ಪ್ರಯಾಗ್ರಾಜ್: ಉತ್ತರಪ್ರದೇಶದ ಆಗ್ರಾದಲ್ಲಿರುವ ವಿಶ್ವಪ್ರಸಿದ್ಧ ತಾಜ್ಮಹಲ್ ವ್ಯಾಪ್ತಿಯೊಳಗೆ ಅಗ್ರೇಶ್ವರ ಮಹಾದೇವ ತೇಜೋ ಮಹಾಲಯ ದೇಗುಲವಿದೆ. ಹೀಗಾಗಿ ಅದನ್ನು ತೇಜೋ ಮಹಾಲಯ ದೇಗುಲ ಎಂದು ಘೋಷಿಸಬೇಕು ಎಂದು ಕೋರಿದ್ದ ಅರ್ಜಿ ವಿಚಾರಣೆ ನಡೆಸಿರುವ ಅಲಹಾಬಾದ್ ಹೈಕೋರ್ಟ್, ಈ ಕುರಿತು ಪ್ರತಿಕ್ರಿಯೆ ನೀಡುವಂತೆ ಕೇಂದ್ರ ಸರ್ಕಾರ ಮತ್ತು ಪುರಾತತ್ವ ಇಲಾಖೆಗೆ ನೋಟಿಸ್ ಜಾರಿ ಮಾಡಿದೆ.
ತಾಜಮಹಲ್ ಅನ್ನು ದೇಗುಲ ಎಂದು ಘೋಷಿಸಬೇಕು ಎಂದು ಕೋರಿ ಹರಿಶಂಕರ್ ಜೈನ್ ಮತ್ತ ಇತರೆ ನಾಲ್ವರು ಜು.3ರಂದು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ. ರೋಹಿತ್ ರಂಜನ್ ಅಗರ್ವಾಲ್ ಅವರನ್ನು ಒಳಗೊಂಡ ಪೀಠ ಈ ನೋಟಿಸ್ ಜಾರಿ ಮಾಡಿದೆ.
ತಾಜ್ಮಹಲ್ ಅನ್ನು ದೇಗುಲವೆಂದು ಘೋಷಿಸಬೇಕು. ಈ ಕುರಿತು ಸಮೀಕ್ಷೆ ನಡೆಸಲು ಆಯೋಗ ರಚಿಸಬೇಕು ಎಂದು ಕೋರಿದ್ದ ಮನವಿಯನ್ನು ಆಗ್ರಾದ ಎರಡು ಜಿಲ್ಲಾ ನ್ಯಾಯಾಲಯ ವಜಾ ಮಾಡಿದೆ. ಇದನ್ನು ಪ್ರಶ್ನಿಸಿ ಇದೀಗ ಅರ್ಜಿ ಸಲ್ಲಿಸಲಾಗಿದೆ ಎಂದು ಅರ್ಜಿದಾರರು ವಾದಿಸಿದ್ದಾರೆ.
11:42 PM (IST) Jul 07
ಮೆಗಾಸ್ಟಾರ್ ಚಿರಂಜೀವಿ ತಮ್ಮ ಮದುವೆಯ ಕಥೆಯನ್ನು ತಮಾಷೆಯಾಗಿ ಹೇಳಿ ನಗಿಸುತ್ತಾರೆ. 'ಮನವೂರಿ ಪಾಂಡವುಲು' ಸಿನಿಮಾ ಸಮಯದಿಂದಲೇ ಅಲ್ಲು ರಾಮಲಿಂಗಯ್ಯ ಚಿರಂಜೀವಿಯವರ ಮೇಲೆ ಒಂದು ಕಣ್ಣಿಟ್ಟಿದ್ದರು.
10:41 PM (IST) Jul 07
ತಮಿಳುನಾಡಿನಲ್ಲಿ ಸ್ಟಾರ್ ನಟರ ರಾಜಕೀಯ ಪ್ರವೇಶದ ಸುದ್ದಿ ನಿಲ್ಲುತ್ತಿಲ್ಲ. ವಿಜಯ್ ಸಿಎಂ ಆದ್ಮೇಲೆ ವಿಶಾಲ್, ಸೂರ್ಯ, ಅಜಿತ್ ಬಳಿಕ ಈಗ ಧನುಷ್ ಹೆಸರು ಕೇಳಿಬರುತ್ತಿದೆ. ಹಾಗಾದ್ರೆ ಧನುಷ್ ರಾಜಕೀಯ ಎಂಟ್ರಿ ಫಿಕ್ಸ್ ಆಯ್ತಾ?
