ಪರಸ್ಪರ ಮದುವೆ ಮಾಡಲಾಗಿದ್ದು, ಈ ವಿಚಿತ್ರ ಸಂಪ್ರದಾಯ ಈಗ ಜನರ ಕುತೂಹಲ ಕೆರಳಿಸಿದೆ.
04:21 PM (IST) Jul 04
ಅಮ್ಮಾ ಈ ರೀತಿ ಫೋಟೋಗಳನ್ನು ಫೇಸ್ಬುಕ್ನಲ್ಲಿ ಹಂಚಿಕೊಂಡರೆ ಹೇಗೆ? ಸುದ್ದಿ ಎಲ್ಲೆಡೆ ಹರಡಿದರೆ ಸಮಸ್ಯೆ ಆಗಲಿದೆ. ಇದು ಉದ್ಯಮಿ ನಿಖಿಲ್ ಕಾಮತ್, ತಾಯಿ ರೇವತಿ ಕಾಮತ್ ಫೇಸ್ಬುಕ್ ಪೋಸ್ಟ್ಗೆ ಹೇಳಿದ ಉತ್ತರ. ಅಷ್ಟಕ್ಕೂ ತಾಯಿ ಸೋಶಿಯಲ್ ಮೀಡಿಯಾದ ಪೋಸ್ಟ್ ನಿಖಿಲ್ ಕಾಮತ್ ಪ್ರಶ್ನಿಸಿದ್ದು ಯಾಕೆ?
04:19 PM (IST) Jul 04
04:15 PM (IST) Jul 04
03:58 PM (IST) Jul 04
ದೆಹಲಿಯಲ್ಲಿ ಎಫ್ಐಸಿಸಿಐ ಆಯೋಜಿಸಿದ್ದ 'ನವಯುಗದ ಮಿಲಿಟರಿ ತಂತ್ರಜ್ಞಾನಗಳು' ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು.
03:23 PM (IST) Jul 04
ಹಾಸನ ಜಿಲ್ಲೆಯಲ್ಲಿ ಹೃದಯಾಘಾತದಿಂದ ಸಾವುಗಳು ಹೆಚ್ಚುತ್ತಿರುವ ಬೆನ್ನಲ್ಲೇ, ಚಿಕ್ಕಬಳ್ಳಾಪುರದ ಶ್ರೀ ಮಧುಸೂಧನ್ ಸಾಯಿ ಆಸ್ಪತ್ರೆಯು ಉಚಿತ ಹೃದಯ ಚಿಕಿತ್ಸೆ ನೀಡುತ್ತಿದೆ.
03:19 PM (IST) Jul 04
ಪ್ರಪಂಚವೇ ಮೆಚ್ಚಿಕೊಂಡ ನಿರ್ದೇಶಕ ರಾಜಮೌಳಿ. ಅವ್ರ ಆಫರ್ ಸಿಕ್ಕಿದರೆ ಸಾಕು ಅಂತ ಸ್ಟಾರ್ಗಳೇ ಕಾಯುತ್ತಾರೆ. ಆದರೆ, ರಾಜಮೌಳಿ ಸ್ವತಃ ಎರಡೆರಡು ಬಾರಿ ಸಿನಿಮಾ ಆಫರ್ ಕೊಟ್ಟರೂ, ತಿರಸ್ಕರಿಸಿದ ನಟಿಗೆ ಈಗ ಆಫರ್ಗಳೇ ಕಡಿಮೆಯಾಗೋಯ್ತು.
03:13 PM (IST) Jul 04
ಏರ್ ಇಂಡಿಯಾ ದುರಂತದಲ್ಲಿ ಮಾಜಿ ಸಿಎಂ ವಿಜಯ್ ರೂಪಾನಿ ಸೇರಿ 241 ಪ್ರಯಾಣಿಕರ ದುರಂತ ಅಂತ್ಯ ಘಟನೆ ಇನ್ನು ಮಾಸಿಲ್ಲ. ಇದರ ನಡುವೆ ವಿಜಯ್ ರೂಪಾನಿ ಇದೇ ಬೋಯಿಂಗ್ ವಿಮಾನದ ಕಾಕ್ಪಿಟ್ಗೆ ತೆರಳಿ ಪೈಲೆಟ್ಗಳಿಂದ ತುರ್ತು ಸಂದರ್ಭ ನಿಭಾಯಿಸುವುದು ಹೇಗೆ ಎಂದು ಮಾಹಿತಿ ಪಡೆದಿದ್ದರು.
03:06 PM (IST) Jul 04
03:03 PM (IST) Jul 04