ಟೆಹ್ರಾನ್: ಇರಾನ್ಗೆ ಸಹಾಯಾರ್ಥವಾಗಿ ಭಾರತ ನೀಡುತ್ತಿರುವ ಮಾನವೀಯ ನೆರವನ್ನು ಸಂಗ್ರಹಿಸಲು ಈ ವಾರಾಂತ್ಯ ಭಾರತಕ್ಕೆ ಬರಲಿದ್ದ ಇರಾನ್ನ ವಿಮಾನವೊಂದರ ಮೇಲೆ ಅಮೆರಿಕ ದಾಳಿ ನಡೆಸಿದೆ. ಮಹಾನ್ ಏರ್ಲೈನ್ಸ್ಗೆ ಸೇರಿದ ಈ ವಿಮಾನವು ಈ ವಾರದ ಅಂತ್ಯದಲ್ಲಿ ಭಾರತಕ್ಕೆ ಬರಲು ನಿಗದಿಯಾಗಿತ್ತು. ಅದಕ್ಕೂ ಮುನ್ನವೇ ಅಮೆರಿಕದ ದಾಳಿಗೆ ಬಲಿಯಾಗಿದೆ. ಇತ್ತೀಚೆಗೆ ಕಾಶ್ಮೀರಿಗಳು ಇರಾನ್ಗೆ ಹಣ, ಆಭರಣಗಳು ಮತ್ತು ಇತರ ವಸ್ತುಗಳನ್ನು ದಾನ ಮಾಡಿದ್ದರು. ಅದಕ್ಕೆ ಇರಾನ್ ಧನ್ಯವಾದವನ್ನೂ ಅರ್ಪಿ

10:22 AM (IST) Mar 31
10:21 AM (IST) Mar 31
09:31 AM (IST) Mar 31
ಅಸ್ಸಾಂನಲ್ಲಿ ಯುವಕರಿಗೆ ಉತ್ತಮ ಅವಕಾಶಗಳಿಲ್ಲದ ಕಾರಣ, ಸ್ವತಃ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪುತ್ರ ಬೆಂಗಳೂರಿನಲ್ಲಿ ಶಿಕ್ಷಣ ಪಡೆಯುತ್ತಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಟೀಕಿಸಿದ್ದಾರೆ.
09:11 AM (IST) Mar 31
09:01 AM (IST) Mar 31
ಉತ್ತರ ಪ್ರದೇಶದ ಅಮ್ರೋಹಾದಲ್ಲಿ ನಡೆದ ಮದುವೆಯೊಂದರಲ್ಲಿ, ಬಿರಿಯಾನಿಯಲ್ಲಿ ಚಿಕನ್ ಲೆಗ್ಪೀಸ್ ಕಡಿಮೆ ಇದೆ ಎಂಬ ಕಾರಣಕ್ಕೆ ವರನ ಕಡೆಯವರು ಗಲಾಟೆ ಆರಂಭಿಸಿದ್ದಾರೆ. ಈ ಸಣ್ಣ ಜಗಳವು ವಿಕೋಪಕ್ಕೆ ತಿರುಗಿ, ಮದುವೆ ಮನೆಯೇ ರಣರಂಗವಾಯ್ತು, ಕೊನೆಗೆ ಪೊಲೀಸರು ಬಂದು ಪರಿಸ್ಥಿತಿ ತಿಳಿಗೊಳಿಸಬೇಕಾಯಿತು.
08:33 AM (IST) Mar 31