10:14 PM (IST) Jul 07
Natural ingredients for Sink Cleaning : ಅಡುಗೆಮನೆಯ ಸಿಂಕ್ನಲ್ಲಿ ಜಿರಳೆಗಳು ಇರುತ್ತವೆ, ವಾಸನೆ ಕೂಡ ಇರುತ್ತವೆ. ಈ ಸಿಂಕ್ನ ಪೈಪ್ಗಳಲ್ಲಿ ಒದ್ದೆ ಇರುತ್ತದೆ, ಆಹಾರದ ಕಣಗಳೇ ಇರುತ್ತವೆ. ಮನೆಯಲ್ಲಿರುವ ಕೆಲವು ನೈಸರ್ಗಿಕ ಪದಾರ್ಥಗಳನ್ನು ಬಳಸಿ, ಜಿರಳೆಗಳನ್ನುಓಡಿಸಬಹುದು.
10:02 PM (IST) Jul 07
09:54 PM (IST) Jul 07
Cockroach Killer Plants: ಮನೆಯಲ್ಲಿ ಜಿರಳೆ ಕಾಣೋದು ಸಹಜ. ಇದಕ್ಕೆ ಒಂದಿಷ್ಟು ಕೆಮಿಕಲ್ ಸ್ಪ್ರೇ ಮಾಡಿದರೆ, ಆರೋಗ್ಯ ಹಾಳಾಗಬಹುದು. ಈಗ ಮನೆಯಿಂದ ಜಿರಳೆಗಳನ್ನು ದೂರ ಇಡಬಹುದಾದ 7 ಒಳಾಂಗಣ ಸಸ್ಯಳಿವು. ಜಿರಳೆಗಳನ್ನು ದೂರ ಇಡಲು ನಿಮ್ಮ ಮನೆಯೊಳಗೆ ಬೆಳೆಸಬಹುದಾದ 7 ಅತ್ಯುತ್ತಮ Indoor Plants)
08:46 PM (IST) Jul 07
08:08 PM (IST) Jul 07
Obsession Movie Success: ಹಲವು ಬಾರಿ ನಾಗವಂಶಿ ಮಾಡಿದ ಕಾಮೆಂಟ್ಗಳು ವಿವಾದಕ್ಕೆ ಕಾರಣವಾಗುತ್ತವೆ. ಇದೀಗ ನಾಗವಂಶಿ ವಿಶ್ವದಾದ್ಯಂತ ಸಂಚಲನ ಮೂಡಿಸಿದ ಚಿತ್ರವೊಂದರ ಬಗ್ಗೆ ಮಾತನಾಡಿದ್ದಾರೆ.
06:17 PM (IST) Jul 07
ಬಾಲಿವುಡ್ನ ಜನಪ್ರಿಯ ನಟಿ ಕೃತಿ ಸನೋನ್ ತಮ್ಮ ನೇರ ನುಡಿಗಳಿಗೆ ಹೆಸರುವಾಸಿ. ಇತ್ತೀಚೆಗೆ ಅವರ 'ಕಾಕ್ಟೇಲ್ 2' ಸಿನಿಮಾ ಯಶಸ್ಸು ಕಂಡಿದೆ. ಈ ಚಿತ್ರದಲ್ಲಿ ಶಾಹಿದ್ ಕಪೂರ್ ಮತ್ತು ರಶ್ಮಿಕಾ ಮಂದಣ್ಣ ಕೂಡ ನಟಿಸಿದ್ದರು.
06:11 PM (IST) Jul 07
06:11 PM (IST) Jul 07
ಭಾರತೀಯ ಯುವ ಕ್ರಿಕೆಟಿಗ ವೈಭವ್ ಸೂರ್ಯವಂಶಿ, ಇಂಗ್ಲೆಂಡ್ ವಿರುದ್ಧದ ಟಿ20 ಪಂದ್ಯಕ್ಕೂ ಮುನ್ನ ನೆಟ್ಸ್ನಲ್ಲಿ ಗಾಯಗೊಂಡಿದ್ದಾರೆ. ಚೆಂಡು ಪಕ್ಕೆಲುಬಿಗೆ ಬಡಿದು ನೋವಿನಿಂದ ನರಳುತ್ತಿದ್ದರೂ, ಸಹಾಯಕ ಸಿಬ್ಬಂದಿ ನಿರ್ಲಕ್ಷ್ಯ ತೋರಿದ್ದು ವಿವಾದಕ್ಕೆ ಕಾರಣವಾಗಿದೆ.
