LIVE NOW
Published : Jan 09, 2026, 06:57 AM ISTUpdated : Jan 09, 2026, 11:55 PM IST

India Latest News Live: ಐದೇ ದಿನದಲ್ಲಿ ವೈಯಕ್ತಿಕವಾಗಿ 223 ಕೋಟಿ ನಷ್ಟ ಕಂಡ ಮುಖೇಶ್‌ ಅಂಬಾನಿ, ಕಾರಣವೇನು?

ಸಾರಾಂಶ

ಚೆನ್ನೈ: ತಮಿಳು ನಟ, ಟಿವಿಕೆ ಪಕ್ಷದ ಅಧ್ಯಕ್ಷ ವಿಜಯ್‌ ಅವರ ಕೊನೆಯ ಚಿತ್ರ ‘ಜನನಾಯಕನ್‌’ಗೆ ಕೇಂದ್ರೀಯ ಸೆನ್ಸಾರ್‌ ಮಂಡಳಿ ಪ್ರಮಾಣ ಪತ್ರ ನೀಡದೇ ಇರುವುದಕ್ಕೆ ಕೇಂದ್ರದ ಬಿಜೆಪಿ ಸರ್ಕಾರದ ಒತ್ತಡವೇ ಕಾರಣ ಎಂದು ತಮಿಳುನಾಡಿನ ಕಾಂಗ್ರೆಸ್‌ ಮತ್ತು ಡಿಎಂಕೆ ಆರೋಪಿಸಿವೆ. ರಾಜಕೀಯ ಕಾರಣಕ್ಕಾಗಿ ಚಿತ್ರದ ಬಿಡುಗಡೆಗೆ ಅಡ್ಡಿ ಮಾಡಲಾಗುತ್ತಿದೆ ಎಂದು ಅವು ಆರೋಪಿಸಿವೆ. ಆದರೆ ಈ ಆರೋಪವನ್ನು ಕೇಂದ್ರ ಸಚಿವ ಮುರುಗನ್‌ ತಳ್ಳಿಹಾಕಿದ್ದಾರೆ. ಈ ನಡುವೆ ಪ್ರಮಾಣಪತ್ರ ನಿರಾಕರಣೆ ಪ್ರಶ್ನಿಸಿ ಚಿತ್ರ ತಂಡ ಸಲ್ಲಿಸಿರುವ ಅರ್ಜಿ ಕುರಿತು ಮದ್ರಾಸ್‌ ಹೈಕೋರ್ಟ್‌ ಜ.9ರಂದು ತೀರ್ಪು ನೀಡಲಿದೆ.

Mukesh Ambani

11:55 PM (IST) Jan 09

ಐದೇ ದಿನದಲ್ಲಿ ವೈಯಕ್ತಿಕವಾಗಿ 223 ಕೋಟಿ ನಷ್ಟ ಕಂಡ ಮುಖೇಶ್‌ ಅಂಬಾನಿ, ಕಾರಣವೇನು?

Mukesh Ambani Loses ₹223 Crore in 5 Days ರಿಲಯನ್ಸ್ ಇಂಡಸ್ಟ್ರೀಸ್ ಷೇರುಗಳು ಸತತ ಐದು ದಿನಗಳ ಕಾಲ ಕುಸಿದ ಪರಿಣಾಮ, ಮುಖೇಶ್ ಅಂಬಾನಿ ತಮ್ಮ ನಿವ್ವಳ ಮೌಲ್ಯದಲ್ಲಿ ₹223 ಕೋಟಿ ಕಳೆದುಕೊಂಡಿದ್ದಾರೆ. ರಷ್ಯಾದ ತೈಲಕ್ಕೆ ಸಂಬಂಧಿಸಿದ ವರದಿಯು ಈ ಕುಸಿತಕ್ಕೆ ಕಾರಣವೆಂದು ಹೇಳಲಾಗಿದೆ.

Read Full Story

11:19 PM (IST) Jan 09

WPL - ಕೊನೇ 4 ಎಸೆತದಲ್ಲಿ 20 ರನ್‌ ಸಿಡಿಸಿ ಸ್ಮೃತಿ ಮಂಧನಾ ಆರ್‌ಸಿಬಿಗೆ ಮಹಾಗೆಲುವು ತಂದ ನಡಿನ್‌ ಡಿ ಕ್ಲರ್ಕ್‌!

ವುಮೆನ್ಸ್‌ ಪ್ರೀಮಿಯರ್‌ ಲೀಗ್‌ನ ಮೊದಲ ಪಂದ್ಯದಲ್ಲಿ, ಹಾಲಿ ಚಾಂಪಿಯನ್‌ ಮುಂಬೈ ಇಂಡಿಯನ್ಸ್‌ ವಿರುದ್ಧ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ರೋಚಕ ಗೆಲುವು ಸಾಧಿಸಿದೆ. ಕೊನೆಯ ಓವರ್‌ನಲ್ಲಿ 18 ರನ್‌ಗಳ ಅವಶ್ಯಕತೆಯಿದ್ದಾಗ, ಡಿ ಕ್ಲರ್ಕ್‌ ಅವರ ಸ್ಫೋಟಕ ಬ್ಯಾಟಿಂಗ್ ಗೆಲುವಿಗೆ ಕಾರಣವಾಯಿತು.

