ನವದೆಹಲಿ (ಮೇ.22): ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶ ಸೂರ್ಯಕಾಂತ್ ಅವರ ಹೇಳಿಕೆ ಹಾಗೂ ದೇಶದ ರಾಜಕೀಯ ವ್ಯವಸ್ಥೆ ವಿರುದ್ಧ ಆಕ್ರೋಶ ವ್ಯಕ್ತಪಡಿಸುವ ಹಾಗೂ ರಾಜಕೀಯ ಪಕ್ಷಗಳನ್ನು ಟೀಕಿಸುವ ಉದ್ದೇಶದಿಂದ ಹುಟ್ಟುಹಾಕಲಾದ 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ) ಸಾಮಾಜಿಕ ಮಾಧ್ಯಮದಲ್ಲಿ ಸುನಾಮಿ ಎಬ್ಬಿಸಿದೆ. ಇದಕ್ಕೆ ಭಾರೀ ಬೆಂಬಲ ವ್ಯಕ್ತವಾಗಿದ್ದು, ದೇಶದ ಜೆನ್ಝೀಗಳು (ಯುವಕರು) ಇದರ ಬೆನ್ನ ಹಿಂದೆ ನಿಂತಿದ್ದಾರೆ ಎಂದು ವಿಶ್ಲೇಷಿಸಲಾಗಿದೆ. ಅದರೊಂದಿಗೆ ಇಂದಿನ ರಾಷ್ಟ್ರೀಯ, ರಾಜಕೀಯ, ಚುನಾವಣೆ, ವಾಣಿಜ್ಯ, ಟೆಕ್ನಾಲಜಿ ಹಾಗೂ ಎಂಟರ್ಟೇನ್ಮೆಂಟ್ನ ಸುದ್ದಿಗಳ ವಿವರಗಳ ಲೈವ್ ಬ್ಲಾಗ್..
09:32 PM (IST) May 22
ಮದುವೆ, ಆಧುನಿಕ ಸಂಬಂಧಗಳು ಮತ್ತು ಪ್ರೀತಿಯ ಬಗ್ಗೆ ಜಯಾ ಬಚ್ಚನ್ ಮುಕ್ತವಾಗಿ ಮಾತನಾಡಿದ್ದಾರೆ. ಮೊಮ್ಮಗಳು ನವ್ಯಾ ನವೇಲಿ ನಂದಾ ಮದುವೆಗೆ ಅವಸರ ಮಾಡುವುದು ತಮಗೆ ಯಾಕೆ ಇಷ್ಟವಿಲ್ಲ ಎಂಬುದನ್ನೂ ಅವರು ಬಹಿರಂಗಪಡಿಸಿದ್ದಾರೆ.
09:05 PM (IST) May 22
ಭಾರತ ಮಾತ್ರವಲ್ಲದೆ ವಿಶ್ವದ 60ಕ್ಕೂ ಹೆಚ್ಚು ದೇಶಗಳು ಈಗಾಗಲೇ ಇಂಧನ ಉಳಿತಾಯದ ಕಠಿಣ ನಿಯಮಗಳನ್ನು ಜಾರಿಗೆ ತಂದಿವೆ. ಸಿಂಗಾಪುರದ ಉದಾಹರಣೆ ನೀಡಿದ ಕಮಲ್, ಮುಂಬರುವ ಕಠಿಣ ದಿನಗಳನ್ನು ಎದುರಿಸಲು ನಾವೆಲ್ಲರೂ ಒಗ್ಗಟ್ಟಾಗಬೇಕಿದೆ ಎಂದು ಎಚ್ಚರಿಸಿದ್ದಾರೆ.
