ದೇಶಾದ್ಯಂತ ಜೆನರೇಷನ್ ಝೀಗಳ ಹೋರಾಟದ್ದೇ ಸದ್ದು ಆವರಿಸಿದೆ. ದೆಹಲಿಯ ಜಂತರ್ ಮಂತರ್ನಲ್ಲಿ ನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ವಿರೋಧಿಸಿ ನಡೆಸಿದ ತೀವ್ರ ಹೋರಾಟದ ಫಲದಿಂದಾಗಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ರ ರಾಜೀನಾಮೆಯನ್ನು ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಇದರ ಬೆನ್ನಲ್ಲಿಯೇ ಜಾರ್ಖಂಡ್ನಲ್ಲಿಯೂ ಜೆನ್ ಝೀ ಹೋರಾಟ ಕೂಡ ಯಶಸ್ವಿಯಾಗಿದೆ. ಬಂಗಾಳದ ಸಿಎಂ ಸುವೇಂದು ಅಧಿಕಾರಿ ಕೂಡ ಜೆನ್ ಝೀ ಹೋರಾಟಕ್ಕೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಇದೀಗ ಹಾಲಿ ಶಿಕ್ಷಣ ಸಚಿವರಾದ ಪ್ರಹ್ಲಾದ್ ಜೋಶಿ ಅವರು ವಿಶ್ವಾಸಾರ್ಹವಾದ ನೀಟ್ ಪರೀಕ್ಷಾ ವ್ಯವಸ್ಥೆಯನ್ನು ಜಾರಿಗೆ ತರುವುದಕ್ಕೆ ಕ್ರಮವಹಿಸಿದ್ದಾರೆ.

11:35 PM (IST) Aug 10
ಬಾಲಿವುಡ್ನ ಖ್ಯಾತ ನಟಿ ಮಾಧುರಿ ದೀಕ್ಷಿತ್ ಅವರು ಮರಾಠಿ ಕಿರುತೆರೆಯಲ್ಲಿ ಹೊಸ ಜವಾಬ್ದಾರಿ ವಹಿಸಿಕೊಳ್ಳಲು ಸಜ್ಜಾಗಿದ್ದಾರೆ. ಸೋನಿ ಮರಾಠಿ ಮತ್ತು ಸೋನಿ ಲಿವ್ ವಾಹಿನಿಗಳು, ಜನಪ್ರಿಯ ಕ್ವಿಜ್ ಶೋ..
10:49 PM (IST) Aug 10
ಭಾರತದ ಮಾಜಿ ಕ್ರಿಕೆಟ್ ನಾಯಕ ಸೌರವ್ ಗಂಗೂಲಿ ಮತ್ತು ಅವರ ಪತ್ನಿ ಡೋನಾ ಗಂಗೂಲಿಗೆ ಅಂಚೆ ಮೂಲಕ ಜೀವ ಬೆದರಿಕೆ ಪತ್ರಗಳು ಬಂದಿವೆ. ಆರಂಭದಲ್ಲಿ ನಿರ್ಲಕ್ಷಿಸಿದ್ದರೂ, ಬೆದರಿಕೆಗಳು ನಿರಂತರವಾದಾಗ ಕುಟುಂಬವು ಪೊಲೀಸ್ ದೂರು ದಾಖಲಿಸಿದೆ.
10:44 PM (IST) Aug 10
ನಟಿ ಖುಷ್ಬೂ ಸುಂದರ್ ಎಂದರೆ ಕನ್ನಡ, ತಮಿಳು ಹಾಗೂ ತೆಲುಗು ಪ್ರೇಕ್ಷಕರಿಗೆ ಚಿರಪರಿಚಿತ ಹೆಸರು. ಒಂದು ಕಾಲದಲ್ಲಿ ನಾಯಕಿಯಾಗಿ ಮಿಂಚಿದ್ದ ಅವರು ಇದೀಗ ತಮ್ಮ ಸೆಕೆಂಡ್ ಇನ್ನಿಂಗ್ಸ್ನಲ್ಲೂ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ.