Read Full Story

10:48 PM (IST) Jan 09

ಭಾರತದಲ್ಲಿ ಸಂಬಳ ಕಡಿಮೆ, ವಿದೇಶದಲ್ಲಿ ಕೆಲಸ ಮಾಡಲು ಶೇ. 52ರಷ್ಟು ಯುವಕರಿಗೆ ಇಷ್ಟ ಎಂದ ಅಧ್ಯಯನ!

ಟರ್ನ್‌ ಗ್ರೂಪ್‌ ಅಧ್ಯಯನದ ಪ್ರಕಾರ ಭಾರತದ ಶೇ. 52ರಷ್ಟು ಯುವಕರಿಗೆ ವಿದೇಶದಲ್ಲಿ ಕೆಲಸ ಮಾಡುವುದೇ ಇಷ್ಟ. ಅದಕ್ಕೆ ಕಾರಣ ಭಾರತದಲ್ಲಿ ಅವರಿಗೆ ಸಿಗುವ ಕಡಿಮೆ ವೇತನ ಎಂದು ತಿಳಿಸಿದೆ. ಜರ್ಮನಿ ಮತ್ತು ಯುಕೆ ಉತ್ತಮ ವೇತನ, ವೃತ್ತಿ ಬೆಳವಣಿಗೆ ಮತ್ತು ಆರ್ಥಿಕ ಸ್ಥಿರತೆಗೆ ಪ್ರಮುಖ ಆಯ್ಕೆಗಳಾಗಿವೆ.

 

Read Full Story

09:44 PM (IST) Jan 09

10 ತಿಂಗಳ ಮಗನಿಗೆ ವಿಷವುಣಿಸಿ ಅಮ್ಮ ಆ*ತ್ಮಹ*ತ್ಯೆ, ಮೊಮ್ಮಗನ ಸಾವು ಕಂಡು ತಾನೂ ಸಾಯಲು ಯತ್ನಿಸಿದ ಅಜ್ಜಿ!

Hyderabad Horror: Mother Kills 10-Month-Old Baby, Ends Life; Mother-in-Law Critical ಹೈದರಾಬಾದ್‌ನಲ್ಲಿ ನಡೆದ ಕೌಟುಂಬಿಕ ಕಲಹದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಮತ್ತೊಬ್ಬರು ಬದುಕುಳಿಯಲು ಕಷ್ಟಪಡುತ್ತಿದ್ದಾರೆ. ರಂಗಾರೆಡ್ಡಿ ಜಿಲ್ಲೆಯ ಮೀರ್‌ಪೇಟ್‌ನಲ್ಲಿ ಈ ದುರಂತ ಘಟನೆ ನಡೆದಿದೆ.

 

Read Full Story

08:14 PM (IST) Jan 09

ಪಂದ್ಯ ಆಡುವಾಗಲೇ ಕುಸಿದು ಬಿದ್ದು ಭಾರತೀಯ ಕ್ರಿಕೆಟಿಗನ ದಾರುಣ ಸಾವು, ಬಿಸಿಸಿಐ ಸಂತಾಪ!

Mizoram Cricketer K Lalremruata Dies After Collapsing on Field; BCCI Mourns ಕ್ರಿಕೆಟ್ ಪಂದ್ಯದ ವೇಳೆ ಕುಸಿದು ಬಿದ್ದು ನಿಧನರಾದ ಮಿಜೋರಾಂನ ಮಾಜಿ ರಣಜಿ ಆಟಗಾರ ಕೆ. ಲಾಲ್ರೆಮ್ರುಟಾ ಅವರ ನಿಧನಕ್ಕೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಸಂತಾಪ ಸೂಚಿಸಿದೆ.