05:14 PM (IST) Jul 07
ಜಿಂಬಾಬ್ವೆ ಪ್ರವಾಸಕ್ಕೆ ಭಾರತೀಯ ಟಿ20 ತಂಡದ ಆಯ್ಕೆಯು ಭಾರೀ ಚರ್ಚೆಗೆ ನಾಂದಿ ಹಾಡಿದೆ. ಅಗರ್ಕರ್ ನೇತೃತ್ವದ ಆಯ್ಕೆ ಸಮಿತಿಯು ಗೆಲುವಿನ ಸೂತ್ರದ ಬದಲು ಪ್ರಮಾದಗಳ ಸರಮಾಲೆ ಸೃಷ್ಟಿಸಿದೆಯೇ ಎಂಬ ಅನುಮಾನ ಮೂಡುತ್ತಿದೆ. ಮೂರು ಆಟಗಾರರ ಆಯ್ಕೆಯು ತೀವ್ರ ವಿಮರ್ಶೆಗೆ ಗುರಿಯಾಗಿದ್ದು, ಅವುಗಳ ವಿಶ್ಲೇಷಣೆ ಇಲ್ಲಿದೆ.
04:55 PM (IST) Jul 07
04:54 PM (IST) Jul 07
ಓಲಾ ಎಲೆಕ್ಟ್ರಿಕ್ಗೆ ಸುಮಾರು 40 ಕೋಟಿ ರೂ. ಬಾಕಿ ಪಾವತಿಸದ ಆರೋಪದ ಮೇಲೆ ಇಬ್ಬರು ಬಿಡಿಭಾಗಗಳ ಪೂರೈಕೆದಾರರು ರಾಷ್ಟ್ರೀಯ ಕಂಪನಿ ಕಾನೂನು ನ್ಯಾಯಮಂಡಳಿಯಲ್ಲಿ (NCLT) ದಿವಾಳಿತನ ಪ್ರಕ್ರಿಯೆಗೆ ಅರ್ಜಿ ಸಲ್ಲಿಸಿದ್ದಾರೆ.
04:31 PM (IST) Jul 07
ಅಫ್ಘಾನಿಸ್ತಾನದ ಸ್ಟಾರ್ ವೇಗದ ಬೌಲರ್ ಶಾಪೂರ್ ಜದ್ರಾನ್ (38) ಅವರು 'ಹೆಮೋಫಾಗೋಸೈಟಿಕ್ ಲಿಂಫೋಹಿಸ್ಟಿಯೋಸೈಟೋಸಿಸ್' (HLH) ಎಂಬ ಅಪರೂಪದ ಕಾಯಿಲೆಯಿಂದ ದೆಹಲಿಯಲ್ಲಿ ನಿಧನರಾಗಿದ್ದಾರೆ.
04:25 PM (IST) Jul 07
ಜಿಂಬಾಬ್ವೆ ಪ್ರವಾಸಕ್ಕೆ ಟೀಂ ಇಂಡಿಯಾದಲ್ಲಿ ಸಂಜು ಸ್ಯಾಮ್ಸನ್ ಹೆಸರು ಇಲ್ಲದಿರೋದು ಭಾರೀ ಚರ್ಚೆಗೆ ಕಾರಣವಾಗಿದೆ. ವೈಭವ್ ಸೂರ್ಯವಂಶಿಗಾಗಿ ಸಂಜುಗೆ ಅನ್ಯಾಯ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಅಂತೆಯೇ ಬಿಸಿಸಿಐ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿದೆ.