10:40 PM (IST) Aug 10
ಬೆಂಗಳೂರಿನ 40 ಎಕರೆ ಬಂಜರು ಭೂಮಿಯನ್ನು ವಿಶ್ವದರ್ಜೆಯ 'ಸೆಂಟರ್ ಆಫ್ ಎಕ್ಸಲೆನ್ಸ್' ಆಗಿ ಪರಿವರ್ತಿಸಿದ ಜೈ ಶಾ ಮತ್ತು ವಿವಿಎಸ್ ಲಕ್ಷ್ಮಣ್ ಅವರ ದೃಢ ಸಂಕಲ್ಪಕ್ಕೆ ಈಗ ಜಯ ಸಿಕ್ಕಿದೆ. ಈ ಬೃಹತ್ ಯೋಜನೆಯನ್ನು ಕೇವಲ ಎರಡು ವರ್ಷಗಳಲ್ಲಿ ಯುದ್ಧೋಪಾದಿಯಲ್ಲಿ ಪೂರ್ಣಗೊಳಿಸುವ ಮೂಲಕ ಭಾರತೀಯ ಕ್ರಿಕೆಟ್ ಮೂಲಸೌಕರ್ಯದಲ್ಲಿ ಹೊಸ ಕ್ರಾಂತಿ ಮಾಡಲಾಗಿದೆ.
10:05 PM (IST) Aug 10
ನಟಿ ಮೃಣಾಲ್ ಠಾಕೂರ್ ಅವರು, ಟೀಂ ಇಂಡಿಯಾ ಕ್ರಿಕೆಟಿಗ ಯಶಸ್ವಿ ಜೈಸ್ವಾಲ್ ಜೊತೆಗಿನ ಡೇಟಿಂಗ್ ವದಂತಿಗಳ ಬಗ್ಗೆ ಕೊನೆಗೂ ಬಾಯಿ ಬಿಟ್ಟಿದ್ದಾರೆ. ಇತ್ತೀಚೆಗೆ, ಮುಂಬೈನ ಬಾಂದ್ರಾ ವೆಸ್ಟ್ನಲ್ಲಿರುವ ಒಂದೇ ಕೆಫೆಯಿಂದ ಇಬ್ಬರೂ..
09:48 PM (IST) Aug 10
ಮುಂಬೈ ಇಂಡಿಯನ್ಸ್ ನಾಯಕ ಹಾರ್ದಿಕ್ ಪಾಂಡ್ಯ ಅವರನ್ನು ಟ್ರೇಡ್ ಮಾಡಲು ಮುಂದಾಗಿದೆ ಎಂಬ ವದಂತಿಗಳು ಹಬ್ಬಿವೆ. ಡೆಲ್ಲಿ ಕ್ಯಾಪಿಟಲ್ಸ್, ಕೆಕೆಆರ್, ರಾಜಸ್ಥಾನ್ ರಾಯಲ್ಸ್ ಸೇರಿದಂತೆ ಹಲವು ಫ್ರಾಂಚೈಸಿಗಳು ಪಾಂಡ್ಯರನ್ನು ತಮ್ಮ ತಂಡಕ್ಕೆ ಸೇರಿಸಿಕೊಳ್ಳಲು ಆಸಕ್ತಿ ತೋರಿವೆ.
09:37 PM (IST) Aug 10
ದಕ್ಷಿಣ ಅಮೆರಿಕಾದ ದೇಶವಾದ ಕೊಲಂಬಿಯಾದ ಪಶ್ಚಿಮ ಭಾಗದಲ್ಲಿ ಸೋಮವಾರ ಸಂಭವಿಸಿದ ಭೀಕರ ಭೂಕಂಪಕ್ಕೆ ಕನಿಷ್ಠ 20 ಜನರು ಬಲಿಯಾಗಿದ್ದಾರೆ. ರಿಕ್ಟರ್ ಮಾಪಕದಲ್ಲಿ 7.4 ತೀವ್ರತೆ ದಾಖಲಾದ ಈ ಕಂಪನದಿಂದಾಗಿ ಹತ್ತಾರು ಕಟ್ಟಡಗಳು ನೆಲಸಮವಾಗಿದ್ದು ಅವಶೇಷಗಳ ಅಡಿಯಲ್ಲಿ ನೂರಾರು ಜನರು ಸಿಲುಕಿರುವ ಭೀತಿ ಎದುರಾಗಿದೆ.
