ಜಾಮ್ನಗರ: ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಕೇಶ್ ಅಂಬಾನಿ ಪುತ್ರ ಅನಂತ್ ಅಂಬಾನಿ ನೇತೃತ್ವದ ಗುಜರಾತಿನ ಜಾಮ್ ನಗರದಲ್ಲಿರುವ ವನತಾರಾ ವನ್ಯಜೀವಿ ಪುನರ್ವಸತಿ ಕೇಂದ್ರವು ವನ್ಯ ಜೀವಿ ಸಂರಕ್ಷಣೆ ಮತ್ತು ಪಶುವೈದ್ಯಕೀಯ ವಿಜ್ಞಾನಕ್ಕೆ ಮೀಸಲಾದ ವಿಶ್ವದ ಮೊದಲ ಸಮಗ್ರ ಜಾಗತಿಕ ವಿವಿ ಸ್ಥಾಪಿಸುವುದಾಗಿ ಘೋಷಿಸಿದೆ. ವಿವಿಯು ಪದವಿ ಪೂರ್ವ, ಸ್ನಾತಕೋತ್ತರ, ಫೆಲೋಶಿಪ್ ಮತ್ತು ಇತರ ವಿಶೇಷ ತರಬೇತಿಗಳನ್ನು ನೀಡುತ್ತದೆ. ಇವುಗಳಲ್ಲಿ ವನ್ಯಜೀವಿ ಔಷಧ ಮತ್ತು ಶಸ್ತ್ರಚಿಕಿತ್ಸೆ, ಪೋಷಣೆ, ತಳಿಶಾಸ್ತ್ರ, ಸಾಂಕ್ರಾಮಿಕ ರೋಗಶಾಸ್ತ್ರ ಇತ್ಯಾದಿ ಸೇರಿವೆ. ವನ್ಯ ಜೀವಿ ಆರೈಕೆಯಲ್ಲಿ ಭವಿಷ್ಯದ ನಾಯಕರನ್ನು ರೂಪಿಸುವ ಗುರಿಯನ್ನು ಸಂಸ್ಥೆ ಹೊಂದಿದೆ.

03:16 PM (IST) Apr 12
ಡಾ.ರಾಜ್ ಕುಮಾರ್ ಸಿನಿಮಾ ಸೇರಿ ಕನ್ನಡ ಸಿನಿಮಾಗಳಲ್ಲಿ ಜಮಮನಗೆದ್ದ ಆಶಾ ಭೋಸ್ಲೆ, ಇಲ್ಲಿದೆ ಲಿಸ್ಟ್, ಸ್ಯಾಂಡಲ್ವುಡ್ನಲ್ಲಿ ಆಶಾ ಭೋಸ್ಲೆ ಮೋಡಿ ಮಾಡಿದ್ದಾರೆ. ಕನ್ನಡಿಗರ ಮನಗೆದ್ದ ಹಾಡುಗಳು ಯಾವುದು
03:11 PM (IST) Apr 12
03:01 PM (IST) Apr 12
ಸೋಶಿಯಲ್ ಮೀಡಿಯಾ ರೀಲ್ಸ್ಗಾಗಿ ತಂದೆಯೊಬ್ಬ ತನ್ನ ಪುಟ್ಟ ಮಗನನ್ನು ಮೊದಲ ಮಹಡಿಯ ಬಾಲ್ಕನಿಯಿಂದ ಕೆಳಗೆ ಹಾರುವಂತೆ ಪ್ರೇರೇಪಿಸಿದ್ದಾನೆ. ಅಪ್ಪನ ಮೇಲೆ ನಂಬಿಕೆಯಿಟ್ಟು ಮಗು ಕೆಳಗೆ ಹಾರಿದ್ದು, ಈ ಘಟನೆಯ ವೀಡಿಯೋ ವೈರಲ್ ಆಗಿದ್ದು, ಪೋಷಕರ ಬೇಜವಾಬ್ದಾರಿತನದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ.
02:45 PM (IST) Apr 12
ಸಾಂಸ್ಕೃತಿಕ ಪರಂಪರೆ ಶ್ರೀಮಂತಗೊಳಿಸಿದ ಗಾಯಕಿ, ಆಶಾ ಭೋಸ್ಲೆ ನಿಧನಕ್ಕೆ ಮೋದಿ ಸಂತಾಪ ಸೂಚಿಸಿದ್ದಾರೆ. ಇದೇ ವೇಳೆ ಅಶಾ ಭೋಸ್ಲೆ ಜೊತೆ ನಡೆಸಿದ ಮಾತುಕತೆಗಳನ್ನು ನೆನಪಿಸಿಕೊಂಡಿದ್ದಾರೆ.
02:40 PM (IST) Apr 12
02:40 PM (IST) Apr 12
01:52 PM (IST) Apr 12
ಖ್ಯಾತ ಗಾಯಕಿ ಆಶಾ ಭೋಸ್ಲೆ ಇಹಲೋಕ ತ್ಯಜಿಸಿದ್ದಾರೆ. ತಮ್ಮ ಅದ್ಭುತ ಸಂಗೀತದ ಮೂಲಕ ಅಚ್ಚಳಿಯದ ಪರಂಪರೆ ಬಿಟ್ಟು ಹೋಗಿದ್ದಾರೆ. ಒಮ್ಮೆ ತಮ್ಮ ನೋವಿನ ಮೊದಲ ಮದುವೆ ಬಗ್ಗೆ ಅವರು ಹೇಳಿಕೊಂಡಿದ್ದರು.