 

Read Full Story

08:11 PM (IST) Jan 09

ಯುಗ ಯುಗಗಳೇ ಸಾಗಲಿ ನಮ್ಮ ಪ್ರೇಮ ಶಾಶ್ವತ - ಕೇಕ್ ಜೊತೆ ಮೇಕಪ್ ಸೆಟ್ ನೀಡಿ ಪತ್ನಿಗೆ ಸರ್‌ಫ್ರೈಸ್ ನೀಡಿದ ವೃದ್ಧ

ಇಂಟರ್‌ನೆಟ್‌ನಲ್ಲಿ ಪ್ರೀತಿ ಹುಡುಕುವ ಇಂದಿನ ಕಾಲಘಟದಲ್ಲಿ ಇಲ್ಲೊಂದು ವೃದ್ಧ ಜೋಡಿಯ ಮಾಗಿದ ಪ್ರೀತಿಯ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿದ್ದು, ಈ ವೀಡಿಯೋ ನೋಡಿದ ಅನೇಕರು ಭಾವುಕರಾಗಿದ್ದಾರೆ

Read Full Story

07:36 PM (IST) Jan 09

ಸ್ಟಾಕ್‌ ಮಾರ್ಕೆಟ್‌ನಲ್ಲಿ ಈ ವಾರ ಭೂಕಂಪವಾದ್ರೂ, ಈ ಷೇರಲ್ಲಿ ಹಣ ಹೂಡಿದವರಿಗೆ ಜಾಕ್‌ಪಾಟ್‌, ರಾತ್ರೋರಾತ್ರಿ ಆದ್ರು ಕೋಟ್ಯಧಿಪತಿ

Share Market:ಈ ವಾರ ಷೇರು ಮಾರುಕಟ್ಟೆಯಲ್ಲಿ ಭೂಕಂಪ ಸಂಭವಿಸಿದೆ. ಅಮೆರಿಕ ಶೇ. 500 ರಷ್ಟು ಸುಂಕ ವಿಧಿಸುವ ಸುದ್ದಿ ಬಂದಾಗಿನಿಂದ ಷೇರು ಮಾರುಕಟ್ಟೆ ಗೊಂದಲದಲ್ಲಿದೆ. ಆದರೆ ಈ ಪರಿಸ್ಥಿತಿಯಲ್ಲೂ ಈ ಷೇರುಗಳು ಏರಿವೆ. ಇದರಿಂದಾಗಿ ಹೂಡಿಕೆದಾರರು ಶ್ರೀಮಂತರಾಗಿದ್ದಾರೆ.

 

Read Full Story

07:11 PM (IST) Jan 09

ಸುಂಟರಗಾಳಿಗೆ ಸಿಲುಕಿದ ವಿಮಾನ - ಸ್ವಲ್ಪದರಲ್ಲಿ ತಪ್ಪಿದ ಅನಾಹುತ - ಭಯಾನಕ ವೀಡಿಯೋ ವೈರಲ್

ಟರ್ಕಿಯ ಇಸ್ತಾಂಬುಲ್‌ನಲ್ಲಿ ಪ್ರಬಲ ಸುಂಟರಗಾಳಿಗೆ ಸಿಲುಕಿದ ಪೆಗಸಾಸ್ ವಿಮಾನವೊಂದು ಲ್ಯಾಂಡಿಂಗ್ ವೇಳೆ ಅಪಾಯಕ್ಕೆ ಸಿಲುಕಿತ್ತು. ಆದರೆ, ಪೈಲಟ್‌ನ ಚಾಣಾಕ್ಷತನದಿಂದ ವಿಮಾನವು ಕೂದಲೆಳೆ ಅಂತರದಲ್ಲಿ ಅನಾಹುತದಿಂದ ಪಾರಾಗಿ, ಸುರಕ್ಷಿತವಾಗಿ ಮತ್ತೆ ಟೇಕಾಫ್ ಆಗಿದೆ. 

Read Full Story

06:34 PM (IST) Jan 09

ಹೆದ್ದಾರಿಯಲ್ಲಿ ಬಿದ್ದ ಬೈಕರ್ ಐಫೋನ್ ಮೇಲಿಂದ ಪಾಸಾಯ್ತು 7 ಕಾರು, ಮಾಲೀಕನಿಗೆ ಉಳಿದಿದ್ದೇನು?

ಹೆದ್ದಾರಿಯಲ್ಲಿ ಬಿದ್ದ ಬೈಕರ್ ಐಫೋನ್ ಮೇಲಿಂದ ಪಾಸಾಯ್ತು 7 ಕಾರು, ಒಂದ ಹಿಂದೆ ಮತ್ತೊಂದರಂತೆ 7 ಕಾರುಗಳು ಐಫೋನ್ ಮೇಲಿಂದ ತೆರಳಿದೆ. ಕೊನೆಗೂ ಐಫೋನ್ ಎತ್ತಿಕೊಂಡ ಮಾಲೀಕ ಹೇಳಿದ್ದೇನು?

Read Full Story

06:30 PM (IST) Jan 09

ದೇವಳದ ಚಿನ್ನ ಕದ್ದ ಕೇಸ್‌, ಶಬರಿಮಲೆ ದೇವಸ್ಥಾನದ ಪ್ರಧಾನ ಅರ್ಚಕನ ಬಂಧನ!