08:26 PM (IST) May 22
ಭೋಜಶಾಲ ವಿವಾದಿತ ಸಂಕೀರ್ಣ ಕುರಿತು ಹೈಕೋರ್ಟ್ ತೀರ್ಪು ನೀಡಿದ ಬಳಿಕ ಮೊದಲ ಬಾರಿಗೆ ಶುಕ್ರವಾರ ಹಿಂದೂಗಳು ಮಹಾ ಆರತಿ ಪೂಜೆ ಮಾಡಿದ್ದಾರೆ. ಇದೇ ವೇಳೆ ಮುಸ್ಲಿಮರು ಕಪ್ಪು ಪಟ್ಟಿ ಧರಿಸಿ ತಮ್ಮ ಮನೆ ಮನೆಗಳಲ್ಲಿ ನಮಾಜ್ ಮಾಡಿ ಪ್ರತಿಭಟಿಸಿದ್ದಾರೆ
08:14 PM (IST) May 22
ನಾನು ಎಲ್ಲರಿಗೂ ಪ್ರೀತಿ, ಕಾಳಜಿ ಕೊಟ್ಟೆ, ಆದರೆ ನನಗೆ ಪ್ರತಿಯಾಗಿ ಏನೂ ಸಿಗಲಿಲ್ಲ ಎಂದು ನಟಿ ಅಪ್ಸರಾ ರತ್ನಾಕರನ್ ಬೇಸರ ವ್ಯಕ್ತಪಡಿಸಿದ್ದಾರೆ. ತಮ್ಮ ವೈಯಕ್ತಿಕ ಜೀವನದ ನೋವನ್ನು ಅವರು ಸಂದರ್ಶನವೊಂದರಲ್ಲಿ ಹಂಚಿಕೊಂಡಿದ್ದಾರೆ.
08:04 PM (IST) May 22
07:18 PM (IST) May 22
ರಣವೀರ್ ಸಿಂಗ್ ಅವರ ಪವರ್ಫುಲ್ ಆಕ್ಟಿಂಗ್ ಮತ್ತು ಆದಿತ್ಯ ಧರ್ ಅವರ ಚಾಣಾಕ್ಷ ನಿರ್ದೇಶನ 'ಧುರಂಧರ್' ಚಿತ್ರವನ್ನು ಕೇವಲ ಸಿನಿಮಾ ಆಗಿ ಉಳಿಸದೆ, ಒಂದು ಎಮೋಷನ್ ಆಗಿ ಬದಲಿಸಿದೆ. 65 ದಿನಗಳ ಈ ಓಟ ಬಾಕ್ಸ್ ಆಫೀಸ್ ಇತಿಹಾಸ ನಿರ್ಮಿಸಿದೆ. OTTಗೆ ಬರೋದು ಆ ಡೇಟ್ಗೆ.. ಸ್ಟೋರಿ ನೋಡಿ..
07:14 PM (IST) May 22
ಸಂಜಯ್ ದತ್ ಅವರ ಮಗಳು ತ್ರಿಶಾಲಾ ದತ್ ಇತ್ತೀಚೆಗೆ ತಮ್ಮ ಬಾಲ್ಯದ ನೋವಿನ ಕ್ಷಣಗಳನ್ನು ಹಂಚಿಕೊಂಡಿದ್ದು, ಇದು ಸೋಶಿಯಲ್ ಮೀಡಿಯಾದಲ್ಲಿ ಜನರನ್ನು ಭಾವುಕರನ್ನಾಗಿಸಿದೆ. ಒಂದು ಪಾಡ್ಕಾಸ್ಟ್ನಲ್ಲಿ ಮಾತನಾಡಿದ ತ್ರಿಶಾಲಾ..
07:12 PM (IST) May 22
ಐಪಿಎಲ್ ಹಾಗೂ ದೇಶಿ ಕ್ರಿಕೆಟ್ ಟೂರ್ನಿಯಲ್ಲಿ ಮಿಂಚಿದ ಆಲ್ರೌಂಡರ್ ವಿಜಯ್ ಶಂಕರ್ ಕ್ರಿಕೆಟ್ಗೆ ವಿದಾಯ ಹೇಳಿದ್ದಾರೆ. ಚೆನ್ನೈ ಸೂಪರ್ ಕಿಂಗ್ಸ್ ತಂಡದ ಭಾಗವಾಗಿದ್ದ ವಿಜಯ್, ಐಪಿಎಲ್ ಹಾಗೂ ದೇಸಿ ಕ್ರಿಕೆಟ್ಗೆ ವಿದಾಯ ಹೇಳಿದ್ದಾರೆ.
