
Vaccination Drive: ಕೋವಿಡ್ ಲಸಿಕೆಗೆ ಹೆದರಿ ಮರ ಏರಿದ ವ್ಯಕ್ತಿಯ ಕಿತಾಪತಿ
ಕೋವಿಡ್-19 ಲಸಿಕೆಗೆ ಹೆದರಿ ವ್ಯಕ್ತಿಯೊಬ್ಬ ಮರ ಹತ್ತಿದ ಘಟನೆ ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿಯಲ್ಲಿ ನಡೆದಿದೆ.
ಪುದುಚೇರಿಯ (Puducherry) ವಿಲಿಯನೂರ್ (Villianur) ಸಮೀಪದ ಹಳ್ಳಿಯಲ್ಲಿ ಮಂಗಳವಾರ ಈ ಘಟನೆ ನಡೆದಿದ್ದು, ಘಟನೆಯ ದೃಶ್ಯವೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ದೇಶದ ಹೆಮ್ಮೆಯ ಉದ್ಯಮಿ ರತನ್ ಟಾಟಾ ಹೀಗೇಕೆ ಬರ್ತಡೇ ಆಚರಿಸಿದ್ರು...?
ದೇಶದ ಹಿರಿಯ ಉದ್ಯಮಿ, ಟಾಟಾ ಗ್ರೂಪ್ನ ಮುಖ್ಯಸ್ಥ ರತನ್ ಟಾಟಾ ಅವರು ಇತ್ತೀಚೆಗಷ್ಟೇ ತಮ್ಮ 84 ನೇ ವಸಂತಕ್ಕೆ ಕಾಲಿರಿಸಿದ್ದರು. ಕೆಲ ದಿನಗಳ ಹಿಂದೆ ಹುಟ್ಟುಹಬ್ಬವನ್ನು ಆಚರಿಸಿಕೊಂಡ ಟಾಟಾ ಹೇಗೆ ಹುಟ್ಟುಹಬ್ಬ ಆಚರಿಸಿದರು ಎಂಬ ವಿಡಿಯೋ ಈಗ ವೈರಲ್ ಆಗಿದೆ. 84 ವರ್ಷದ ಟಾಟಾ ತಮ್ಮ ಸಂಸ್ಥೆಯ ಅತ್ಯಂತ ಕಿರಿಯ ಉದ್ಯೋಗಿ ಜೊತೆ ಒಂದು ಮೇಣದ ಬತ್ತಿಯನ್ನು ಊದಿ ನಂತರ ಸಣ್ಣ ಕಪ್ ಕೇಕ್ ಕತ್ತರಿಸುವ ಮೂಲಕ ಸರಳವಾಗಿ ಅವರ ಹುಟ್ಟುಹಬ್ಬ ಆಚರಿಸಿದ್ದಾರೆ.
3rd Wave Soon: ಭಾರತಕ್ಕೆ ಶೀಘ್ರ 3ನೇ ಅಲೆ, ಕೇಂಬ್ರಿಜ್ ತಜ್ಞ ಭವಿಷ್ಯ!
