
ಲಕ್ನೋ(ನ.22): ಪ್ರೇಮ ಮತ್ತು ಅಂತರ್ಜಾತೀಯ ವಿವಾಹದ ಕಟ್ಟಾ ವಿರೋಧಿಗಳಾದ ಖಾಪ್ ಪಂಚಯತ್, ಯಾವುದೇ ಕಾರಣಕ್ಕೂ ಮಕ್ಕಳು ಪ್ರೇಮ ವಿವಾಹವಾಗುವುದನ್ನು ಬಿಡುವುದಿಲ್ಲ ಎಂದು ಘೋಷಿಸಿದೆ.
ಹೆಣ್ಣು ಮಗುವಿನ ಜನನವನ್ನೇ ತಡೆಯುವುದಾಗಿ ಸುಪ್ರೀಂಕೋರ್ಟ್ಗೇ ಬೆದರಿಕೆ
ಈ ಕುರಿತು ಮಾತನಾಡಿರುವ ಖಾಪ್ ನಾಯಕ ನರೇಶ್ ತಿಕೈಟ್, 20-30 ಲಕ್ಷ ರೂ. ಖರ್ಚು ಮಾಡಿ ಹೆಣ್ಣು ಮಕ್ಕಳನ್ನು ಓದಿಸುವುದು ಪ್ರೇಮ ವಿವಾಹವಾಗುವುದಕ್ಕಲ್ಲ ಎಂದು ಹೇಳಿದ್ದಾರೆ.
ಹೆಣ್ಣು ಮಕ್ಕಳು ಪ್ರೇಮ ವಿವಾಹ ಅಥವಾ ಅಂತರ್ಜಾತೀಯ ವಿವಾಹವಾದರೆ ಅವರಿಗೆ ಶಿಕ್ಷೆ ಕಟ್ಟಿಟ್ಟ ಬುತ್ತಿ ಎಂದು ನರೇಶ್ ತಿಕೈಟ್ ಗಂಭೀರ ಎಚ್ಚರಿಕೆ ನೀಡಿದ್ದಾರೆ.
ವಯಸ್ಕರ ಮದುವೆ ನಿಲ್ಲಿಸಲು ನೀವು ಯಾರು: ಖಾಪ್ ಪಂಚಾಯಿತಿಗಳಿಗೆ ಸುಪ್ರೀಂ ಖಡಕ್ ಪ್ರಶ್ನೆ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