06:38 PM (IST) May 22
‘ಬಿಗ್ ಬಾಸ್ OTT 3’ ಗೆದ್ದ ನಂತರ ಸನಾ ಮಕ್ಬೂಲ್ ನಿರಂತರವಾಗಿ ಚರ್ಚೆಯಲ್ಲಿದ್ದಾರೆ. ತಮ್ಮ ಆರೋಗ್ಯದ ಬಗ್ಗೆ ಇರಲಿ ಅಥವಾ ವೈಯಕ್ತಿಕ ಜೀವನದ ಹೇಳಿಕೆಗಳಿಂದ ಇರಲಿ, ಈ ನಟಿ ಸದಾ ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡಿಂಗ್ನಲ್ಲಿರುತ್ತಾರೆ.
06:17 PM (IST) May 22
ಬಾಲಿವುಡ್ನ ಜೋಡಿ ಸೋನಾಕ್ಷಿ ಸಿನ್ಹಾ ಮತ್ತು ಜಹೀರ್ ಇಕ್ಬಾಲ್ ಮತ್ತೊಂದು ತಮಾಷೆಯ ವಿಡಿಯೋದೊಂದಿಗೆ ಬಂದಿದ್ದಾರೆ. ಈ ಬಾರಿ, ಸದ್ಯ ವೈರಲ್ ಆಗಿರುವ 'ಮೆಲೋಡಿ' ಟ್ರೆಂಡ್ಗೆ ಇವರಿಬ್ಬರೂ ಸೇರಿಕೊಂಡಿದ್ದಾರೆ.
06:03 PM (IST) May 22
05:47 PM (IST) May 22
Why Indian spices trigger airport drug alarms: ಏರ್ಪೋರ್ಟ್ನಲ್ಲಿ ಮಾಡಿದ ಎಡವಟ್ಟಿನಿಂದಾಗಿ ಉದ್ಯಮಿಯೊಬ್ಬ 57 ದಿನಗಳ ಕಾಲ ಜೈಲಿನಲ್ಲಿ ಇರುವ ಹಾಗೆ ಆಯ್ತು. ಇದಕ್ಕೆಲ್ಲ ಕಾರಣ ಗರಂ ಮಸಾಲ. ಹಾಗಿದ್ದರೆ ನಿಜಕ್ಕೂ ಏನಾಯ್ತು? ಪರಿಹಾರ ಸಿಕ್ಕಿತು? ಈ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ.
05:38 PM (IST) May 22
05:18 PM (IST) May 22
ಜಿರಳೆ ಎಂದರೆ ಅಸಹ್ಯ ಎಂದುಕೊಳ್ತೀವಿ. ಆರಂಭದಲ್ಲಿ ಸೋಶಿಯಲ್ ಮೀಡಿಯಾದಲ್ಲಿ ಒಂದು ಮೀಮ್ಸ್ ಪೇಜ್ ಎಂದುಕೊಂಡ ಪೇಜ್ವೊಂದು ಸೃಷ್ಟಿ ಆಗಿತ್ತು. Cockroach Janta Party ಆರಂಭ ಆಗಿದ್ದು, ಎಷ್ಟರಮಟ್ಟಿಗೆ ವೈರಲ್ ಆಗ್ತಿದೆ ಎಂದು ನೋಡಿದ್ದೀರಿ, ಈಗ ಇದು ಪಾಕಿಸ್ತಾನಕ್ಕೂ ಹರಡಿದೆ. ಹಾಗಾದರೆ ಏನಾಯ್ತು?
05:17 PM (IST) May 22
ದುಬೈನಲ್ಲಿ ನಡೆದ 'ದೃಶ್ಯಂ 3' ವಿಶೇಷ ಪ್ರದರ್ಶನದಲ್ಲಿ ಅಭಿಮಾನಿಗಳು ಎದ್ದು ನಿಂತು ಚಪ್ಪಾಳೆ ತಟ್ಟಿದ್ದನ್ನು ನೋಡಿ ಸೂಪರ್ಸ್ಟಾರ್ ಮೋಹನ್ಲಾಲ್ ಭಾವುಕರಾದರು. ಪ್ರೇಕ್ಷಕರ ಪ್ರೀತಿಗೆ ಕಣ್ಣೀರು ಹಾಕಿದ ನಟನ ವಿಡಿಯೋ ಈಗ ವೈರಲ್ ಆಗಿದೆ.
