
ನವದೆಹಲಿ[ಮಾ.18]: ಕುಟುಂಬದೊಂದಿಗೆ ಇರಾನ್ಗೆ ತೀರ್ಥಯಾತ್ರೆಗೆ ತೆರಳಿದ್ದ ಲಡಾಖ್ ಮೂಲದ ಭಾರತೀಯ ಸೇನೆಯ ಯೋಧನಿಗೆ ಕೊರೋನಾ ವೈರಸ್ ಸೋಂಕು ತಗುಲಿದೆ.
ಭಾರತೀಯ ಸೇನೆಯಲ್ಲಿ ದೃಢವಾದ ಮೊದಲ ಪ್ರಕರಣ ಇದಾಗಿದೆ. ಯೋಧನೊಂದಿಗೆ ತೆರಳಿದ್ದ ಆತನ ತಂದೆಗೆ ಸೋಂಕು ಬಾಧಿಸಿದೆ. ಇವರಿಬ್ಬರನ್ನು ಪ್ರತ್ಯೇಕವಾಗಿರಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಸಹೋದರಿ ಹಾಗೂ ಪತ್ನಿಗೆ ಇತರರೊಂದಿಗೆ ಸಂಪರ್ಕ ನಿಷೇಧಿಸಲಾಗಿದೆ.
ಕೊರೋನಾ ವೈರಸ್: ಎಲ್ಲಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಸದ್ಯ ಭಾರತದಲ್ಲಿ ಕೊರೋನಾ ಪೀಡಿತರ ಸಂಖ್ಯೆ 147ಕ್ಕೇರಿದ್ದು, ಸರ್ಕಾರ ಇದನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮ ವಹಿಸುತ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