Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!

Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!

Published : Jun 25, 2026, 04:41 PM IST

ಉತ್ತರಾಖಂಡದ ರುದ್ರಪ್ರಯಾಗದಲ್ಲಿರುವ ನಾಗರಸು ಗುರುದ್ವಾರವನ್ನು ಆಯುಧಧಾರಿ ನಿಹಾಂಗ್ ಸಿಖ್ ಯೋಧರು ತಮ್ಮ ವಶಕ್ಕೆ ಪಡೆದಿದ್ದಾರೆ. ಬಂಧಿತರ ಬಿಡುಗಡೆಗೆ ಆಗ್ರಹಿಸಿರುವ ಅವರು, ಗುರುದ್ವಾರವನ್ನೇ ರಕ್ಷಾಕವಚವನ್ನಾಗಿ ಮಾಡಿಕೊಂಡಿದ್ದಾರೆ.

ಉತ್ತರಾಖಂಡ್ (ಜೂ.25): ಹಿಮಾಲಯದ ಮಡಿಲಿನಲ್ಲಿರುವ ರುದ್ರಪ್ರಯಾಗದ ನಾಗರಸು ಗುರುದ್ವಾರವನ್ನು ಸದ್ಯ ಆಯುಧಧಾರಿ ನಿಹಾಂಗ್ ಸಿಖ್ ಯೋಧರು ತಮ್ಮ ಹತೋಟಿಗೆ ಪಡೆದುಕೊಂಡಿದ್ದು, ಧಾರ್ಮಿಕ ಕಿಚ್ಚು ಭುಗಿಲೆದ್ದಿದೆ. ಕತ್ತಿ, ಕೊಡಲಿ ಹಾಗೂ ಖಡ್ಗಗಳನ್ನು ಹಿಡಿದು ಬಂದಿರುವ ಈ ಯೋಧರು ಬಂಧಿತರ ಬಿಡುಗಡೆಗಾಗಿ ಸರ್ಕಾರಕ್ಕೆ ರಣವೀಳ್ಯ ನೀಡಿದ್ದಾರೆ.

ಸಿಖ್‌ ವಿರೋಧಿ ದಂಗೆಯ1 ಕೇಸಲ್ಲಿ ಸಜ್ಜನ್‌ ಖುಲಾಸೆ -ಇನ್ನೊಂದು ಕೇಸಲ್ಲಿ ಜೀವಾವಧಿ ಶಿಕ್ಷೆ

ಪವಿತ್ರ ಗುರುದ್ವಾರವನ್ನೇ ರಕ್ಷಾಕವಚವನ್ನಾಗಿ ಮಾಡಿಕೊಂಡಿರುವ ನಿಹಾಂಗ್ ಯೋಧರ ಈ ಆಕ್ರೋಶ, ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ. ಈ ಧರ್ಮ ಸಂಘರ್ಷದ ಭೀಕರತೆ ಸದ್ಯ ಇಂದಿರಾ ಗಾಂಧಿ ಕಾಲದ, ಸ್ವರ್ಣ ಮಂದಿರದಲ್ಲಿ ರಕ್ತ ಹರಿದಿದ್ದ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ಇತಿಹಾಸವನ್ನು ನೆನಪಿಸುತ್ತಿದ್ದು, ಪರಿಸ್ಥಿತಿ ಮತ್ತೊಂದು ಮಿಲಿಟರಿ ಕಾರ್ಯಾಚರಣೆಗೆ ಕಾರಣವಾಗಲಿದೆಯೇ ಎಂಬ ಆತಂಕ ಸೃಷ್ಟಿಸಿದೆ.

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more