
ನವದೆಹಲಿ/ಬೀಜಿಂಗ್(ಜೂ.04): ಭಾರತ-ಚೀನಾ ನಡುವಿನ ಗಡಿ ಬಿಕ್ಕಟ್ಟು ಇತ್ಯರ್ಥಕ್ಕೆ ಜೂನ್ 6ರಂದು ಸೇನಾಧಿಕಾರಿಗಳ ಮಟ್ಟದ ಸಭೆ ನಡೆಯಲಿದೆ ಎಂದು ಭಾರತದ ರಕ್ಷಣಾ ಸಚಿವ ರಾಜನಾಥ ಸಿಂಗ್ ತಿಳಿಸಿದ್ದಾರೆ.
ಜೂನ್ 6ರ ಸಭೆ ಲೆಫ್ಟಿನೆಂಟ್ ಜನರಲ್ಗಳ ಮಟ್ಟದ ಸಭೆಯಾಗಿದೆ. ಮಾತುಕತೆ ವೇಳೆ ಉತ್ತರ ಸೇನಾ ಕಮಾಂಡ್ ಮುಖ್ಯಸ್ಥ ಲೆ.ಜ. ವೈ.ಕೆ. ಜೋಶಿ ಅವರು ಭಾರತವನ್ನು ಪ್ರತಿನಿಧಿಸಲಿದ್ದಾರೆ.
ಮಧ್ಯಸ್ಥಿಕೆ ಬೇಡ- ಚೀನಾ:
ಈ ನಡುವೆ ಗಡಿ ಬಿಕ್ಕಟ್ಟಿನಲ್ಲಿ ಮೂರನೇ ವ್ಯಕ್ತಿಗಳ ಮಧ್ಯಸ್ಥಿಕೆ ಬೇಡ ಎಂದು ಚೀನಾ ವಿದೇಶಾಂಗ ವಕ್ತಾರ ಝಾವೋ ಲಿಜಿಯಾನ್ ಪುನರುಚ್ಚರಿಸಿದ್ದು, ಉಭಯ ದೇಶಗಳು ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳುತ್ತವೆ ಎಂದಿದ್ದಾರೆ.
"
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