ಶಬರಿಮಲೆ ದೇವಸ್ಥಾನದ ಚಿನ್ನ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನ ಅರ್ಚಕ (ತಂತ್ರಿ) ಕಂದರರು ರಾಜೀವರು ಅವರನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ) ಬಂಧಿಸಿದೆ. ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ ನೀಡಿದ ಹೇಳಿಕೆಗಳ ಆಧಾರದ ಮೇಲೆ ಈ ಬಂಧನ ನಡೆದಿದ್ದು, ತನಿಖೆ ಮುಂದುವರೆದಿದೆ.
Read Full Story

05:26 PM (IST) Jan 09

ಖಾಸಗಿ ಬಸ್ ಭೀಕರ ಅಪಘಾತ, ಪ್ರಪಾತಕ್ಕೆ ಉರುಳಿ 8 ಪ್ರಯಾಣಿಕರು ಸಾವು, ಹಲವರಿಗೆ ಗಾಯ

ಖಾಸಗಿ ಬಸ್ ಭೀಕರ ಅಪಘಾತ, ಪ್ರಪಾತಕ್ಕೆ ಉರುಳಿ 8 ಪ್ರಯಾಣಿಕರು ಸಾವು, ಹಲವರಿಗೆ ಗಾಯ, 30 ರಿಂದ 35 ಮಂದಿ ಪ್ರಯಾಣಿಸುತ್ತಿದ್ದ ಬಸ್ ಪ್ರವಾತಕ್ಕೆ ಉರುಳಿದೆ. ಹಲವರು ಗಂಭೀರವಾಗಿ ಗಾಯಗೊಂಡಿದ್ದರೆ. ರಕ್ಷಣಾ ಕಾರ್ಯಾಚರಣೆ ಸಾಗಿದೆ.

 

Read Full Story

05:13 PM (IST) Jan 09

IPL 2026 - ಆರ್‌ಸಿಬಿ ತವರು ಮೈದಾನ ಬೆಂಗಳೂರಿನಿಂದ ಶಿಫ್ಟ್ ಆಗುತ್ತಾ? ಪುಣೆ ಬಳಿಕ ಮತ್ತೆ 2 ಸ್ಟೇಡಿಯಂ ಎಂಟ್ರಿ!

ಬೆಂಗಳೂರು: ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮುಂಬರುವ ಐಪಿಎಲ್ ಟೂರ್ನಿಯಲ್ಲಿ ತನ್ನ ತವರು ಮೈದಾನವನ್ನಾಗಿ ಚಿನ್ನಸ್ವಾಮಿ ಸ್ಟೇಡಿಯಂ ಬಿಟ್ಟು ಬೇರೆ ಸ್ಟೇಡಿಯಂ ಆಯ್ಕೆ ಮಾಡುತ್ತಾ? ಇದೀಗ ಹೊಸದೊಂದು ಬೆಳವಣಿಗೆ ನಡೆದಿದೆ.

Read Full Story

04:16 PM (IST) Jan 09

ಗಿರಿಜಾ ಓಕ್‌ ಬಳಿಕ ಇಂಟರ್ನೆಟ್‌ನಲ್ಲಿ ಹಲ್‌ಚಲ್‌ ಎಬ್ಬಿಸಿದ ನಟಿಯ ಫೋಟೋ..!

ನ್ಯಾಷನಲ್‌ ಕ್ರಶ್‌ ಗಿರಿಜಾ ಓಕ್ ನಂತರ, ಮತ್ತೊಬ್ಬ ಮರಾಠಿ ನಟಿ ಸ್ನೇಹಲತಾ ವಸಾಯಿಕರ್ ತಮ್ಮ ಸೌಂದರ್ಯದಿಂದ ಇಂಟರ್ನೆಟ್‌ನಲ್ಲಿ ಸಂಚಲನ ಸೃಷ್ಟಿಸಿದ್ದಾರೆ. ಕೆಂಪು ಟಾಪ್‌ನಲ್ಲಿರುವ ಅವರ ಇತ್ತೀಚಿನ ಫೋಟೋಶೂಟ್ ವೈರಲ್ ಆಗಿದ್ದು, ಅಭಿಮಾನಿಗಳು ಅವರ ಆಕರ್ಷಕ ನೋಟಕ್ಕೆ ಮನಸೋತಿದ್ದಾರೆ.
Read Full Story

03:56 PM (IST) Jan 09

ಪತ್ನಿ ಇಬ್ಬರು ಮುದ್ದಾದ ಮಕ್ಕಳಿಗೆ ಗುಂಡಿಕ್ಕಿ ತಾನು ಸಾವಿಗೆ ಶರಣಾದ ಬಿಲ್ಡರ್ - ಮನೆಕೆಲಸದಾಕೆ ಬಂದಾಗ ಪ್ರಕರಣ ಬೆಳಕಿಗೆ