01:37 PM (IST) Apr 12
01:05 PM (IST) Apr 12
ಆಸ್ಪತ್ರೆ ದಾಖಲಾಗಿದ್ದ ಪಾಲ್ಕೆ ಪ್ರಶಸ್ತಿ ಪುರಸ್ಕೃತ ಖ್ಯಾತ ಗಾಯಕಿ ಆಶಾ ಭೋಸ್ಲೆ ನಿಧನ, ದಾದಾ ಸಾಹೇಬ್ ಪಾಲ್ಕೆ ಪ್ರಶಸ್ತಿ ವಿಜೇತ ಆಶಾ ಭೋಸ್ಲೆ ಇಂದು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
12:34 PM (IST) Apr 12
12:26 PM (IST) Apr 12
12:05 PM (IST) Apr 12
ಇಸ್ಲಾಮಾಬಾದ್ನಲ್ಲಿ ನಡೆದ ಅಮೆರಿಕ-ಇರಾನ್ ಶಾಂತಿ ಮಾತುಕತೆ ಮುರಿದುಬಿದ್ದಿದೆ. ಇದರಿಂದ ಜಾಗತಿಕವಾಗಿ ಗಂಭೀರ ಪರಿಣಾಮಗಳಾಗಬಹುದು ಎಂದು ಕಾಂಗ್ರೆಸ್ ನಾಯಕ ಉದಿತ್ ರಾಜ್ ಎಚ್ಚರಿಸಿದ್ದಾರೆ. ಪಾಕಿಸ್ತಾನದ ಈ ನಡೆ ಭಾರತದ ವರ್ಚಸ್ಸಿಗೆ ಧಕ್ಕೆ ತಂದಿದೆ ಎಂದೂ ಅವರು ಟೀಕಿಸಿದ್ದಾರೆ. 2\
11:53 AM (IST) Apr 12
ಕಟಿಹಾರದಲ್ಲಿ ಪ್ರಯಾಣಿಕರ ಬಸ್ ಭೀಕರ ಅಪಘಾತ, 10 ಸಾವು, 25 ಮಂದಿಗೆ ಗಂಭೀರ ಗಾಯ, ಅತೀ ವೇಗದಲ್ಲಿದ್ದ ಬಸ್, ಎದುರಿನಿಂದ ಬಂದ ಪಿಕ್ ಅಪ್ ವಾಹನಕ್ಕೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಸಾವಿನ ಸಂಖ್ಯೆ ಏರಿಕೆಯಾಗುತ್ತಲೇ ಇದೆ.
11:25 AM (IST) Apr 12
ಮದುವೆ ಮರುದಿನವೇ ಭೀಕರ ಅಪಘಾತ, ನವ ಜೋಡಿ ಸೇರಿ ಕುಟುಂಬದ ನಾಲ್ವರ ದುರಂತ ಸಾವು, ಮದುವೆ ಮರು ದಿನ ಮನೆಗೆ ತೆರಳುವಾಗ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ. ದುರಂತ ಅಂದರೆ ಈ ಮಡಿದವ ನಾಲ್ವರ ಪೈಕಿ ಸಂಬಂಧಿಗೆ ಇನ್ನೆರಡೇ ದಿನದಲ್ಲಿ ಎಂಗೇಜ್ಮೆಂಟ್ ನಡೆಯಬೇಕಿತ್ತು.
11:24 AM (IST) Apr 12
US-Iran peace talks Islamabad: ಪಾಕಿಸ್ತಾನದ ಮಧ್ಯಸ್ಥಿಕೆಯಲ್ಲಿ ಅಮೆರಿಕ ಮತ್ತು ಇರಾನ್ ಇಸ್ಲಾಮಾಬಾದ್ನಲ್ಲಿ ಶಾಂತಿ ಮಾತುಕತೆ ನಡೆಸುತ್ತಿವೆ.ಈ ಮಾತುಕತೆಗೆ ಆಗಮಿಸಿದ ಜೆಡಿ ವ್ಯಾನ್ಸ್ ವಿಮಾನಕ್ಕೆ ಅಮೆರಿಕಾದ ಎಫ್-16 ವಿಮಾನಗಳು ಬೆಂಗಾವಲು ಒದಗಿಸಿದ ವೀಡಿಯೋಗಳು ವೈರಲ್ ಆಗಿವೆ.
10:52 AM (IST) Apr 12
ಐಪಿಎಲ್ 2026ರಲ್ಲಿ ಯುವ ಆಟಗಾರ ವೈಭವ್ ಸೂರ್ಯವಂಶಿ ಎಲ್ಲೆಡೆ ಸುದ್ದಿಯಾಗಿದ್ದಾರೆ. ರಾಜಸ್ಥಾನ ರಾಯಲ್ಸ್ ಪರ ಆಡುತ್ತಿರುವ ಇವರು, ತಮ್ಮ ಅದ್ಭುತ ಬ್ಯಾಟಿಂಗ್ನಿಂದ ಎಲ್ಲರ ಗಮನ ಸೆಳೆಯುತ್ತಿದ್ದಾರೆ. ಅದರಲ್ಲೂ ಆರ್ಸಿಬಿ ವಿರುದ್ಧ ಆಡಿದ ಇನ್ನಿಂಗ್ಸ್ ಅವರ ವೃತ್ತಿಜೀವನಕ್ಕೆ ಹೊಸ ತಿರುವು ನೀಡಿದೆ.
09:19 AM (IST) Apr 12
09:00 AM (IST) Apr 12
08:31 AM (IST) Apr 12
08:04 AM (IST) Apr 12