ನವದೆಹಲಿ (ಜು.13): ಉತ್ತರಾಖಂಡದ ಪ್ರಸಿದ್ದಬದರೀನಾಥ ದೇವಾಲಯದಲ್ಲೂ ಹುಂಡಿ ಕಳವು ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿರುವ ವಿಶೇಷ ತನಿಖಾ ತಂಡ (ಎಸ್ ಐಟಿ), ಅಕ್ರಮ ನಡೆದಿ ರುವುದು ನಿಜ ಎಂದು ಬಹಿರಂಗಪಡಿಸಿದೆ. ಇದಕ್ಕೆ ಸಂಬಂಧಿಸಿದ 18 ಪುಟಗಳ ವರದಿ ಯನ್ನು ಬದರೀನಾಥ-ಕೇದಾರನಾಥ ದೇವಾಲಯ ಸಮಿತಿ (ಬಿಕೆಟಿಸಿ) ಸಿಇಒಗೆ ಸಲ್ಲಿಸಿದೆ. ಉತ್ತರಾಖಂಡ ಸರ್ಕಾರವು ಬಿಕೆಟಿಸಿಯ ಸಿಇಒಗೆ ತನಿಖಾ ವರದಿಯಲ್ಲಿ ಹೆಸರಿಸಲಾದ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ನಿರ್ದೇಶಿಸಿದೆ. ಅದರೊಂದಿಗೆ ಇಂದಿನ ರಾಷ್ಟ್ರೀಯ, ರಾಜಕೀಯ, ಚುನಾವಣೆ, ವಾಣಿಜ್ಯ, ಟೆಕ್ನಾಲಜಿ ಹಾಗೂ ಎಂಟರ್ಟೇನ್ಮೆಂಟ್ನ ಸುದ್ದಿಗಳ ವಿವರಗಳ ಲೈವ್ ಬ್ಲಾಗ್..

10:55 AM (IST) Jul 13
10:43 AM (IST) Jul 13
10:35 AM (IST) Jul 13
35 ವರ್ಷಗಳ ಹಿಂದೆ ಸೌದಿ ಅರೇಬಿಯಾದಲ್ಲಿ ಸಹೋದ್ಯೋಗಿ ಲಚ್ಚಣ್ಣನಿಂದ 1000 ರೂ. ಸಾಲ ಪಡೆದಿದ್ದ ಇಸ್ಮಾಯಿಲ್, ಸಂಪರ್ಕ ಕಳೆದುಕೊಂಡರೂ ಅವರನ್ನು ಮರೆತಿರಲಿಲ್ಲ. ಇತ್ತೀಚೆಗೆ, ಕೇವಲ ಅಲ್ಪ ಮಾಹಿತಿಯಿಂದ ಲಚ್ಚಣ್ಣನ ವಿಳಾಸ ಪತ್ತೆಹಚ್ಚಿ, ಅವರ ಕುಟುಂಬಕ್ಕೆ ಬಡ್ಡಿ ಸಮೇತ 25,000 ರೂ. ಮರಳಿಸಿದ್ದಾರೆ.
10:20 AM (IST) Jul 13
ಇಸ್ರೋ ತನ್ನ ಮಹತ್ವಾಕಾಂಕ್ಷಿ ‘ಗಗನಯಾನ’ ಯೋಜನೆಗಾಗಿ ಕ್ರೂ ಮಾಡ್ಯೂಲ್ನ ಮೂರು ಪ್ರಮುಖ ಪರೀಕ್ಷೆಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಈ ಪರೀಕ್ಷೆಗಳು ಬಾಹ್ಯಾಕಾಶದಿಂದ ಮರಳುವಾಗ ಮಾಡ್ಯೂಲ್ ನೀರಿನಲ್ಲಿ ತೇಲುವ ಪರೀಕ್ಷೆಯನ್ನು ಒಳಗೊಂಡಿದೆ.
10:13 AM (IST) Jul 13
10:05 AM (IST) Jul 13
09:48 AM (IST) Jul 13
09:33 AM (IST) Jul 13
09:25 AM (IST) Jul 13
ಭಾರತ ಸರ್ಕಾರವು ತನ್ನ ರಕ್ಷಣಾ ಉತ್ಪಾದನಾ ನೀತಿಯಲ್ಲಿ ಮಹತ್ವದ ಬದಲಾವಣೆ ತರುತ್ತಿದ್ದು, ಖಾಸಗಿ ಕಂಪನಿಗಳಿಗೂ ಕ್ಷಿಪಣಿಗಳನ್ನು ನಿರ್ಮಿಸಲು ಮತ್ತು ಅಭಿವೃದ್ಧಿಪಡಿಸಲು ಅವಕಾಶ ನೀಡಲು ಸಿದ್ಧತೆ ನಡೆಸಿದೆ.