05:14 PM (IST) May 22
ಐಪಿಎಲ್ ಟೂರ್ನಿ ಜನಪ್ರಿಯತೆ ಹೆಚ್ಚಾಗುತ್ತಿದೆ. ಇದರ ಬೆನ್ನಲ್ಲೇ ಮತ್ತೊಂದು ತಂಡ ಸೇರ್ಪಡೆ ಕುರಿತು ಮುಖ್ಯಮಂತ್ರಿ ಸುಳಿವು ನೀಡಿದ್ದಾರೆ. ಐಪಿಎಲ್ ಟೂರ್ನಿಯಲ್ಲಿ ಸೇರಿಕೊಳ್ಳಲು ಬಯಸಿದ ಮತ್ತೊಂದು ತಂಡ ಯಾವುದು?
04:58 PM (IST) May 22
ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರು 'ಮೈಕಲ್' ಬಯೋಪಿಕ್ ನೋಡಿದ ನಂತರ ಮೈಕಲ್ ಜಾಕ್ಸನ್ ಬಗ್ಗೆ ಭಾವುಕ ಪತ್ರವೊಂದನ್ನು ಹಂಚಿಕೊಂಡಿದ್ದಾರೆ. ತಮ್ಮ ಕಾಲೇಜು ದಿನಗಳಿಂದಲೂ 'ಪಾಪ್ ಕಿಂಗ್'..
04:40 PM (IST) May 22
ನೋಯ್ಡಾ ನಿವಾಸಿ ಟ್ವಿಶಾ ಶರ್ಮಾ ಅವರ ದುರಂತ ಸಾವಿನ ಹಿನ್ನೆಲೆಯಲ್ಲಿ, ಖ್ಯಾತ ನಟಿ ರಿಧಿ ಡೋಗ್ರಾ ಸೋಶಿಯಲ್ ಮೀಡಿಯಾದಲ್ಲಿ ಖಡಕ್ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದಾರೆ. ಇಂದಿನ ಯುವಕರು..
04:31 PM (IST) May 22
ಎಬೋಲಾ ವೈರಸ್ ಆತಂಕ ಹೆಚ್ಚಾಗುತ್ತಿದೆ. ಕಾಂಗೋದಲ್ಲಿ ಎಬೋಲಾ ವೈರಸ್ ಸ್ಫೋಟಗೊಂಡಿದೆ. ಪರಿಣಾಮ ಭಾರತದಲ್ಲಿ ನಡಯಬೇಕಿದ್ದ ಇಂಡೋ ಆಫ್ರಿಕನ್ ಶೃಂಗಸಭೆ ಮುಂದೂಡಲಾಗಿದೆ. ಇದೀಗ ವಿಮಾನ ನಿಲ್ದಾಣಗಳಲ್ಲಿ ಸ್ಕ್ರೀನಿಂಗ್ ಆರಂಭಿಸಿದೆ.
04:28 PM (IST) May 22
ಇಂದು ಒಂದು ಗಂಟೆ ಕರೆಂಟ್ ಇಲ್ಲ, ಮೊಬೈಲ್ ಇಲ್ಲ ಅಂದರೆ ಏನೋ ಕಳೆದುಕೊಂಡಿದ್ದೇವೆ, ಜೀವನವೇ ಹೋಯ್ತು ಎನ್ನುವ ರೀತಿಯಲ್ಲಿ ಕೆಲವರು ಗೋಳಿಡುತ್ತಾರೆ. ಸಣ್ಣ ಜಾಗದ್ಲಿ ಕಸ ಗುಡಿಸಿ, ನೆಲ ಒರೆಸಲು ಕೂಡ ಇಂದು ರೋಬೋಟ್ಗಳು ಬಂದಿವೆ. ಆದರೆ ಇಲ್ಲೊಂದು ಹಳ್ಳಿಯಲ್ಲಿ ಕರೆಂಟ್, ಮೊಬೈಲ್, ಯಾವುದೇ ಮಶಿನ್ ಇಲ್ಲ.
