ಮಹಾರಾಷ್ಟ್ರದಲ್ಲಿ ಜ.26ರಿಂದ ‘ಜೈಲ್‌ ಟೂರಿಸಂ’ ಆರಂಭ!

Published : Jan 24, 2021, 02:34 PM IST
ಮಹಾರಾಷ್ಟ್ರದಲ್ಲಿ ಜ.26ರಿಂದ ‘ಜೈಲ್‌ ಟೂರಿಸಂ’ ಆರಂಭ!

ಸಾರಾಂಶ

ರಾಜ್ಯದ ಐತಿಹಾಸಿಕ ಕಾರಾಗೃಹಗಳಿಗೆ ಭೇಟಿ ನೀಡಲು, ವೀಕ್ಷಿಸಲು ಅನುಕೂಲ ಕಲ್ಪಿಸುವ ಯೋಜನೆ| ಮಹಾರಾಷ್ಟ್ರದಲ್ಲಿ ಜ.26ರಿಂದ ‘ಜೈಲ್‌ ಟೂರಿಸಂ’ ಆರಂಭ!

ಮುಂಬೈ(ಜ.24): ರಾಜ್ಯದ ಐತಿಹಾಸಿಕ ಕಾರಾಗೃಹಗಳಿಗೆ ಭೇಟಿ ನೀಡಲು, ವೀಕ್ಷಿಸಲು ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಮಹಾರಾಷ್ಟ್ರ ಸರ್ಕಾರವು ಜ.26ರಿಂದ ಪುಣೆಯ ಯೆರವಾಡ ಜೈಲಿನಲ್ಲಿ ‘ಜೈಲು ಪ್ರವಾಸೋದ್ಯಮ’ವನ್ನು ಆರಂಭಿಸಲಿದೆ.

ಬ್ರಿಟಿಷ್‌ ಆಡಳಿತ ಸಂದರ್ಭದಲ್ಲಿ ಮಹಾತ್ಮ ಗಾಂಧಿ, ಲೋಕಮಾನ್ಯ ತಿಲಕ್‌, ಮೋತಿಲಾಲ್‌ ನೆಹರು, ಜವಾಹರ್‌ಲಾಲ್‌ ನೆಹರು, ಸರ್ದಾರ್‌ ವಲ್ಲಬಭಾಯಿ ಪಟೇಲ್‌, ಸರೋಜಿನಿ ನಾಯ್ಡು ಸೇರಿದಂತೆ ಹಲವರು ಯೆರವಾಡ ಜೈಲಿನಲ್ಲಿ ಬಂಧಿತರಾಗಿದ್ದರು.

ಇದೇ ವೇಳೆ ಜೈಲು ವೀಕ್ಷಿಸಸುವ ಪ್ರವಾಸಿಗಳಿಗೆ ಪ್ರವೇಶ ದರ 5ರಿಂದ 50 ರು. ವರೆಗೂ ಇರಲಿದೆ. ಗಣರಾಜ್ಯೋತ್ಸವ ದಿನ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಮತ್ತು ಉಪ ಮುಖ್ಯಮಂತ್ರಿ ಅಜಿತ್‌ ಪವಾರ್‌ ಅವರು ಯೋಜನೆಗೆ ಚಾಲನೆ ನೀಡಲಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ರಣವೀರ್ ನಟನೆಯ ಧುರಂಧರ್ ಸಿನಿಮಾದ ಕತೆ ಭಾರತೀಯ ಸೇನೆಯ ಹೀರೋ ಮೇಜರ್ ಮೋಹಿತ್ ಶರ್ಮಾ ಅವರದ್ದಾ?
Dhurandhar Review: ಹಿಂದೂಗಳಿಗೆ ಪ್ರಥಮ ಶತ್ರು ಹಿಂದೂ-ಮೊಬೈಲ್‌ ಕೂಡ ನೋಡದಂತೆ ಮಾಡೋ Ranveer Singh ಸಿನಿಮಾ!