ಪಂಜಾಬ್‌ನ ಫಿರೋಜೆಪುರ್‌ನಲ್ಲಿ, ಬಿಲ್ಡರ್ ಓರ್ವ ತನ್ನ ಪತ್ನಿ ಮತ್ತು ಇಬ್ಬರು ಹೆಣ್ಣುಮಕ್ಕಳಿಗೆ ಗುಂಡಿಕ್ಕಿ, ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಭೀಕರ ಘಟನೆ ಮನೆಗೆಲಸದವರು ಬಂದಾಗ ಬೆಳಕಿಗೆ ಬಂದಿದ್ದು, ಪೊಲೀಸರು ಘಟನಾ ಸ್ಥಳದಿಂದ ಪಿಸ್ತೂಲ್ ವಶಪಡಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
Read Full Story

03:39 PM (IST) Jan 09

ಎರಡು ವರ್ಷಗಳ ಬಳಿಕ ದಿಟ್ಟ ನಿರ್ಧಾರ ಮಾಡಿದ ವಿರಾಟ್ ಕೊಹ್ಲಿ; ಸೋಷಿಯಲ್ ಮೀಡಿಯಾದಲ್ಲಿ ಧೂಳೇಬ್ಬಿದ ಈ ಪೋಸ್ಟ್‌!

ದಕ್ಷಿಣ ಆಫ್ರಿಕಾ ವಿರುದ್ಧ ಭರ್ಜರಿ ಪ್ರದರ್ಶನ ನೀಡಿದ್ದ ವಿರಾಟ್ ಕೊಹ್ಲಿ, ಇದೀಗ ನ್ಯೂಜಿಲೆಂಡ್ ಸರಣಿಗೆ ಸಜ್ಜಾಗುತ್ತಿದ್ದಾರೆ. ಎರಡು ವರ್ಷಗಳ ಬಳಿಕ ತಮ್ಮ ಕ್ರಿಕೆಟ್ ಅಭ್ಯಾಸದ ಫೋಟೋಗಳನ್ನು ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದು, ಇದು ಅಭಿಮಾನಿಗಳಲ್ಲಿ ಸಾಕಷ್ಟು ನಿರೀಕ್ಷೆ ಮೂಡಿಸಿದೆ.  

Read Full Story

03:15 PM (IST) Jan 09

ಇಂದೋರ್‌ನಲ್ಲಿ ಭೀಕರ ಕಾರು ಅಪಘಾತ, ಮಾಜಿ ಗೃಹ ಸಚಿವರ ಪುತ್ರಿ ಸೇರಿ ಮೂವರ ಸಾವು

ಇಂದೋರ್‌ನಲ್ಲಿ ಭೀಕರ ಕಾರು ಅಪಘಾತ, ಕಾರು ಹಾಗೂ ಟ್ರಕ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಈ ಘಟನೆಯಲ್ಲಿ ಮಧ್ಯಪ್ರದೇಶ ಮಾಜಿ ಗೃಹ ಸಚಿವರ ಪುತ್ರಿ ಸೇರಿದಂತೆ ಮೂವರು ಮೃತಪಟ್ಟರೆ, ಮತ್ತೊಬ್ಬ ಯುವತಿ ಗಂಭೀರವಾಗಿ ಗಾಯಗೊಂಡಿದ್ದಾರೆ.

 

Read Full Story

02:49 PM (IST) Jan 09

ಮದ್ಯ ಆಗಸದಲ್ಲಿ ಅಸ್ವಸ್ಥ - ಜೈಪುರ ಬೆಂಗಳೂರು ವಿಮಾನ ಎಮರ್ಜೆನ್ಸಿ ಲ್ಯಾಂಡಿಂಗ್ - ಆಸ್ಪತ್ರೆಯಲ್ಲಿ ಮಗು ಸಾವು

ಜೈಪುರದಿಂದ ಬೆಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದಲ್ಲಿ ಒಂದು ವರ್ಷದ ಮಗುವಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆ ವಿಮಾನವನ್ನುಇಂದೋರ್ ವಿಮಾನ ನಿಲ್ದಾಣದಲ್ಲಿ ತುರ್ತು ಲ್ಯಾಂಡಿಂಗ್ ಮಾಡಲಾಯ್ತು. ಆದರೂ ಮಗು ಸಾವನ್ನಪ್ಪಿದಂತಹ ಘಟನೆ ನಡೆದಿದೆ.

