ನವದೆಹಲಿ: ಇತ್ತೀಚೆಗಷ್ಟೇ ಆನ್ಲೈನ್ನಲ್ಲಿ ಸ್ಥಾಪನೆಗೊಂಡು ಭಾರೀ ಸದ್ದು ಮಾಡಿದ್ದ ಯುವ ನೇತಾರ ಅಭಿಜೀತ್ ದೀಪ್ಕೆ ನೇತೃತ್ವದ ಕಾಕ್ರೋಚ್ ಜನತಾ ಪಾರ್ಟಿ ಶನಿವಾರ ಮೊದಲ ಬಾರಿ ಬೀದಿಗಿಳಿದು ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದೆ. ನೀಟ್ ಹಾಗೂ ಇತರ ಪರೀಕ್ಷಾ ಅಕ್ರಮ ಖಂಡಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ದೀಪ್ಕೆ ನೇತೃತ್ವದಲ್ಲಿ ಸಿಜೆಪಿ ಕಾರ್ಯಕರ್ತರು ಜಂತರ್ ಮಂತರ್ನಲ್ಲಿ ಪ್ರತಿಭಟಿಸಿದರು. ಈ ವೇಳೆ ಲಡಾಖ್ ಹೋರಾಟಗಾರ ಸೋನಂ ವಾಂಗ್ಚುಕ್ ಸಾಥ್ ನೀಡಿದರು.

07:44 AM (IST) Jun 07
06:32 AM (IST) Jun 07
ಪ್ರಧಾನಿ ನರೇಂದ್ರ ಮೋದಿಯವರ ಯೋಗ ಗುರು ಹಾಗೂ ಬೆಂಗಳೂರಿನ ಎಸ್-ವ್ಯಾಸ ಸಂಸ್ಥಾಪಕರಾದ ಡಾ. ಎಚ್. ಆರ್. ನಾಗೇಂದ್ರ ಅವರು ಜೂ.21 ರಂದು ನ್ಯೂಯಾರ್ಕ್ನ ಟೈಮ್ಸ್ ಸ್ಕ್ವೇರ್ನಲ್ಲಿ ನಡೆಯಲಿರುವ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ನೇತೃತ್ವ ವಹಿಸಲಿದ್ದಾರೆ.
06:23 AM (IST) Jun 07
06:04 AM (IST) Jun 07