
ಮುಂಬೈ (ಡಿ.04): ಜಾತಿಗಳನ್ನು ಸೂಚಿಸುವ ಹೆಸರುಗಳಿರುವ ಹಳ್ಳಿಯನ್ನು ಮರುನಾಮಕರಣ ಮಾಡುವ ಐತಿಹಾಸಿಕ ತೀರ್ಮಾನವನ್ನು ಉದ್ಧವ್ ಠಾಕ್ರೆ ನೇತೃತ್ವದ ಮಹಾರಾಷ್ಟ್ರದ ಮಹಾ ವಿಕಾಸ್ ಅಘಾಡಿ ಸರ್ಕಾರ ತೆಗೆದುಕೊಂಡಿದೆ.
ಇಂಥ ಹೆಸರುಗಳಿಂದ ಸಮಾಜದಲ್ಲಿ ಅಸಮಾನತೆ ಉಂಟಾಗುವುದರಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸರ್ಕಾರ ಹೇಳಿದೆ.
'3 ತಿಂಗಳಲ್ಲಿ ಮಹಾರಾಷ್ಟ್ರ ಆಡಳಿತ ಚುಕ್ಕಾಣಿ ಬಿಜೆಪಿಗೆ' ...
ಬ್ರಾಹ್ಮಣಪಾದ, ಧೋರ್ಪಾದ, ಮಾಲಿಗಲ್ಲಿ, ಮಹರ್ಪಾದ ಮುಂತಾದ ಜಾತಿ ಸೂಚಕ ಹೆಸರುಗಳ ಬದಲಿಗೆ ಸಮತಾ ನಗರ, ಜ್ಯೋತಿ ನಗರ, ಭೀಮ ನಗರ ಮುಂತಾದ ಸಮಾಜ ಸುಧಾರಕರ ಹೆಸರಿನಿಂದ ಮರು ನಾಮಕರಣ ಮಾಡಲಾಗುವುದು ಎಂದು ಮಹಾರಾಷ್ಟ್ರ ಸಮಾಜ ಕಲ್ಯಾಣ ಇಲಾಖೆಯ ಸಚಿವ ಧನಂಜಯ ಮುಂಡೆ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