04:24 PM (IST) Jul 07
03:08 PM (IST) Jul 07
ಕಾಲೇಜು ವಿದ್ಯಾರ್ಥಿಗಳಿಗೆ ಬೈಕ್ ಆಯ್ಕೆ ಮಾಡುವಾಗ ಸ್ಟೈಲ್, ಮೈಲೇಜ್, ಪರ್ಫಾರ್ಮೆನ್ಸ್ ಹಾಗೂ ಬಜೆಟ್ ಮುಖ್ಯ. ₹2 ಲಕ್ಷದೊಳಗೆ ಸಿಗುವ ಅತ್ಯುತ್ತಮ ಬೈಕ್ಗಳ ಪಟ್ಟಿಯನ್ನು ಇಲ್ಲಿ ನೀಡಲಾಗಿದೆ. ದಿನನಿತ್ಯದ ಕಾಲೇಜು ಪ್ರಯಾಣ ಹಾಗೂ ವೀಕೆಂಡ್ ರೈಡ್ಗಳಿಗೆ ಸೂಕ್ತವಾದ ಆಯ್ಕೆಗಳು ಇಲ್ಲಿವೆ.
02:52 PM (IST) Jul 07
ಕೆಲವು ದಿನಗಳಿಂದ ಅಯೋಧ್ಯೆ ರಾಮಮಂದಿರದಲ್ಲಿ ನಡೆದಿದೆ ಎನ್ನಲಾಗುತ್ತಿರುವ ಕಳ್ಳತನ ವಿಚಾರ ಭಾರೀ ಸುದ್ದಿಯಲ್ಲಿದೆ. ಇದೀಗ ಮತ್ತೊಂದು ಆಘಾತಕಾರಿ ಸುದ್ದಿ ಹೊರಬಿದ್ದಿದ್ದು, ಕಳ್ಳನೊಬ್ಬನ ಐಷಾರಾಮಿ ಜೀವನ ಹೇಗಿತ್ತು ಅನ್ನೋ ವಿವರ ಈ ಸ್ಟೋರಿಯಲ್ಲಿದೆ.
01:39 PM (IST) Jul 07
01:10 PM (IST) Jul 07
01:06 PM (IST) Jul 07
12:49 PM (IST) Jul 07
12:45 PM (IST) Jul 07
12:37 PM (IST) Jul 07
ಟೀಂ ಇಂಡಿಯಾಗೆ ವೈಭವ್ ಸೂರ್ಯವಂಶಿ ಎಂಟ್ರಿಯಿಂದ ಹಿರಿಯ ಆಟಗಾರ ಸಂಜು ಸ್ಯಾಮ್ಸನ್ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅಸ್ಥಿರ ಪ್ರದರ್ಶನದಿಂದ ತಂಡದಲ್ಲಿ ಸ್ಥಾನ ಕಳೆದುಕೊಂಡಿರುವ ಅವರಿಗೆ ಟೀಂ ಇಂಡಿಯಾದ ಮಾಜಿ ವೇಗೆ ಎಸ್.ಶ್ರೀಶಾಂತ್ ಕಿವಿಮಾತು ಹೇಳಿದ್ದಾರೆ. ಏನು ಹೇಳಿದ್ದಾರೆ ಅನ್ನೋದ್ರ ವಿವರ ಈ ಸ್ಟೋರಿಯಲ್ಲಿದೆ.
12:29 PM (IST) Jul 07
ಅಯೋಧ್ಯೆ ರಾಮ ಮಂದಿರಕ್ಕೆ ದೇಶಾದ್ಯಂತ ಭಕ್ತರು ನೀಡಿದ್ದ ಕೋಟ್ಯಂತರ ರೂಪಾಯಿ ಹಣ ಚಿನ್ನಾಭರಣ ಕಳ್ಳತನ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಈ ನಡುವೆ ಪ್ರತಿದಿನ ಲಕ್ಷ ಲಕ್ಷ ದೇಣಿಗೆ ಸಂಗ್ರಹಿಸುವ ತಿರುಪತಿ, ಶಿರಡಿ ದೇವಸ್ಥಾನಗಳು ಹೇಗೆ ಲೆಕ್ಕ ಹಾಕಲಾಗುತ್ತಿದೆ ಎಂಬ ಪ್ರಶ್ನೆಗಳು ಎದ್ದಿವೆ.
12:19 PM (IST) Jul 07
12:10 PM (IST) Jul 07
11:20 AM (IST) Jul 07
Investment Strategy For Beginners: ಇಂದು ಹಣ ಉಳಿತಾಯ ಮಾಡುವ ಬಗ್ಗೆ ಸಾಕಷ್ಟು ಚರ್ಚೆ ಆಗ್ತಿದೆ. ಈಗ ದಂಪತಿಯೊಂದು ಹೇಗೆಲ್ಲ ಹಣ ಉಳಿತಾಯ ಮಾಡಬಹುದು ಎಂಬುದನ್ನು ವಿಡಿಯೋ ಮೂಲಕ ಹೇಳಿದ್ದಾರೆ. ಎಸ್ಐಪಿ (SIP), ಈಕ್ವಿಟಿಗಳಲ್ಲಿ ಹೂಡಿಕೆ ಮಾಡುವುದರ ಜೊತೆಗೆ ಬೇರೆ ಏನೆಲ್ಲ ಮಾಡಬಹುದು ಎಂದಿದ್ದಾರೆ.
