
ಭೋಪಾಲ್( ಮೇ.28): ಕೊರೋನಾ ಭೀತಿ ನಡುವೆಯೇ ದೇಶದಲ್ಲಿ ಮದುವೆ-ಮುಂಜಿಗಳಿಗೇನೂ ಕಮ್ಮಿಯಿಲ್ಲ. ಅನೇಕ ಕಡೆ ಮದುವೆಗಳು ನಡೆದಿವೆ.
ಆದರೆ ಇದಕ್ಕೆ ಪರಿಹಾರ ಕಂಡುಕೊಂಡ ಮಧ್ಯಪ್ರದೇಶದ ಕೆಲ ಜಿಲ್ಲಾಡಳಿತಗಳು, ಕೊರೋನಾ ಲಾಕ್ಡೌನ್ ಉಲ್ಲಂಘಿಸಿ ಮದುವೆ ಆದ ದಂಪತಿಗೆ ವಿವಾಹ ಪ್ರಮಾಣ ಪತ್ರ ನೀಡಲ್ಲ ಎಂದು ಘೋಷಣೆ ಮಾಡಿವೆ.
ಚಿಕ್ಕಮಗಳೂರು: ವಧುವನ್ನು ಸ್ಟೇಜ್ ಮೇಲೆ ಬಿಟ್ಟು ಎದ್ದನೋ ಬಿದ್ದನೋ ಓಡಿದ ವರ ...
ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ನೇತೃತ್ವದ ರಾಜ್ಯ ಸರ್ಕಾರ ಸೋಂಕು ನಿಯಂತ್ರಣಕ್ಕಾಗಿ ವಿವಾಹ ಕಾರ್ಯಕ್ರಮಗಳನ್ನು ನಿಷೇಧಿಸಿದೆ.
ಜೊತೆಗೆ ಈ ನಿರ್ಬಂಧ ಗಾಳಿಗೆ ತೂರಿ ಮದುವೆಯಾದ ಪ್ರಕರಣಗಳಲ್ಲಿ ಈವರೆಗೆ 30 ಜನ ಜೈಲು ಪಾಲಾಗಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