ಕೊರೋನಾ ಗೆದ್ದ ಕೇರಳದಲ್ಲಿ ಮತ್ತೊಂದು ಸುರಕ್ಷತಾ ಕ್ರಮ!

Published : Apr 15, 2020, 05:14 PM ISTUpdated : Apr 15, 2020, 05:15 PM IST
ಕೊರೋನಾ ಗೆದ್ದ ಕೇರಳದಲ್ಲಿ ಮತ್ತೊಂದು ಸುರಕ್ಷತಾ ಕ್ರಮ!

ಸಾರಾಂಶ

ಕೊರೋನಾ ಗೆದ್ದ ಕೇರಳದಲ್ಲಿ ಮತ್ತೊಂದು ಸುರಕ್ಷತಾ ಕ್ರಮ!| ಕ್ವಾರಂಟೈನ್ ಅನುಸರಿಸುತತ್ತಿದ್ದ ಕೇರಳದಿಂದ ಮತ್ತೊಂದು ಪ್ರಯೋಗ

ತಿರುವನಂತಪುರ(ಏ.15): ಕೋವಿಡ್‌-19 ತಡೆಗಾಗಿ ಇದುವರೆಗೂ ಕ್ವಾರಂಟೈನ್‌ ಮಾರ್ಗ ಅನುಸರಿಸಿದ್ದ ಕೇರಳ ಸರ್ಕಾರ ಇದೀಗ ಹಿಮ್ಮುಖ ಕ್ವಾರಂಟೈನ್‌ ಯೋಜನೆ ಜಾರಿಗೆ ಮುಂದಾಗಿದೆ.

ಕೊರೋನಾಕ್ಕೆ ತುತ್ತಾಗುವ ಸಾಧ್ಯೆ ಹೆಚ್ಚಿರುವ ಗುರುತಿಸಿ ಇತರರಿಂದ ಪ್ರತ್ಯೇಕಿಸುವ ಪ್ರಕ್ರಿಯೆಯೇ ಹಿಮ್ಮುಖ ಕ್ವಾರಂಟೈನ್‌. ಇದರನ್ವಯ 65 ವರ್ಷಕ್ಕಿಂತ ಹಿರಿಯ ನಾಗರಿಕರು ಹಾಗೂ ಕಡಿಮೆ ರೋಗ ನಿರೋಧಕ ಸಾಮರ್ಥ್ಯ ಹೊಂದಿರುವವರು, ಕ್ಯಾನ್ಸರ್‌ ಸೇರಿದಂತೆ ಗಂಭೀರ ಕಾಯಿಲೆಗಳಿಂದ ಬಳುಲುತ್ತಿರುವವರನ್ನು ಇತರರಿಂದ ಪ್ರತ್ಯೇಕಗೊಳಿಸಲಾಗುತ್ತದೆ.

Fact Check ಪಿನರಾಯಿ ಫೋಟೋ ಇರುವ ಅಂಚೆಚೀಟಿಯನ್ನು ಬಿಡುಗಡೆ ಮಾಡಿತಾ ಲಂಕಾ?

ಈ ಮೂಲಕ ಕೊರೋನಾ ಒಬ್ಬರಿಂದ ಮತ್ತೊಬ್ಬರಿಗೆ ಬಹು ವೇಗವಾಗಿ ಹಬ್ಬುವುದನ್ನು ತಡೆಹಿಡಿಯಬಹುದಾಗಿದೆ ಎಂದು ಕೇರಳ ಸರ್ಕಾರ ತಿಳಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ತಿರುಪತಿ ತಿಮ್ಮಪ್ಪನಿಗೆ ಅಂಗವಸ್ತ್ರದ ಮೋಸ, ಪ್ಲಾಸ್ಟಿಕ್‌ ಸಿಲ್ಕ್‌ ಕೊಟ್ಟು 55 ಕೋಟಿ ಯಾಮಾರಿಸಿದ ಕಂಪನಿ!
ರಾಷ್ಟ್ರಪತಿಗಳು ಪದಕ ನೀಡುತ್ತಿದ್ದಂತೆ ಕೊರಳಿನಿಂದ ಕಿತ್ತೆಸೆದ ಬಾಲಕ! ವೈರಲ್ ವಿಡಿಯೋ ಹಿಂದಿನ ಸತ್ಯವೇನು?