08:43 AM (IST) Jul 13
ಕನ್ನಡಿಗ ರಾಹುಲ್ ದ್ರಾವಿಡ್ಗೆ ಬೇಡಿಕೆ ಹೆಚ್ಚಾಗಿದೆ. ಇಂಗ್ಲೆಂಡ್ ಟೆಸ್ಟ್ ತಂಡಕ್ಕೆ ಕೋಚ್ ಆಗಿ ನೇಮಿಸಲು ಇಸಿಬಿ ಬಯಸಿದ್ದು, ಅದಕ್ಕೆ ದ್ರಾವಿಡ್ ಅವರ ಸಮ್ಮತಿಗಾಗಿ ಕಾಯ್ತಿದೆ ಎಂದು ವರದಿಯಾಗಿದೆ. ಈ ಕುರಿತ ಒಂದು ವರದಿ ಇಲ್ಲಿದೆ.
08:02 AM (IST) Jul 13
ಹೋರ್ಮುಜ್ ಜಲಸಂಧಿಯಲ್ಲಿ ಭಾರತೀಯ ಸಿಬ್ಬಂದಿ ಇದ್ದ ಹಡಗಿನ ಮೇಲೆ ಇರಾನ್ ದಾಳಿ ಮಾಡಿ ಜಲಸಂಧಿಯನ್ನು ಮುಚ್ಚಿದೆ. ಇದಕ್ಕೆ ಪ್ರತಿಯಾಗಿ ಅಮೆರಿಕ ಇರಾನ್ನ 140 ನೆಲೆಗಳ ಮೇಲೆ ದಾಳಿ ನಡೆಸಿದ್ದು, ನಂತರ ಇರಾನ್ ಅಮೆರಿಕದ ಮಿತ್ರರಾಷ್ಟ್ರಗಳ ಮೇಲೆ ಕ್ಷಿಪಣಿ ಮತ್ತು ಡ್ರೋನ್ ದಾಳಿ ನಡೆಸಿದೆ.
07:47 AM (IST) Jul 13
ಉತ್ತರಾಖಂಡದ ಬದರೀನಾಥ ದೇವಾಲಯದಲ್ಲಿ ನಡೆದಿದೆ ಎನ್ನಲಾದ ಹುಂಡಿ ಕಳವು ಪ್ರಕರಣವನ್ನು ವಿಶೇಷ ತನಿಖಾ ತಂಡ (SIT) ದೃಢಪಡಿಸಿದೆ. ತನಿಖಾ ವರದಿಯನ್ನು ದೇವಾಲಯ ಸಮಿತಿಗೆ ಸಲ್ಲಿಸಲಾಗಿದ್ದು, ಆರೋಪಿ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಸರ್ಕಾರ ಸೂಚಿಸಿದೆ.
07:38 AM (IST) Jul 13
1976ರಲ್ಲಿ ಪ್ಯಾಲೆಸ್ತೀನ್ ಮತ್ತು ಜರ್ಮನ್ ಉಗ್ರರು ಏರ್ ಫ್ರಾನ್ಸ್ ವಿಮಾನವನ್ನು ಅಪಹರಿಸಿ, ಇಸ್ರೇಲಿ ಪ್ರಯಾಣಿಕರನ್ನು ಉಗಾಂಡದ ಎಂಟೆಬ್ಬೆಯಲ್ಲಿ ಒತ್ತೆಯಾಳಾಗಿರಿಸಿಸಿದರು ಇಸ್ರೇಲ್ ಸೇನೆ 'ಆಪರೇಷನ್ ಎಂಟೆಬ್ಬೆ' ಎಂಬ ರಣರೋಚಕ ಕಾರ್ಯಾಚರಣೆ ನಡೆಸಿ, ಎಲ್ಲಾ ಸವಾಲುಗಳನ್ನು ರಕ್ಷಿಸಿದ ರಣರೋಚಕ ಕತೆಯಿದು.