08:38 PM (IST) Aug 10
ಉತ್ತರಾಖಂಡದ ಚಮೋಲಿ ಜಿಲ್ಲೆಯ ಲತಾ ಗ್ರಾಮದ ಬಳಿ ಸಂಭವಿಸಿದ ಭೀಕರ ಮೇಘಸ್ಫೋಟದಿಂದಾಗಿ, ಭಾರತ-ಚೀನಾ ಗಡಿಗೆ ಸಂಪರ್ಕ ಕಲ್ಪಿಸುತ್ತಿದ್ದ ಬಿಆರ್ಒ ನಿರ್ಮಿತ ಪ್ರಮುಖ ಸೇತುವೆಯೊಂದು ಪ್ರವಾಹದಲ್ಲಿ ಕೊಚ್ಚಿಹೋಗಿದೆ.
08:10 PM (IST) Aug 10
ಷೇರು ಮಾರುಕಟ್ಟೆಯಲ್ಲಿ ಮಲ್ಟಿಬ್ಯಾಗರ್ ಸ್ಟಾಕ್ಗಳನ್ನು ಪತ್ತೆಹಚ್ಚುವುದು ಸುಲಭವಲ್ಲ. ಆದರೆ ಒಮ್ಮೆ ಸರಿಯಾದ ಸ್ಟಾಕ್ ಸಿಕ್ಕರೆ ಹೂಡಿಕೆದಾರರು ಕೋಟ್ಯಧಿಪತಿಗಳಾಗುವುದರಲ್ಲಿ ಸಂಶಯವಿಲ್ಲ. ಇದಕ್ಕೆ ಇಲ್ಲೊಂದು ಉದಾಹರಣೆ ಇದೆ.
08:05 PM (IST) Aug 10
ಯುಪಿಐ ಪಾವತಿಗಳು ಗ್ರಾಹಕರಿಗೆ ಮತ್ತು ಸಣ್ಣ ವರ್ತಕರಿಗೆ ಸಂಪೂರ್ಣ ಉಚಿತವಾಗಿ ಮುಂದುವರಿಯಲಿವೆ ಎಂದು ಪೇಮೆಂಟ್ಸ್ ಕೌನ್ಸಿಲ್ ಆಫ್ ಇಂಡಿಯಾ ಸ್ಪಷ್ಟಪಡಿಸಿದೆ. ಪ್ರಸ್ತುತ ಚರ್ಚೆಯು ವ್ಯವಸ್ಥೆಯ ಸುಸ್ಥಿರತೆಯ ಕುರಿತಾಗಿದೆ ಎಂದಿದೆ.
07:39 PM (IST) Aug 10
ನೆಟ್ಫ್ಲಿಕ್ಸ್ನಲ್ಲಿ ಬಿಡುಗಡೆಯಾಗಿ ಟ್ರೆಂಡಿಂಗ್ನಲ್ಲಿರುವ 'ಆಪರೇಷನ್ ಸಫೇದ್ ಸಾಗರ್' ವೆಬ್ ಸೀರೀಸ್, 1999ರ ಕಾರ್ಗಿಲ್ ಯುದ್ಧದ ವೇಳೆ ಭಾರತೀಯ ವಾಯುಪಡೆಯ ಅಜ್ಞಾತ ಸಾಹಸಗಾಥೆಯನ್ನು ಕಟ್ಟಿಕೊಡುತ್ತದೆ.
07:15 PM (IST) Aug 10
07:01 PM (IST) Aug 10
ಮಗಳ ಸಾರ್ವಜನಿಕ ಭವಿಷ್ಯ ನಿಧಿ (PPF) ಖಾತೆಯಿಂದ ಹಣ ಹಿಂಪಡೆದು, ಅದನ್ನು ಜೀವನಾಂಶಕ್ಕೆ ಸರಿದೂಗಿಸಲು ಯತ್ನಿಸಿದ ತಂದೆಗೆ ದೆಹಲಿ ಹೈಕೋರ್ಟ್ ತಪರಾಕಿ ನೀಡಿದೆ. ಮಗಳ ಹೂಡಿಕೆಯ ಹಣಕ್ಕೆ ಆಕೆಯೇ ಸಂಪೂರ್ಣ ಹಕ್ಕುದಾರಳು ಮತ್ತು ಜೀವನಾಂಶ ನೀಡುವುದು ತಂದೆಯ ಪ್ರತ್ಯೇಕ ಕಾನೂನುಬದ್ಧ ಜವಾಬ್ದಾರಿ ಎಂದಿದೆ.