Read Full Story

01:41 PM (IST) Jan 09

ರೋಹಿತ್ ಗುಂಗಿನಿಂದ ಹೊರಬರದ ಜಯ್ ಶಾ! ಹಿಟ್‌ಮ್ಯಾನ್‌ಗೆ ಕ್ಯಾಪ್ಟನ್ ಎಂದು ಕರೆದ ಬಗ್ಗೆ ಅಚ್ಚರಿ ಮಾಹಿತಿ ಬಿಚ್ಚಿಟ್ಟ ಐಸಿಸಿ ಚೇರ್‌ಮಬ್

ಟಿ20 ವಿಶ್ವಕಪ್ ಮತ್ತು ಚಾಂಪಿಯನ್ಸ್ ಟ್ರೋಫಿ ಗೆಲ್ಲಿಸಿಕೊಟ್ಟ ನಾಯಕ ರೋಹಿತ್ ಶರ್ಮಾ ಅವರನ್ನು ಜಯ್ ಶಾ 'ಕ್ಯಾಪ್ಟನ್' ಎಂದು ಶ್ಲಾಘಿಸಿದ್ದಾರೆ. ಆದರೆ, ಇಷ್ಟೆಲ್ಲಾ ಯಶಸ್ಸಿನ ನಡುವೆಯೂ ಬಿಸಿಸಿಐ ಏಕಾಏಕಿ ಏಕದಿನ ನಾಯಕತ್ವದಿಂದ ರೋಹಿತ್ ಅವರನ್ನು ಕೆಳಗಿಳಿಸಿ, ಶುಭ್‌ಮನ್ ಗಿಲ್‌ಗೆ ಜವಾಬ್ದಾರಿ ನೀಡಿದೆ.
Read Full Story

01:41 PM (IST) Jan 09

ತಡರಾತ್ರಿ ಇಲಿ ವಿಷ ಆರ್ಡರ್ ಮಾಡಿದ ಮಹಿಳೆ, ಅಪಾಯ ಊಹಿಸಿದ ಡೆಲಿವರಿ ಎಜೆಂಟ್, ಮುಂದೇನಾಯ್ತು?

ತಡರಾತ್ರಿ ಇಲಿ ವಿಷ ಆರ್ಡರ್ ಮಾಡಿದ ಮಹಿಳೆ, ಪಾರ್ಸೆಲ್ ಹಿಡಿದು ಮಹಿಳೆಯ ಮನೆ ವಿಳಾಸಕ್ಕೆ ತೆರಳುತ್ತಿದ್ದಂತೆ ಡೆಲಿವರಿ ಎಜೆಂಟ್ ಅಪಾಯ ಊಹಿಸಿದ್ದಾನೆ. ಮಹಿಳೆಗೆ ಆರ್ಡರ್ ಡೆಲಿವರಿ ಮಾಡಲು ಬಾಗಿಲು ತಟ್ಟಿದ್ದಾನೆ, ಮುಂದೇನಾಯ್ತು?

 

Read Full Story

01:21 PM (IST) Jan 09

ಎಪಿ ಧಿಲ್ಲೋನ್ ಕನ್ಸರ್ಟ್ ಎಫೆಕ್ಟ್ - ಟಾಕ್ಸಿಕ್ ನಟಿ ತಾರಾ ಸುತಾರಿಯಾ ವೀರ್ ಪಹಾರಿಯಾ ಬ್ರೇಕಪ್

ಬಾಲಿವುಡ್ ತಾರಾ ಜೋಡಿ ತಾರಾ ಸುತಾರಿಯಾ ಮತ್ತು ವೀರ್ ಪಹರಿಯಾ ಬ್ರೇಕಪ್ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ಎರಡು ತಿಂಗಳ ಹಿಂದಷ್ಟೇ ತಮ್ಮ ಪ್ರೇಮವನ್ನು ಬಹಿರಂಗಪಡಿಸಿದ್ದ ಈ ಜೋಡಿಯ ಬೇರ್ಪಡಿಕೆಗೆ, ಎಪಿ ಧಿಲ್ಲೋನ್ ಮ್ಯೂಸಿಕ್ ಕನ್ಸರ್ಟ್‌ನಲ್ಲಿ ನಡೆದ ಘಟನೆಯೇ ಕಾರಣ ಎಂದು ನೆಟ್ಟಿಗರು ಊಹಿಸುತ್ತಿದ್ದಾರೆ.
Read Full Story

01:11 PM (IST) Jan 09

ವೃಷಣ ಸರ್ಜರಿ ಬಳಿಕ ಮೊದಲ ಹೆಲ್ತ್ ಅಪ್‌ಡೇಟ್ಸ್ ಕೊಟ್ಟ ತಿಲಕ್ ವರ್ಮಾ! ಕಮ್‌ಬ್ಯಾಕ್ ಬಗ್ಗೆ ಕ್ಲಾರಿಟಿ ನೀಡಿದ ಕ್ರಿಕೆಟಿಗ

ಗಾಯದ ಸಮಸ್ಯೆಯಿಂದಾಗಿ ನ್ಯೂಜಿಲೆಂಡ್ ಸರಣಿ ಹಾಗೂ ಟಿ20 ವಿಶ್ವಕಪ್‌ನಿಂದ ಹೊರಗುಳಿಯುವ ಭೀತಿಯಲ್ಲಿದ್ದ ಟೀಂ ಇಂಡಿಯಾ ಕ್ರಿಕೆಟಿಗ ತಿಲಕ್ ವರ್ಮಾ, ಇದೀಗ ತಮ್ಮ ಫಿಟ್ನೆಸ್ ಕುರಿತು ಇನ್‌ಸ್ಟಾಗ್ರಾಮ್‌ನಲ್ಲಿ ಮಹತ್ವದ ಮಾಹಿತಿ ನೀಡಿದ್ದಾರೆ. 

