ಜನನಾಂಗ ಕತ್ತರಿಸಿ ಜೈಲಿನ ಶಿವನಿಗೆ ಅರ್ಪಿಸಿದ ಕೈದಿ!

Published : May 07, 2020, 12:15 PM ISTUpdated : May 07, 2020, 12:25 PM IST
ಜನನಾಂಗ ಕತ್ತರಿಸಿ ಜೈಲಿನ ಶಿವನಿಗೆ ಅರ್ಪಿಸಿದ ಕೈದಿ!

ಸಾರಾಂಶ

ಕೊಲೆ ಪ್ರಕರಣವೊಂದರ ದೋಷಿಯಾಗಿ ಜೈಲು ಸೇರಿದ್ದ ಕೈದಿ| ಜನನಾಂಗ ಕತ್ತರಿಸಿ ಜೈಲಿನ ಶಿವನಿಗೆ ಅರ್ಪಿಸಿದ ಕೈದಿ!|

ಭೋಪಾಳ್(ಮೇ.07): ಕೈದಿಯೊಬ್ಬ ತನ್ನ ಜನನಾಂಗವನ್ನು ಕತ್ತರಿಸಿ ಜೈಲಿನ ಆವರಣದಲ್ಲಿರುವ ಶಿವಲಿಂಗಕ್ಕೆ ಅರ್ಪಿಸಿರುವ ಘಟನೆ ಮಧ್ಯಪ್ರದೇಶದ ಗ್ವಾಲಿಯರ್‌ ಸೆಂಟ್ರಲ್‌ ಜೈಲಿನಲ್ಲಿ ನಡೆದಿದೆ.

ಕೊಲೆ ಪ್ರಕರಣವೊಂದರ ದೋಷಿ ವಿಷ್ಣು ಸಿಂಗ್‌ ಎಂಬಾತನಿಗೆ ಕನಸಿನಲ್ಲಿ ಶಿವ ಪ್ರತ್ಯಕ್ಷನಾಗಿ ಜನನಾಂಗ ಅರ್ಪಿಸುವಂತೆ ಹೇಳಿದಂತೆ ಭಾಸವಾಗಿತ್ತಂತೆ. ಹೀಗಾಗಿ ಜೈಲಿನಲ್ಲಿ ತನಗೆ ಊಟಕ್ಕೆಂದು ನೀಡಿದ್ದ ಚಮಚವನ್ನು ಹರಿತ ಮಾಡಿಕೊಂಡು ಅದರಿಂದ ಮಂಗಳವಾರ ಮುಂಜಾನೆ 6.30ರ ವೇಳೆಗೆ ಜನನಾಂಗ ಕತ್ತರಿಸಿ ಶಿವಲಿಂಗಕ್ಕೆ ಅರ್ಪಿಸಿದ್ದಾನೆ.

ಎದುರಾಳಿಯ ಜನನಾಂಗಕ್ಕೆ ಕಚ್ಚಿದ ಫುಟ್ಬಾಲ್ ಪಟು; ಹಾಕಬೇಕಾಯ್ತು 10 ಹೊಲಿಗೆ !

ರಕ್ತಸ್ರಾವದಿಂದ ಬಳಲುತ್ತಿದ್ದ ಆತನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಸಂಬಂಧ ಹಲವು ವದಂತಿಗಳು ಹರಡಿದ್ದು, ಪೊಲೀಸರು ತನಿಖೆ 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ರೈತರಿಗಾಗಿ ಮಸೂದೆ ಮಂಡಿಸಿದ ಸಂಸದ ಡಾ.ಕೆ.ಸುಧಾಕರ್: ಹೈನುಗಾರರು-ಹೂವು ಬೆಳೆಗಾರರಿಗೆ ದೊಡ್ಡ ಆಶಾಕಿರಣ
ಇಂದಿಗೋ ನಾಳೆಗೋ ಎನ್ನುವಂತಿಲ್ಲ, ತಕ್ಷಣದಿಂದಲೇ ಪ್ರಯಾಣಿಕರಿಗೆ ಹಣ ರೀಫಂಡ್‌ ಮಾಡಿ; ಇಂಡಿಗೋಗೆ ಸೂಚಿಸಿದ ಸರ್ಕಾರ!