06:29 PM (IST) Aug 10
05:46 PM (IST) Aug 10
ಜಪಾನ್ ಮೂಲದ ಮಿಯಾಕೋ ಕೆಟ್ಲೆಟ್ ತಮ್ಮ ನಿಧನರಾದ ಪತಿ ರಾಬರ್ಟ್ ಕೆಟ್ಲೆಟ್ ಅವರ ಚಿತಾಭಸ್ಮವನ್ನು ಹೊತ್ತು ಉತ್ತರಾಖಂಡದ ಬಾಗೇಶ್ವರ್ಗೆ ಆಗಮಿಸಿದ್ದಾರೆ. ಅಲ್ಲಿಗೆ ತೆರಳಿ ಪತಿಯ ಅಂತಿಮ ವಿಧಿವಿಧಾನಗಳನ್ನು ನೆರವೇರಿಸಿದರು.
05:36 PM (IST) Aug 10
05:35 PM (IST) Aug 10
05:28 PM (IST) Aug 10
ಸಂಸತ್ತಿನಲ್ಲಿ ಮೋದಿಯಾ-ಬಿಂದ್ ಎಂಬ ಬರವಣಿಗೆಯಿರುವ ಕನ್ನಡಕ ಧರಿಸಿದ ಕಾಂಗ್ರೆಸ್ ಸಂಸದೆ ರೇಣುಕಾ ಚೌಧರಿ, ಮೋದಿ ಸರ್ಕಾರ ಮತ್ತು ಅವರ ಬೆಂಬಲಿಗರನ್ನು ವ್ಯಂಗ್ಯವಾಗಿ ಕುಟುಕಿದರು. ಕಣ್ಣಿನ ಪೊರೆ (ಮೋಟಿಯಾಬಿಂದ್) ಎಂಬ ಪದದ ಮೇಲೆ ಶಬ್ದ ಚಮತ್ಕಾರ ಮಾಡಿದ ಅವರು, ಭ್ರಷ್ಟಾಚಾರ ಮತ್ತು ದೇಶದ ಸಮಸ್ಯೆಗಳು ಕಾಣಿಸದ 'ಅಂಧಭಕ್ತರಿಗಾಗಿ' ಈ ಕನ್ನಡಕ ಎಂದು ಲೇವಡಿ ಮಾಡಿದರು.
05:23 PM (IST) Aug 10
ಉತ್ತರ ಪ್ರದೇಶದ ಬುಲಂದ್ಶಹರ್ನಲ್ಲಿ ಪ್ರತಿ ಲೀಟರ್ಗೆ 10 ರೂಪಾಯಿ ದರದಲ್ಲಿ ಗೋಮೂತ್ರ ಖರೀದಿಸುವ ಪ್ರಾಯೋಗಿಕ ಯೋಜನೆ ಆರಂಭವಾಗಿದೆ. ಈ ಯೋಜನೆಯಡಿ ಸಂಗ್ರಹಿಸಿದ ಗೋಮೂತ್ರದಿಂದ ಜೈವಿಕ ಔಷಧ ತಯಾರಿಸಲಾಗುತ್ತದೆ.
05:20 PM (IST) Aug 10
05:20 PM (IST) Aug 10
ಮಳೆಗಾಲ ಅಂದ್ರೆ ಹಲವರಿಗೆ ಖುಷಿ. ತಂಪಾದ ವಾತಾವರಣ, ಕಿಟಕಿಯಿಂದ ಕಾಣಿಸುವ ಮಳೆಯ ದೃಶ್ಯ, ಬಿಸಿ ಬಿಸಿ ಕಾಫಿ.. ಹೀಗೆ ಮಳೆಗಾಲದ ಅನುಭವವೇ ವಿಭಿನ್ನ. ಆದರೆ, ನೆಟ್ಫ್ಲಿಕ್ಸ್ನಲ್ಲಿರುವ ಈ ಸಿನಿಮಾ ನೋಡಿದ ಬಳಿಕ..
05:07 PM (IST) Aug 10
ಗೀತು ಮೋಹನ್ದಾಸ್ ನಿರ್ದೇಶನದ ಈ ಸಿನಿಮಾ ಕೇವಲ ಆಕ್ಷನ್ ಅಲ್ಲ, ಇದೊಂದು ವಿಭಿನ್ನ ಲೋಕದ ಕಥೆ ಎಂಬುದು ಟ್ರೇಲರ್ನಿಂದಲೇ ಸಾಬೀತಾಗಿದೆ. ಒಟ್ಟಿನಲ್ಲಿ, 26 ಆಗಸ್ಟ್ 2026ರಂದು ‘ಟಾಕ್ಸಿಕ್’ ಸಿನಿಮಾ ಜಗತ್ತಿನಾದ್ಯಂತ ಬಿಡುಗಡೆಯಾಗಲಿದೆ.