04:21 PM (IST) May 22
ತುಪ್ಪ, ಸ್ವಲ್ಪ ಬೆಲ್ಲ, ಶೇಂಗಾ ಮತ್ತು ಕೊಬ್ಬರಿ... ಈ ನಾಲ್ಕು ಪದಾರ್ಥಗಳಿಂದ ಮಾಡಿದ ಲಡ್ಡು ಆಲಿಯಾ ಭಟ್ ಅವರ ಸೌಂದರ್ಯದ ಗುಟ್ಟಂತೆ. ಇದನ್ನವರು 'ಸ್ಕಿನ್ ಸ್ನ್ಯಾಕ್' ಅಂತಾನೇ ಕರೀತಾರೆ. ಇದರಿಂದ ಚರ್ಮ ಹೊಳೆಯುತ್ತೆ ಅಂತ ಆಲಿಯಾ ಭಟ್ ಹೇಳಿದ್ದಾರೆ.
03:54 PM (IST) May 22
ಜನಗಣತಿ ಹೇಗೆ ನಡೆಸಬೇಕು ಸೇರಿದಂತೆ ಹಲವು ವಿಚಾರಗಳ ಕುರಿತು ತರಬೇತಿ ಕಾರ್ಯಗಾರದಲ್ಲಿ ಟೀಚರ್ ಸೇರಿದಂತೆ ಹಲವರು ಪಾಲ್ಗೊಂಡಿದ್ದರು. ಈ ಕಾರ್ಯಾಗಾರದಲ್ಲಿ ವಿಶೇಷ ಅತಿಥಿಯೊಬ್ಬರು ಆಗಮಿಸಿದ್ದರು.
03:53 PM (IST) May 22
ಬೆಂಗಳೂರು: ಐದು ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಇದೀಗ ಸತತ ಮೂರನೇ ಬಾರಿಗೆ ಲೀಗ್ ಹಂತದಲ್ಲೇ ಹೊರಬೀಳುವ ಮೂಲಕ ಮುಖಭಂಗ ಅನುಭವಿಸಿದೆ. ಇದರ ಬೆನ್ನಲ್ಲೇ ಸಿಎಸ್ಕೆ ಫ್ರಾಂಚೈಸಿ ತಂಡದಲ್ಲಿ ಮೇಜರ್ ಸರ್ಜರಿಗೆ ಮುಂದಾಗಿದ್ದು, ಈ ಐದು ಆಟಗಾರರಿಗೆ ಗೇಟ್ಪಾಸ್ ನೀಡಲು ರೆಡಿಯಾಗಿದೆ.
03:12 PM (IST) May 22
ಭಾರತ ಹಾಕಿ ತಂಡದ ಸ್ಟಾರ್ ಮನ್ಪ್ರೀತ್ ಸಿಂಗ್ ಆರ್ಸಿಬಿ ಸ್ಟಾರ್ ವಿರಾಟ್ ಕೊಹ್ಲಿಗೆ ವಿಶೇಷ ಆಹ್ವಾನ ನೀಡಿದ್ದಾರೆ. ಮನ್ಪ್ರೀತ್ ಸಿಂಗ್ ದಿಢೀರ್ ಕೊಹ್ಲಿ ಹಾಗೂ ಆರ್ಸಿಬಿ ತಂಡಕ್ಕೆ ಆಹ್ವಾನ ನೀಡಿದ್ದು ಯಾಕೆ?
03:09 PM (IST) May 22
ಹಿಂದುಳಿದ ವರ್ಗಗಳಲ್ಲಿ ಆರ್ಥಿಕವಾಗಿ ಮತ್ತು ಶೈಕ್ಷಣಿಕವಾಗಿ ಮುಂದುವರಿದ ಕೆನೆಪದರಕ್ಕೆ ಮೀಸಲಾತಿ ಸೌಲಭ್ಯ ವಿಸ್ತರಿಸುವುದರ ಬಗ್ಗೆ ಸುಪ್ರೀಂ ಕೋರ್ಟ್ ಕಳವಳ ವ್ಯಕ್ತಪಡಿಸಿದೆ. ಐಎಎಸ್ ಅಧಿಕಾರಿಗಳಂತಹ ಉನ್ನತ ಸ್ಥಾನದಲ್ಲಿರುವವರ ಮಕ್ಕಳಿಗೆ ಮೀಸಲಾತಿಯ ಅಗತ್ಯವಿದೆಯೇ ಎಂದು ಪ್ರಶ್ನಿಸಿದೆ.
