ಶ್ರೀನಗರ ವಾಯುನೆಲೆಯಿಂದ ಅಭಿನಂದನ್​​ ವರ್ಧಮಾನ್​​ ಟ್ರಾನ್ಸ್​​ಫರ್​​..!

Published : Apr 20, 2019, 07:50 PM ISTUpdated : Apr 20, 2019, 07:56 PM IST
ಶ್ರೀನಗರ ವಾಯುನೆಲೆಯಿಂದ ಅಭಿನಂದನ್​​ ವರ್ಧಮಾನ್​​ ಟ್ರಾನ್ಸ್​​ಫರ್​​..!

ಸಾರಾಂಶ

ವಿಂಗ್​​ ಕಮಾಂಡರ್​ ಅಭಿನಂದನ್​​ ವರ್ಧಮಾನ್ ಅವರನ್ನು​​  ಟ್ರಾನ್ಸ್​​ಫರ್ ಮಾಡಲಾಗಿದೆ. ಶ್ರೀನಗರ ವಾಯುನೆಲೆಯಿಂದ ಪಶ್ಚಿಮ ವಲಯಕ್ಕೆ ವರ್ಗಾವಣೆ ಮಾಡಲಾಗಿದೆ. 

ನವದೆಹಲಿ, [ಏ.20]: ಭಾರತ ವಾಯುಗಡಿ ದಾಟಿ ಸಾಹಸ ಮೆರೆದಿದ್ದ ಭಾರತೀಯ ವಾಯುಪಡೆಯ ಹೆಮ್ಮೆಯ ಯೋಧ, ವಿಂಗ್​​ ಕಮಾಂಡರ್​ ಅಭಿನಂದನ್​​ ವರ್ಧಮಾನ್ ಅವರನ್ನು​​ ವರ್ಗಾವಣೆ ಮಾಡಲಾಗಿದೆ. 

ಅಭಿನಂದನ್‌ಗೆ ಭಗವಾನ್ ಮಹಾವೀರ್ ಅಹಿಂಸಾ ಪುರಸ್ಕಾರ!

ಅಭಿನಂದನ್​​ ವರ್ಧಮಾನ್ ಅವರನ್ನು ಶ್ರೀನಗರ ವಾಯುನೆಲೆಯಿಂದ ದೇಶದ ಮತ್ತೊಂದು ಪ್ರಮುಖ ವಾಯುನೆಲೆಯಾದ ಪಶ್ಚಿಮ ವಲಯಕ್ಕೆ ವರ್ಗಾವಣೆ ಮಾಡಲಾಗಿದೆ. 

ಈ ಹಿಂದೆ ಕರ್ತವ್ಯ ನಿರ್ವಹಿಸುತ್ತಿದ್ದ ಕಾಶ್ಮೀರ ಕಣಿವೆಯಲ್ಲಿ ಅವರ ಭದ್ರತೆ ವಿಚಾರವಾಗಿ ವ್ಯಕ್ತವಾಗಿದ್ದ ಆತಂಕ ಹಿನ್ನೆಲೆಯಲ್ಲಿ ಅವರನ್ನು ವರ್ಗ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಭಾರತ ವಾಯುಗಡಿ ದಾಟಿ ಪಾಕಿಸ್ತಾನದ F16 ವಿಮಾನವನ್ನು ಬೆನ್ನತ್ತಿ ಹೋಗಿ ಪಾಕ್ ಸೈನಿಕರಿಗೆ ಸೆರೆಸಿಕ್ಕಿದ್ದರು. ಬಳಿಕ ಪಾಕ್ ವಾಪಸ್ ಭಾರತಕ್ಕೆ ಕಳುಹಿಸಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

India Latest News Live: ₹610 ಕೋಟಿ ಟಿಕೆಟ್‌ ಹಣ ವಾಪಸ್‌ ನೀಡಿದ ಇಂಡಿಗೋ; ಪ್ರಯಾಣಿಕರಿಗೆ ತಲುಪಿದ ಲಗೇಜ್
ಟಾಪ್‌ 10 ಸ್ವಚ್ಛ ಗಾಳಿಯ ನಗರಗಳಲ್ಲಿ ರಾಜ್ಯದ 6 !