ಇನ್ನು ಕೆಲವೇ ದಿನಗಳಲ್ಲಿ ಬಹುಶಃ ಇದೇ ವಾರ, ಭಾರತದಲ್ಲಿ ಕೋವಿಡ್ ಕೇಸುಗಳ ಸಂಖ್ಯೆ ‘ಸ್ಫೋಟಕ ಏರಿಕೆ’ ಕಾಣಲಿದೆ ಎಂದು ಬ್ರಿಟನ್ನಿನ ಕೇಂಬ್ರಿಜ್ ವಿಶ್ವವಿದ್ಯಾಲಯದ ತಜ್ಞರೊಬ್ಬರು ಎಚ್ಚರಿಕೆ ನೀಡಿದ್ದಾರೆ. ದೇಶದಲ್ಲಿ ಒಮಿಕ್ರೋನ್ ರೂಪಾಂತರಿ ತಳಿಯಿಂದ ಸೋಂಕಿತರಾಗುವವರ ಸಂಖ್ಯೆ ಮತ್ತು ಒಟ್ಟಾರೆ ಕೋವಿಡ್ ಕೇಸುಗಳ ಸಂಖ್ಯೆ ಏರುತ್ತಿರುವುದರ ನಡುವೆಯೇ ಈ ಎಚ್ಚರಿಕೆ ಹೊರಬಿದ್ದಿರುವುದು 3ನೇ ಅಲೆಯ ಸಾಧ್ಯತೆಯನ್ನು ಇನ್ನಷ್ಟುಹೆಚ್ಚಿಸಿದೆ. ಆದರೆ, ಈ ಬಾರಿಯ ಅಲೆ ಬಹಳ ಕಡಿಮೆ ದಿನಗಳ ಕಾಲ ಇರುತ್ತದೆ ಎಂಬ ಸಮಾಧಾನಕರ ಸಂಗತಿಯನ್ನೂ ಕೇಂಬ್ರಿಜ್ ತಜ್ಞರು ಹೇಳಿದ್ದಾರೆ.
Ind vs SA, Boxing Day Test: ಸೆಂಚೂರಿಯನ್ ಟೆಸ್ಟ್ ಗೆಲುವಿಗೆ ಟೀಂ ಇಂಡಿಯಾಗೆ ಬೇಕಿದೆ ಮೂರೇ ವಿಕೆಟ್..!
ಭಾರತ ಹಾಗೂ ದಕ್ಷಿಣ ಆಫ್ರಿಕಾ (India vs South Africa) ತಂಡಗಳ ನಡುವಿನ ಮೊದಲ ಟೆಸ್ಟ್ ಪಂದ್ಯದ ಕೊನೆಯ ದಿನದಾಟದಲ್ಲಿ ಟೀಂ ಇಂಡಿಯಾ (Team India) ಗೆಲುವಿನತ್ತ ದಾಪುಗಾಲಿಡಲಾರಂಭಿಸಿದೆ. ಐ
Rachita Ram: ಅಭಿಮಾನಿಗಳಿಗೆ ಸಂದೇಶ ಕಳುಹಿಸಿದ ಡಿಂಪಲ್ ಕ್ವೀನ್!
ನಟಿ ರಚಿತಾ ರಾಮ್ಗೆ (Rachita Ram) ಸ್ಯಾಂಡಲ್ವುಡ್ನಲ್ಲಿ ಬಹು ಬೇಡಿಕೆ ಇದೆ. ಚಂದನವನದಲ್ಲಿ ಹೆಚ್ಚು ಸಂಭಾವನೆ ಪಡೆಯುವ ನಟಿಯರ ಪೈಕಿ ರಚಿತಾ ರಾಮ್ ಕೂಡ ಒಬ್ಬರು. ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ಬಿಜಿಯಾಗಿರುವ ನಟಿ ರಚಿತಾ ರಾಮ್ಗೆ ಕೆಲ ದಿನಗಳಿಂದ ತೀವ್ರ ಆಯಾಸ ಉಂಟಾಗುತ್ತಿದೆ.
Facebook Profile Lock: ಫೇಸ್ಬುಕ್ ಪ್ರೊಫೈಲ್ ಲಾಕ್ ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ
ಮೆಟಾ (Meta) ಒಡೆತನದ ಫೇಸ್ಬುಕ್ (Facebook) ಸಾಮಾಜಿಕ ಜಾಲತಾಣವನ್ನು ಎಲ್ಲರೂ ಬಳಸುತ್ತಾರೆ. ವಾಸ್ತವದಲ್ಲಿ ಫೇಸ್ಬುಕ್ ಎಂಬುದು ನಮ್ಮ ಬದುಕಿನ ಭಾಗವೇ ಆಗಿದೆ. ಹಾಗಾಗಿ, ಒಂದಿಲ್ಲ ಒಂದು ರೀತಿಯಲ್ಲಿ ನಾವು ಫೇಸ್ಬುಕ್ ಪ್ರಭಾವಕ್ಕೆ ಒಳಗಾಗಿಯೇ ಇರುತ್ತೇವೆ. ಫೇಸ್ಬುಕ್ನಿಂದ ಎಷ್ಟು ಲಾಭವಿದೆಯೋ ಅಷ್ಟೇ ಅಪಾಯವೂ ಇದೆ.