10:43 AM (IST) Jul 07
ಬೆಂಗಳೂರು: ರಾಹುಲ್ ದ್ರಾವಿಡ್ ಇತ್ತೀಚೆಗಷ್ಟೇ ಐತಿಹಾಸಿಕ ಅಂಜನಾದ್ರಿ ಬೆಟ್ಟಕ್ಕೆ ಭೇಟಿ ನೀಡಿ ತಮ್ಮ ಮಗನ ಕ್ರಿಕೆಟ್ ಭವಿಷ್ಯ ಉಜ್ವಲವಾಗಲಿ ಎನ್ನುವ ಸದುದ್ದೇಶದಿಂದ ಯಂತ್ರೋದ್ಧಾರಕ ಆಂಜನೇಯನಿಗೆ ವಿಶೇಷ ಪೂಜೆ ಸಲ್ಲಿಸಿದ್ದರು. ಇದರ ಬೆನ್ನಲ್ಲೇ ಕಿರಿಯ ಪುತ್ರ ಅನ್ವಯ್ ಚೊಚ್ಚಲ ಅರ್ಧಶತಕ ಸಿಡಿಸಿದ್ದಾರೆ.
10:24 AM (IST) Jul 07
ಬಾಲಿವುಡ್ ಸೂಪರ್ಸ್ಟಾರ್ ಅಮಿತಾಬ್ ಬಚ್ಚನ್ ಅವರು ಅಯೋಧ್ಯೆಯಲ್ಲಿ 'ಹೌಸ್ ಆಫ್ ಅಭಿನಂದನ್ ಲೋಧಾ' ಮೂಲಕ ಕೋಟ್ಯಂತರ ರೂಪಾಯಿಗಳ ರಿಯಲ್ ಎಸ್ಟೇಟ್ ಹೂಡಿಕೆ ಮಾಡಿದ್ದಾರೆ. ರಾಮ ಮಂದಿರ ನಿರ್ಮಾಣ ಮತ್ತು ಹೆಚ್ಚುತ್ತಿರುವ ಪ್ರವಾಸೋದ್ಯಮದಿಂದಾಗಿ ಅಯೋಧ್ಯೆಯು ಜಾಗತಿಕ ಹೂಡಿಕೆ ತಾಣವಾಗಿ ಮಾರ್ಪಡುತ್ತಿದೆ.
10:22 AM (IST) Jul 07
09:58 AM (IST) Jul 07
ಇದು ಪತಿ ಮತ್ತು ಪತ್ನಿ ನಡುವಿನ ಗಲಾಟೆ ಸಾವಿನಲ್ಲಿ ಅಂತ್ಯವಾಗಿದೆ. ಭಯಾನಕ ವಿಚಾರ ಏನಂದ್ರೆ ಪತಿ,ಪತ್ನಿಗೆ ತನ್ನ ಸಾವನ್ನ ವಿಡಿಯೋ ಕಾಲ್ ಮೂಲಕ ತೋರಿಸುತ್ತ ರೈಲಿಗೆ ತಲೆಗೊಟ್ಟಿದ್ದಾರೆ. ಭಯಾನಕ ಸ್ಟೋರಿಯ ಮಾಹಿತಿ ಇಲ್ಲಿದೆ.
09:43 AM (IST) Jul 07
ವಿವೋ ಕಂಪನಿಯು ದೀರ್ಘಕಾಲದ ಬ್ಯಾಟರಿ ಬ್ಯಾಕಪ್ ಹೊಂದಿರುವ ತನ್ನ ಹೊಸ Y500 4G ಸ್ಮಾರ್ಟ್ಫೋನ್ ಅನ್ನು ಜಾಗತಿಕ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಿದೆ. ಈ ಫೋನ್ ಹೊಂದಿರುವ ಪ್ರಮುಖ ಫೀಚರ್ಗಳ ಮಾಹಿತಿ ಇಲ್ಲಿದೆ