ಸಂಸತ್‌ ದಾಳಿ ಮಾಸ್ಟರ್‌ಮೈಂಡ್‌ ಮೈಸೂರಿನ ಮನೋರಂಜನ್‌..!

Published : Jan 14, 2024, 10:01 AM IST
ಸಂಸತ್‌ ದಾಳಿ ಮಾಸ್ಟರ್‌ಮೈಂಡ್‌ ಮೈಸೂರಿನ ಮನೋರಂಜನ್‌..!

ಸಾರಾಂಶ

ಮಂಪರು ಪರೀಕ್ಷೆಯಲ್ಲಿ ಇಡೀ ಕೃತ್ಯದ ಮಾಸ್ಟರ್‌ ಮೈಂಡ್‌ ಮೈಸೂರು ಮೂಲದ ಮನೋರಂಜನ್‌ ಎಂಬುದು ದೃಢಪಟ್ಟಿದೆ. 

ನವದೆಹಲಿ(ಜ.14):  ಡಿ.13ರಂದು ಸಂಸತ್ ಭವನದ ಒಳಗೆ 'ಹೊಗೆ ಬಾಂಬ್‌' ಸಿಡಿಸಿ ಭದ್ರತಾ ಲೋಪ ಎಸಗಿದ ಆರೋಪದ ಮೇಲೆ ಐವರು ಆರೋಪಿಗಳನ್ನು ಶುಕ್ರವಾರ ಮಂಪರು ಪರೀಕ್ಷೆಗೆ ಒಳಪಡಿಸಲಾಗಿದೆ. ಈ ಪರೀಕ್ಷೆಯಲ್ಲಿ ಇಡೀ ಕೃತ್ಯದ ಮಾಸ್ಟರ್‌ ಮೈಂಡ್‌ ಮೈಸೂರು ಮೂಲದ ಮನೋರಂಜನ್‌ ಎಂಬುದು ದೃಢಪಟ್ಟಿದೆ ಪೊಲೀಸ್ ಮೂಲಗಳು ತಿಳಿಸಿವೆ. 

ಶುಕ್ರವಾರ ಗುಜರಾತ್‌ನ ಗಾಂಧಿನಗರದಲ್ಲಿ ನಡೆದ ಮಂಪರು ಪರೀಕ್ಷೆಯಲ್ಲಿ ಮನೋರಂಜನ್ ಹಾಗೂ ಸಾಗರ್ ಶರ್ಮಗೆ ವಿಶೇಷ ಪರೀಕ್ಷೆ ನಡೆಸಲಾಗಿತ್ತು. ಈ ಪರೀಕ್ಷೆ ವೇಳೆ ಸತ್ಯ ಹೊರಬಂದಿದೆ. 

‘ಹೊಗೆಬಾಂಬ್’ ಹಿಂದೆ ಬೇರೆ ಮಾಸ್ಟರ್‌ಮೈಂಡ್‌? ಸಂಸತ್‌ ದಾಳಿಗೆ ಪ್ಲ್ಯಾನ್‌ ಬಿ ಸಹ ಯೋಜಿಸಿದ್ದ ದಾಳಿಕೋರರು!

ಈ ಹಿಂದೆ ಸಂಸತ್ ಸ್ಫೋಟದ ರೂವಾರಿ ಬಂಗಾಳ ಮೂಲದ ಲಲಿತ್ ಝಾ ಎಂದು ಹೇಳಲಾಗಿತ್ತು. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

18 ದಿನದಲ್ಲಿ 10 ಲಕ್ಷ ಪ್ರಯಾಣಿಕರ ಇಂಡಿಗೋ ಟಿಕೆಟ್‌ ರದ್ದು
ಬೆಂಗ್ಳೂರಲ್ಲಿ ಸಿ-130 ವಿಮಾನ ವಿರ್ವಹಣಾ ಕೇಂದ್ರಕ್ಕೆ ಶಂಕು