ಗೋವಾಕ್ಕೆ ಹೊಸ ವರ್ಷ ಆಚರಣೆಗೆ ಬರುವವರಿಗೆ ಎಚ್ಚರಿಕೆ!

Published : Dec 26, 2019, 01:25 PM IST
ಗೋವಾಕ್ಕೆ ಹೊಸ ವರ್ಷ ಆಚರಣೆಗೆ ಬರುವವರಿಗೆ ಎಚ್ಚರಿಕೆ!

ಸಾರಾಂಶ

ಗೋವಾಕ್ಕೆ ವರ್ಷಾಚರಣೆಗೆ ಬರುವವರಿಗೆ ಎಚ್ಚರಿಕೆ| ಹೊಸ ವರ್ಷಾಚರಣೆಗಾಗಿ ಗೋವಾದ ವಿವಿಧ ಬೀಚ್‌ಗಳಿಗೆ ಬರುವ ಪ್ರವಾಸಿಗರು ಎಚ್ಚರ, ಕಾರಣವೇನು? ಇಲ್ಲಿದೆ ವಿವರ

ಪಣಜಿ[ಡಿ.26]: ಹೊಸ ವರ್ಷಾಚರಣೆಗಾಗಿ ಗೋವಾದ ವಿವಿಧ ಬೀಚ್‌ಗಳಿಗೆ ಬರುವ ಪ್ರವಾಸಿಗರು ಎಚ್ಚರದಿಂದ ಇರುವುದು ಒಳಿತು ಎಂದು ಸ್ಥಳೀಯ ಸಂಘಟನೆಯೊಂದು ಎಚ್ಚರಿಸಿದೆ.

ಕಳಸಾ ಬಂಡೂರಿ ಯೋಜನೆ ಜಾರಿಗೆ ಪರಿಸರ ಸಚಿವಾಲಯದ ಅನುಮತಿ ಬೇಕಿಲ್ಲ ಎಂದು ಕೇಂದ್ರ ಸಚಿವ ಪ್ರಕಾಶ್‌ ಜಾವಡೇಕರ್‌ ಅವರು ಡಿ.24ಕ್ಕೆ ಕರ್ನಾಟಕ ಸರ್ಕಾರಕ್ಕೆ ಪತ್ರ ಬರೆದಿರುವ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಪ್ರೋಗ್ರೇಸ್ಸಿವ್‌ ಫ್ರಂಟ್‌ ಆಫ್‌ ಗೋವಾ ಎಂಬ ಸಂಘಟನೆ ಇನ್ನು 48 ಗಂಟೆಗಳಲ್ಲಿ ಗೋವಾ ಸಿಎಂ ಪ್ರಮೋದ್‌ ಸಾವಂತ್‌ ರಾಜೀನಾಮೆ ನೀಡಬೇಕು ಎಂದು ಎಚ್ಚರಿಸಿದೆ.

ಇಲ್ಲದೇ ಹೋದಲ್ಲಿ ನಾವು ಪ್ರತಿಭಟನೆ ತೀವ್ರಗೊಳಿಸುತ್ತೇವೆ. ಹೀಗಾಗಿ ಪ್ರವಾಸಿಗರು ಎಚ್ಚರ ವಹಿಸಬೇಕು ಎಂದಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಇಂಡಿಗೋದ ಭಾರೀ ಕುಸಿತ: ಒಂದೇ ವಿಮಾನಯಾನ ಸಂಸ್ಥೆಯ ಏಕಸ್ವಾಮ್ಯವಾದಾಗ
ರಿಪೇರಿಗೆ 5 ಗಂಟೆ ಬೇಕೆಂದ ರೈಲ್ವೆ ಅಧಿಕಾರಿಗಳು; ಸುತ್ತಿಗೆಯಿಂದ 10 ನಿಮಿಷದಲ್ಲಿ ಸರಿ ಮಾಡಿದ ಅಂಕಲ್