Read Full Story

01:04 PM (IST) Jan 09

ಪಾಕ್ ಪಜೆಗೆ ಭಾರತದ ಸರ್ಕಾರಿ ಶಾಲೆಯಲ್ಲಿ ಉದ್ಯೋಗ, ನಿವೃತ್ತಿ ಅಂಚಿನಲ್ಲಿ ಸ್ಫೋಟಕ ಸತ್ಯ ಬಯಲು

ಪಾಕ್ ಪಜೆಗೆ ಭಾರತದ ಸರ್ಕಾರಿ ಶಾಲೆಯಲ್ಲಿ ಉದ್ಯೋಗ, ತನಿಖೆಯಲ್ಲಿ ಸ್ಫೋಟಕ ಮಾಹಿತಿಗಳು ಬಯಲಾಗಿದೆ ಈಕೆ ಭಾರತೀಯ ಪ್ರಜೆಯಲ್ಲ, ಪಾಕಿಸ್ತಾನಿ ಪ್ರಜೆ ಅನ್ನೋದು ಬಯಲಾಗುತ್ತಿದ್ದಂತೆ ಅಮಾನತುಗೊಂಡಿದ್ದಾರೆ.

Read Full Story

12:09 PM (IST) Jan 09

ಈ ವರ್ಷದಿಂದಲೇ ವಾಹನ to ವಾಹನ ಟೆಕ್ನಾಲಜಿ ಜಾರಿ ಎಂದ ಗಡ್ಕರಿ, ಏನಿದು ಹೊಸ ನೀತಿ?

ಈ ವರ್ಷದಿಂದಲೇ ವಾಹನ to ವಾಹನ ಟೆಕ್ನಾಲಜಿ ಜಾರಿ ಎಂದ ಗಡ್ಕರಿ, 2026ರ ಅಂತ್ಯದ ವೇಳೆ ಹೊಸ ತಂತ್ರಜ್ಞಾನ ಜಾರಿಯಾಗುತ್ತಿದೆ. ಇದು ವಾಹನಗಳಿಗೆ ಕಡ್ಡಾಯವಾಗಿದೆ. ಈ ಕುರಿತು ಕೇಂದ್ರ ಸಚಿವ ಮಾಹಿತಿ ಹಂಚಿಕೊಂಡಿದ್ದಾರೆ.

 

Read Full Story

11:27 AM (IST) Jan 09

ಬೆಳ್ಳಂಬೆಳಗ್ಗೆ ಹಲೆವೆಡೆ ವಕ್ಕರಿಸಿದ ಮಳೆ, ಮಹತ್ವದ ಸೂಚನೆ ಕೊಟ್ಟ ಹವಮಾನ ಇಲಾಖೆ

ಬೆಳ್ಳಂಬೆಳಗ್ಗೆ ಹಲೆವೆಡೆ ವಕ್ಕರಿಸಿದ ಮಳೆ, ಮಹತ್ವದ ಸೂಚನೆ ಕೊಟ್ಟ ಹವಮಾನ ಇಲಾಖೆ, ದಕ್ಷಿಣ ಭಾರತದ 2 ರಾಜ್ಯಗಳಲ್ಲಿ ಮಳೆ ಮೂನ್ಸೂಚನೆ ನೀಡಲಾಗಿದೆ. ಇತ್ತ ಬೆಂಗಳೂರು ಹಾಗೂ ಕರ್ನಾಟಕಕ್ಕೂ ಹವಮಾನ ಇಲಾಖೆ ಎಚ್ಚರಿಸಿದೆ.

 

Read Full Story

11:21 AM (IST) Jan 09

ಉಸ್ಮಾನ್ ಖವಾಜಗೆ ಗೌರವ ಸೂಚಿಸಲು ಸಂಪ್ರದಾಯವನ್ನೇ ಮುರಿದ ಆಸ್ಟ್ರೇಲಿಯಾ! ಈ ರೀತಿ ಆ್ಯಶಸ್‌ ಸರಣಿ ಗೆಲುವನ್ನು ಸಂಭ್ರಮಿಸಿದ ಕಾಂಗರೂ ಪಡೆ