02:52 PM (IST) May 22
ಅಮೆರಿಕದ ಫಿನ್ಟೆಕ್ ಸಂಸ್ಥೆ 'ಬೋಲ್ಟ್' ತನ್ನ ಸಂಪೂರ್ಣ ಹೆಚ್ಆರ್ ವಿಭಾಗವನ್ನೇ ವಜಾಗೊಳಿಸಿದೆ. ಸಿಇಒ ರಿಯಾನ್ ಬ್ರೆಸ್ಲೋ ಈ ಕ್ರಮವನ್ನು ಸಮರ್ಥಿಸಿಕೊಂಡಿದ್ದು, ಹೆಚ್ಆರ್ ತಂಡವು ಅನಗತ್ಯ ಸಮಸ್ಯೆಗಳನ್ನು ಸೃಷ್ಟಿಸುತ್ತಿತ್ತು ಎಂದು ಆರೋಪಿಸಿದ್ದಾರೆ.
02:37 PM (IST) May 22
ಸಿನಿಮಾ ಕೇವಲ ಮನರಂಜನೆ ಮಾತ್ರ ನೀಡಲಿಲ್ಲ, ಜೊತೆಗೆ ದೇಶಭಕ್ತಿಯ ಕಿಚ್ಚನ್ನೂ ಹೊತ್ತಿಸಿತ್ತು. ಈ ಸಿನಿಮಾದಲ್ಲಿ ಬರುವ "ದೂರ್ ಹಟೋ ಏ ದುನಿಯಾ ವಾಲೋ, ಹಿಂದೂಸ್ತಾನ್ ಹಮಾರಾ ಹೈ" (ದೂರ ಹೋಗಿ ಪ್ರಪಂಚದವರೇ, ಇದು ನಮ್ಮ ಹಿಂದೂಸ್ಥಾನ) ಎಂಬ ಹಾಡು ಬ್ರಿಟಿಷರ ವಿರುದ್ಧದ ಆಕ್ರೋಶಕ್ಕೆ ಸಾಕ್ಷಿಯಾಗಿತ್ತು. ಅಷ್ಟೇ ಅಲ್ಲ,.. ಈ ಸ್ಟೋರಿ ನೋಡಿ..!
02:27 PM (IST) May 22
02:04 PM (IST) May 22
ಬೆಂಗಳೂರು: ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವಿಂದು ಹೈದರಬಾದ್ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ಸನ್ರೈಸರ್ಸ್ ಹೈದರಾಬಾದ್ ತಂಡವನ್ನು ಎದುರಿಸಲಿದೆ. ಈ ಹೈವೋಲ್ಟೇಜ್ ಪಂದ್ಯದಲ್ಲಿ ಆರ್ಸಿಬಿ ಎರಡು ಪ್ರಮುಖ ಬದಲಾವಣೆಗಳೊಂದಿಗೆ ಕಣಕ್ಕಿಳಿಯಲು ಸಜ್ಜಾಗಿದೆ.
01:31 PM (IST) May 22
ತಿರುಮಲ ತಿರುಪತಿ ದೇವಸ್ಥಾನವು (ಟಿಟಿಡಿ) ಸಾಮಾನ್ಯ ಭಕ್ತರಿಗೆ ಶ್ರೀ ವೆಂಕಟೇಶ್ವರ ಸ್ವಾಮಿಯ ದರ್ಶನವನ್ನು ಸುಲಭಗೊಳಿಸಲು ಕ್ರಾಂತಿಕಾರಿ ನಿರ್ಧಾರಗಳನ್ನು ಕೈಗೊಂಡಿದೆ. ಇನ್ನು ಮುಂದೆ 'ಅಭಿಷೇಕ ಸೇವೆ'ಯ ಸಮಯದಲ್ಲಿಯೂ ಸಾಮಾನ್ಯ ಭಕ್ತರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುತ್ತಿದೆ.
01:31 PM (IST) May 22
01:26 PM (IST) May 22
ಬೆಂಗಳೂರು: ಚಿನ್ನ ಖರೀದಿಸುವವರ ಪಾಲಿಗೆ ಇಂದು ಶುಭಶುಕ್ರವಾರ ಎನಿಸಿಕೊಂಡಿದೆ. ನಿರಂತರವಾಗಿ ಏರಿಕೆ ಕಂಡಿದ್ದ ಚಿನ್ನದ ಬೆಲೆಯಲ್ಲಿ ಇಂದು ಕೊಂಚ ಇಳಿಕೆ ಕಂಡಿದೆ ಇಂದಿನ ಚಿನ್ನ ಹಾಗೂ ಬೆಳ್ಳಿ ಬೆಲೆ ಎಷ್ಟಿದೆ ನೋಡೋಣ ಬನ್ನಿ.
