ಅಮಿತ್ ಶಾ ರಣತಂತ್ರ: ಬದಲಾಗಲಿದೆಯೇ ಬಲಾಬಲ? 3ನೇ 2ರಷ್ಟು ಬಹುಮತ ಪಡೆಯಲು ಹೆಜ್ಜೆ

ಅಮಿತ್ ಶಾ ರಣತಂತ್ರ: ಬದಲಾಗಲಿದೆಯೇ ಬಲಾಬಲ? 3ನೇ 2ರಷ್ಟು ಬಹುಮತ ಪಡೆಯಲು ಹೆಜ್ಜೆ

Published : Jun 15, 2026, 02:10 PM IST
ಕ್ಷೇತ್ರ ಪುನರ್ ವಿಂಗಡಣೆ ಮತ್ತು ಮಹಿಳಾ ಮೀಸಲಾತಿ ಮಸೂದೆಗಳ ಜಾರಿಗೆ ಎನ್​ಡಿಎ ಮೈತ್ರಿಕೂಟಕ್ಕೆ ಸಂಸತ್​ನಲ್ಲಿ ಮೂರನೇ ಎರಡರಷ್ಟು ಬಹುಮತದ ಅಗತ್ಯವಿದೆ. ಈ ಗುರಿ ತಲುಪಲು ಟಿಎಂಸಿ, ಡಿಎಂಕೆ, ಮತ್ತು ಶಿವಸೇನೆಯಂತಹ ವಿಪಕ್ಷಗಳ ಸಂಸದರನ್ನು ಸೆಳೆಯಲು ಅಮಿತ್ ಶಾ ರಣತಂತ್ರ ರೂಪಿಸಿದ್ದಾರೆ.

ಟಿಎಂಸಿ 20 ಸಂಸದರ ಬೆಂಬಲ.. ಎನ್​ಡಿಎ ಬೆಂಬಲ 313ಕ್ಕೇರಿಕೆ. ಕಾಂಗ್ರೆಸ್​ ಜತೆ ಮುನಿಸಿಕೊಂಡ ಡಿಎಂಕೆ ಸೆಳೆಯಲು ಬಿಜೆಪಿ ಯತ್ನ. ಡಿಎಂಕೆ 22 ಸಂಸದರು ಬೆಂಬಲ ನೀಡಿದರೆ ಎನ್​ಡಿಎ ಬಲ 335. ಉದ್ಧವ್ ಶಿವಸೇನೆ 7 ಸಂಸದರು ಕೂಡ ಎನ್​ಡಿಎ ಸೇರ್ಪಡೆ?

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more