ಪ್ರತಿಭಟನಾ ನಿರತ ರೈತರೊಂದಿಗೆ ಮಾತನಾಡಿ ಮಮತಾ ಹೇಳಿದ್ದು ಒಂದೇ ಮಾತು!

Published : Dec 23, 2020, 10:23 PM ISTUpdated : Dec 23, 2020, 10:24 PM IST
ಪ್ರತಿಭಟನಾ ನಿರತ ರೈತರೊಂದಿಗೆ ಮಾತನಾಡಿ ಮಮತಾ ಹೇಳಿದ್ದು ಒಂದೇ ಮಾತು!

ಸಾರಾಂಶ

ಒಂದು ಕಡೆ ಕಿಸಾನ್ ದಿನಾಚರಣೆ/ ಇನ್ನೊಂದು ಕಡೆ ರೈತರ ಪ್ರತಿಭಟನೆ/ ರೈತ ಮುಖಂಡರೊಂದಿಗೆ ಮಾತನಾಡಿದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ/ ಮಮತಾ ಬಳಿ ಅಳಲು ತೋಡಿಕೊಂಡ ನಾಯಕರು

ನವದೆಹಲಿ (ಡಿ 23)  ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪ್ರತಿಭಟನಾ ನಿರತ ರೈತರೊಂದಿಗೆ ಮಾತುಕಲತೆ ನಡೆಸಿದ್ದಾರೆ.

ಈ ತಿಂಗಳಲ್ಲಿ ಎರಡನೇ ಸಾರಿ ಟಿಎಂಸಿ ನಾಯಕಿ ರೈತ ಮುಖಂಡರೊಂದಿಗೆ ದೂರವಾಣಿಯಲ್ಲಿ ಮಾತನಾಡಿ ಮಾಹಿತಿ ಪಡೆದುಕೊಂಡಿದ್ದಾರೆ.

ಮಮತಾ ಕ್ಯಾಬಿನೆಟ್ ಸಭೆಗೆ ಬಾರದ ನಾಲ್ವರು ಮಿನಿಸ್ಟರ್ಸ್

ಟಿಎಂಸಿಯ ಐದು ಜನ ಸಂಸದರು ಪ್ರತಿಭಟನಾ ನಿರತ ರೈತರನ್ನು ಭೇಟಿ ಮಾಡಿ ಬೆಂಬಲ ಸೂಚಿಸಿ ಬಂದಿದ್ದಾರೆ. ಮಮತಾ ಆದೇಶದಂತೆ ಡೆರೆಕ್ ಓಬ್ರಿಯಾನ್, ಸತಾಬ್ದಿ ರಾಯ್, ಪ್ರಸೂನ್ ಬ್ಯಾನರ್ಜಿ, ಪ್ರತಿಮಾ ಮಂಡಲ್, ಎಂಡಿ ನದಿಮೂಲ್ ಹಕ್ವೆ ರಾಷ್ಟ್ರೀಯ ಹೆದ್ದಾರಿಯಲ್ಲಿಮ ಪ್ರತಿಭಟನೆ ನಡೆಸುತ್ತಿದ್ದ ರೈತರನ್ನು ಭೇಟಿ ಮಾಡಿದ್ದಾರೆ.

ರೈತರ ಸಮಸ್ಯೆ ಬಗ್ಗೆ ದನಿ ಎತ್ತುತ್ತೇನೆ ಎಂದು ಮಮತಾ ಭರವಸೆ ನೀಡಿದ್ದಾರೆ. ರೈತ ಮುಖಂರು ಮಮತಾ ಅವರು ಸ್ಥಳಕ್ಕೆ ಭೇಟಿ ನೀಡಬೇಕು ಎಂದು ಮನವಿ ಇಟ್ಟಿದ್ದಾರೆ.

 

 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಧುರಂಧರ್ ಸಿನಿಮಾ ನೋಡಿ ಪಾಕಿಸ್ತಾನಕ್ಕೆ ಸಾಲ ನಿರಾಕರಿಸಿತ್ತಾ ವಿಶ್ವಬ್ಯಾಂಕ್: ಏನಿದು ಅಸಲಿ ಕತೆ?
ಮಲ್ಲಿಕಾರ್ಜುನ ಖರ್ಗೆ ಹಠಾವೋ ಪ್ರಿಯಾಂಕಾ ಗಾಂಧಿ ಲಾವೋ, ಕಾಂಗ್ರೆಸ್ ಅಧ್ಯಕ್ಷ ಬದಲಾವಣೆಗೆ ಪತ್ರ