01:09 PM (IST) May 22
12:48 PM (IST) May 22
ಈಗ ಇಡೀ ತಮಿಳುನಾಡು ನಿರ್ದೇಶಕರ ಸಂಘ ಸೇರಿ ವಿಜಯ್ ಗೆ ಮತ್ತೆ ನಟನೆಗೆ ಹಿಂದಿರುಗೋ ಮನವಿ ಮಾಡಿದ್ದಾರೆ ಅಂತ ಹೇಳಲಾಗುತ್ತಿದೆ. ಆದರೆ ಸದ್ಯ ತಮಿಳುನಾಡಿನ ದೊರೆ ಆಗಿರುವ ದಳಪತಿ ವಿಜಯ್ ಅವರಿಗೆ ಸಿನಿಮಾ ನಟನೆ ಮಾಡುವಷ್ಟು ಟೈಂ ಸಿಗುತ್ತಾ? ಅದಕ್ಕವರು ಮನಸ್ಸು ಮಾಡ್ತಾರಾ ಅನ್ನೋದು ಪ್ರಶ್ನೆ!
12:25 PM (IST) May 22
ಪ್ರಮುಖ ಫಾರ್ಮಾ ಕಂಪನಿ ಎರಿಸ್ ಲೈಫ್ಸೈನ್ಸಸ್, ನಾಲ್ಕನೇ ತ್ರೈಮಾಸಿಕದಲ್ಲಿ ತನ್ನ ನಿವ್ವಳ ಲಾಭದಲ್ಲಿ ಶೇ. 200ರಷ್ಟು ಭಾರೀ ಏರಿಕೆ ದಾಖಲಿಸಿದೆ. ಈ ಬಲಿಷ್ಠ ಆರ್ಥಿಕ ಪ್ರಗತಿಯ ಹಿನ್ನೆಲೆಯಲ್ಲಿ, ಕಂಪನಿಯು ತನ್ನ ಷೇರುದಾರರಿಗೆ ಶೇ. 721ರಷ್ಟು ಬೃಹತ್ ಮಧ್ಯಂತರ ಲಾಭಾಂಶವನ್ನು ಘೋಷಿಸಿದೆ.
12:23 PM (IST) May 22
ಹೈದರಾಬಾದ್: 2026ರ ಐಪಿಎಲ್ ಟೂರ್ನಿಯಲ್ಲಿಂದು ಬಲಿಷ್ಠ ಆರ್ಸಿಬಿ ಹಾಗೂ ಸನ್ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗುತ್ತಿವೆ. ಈ ಪಂದ್ಯದಲ್ಲಿನ ಫಲಿತಾಂಶ, 18 ಅಂಕ ಗಳಿಸಿರುವ ಗುಜರಾತ್ ಟೈಟಾನ್ಸ್ ತಂಡವನ್ನು ಟಾಪ್-2 ಪಟ್ಟಿಯಿಂದ ಹೊರಬೀಳುವಂತೆ ಮಾಡುವ ಸಾಧ್ಯತೆಯಿದೆ.
11:59 AM (IST) May 22
'ಕಾಕ್ರೋಚ್ ಜನತಾ ಪಾರ್ಟಿ'ಯ 'ಎಕ್ಸ್' ಖಾತೆ ನಿರ್ಬಂಧವನ್ನು ಖಂಡಿಸಿರುವ ಶಶಿ ತರೂರ್, ಇದು ಪ್ರಜಾಪ್ರಭುತ್ವ ವಿರೋಧಿ ಎಂದಿದ್ದಾರೆ. ಯುವಕರ ಈ ಆಕ್ರೋಶವನ್ನು ವಿಪಕ್ಷಗಳು ಅವಕಾಶವಾಗಿ ಬಳಸಿಕೊಳ್ಳಬೇಕೆಂದು ಅವರು ಸಲಹೆ ನೀಡಿದ್ದಾರೆ.
11:57 AM (IST) May 22
11:11 AM (IST) May 22
10:52 AM (IST) May 22