ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!

ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!

Published : Feb 27, 2026, 07:14 PM IST

ಪ್ರಧಾನಿ ನರೇಂದ್ರ ಮೋದಿಯವರ ಇಸ್ರೇಲ್ ಭೇಟಿಯು ಮಧ್ಯಪ್ರಾಚ್ಯದ ರಾಜಕೀಯ ಸಮೀಕರಣವನ್ನು ಬದಲಿಸುವ 'ಮಾಸ್ಟರ್ ಪ್ಲಾನ್' ಆಗಿದೆ. ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ 'ಹೆಕ್ಸಾಗನ್' ಮಹಾಮೈತ್ರಿಗೆ ಭಾರತ ಪ್ರಮುಖ ಸಾರಥಿಯಾಗಿದೆ.

ಬೆಂಗಳೂರು (ಫೆ.27): ಪ್ರಧಾನಿ ನರೇಂದ್ರ ಮೋದಿಯವರ ಇಸ್ರೇಲ್ ಭೇಟಿಯು ಕೇವಲ ರಾಜತಾಂತ್ರಿಕ ಪ್ರವಾಸವಾಗಿ ಉಳಿಯದೆ, ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯ ಸಮೀಕರಣವನ್ನೇ ಬದಲಿಸುವ 'ಮಾಸ್ಟರ್ ಪ್ಲಾನ್' ಆಗಿ ಹೊರಹೊಮ್ಮಿದೆ.

ಶೀಘ್ರ ಇಸ್ರೇಲ್‌ ಜತೆ ಭಾರತ ಮುಕ್ತ ವ್ಯಾಪಾರ ಒಪ್ಪಂದ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಹೆಣೆದಿರುವ 'ಹೆಕ್ಸಾಗನ್' (Hexagon) ಎಂಬ ಆರು ರಾಷ್ಟ್ರಗಳ ಮಹಾಮೈತ್ರಿಗೆ ಭಾರತ ಈಗ ಪ್ರಮುಖ ಸಾರಥಿಯಾಗಿ ನಿಂತಿದೆ.

ಇಸ್ರೇಲ್‌ನ ಅತ್ಯಾಧುನಿಕ ತಂತ್ರಜ್ಞಾನ ಮತ್ತು ಭಾರತದ ಅಗಾಧ ಮಾನವ ಪ್ರತಿಭೆ ಒಂದಾಗಿರುವುದು ಜಗತ್ತಿನ ಅಜೇಯ ಜೋಡಿಯಾಗಿ ಬಿಂಬಿತವಾಗುತ್ತಿದೆ. ಪ್ರಧಾನಿ ಮೋದಿಯವರು ಇಸ್ರೇಲ್‌ನ 'ಯಾದ್ ವಶೆಮ್' ಸ್ಮಾರಕಕ್ಕೆ ಭೇಟಿ ನೀಡಿ ನೀಡಿದ ಭಾವುಕ ಭಾಷಣವು ಭಯೋತ್ಪಾದನೆಯ ವಿರುದ್ಧ ಉಭಯ ದೇಶಗಳ ಶಪಥಕ್ಕೆ ನಾಂದಿ ಹಾಡಿದೆ. ಇದು ಪಾಕಿಸ್ತಾನ ಮತ್ತು ಚೀನಾದಂತಹ ಶತ್ರು ರಾಷ್ಟ್ರಗಳಿಗೆ ಆತಂಕ ಮೂಡಿಸಿರುವುದು ಸುಳ್ಳಲ್ಲ.

 

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
Read more