GST Returns: 2020-21ನೇ ಆರ್ಥಿಕ ಸಾಲಿನ ಜಿಎಸ್ ಟಿ ರಿಟರ್ನ್ಸ್ ಸಲ್ಲಿಕೆ ಗಡುವು ಫೆಬ್ರವರಿ 28ರ ತನಕ ವಿಸ್ತರಣೆ
ಉದ್ಯಮಗಳಿಗೆ 2020-21ನೇ ಆರ್ಥಿಕ ಸಾಲಿನ ವಾರ್ಷಿಕ ಸರಕು ಮತ್ತು ಸೇವಾ ತೆರಿಗೆ (GST) ರಿಟರ್ನ್ಸ್ (returns)ಸಲ್ಲಿಕೆ ಮಾಡೋ ಗಡುವನ್ನು ಪರೋಕ್ಷ ತೆರಿಗೆಗಳು ಹಾಗೂ ಕಸ್ಟಮ್ಸ್ ಕೇಂದ್ರೀಯ ಮಂಡಳಿ (CBIC) ಫೆಬ್ರವರಿ 28ರ ತನಕ ವಿಸ್ತರಿಸಿದೆ. ಈ ಹಿಂದೆ ಜಿಎಸ್ ಟಿ ರಿಟರ್ನ್ಸ್ ಸಲ್ಲಿಕೆಗೆ ಡಿಸೆಂಬರ್ 31ಕೊನೆಯ ದಿನಾಂಕವಾಗಿತ್ತು. ಟ್ವೀಟ್ ಮೂಲಕ ಸಿಬಿಐಸಿ ಈ ಮಾಹಿತಿ ನೀಡಿದೆ.
Electric Vehicle ಪೆಟ್ರೋಲ್, ಡೀಸೆಲ್ ಕಾರು ಸ್ಥಗಿತಗೊಳಿಸಿ ಎಲೆಕ್ಟ್ರಿಕ್ ವಾಹನ ಉತ್ಪಾದನೆಗೆ ಹ್ಯುಂಡೈ ಹೆಜ್ಜೆ!
ಭಾರತ ಸೇರಿದಂತೆ ಹಲವು ದೇಶಗಳಲ್ಲಿ ಹ್ಯುಂಡೈ ಕಾರುಗಳು(Hyundai Cars) ಅತೀ ದೊಡ್ಡ ಮಾರುಕಟ್ಟೆಯನ್ನು ಹೊಂದಿದೆ. ಸೌತ್ ಕೊರಿಯಾದ(South korea) ಹ್ಯುಂಡೈ ಕಾರುಗಳಿಗೆ ಭಾರಿ ಬೇಡಿಕೆಯೂ ಇದೆ. ವಿಶ್ವದ ಅತೀ ದೊಡ್ಡ ಕಾರು ತಯಾರಕ ಕಂಪನಿಗಳಲ್ಲಿ ಒಂದಾಗಿ ಗುರುತಿಸಿಕೊಂಡಿರುವ ಹ್ಯುಂಡೈ ಇದೀಗ ಪೆಟ್ರೋಲ್ ಹಾಗೂ ಡೀಸೆಲ್(Petrol and Diesel) ಕಾರು ಉತ್ಪಾದನೆ ಸ್ಥಗಿತಗೊಳಿಸಿ, ಎಲೆಕ್ಟ್ರಿಕ್ ವಾಹನದತ್ತ ಗಮನಕೇಂದ್ರಿಕರಿಸಲು ನಿರ್ಧರಿಸಿದೆ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