05:05 PM (IST) Aug 10
ಭಾರತದ 16 ವರ್ಷದ ಮೂವರು ವಿದ್ಯಾರ್ಥಿಗಳು ಅಡುಗೆ ತ್ಯಾಜ್ಯವಾದ ಹುಣಸೆ ಬೀಜಗಳನ್ನು ಬಳಸಿ ನೀರಿನಿಂದ ಮೈಕ್ರೋಪ್ಲಾಸ್ಟಿಕ್ಗಳನ್ನು ತೆಗೆದುಹಾಕುವ ಸರಳ ಪುಡಿಯನ್ನು ಕಂಡುಹಿಡಿದಿದ್ದಾರೆ. 'ಪ್ಲಸ್-ಸ್ಟಿಕ್' ಎಂಬ ಈ ಕ್ರಾಂತಿಕಾರಿ ಯೋಜನೆಗಾಗಿ, ಅವರು ಪ್ರತಿಷ್ಠಿತ 'ದಿ ಅರ್ಥ್ ಪ್ರೈಜ್ 2026' ಅಂತರರಾಷ್ಟ್ರೀಯ ಪರಿಸರ ಪ್ರಶಸ್ತಿಯನ್ನು ಗೆದ್ದಿದ್ದಾರೆ. ಈ ತಂತ್ರವು ನೀರಿನಲ್ಲಿರುವ ಪ್ಲಾಸ್ಟಿಕ್ ಕಣಗಳನ್ನು ಸುಲಭವಾಗಿ ತೆಗೆದುಹಾಕುತ್ತದೆ
04:20 PM (IST) Aug 10
ಹಿಂದೂ ಆಗಿರಬೇಕು. ಶ್ರೀರಾಮನ ಭಕ್ತನಾಗಿರಬೇಕು ಸೇರಿದಂತೆ ಅನೇಕ ಅರ್ಹತೆಗಳೊಂದಿಗೆ ಅಯೋಧ್ಯೆ ಶ್ರೀರಾಮನ ಮಂದಿರಕ್ಕೆ ಸಿಇಓ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿತ್ತು. ಇದೀಗ 18 ಅಭ್ಯರ್ಥಿಗಳ ಲಿಸ್ಟ್ ಅಂತಿಮಗೊಳಿಸಲಾಗಿದೆ.
04:19 PM (IST) Aug 10
02:42 PM (IST) Aug 10
01:36 PM (IST) Aug 10
01:18 PM (IST) Aug 10
ನೀಟ್-ಯುಜಿ 2026 ಪೇಪರ್ ಲೀಕ್ ಪ್ರಕರಣದ ಮೂವರು ಆರೋಪಿಗಳು ತಮಗೆ ಪಾಲಿಗ್ರಾಫ್ ಮತ್ತು ಲೈ ಡಿಟೆಕ್ಟರ್ ಟೆಸ್ಟ್ ನಡೆಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ನ್ಯಾಯಾಲಯ ತಿರಸ್ಕರಿಸಿದೆ. ಅಲ್ಲದೆ, 13 ಆರೋಪಿಗಳ ವಿರುದ್ಧ ಸಿಬಿಐ ಸಲ್ಲಿಸಿರುವ ಚಾರ್ಜ್ಶೀಟ್ ಮೇಲಿನ ಆದೇಶವನ್ನು ನ್ಯಾಯಾಲಯ ಮುಂದೂಡಿದೆ.
