ಭಾರತದ ಬೇಸಿಗೆಯಲ್ಲಿ ಕೊರೋನಾ ಬದುಕಲ್ಲ ಎಂದಿದ್ದ ಡಾಕ್ಟರ್‌ಗೆ ಎಂಥಾ ಸ್ಥಿತಿ ಬಂತು!

Published : Mar 17, 2020, 09:58 PM ISTUpdated : Mar 17, 2020, 10:15 PM IST
ಭಾರತದ ಬೇಸಿಗೆಯಲ್ಲಿ ಕೊರೋನಾ ಬದುಕಲ್ಲ ಎಂದಿದ್ದ ಡಾಕ್ಟರ್‌ಗೆ ಎಂಥಾ ಸ್ಥಿತಿ ಬಂತು!

ಸಾರಾಂಶ

ಕೊರೋನಾ ವೈರಸ್ ಭಾರತದ ವಾತಾವರಣದಲ್ಲಿ ಬದುಕಲ್ಲ ಎಂದಿದ್ದ ವೈದ್ಯರಿಗೆ ನೊಟೀಸ್/ ಮಹಾರಾಷ್ಟ್ರದ ವೈದ್ಯರಿಗೆ ವಿವರಣೆ ಕೇಳಿ ನೊಟೀಸ್/ ವಿವರಣೆ ನೀಡಲು ಸೂಚನೆ

ಮುಂಬೈ(ಮಾ. 17) ಕೊರೋನಾ ವೈರಸ್ ಗೆ ಸಂಬಂಧಿಸಿ ತಪ್ಪು ಮಾಹಿತಿ ಹರಡಿದ್ದಕ್ಕೆ ಮುಂಬೈನ ವೈದ್ಯರೊಬ್ಬರಿಗೆ ನೊಟೀಸ್ ನೀಡಲಾಗಿದೆ.  ಮಹಾರಾಷ್ಟ್ರ ಮೆಡಿಕಲ್ ಕೌನ್ಸಿಲ್ ವೈದ್ಯರಿಗೆ ನೊಟೀಸ್ ನೀಡಿದೆ. 

ಚೀನಾದಿಂದ ಬಂದ ಈ ವೈರಸ್ ಭಾರತದ ವಾತಾವರಣದಲ್ಲಿ ಅದರಲ್ಲೂ ಬೇಸಿಗೆಯಲ್ಲಿ ಬದುಕುವುದು ಅಸಾಧ್ಯ ಎಂದು ವೈದ್ಯರು ಹೇಳಿದ್ದರು. ಈ ಬಗ್ಗೆ ವೈದ್ಯ ಡಾ. ಅನುಲ್ ಪಾಟೀಲ್ ಬಳಿ ವಿವರಣೆ ಕೇಳಿದ್ದು ವೈರಸ್ ಬದುಕುವುದಿಲ್ಲ ಎಂಬ ಬಗ್ಗೆ ಯಾವುದಾದರೂ ಆಧಾರ ನಿಮ್ಮ ಬಳಿ ಇದೇಯಾ ಎಂದು ಕೇಳಿದ್ದಾರೆ.

ಡಾಲಿ VS ಸೂಲಿಬೆಲೆ; ಸೋಶಿಯಲ್ ಮೀಡಿಯಾ ಉಪ್ಪು, ಖಾರ!

ಕೇಂದ್ರ ಸರ್ಕಾರದ ನಿರ್ದೇಶನದಂತೆ ಕ್ರಮ ತೆಗೆದುಕೊಳ್ಳಲಾಗಿದೆ. ಸರಿಯಾದ ವಿವರಣೆ ನೀಡಲು ತಿಳಿಸಿದ್ದೇವೆ  ಎಂದು ಎಂಎಂಸಿ ಅಧ್ಯಕ್ಷ ಶಿವಕುಮಾರ್ ಉಟ್ಟೇಕರ್ ತಿಳಿಸಿದ್ದಾರೆ.

ಭಾರತದ ಮಟ್ಟಿಗೆ ಹೇಳುವುದಾದರೆ ಮಹಾರಾಷ್ಟ್ರದಲ್ಲಿ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಒಂದು ಕಡೆ ಆತಂಕ ಇದ್ದರೆ ಇನ್ನೊಂದು ಕಡೆ ಏನು ಮಾಡಬೇಕು ಎಂದು ಸರ್ಕಾರಗಳು ಚಿಂತಿಸುತ್ತ ಸರಕ್ಷಿತ ಕ್ರಮ ಎದುರಿಸಲು ಮುಂದಾಗಿವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

15 ವರ್ಷಗಳಿಂದ ನಾಪತ್ತೆ: ವಿಡಿಯೋ ವೈರಲ್ ಬಳಿಕ ಮರಳಿ ಕುಟುಂಬ ಸೇರಿದ ಮಾಜಿ ಯೋಧ
ಪೌರತ್ವ ಸಿಗುವ ಮುನ್ನವೇ ವೋಟರ್‌ ಲಿಸ್ಟ್‌ನಲ್ಲಿ ಹೆಸರು, ಸೋನಿಯಾ ಗಾಂಧಿಗೆ ನೋಟಿಸ್‌ ಕೊಟ್ಟ ದೆಹಲಿ ಕೋರ್ಟ್!