ಆ್ಯಶಸ್ ಸರಣಿಯನ್ನು 4-1 ಅಂತರದಲ್ಲಿ ಗೆದ್ದ ಆಸ್ಟ್ರೇಲಿಯಾ ತಂಡ, ಉಸ್ಮಾನ್ ಖವಾಜ ಅವರಿಗಾಗಿ ವಿಶೇಷ ಗೌರವ ಸಲ್ಲಿಸಿದೆ. ಇಸ್ಲಾಂ ಧರ್ಮದ ಅನುಯಾಯಿಯಾಗಿರುವ ಖವಾಜ ಅವರಿಗಾಗಿ ಕಾಂಗರೂ ಪಡೆ ತಮ್ಮ ಎಂದಿನ ಶಾಂಪೇನ್ ಸಂಭ್ರಮಾಚರಣೆಯನ್ನು ಕೈಬಿಟ್ಟು, ಅವರನ್ನು ಸಂಭ್ರಮದಲ್ಲಿ ಭಾಗಿಯಾಗುವಂತೆ ಮಾಡಿತು.
Read Full Story

09:58 AM (IST) Jan 09

ಭಾರತದಲ್ಲಿ ಟಿ20 ವಿಶ್ವಕಪ್‌ ಆಡಲ್ಲ - ಪಟ್ಟು ಹಿಡಿದು ಎರಡನೇ ಬಾರಿಗೆ ಐಸಿಸಿಗೆ ಪತ್ರ ಬರೆದ ಬಾಂಗ್ಲಾದೇಶ!

ಢಾಕಾ: ಭಾರತ ಹಾಗೂ ಬಾಂಗ್ಲಾದೇಶ ನಡುವಿನ ತಿಕ್ಕಾಟ ಸದ್ಯಕ್ಕೆ ನಿಲ್ಲುವಂತೆ ಕಾಣುತ್ತಿಲ್ಲ. ತಮ್ಮ ಪಾಲಿನ ಟಿ20 ವಿಶ್ವಕಪ್‌ ಪಂದ್ಯಗಳನ್ನು ಭಾರತದಿಂದ ಬೇರೆಡೆಗೆ ಸ್ಥಳಾಂತರಿಸಿ ಎಂದು ಎರಡನೇ ಬಾರಿಗೆ ಐಸಿಸಿಗೆ ಬಾಂಗ್ಲಾದೇಶ ಕ್ರಿಕೆಟ್ ಬೋರ್ಡ್‌ಗೆ ಪತ್ರ ಬರೆದಿದೆ. ಈ ಕುರಿತಾದ ಅಪ್‌ಡೇಟ್ಸ್‌ ಇಲ್ಲಿದೆ ನೋಡಿ.

 

Read Full Story

09:24 AM (IST) Jan 09

WP ಉದ್ಘಾಟನಾ ಪಂದ್ಯದಲ್ಲಿಂದು ಆರ್‌ಸಿಬಿ vs ಮುಂಬೈ ಇಂಡಿಯನ್ಸ್‌ ಫೈಟ್; ಎಷ್ಟು ಗಂಟೆಗೆ ಆರಂಭ, ಎಲ್ಲಿ ವೀಕ್ಷಿಸಬಹುದು?

ನವಿ ಮುಂಬೈ: ನಾಲ್ಕನೇ ಆವೃತ್ತಿಯ ವುಮೆನ್ಸ್ ಪ್ರೀಮಿಯರ್ ಲೀಗ್ ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್‌ ಮುಂಬೈ ಇಂಡಿಯನ್ಸ್ ಹಾಗೂ ಮಾಜಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗುತ್ತಿವೆ. ಈ ಪಂದ್ಯದ ಅಪ್ಡೇಟ್ಸ್‌ ಇಲ್ಲಿದೆ ನೋಡಿ.

 

Read Full Story

08:54 AM (IST) Jan 09

ಇಂದಿನಿಂದ ನಾಲ್ಕನೇ ಆವೃತ್ತಿ ಮಹಿಳಾ ಪ್ರೀಮಿಯರ್ ಲೀಗ್ ಆರಂಭ!

ಮಹಿಳಾ ಪ್ರೀಮಿಯರ್‌ ಲೀಗ್‌ನ (ಡಬ್ಲ್ಯುಪಿಎಲ್‌) 4ನೇ ಆವೃತ್ತಿಯು ಜ.9ರಿಂದ ಫೆ.5ರ ವರೆಗೆ ನವಿ ಮುಂಬೈ ಮತ್ತು ವಡೋದರಾದಲ್ಲಿ ನಡೆಯಲಿದೆ. 5 ತಂಡಗಳು ಭಾಗವಹಿಸುವ ಈ ಟೂರ್ನಿಯು, ಮುಂಬರುವ ಟಿ20 ವಿಶ್ವಕಪ್‌ಗೆ ಆಟಗಾರ್ತಿಯರ ಆಯ್ಕೆಗೆ ಪ್ರಮುಖ ವೇದಿಕೆಯಾಗಲಿದೆ. 

Read Full Story

More Trending News