01:05 PM (IST) Aug 10
12:51 PM (IST) Aug 10
ಕಾಮನ್ವೆಲ್ತ್ ಗೇಮ್ಸ್ 2026ರ ಬೆಳ್ಳಿ ಪದಕ ವಿಜೇತ ನರೇಂದರ್ ಬೆರ್ವಾಲ್, ಪ್ರಧಾನಿ ಮೋದಿ ಜೊತೆ ಒಂದು ಹಳೆ ಘಟನೆ ಹಂಚಿಕೊಂಡಿದ್ದಾರೆ. 2015ರಲ್ಲಿ ತನ್ನಿಂದ ಸೋತ ಪಾಕಿಸ್ತಾನಿ ಬಾಕ್ಸರ್ ಒಬ್ಬ, 'ನಿನ್ನ ಹೆಸರು ನರೇಂದ್ರ, ಕೋಚ್ ಹೆಸರು ಅದೇ, ಭಾರತದ ಪ್ರಧಾನಿ ಹೆಸರು ಅದೇ. ನರೇಂದ್ರ ಹೆಸರು ಕೇಳಿದ್ರೆ ದ್ವೇಷ..
12:42 PM (IST) Aug 10
ಏರ್ ಹೋಸ್ಟೆಸ್ ಆಗಬೇಕೆಂಬುದು ಅನೇಕ ಯುವತಿಯರ ಕನಸು. ಆದರೆ ಅವರ ಜೀವನಶೈಲಿ, ಸಂಬಳದ ಬಗ್ಗೆ ಹೆಚ್ಚಿನವರಿಗೆ ತಿಳಿದಿರುವುದಿಲ್ಲ. ಈ ಉದ್ಯೋಗದಲ್ಲಿ ಸಂಬಳದ ಜೊತೆಗೆ ಹಲವು ಹೆಚ್ಚುವರಿ ಪ್ರಯೋಜನಗಳೂ ಸಿಗುತ್ತವೆ.
12:29 PM (IST) Aug 10
11:47 AM (IST) Aug 10
11:21 AM (IST) Aug 10
ಸೋಪು, ಎಣ್ಣೆ,ಆಹಾರ ಪದಾರ್ಥಗಳು ಸೇರಿದಂತೆ ಎಲ್ಲಾ ದಿನಬಳಕೆ ವಸ್ತುಗಳ ಬೆಲೆ ಏರಿಕೆಗೆ FMCG ಕಂಪನಿಗಳು ಮುಂದಾಗಿದೆ. ಸೆಪ್ಟೆಂಬರ್ನಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ ತಟ್ಟಲಿದೆ. ಎಲ್ಲವೂ ದುಬಾರಿಯಾಗಲಿದೆ.
11:15 AM (IST) Aug 10
10:52 AM (IST) Aug 10
10:37 AM (IST) Aug 10
ಕೇರಳದಲ್ಲಿ ವಂದೇ ಮಾತರಂ ಗೀತೆಯನ್ನು ಸಂಪೂರ್ಣವಾಗಿ ಹಾಡುವುದಿಲ್ಲ, ಹಿಂದಿನಂತೆಯೇ ಮೊದಲ ಎರಡು ದ್ವಿಪದಿ ಮಾತ್ರ ಹಾಡಲಾಗುವುದು ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ. ಕೇಂದ್ರ ಸರ್ಕಾರದ ಸೂಚನೆಯನ್ನು ಪಾಲಿಸುವುದಿಲ್ಲ ಎಂದು ಆರೋಗ್ಯ ಸಚಿವ ಕೆ. ಮುರಳೀಧರನ್ ಹೇಳಿಕೆ ನೀಡಿರುವುದು ಸಂಚಲನ ಮೂಡಿಸಿದೆ.
10:20 AM (IST) Aug 10
10:16 AM (IST) Aug 10
ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾದಲ್ಲಿ ಬದಲಾವಣೆಯಾಗಿದ್ದು, ಗಾಯಗೊಂಡ ಸಾಯಿ ಸುದರ್ಶನ್ ಬದಲಿಗೆ ಸರ್ಫರಾಜ್ ಖಾನ್ ಆಯ್ಕೆಯಾಗಿದ್ದಾರೆ. ಮಧ್ಯಮ ಕ್ರಮಾಂಕದ ಬ್ಯಾಟರ್ ಆದ ಸರ್ಫರಾಜ್ ಆಯ್ಕೆ, ತಂಡದ ಮೂರನೇ ಕ್ರಮಾಂಕದ ಬ್ಯಾಟಿಂಗ್ ಸ್ಥಾನದ ಬಗ್ಗೆ ಕೋಚ್ ಗೌತಮ್ ಗಂಭೀರ್ಗೆ ಗೊಂದಲ ಸೃಷ್ಟಿಸಿದೆ.
09:53 AM (IST) Aug 10