Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!

Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!

Published : Jun 25, 2026, 04:41 PM IST

ಉತ್ತರಾಖಂಡದ ರುದ್ರಪ್ರಯಾಗದಲ್ಲಿರುವ ನಾಗರಸು ಗುರುದ್ವಾರವನ್ನು ಆಯುಧಧಾರಿ ನಿಹಾಂಗ್ ಸಿಖ್ ಯೋಧರು ತಮ್ಮ ವಶಕ್ಕೆ ಪಡೆದಿದ್ದಾರೆ. ಬಂಧಿತರ ಬಿಡುಗಡೆಗೆ ಆಗ್ರಹಿಸಿರುವ ಅವರು, ಗುರುದ್ವಾರವನ್ನೇ ರಕ್ಷಾಕವಚವನ್ನಾಗಿ ಮಾಡಿಕೊಂಡಿದ್ದಾರೆ.

ಉತ್ತರಾಖಂಡ್ (ಜೂ.25): ಹಿಮಾಲಯದ ಮಡಿಲಿನಲ್ಲಿರುವ ರುದ್ರಪ್ರಯಾಗದ ನಾಗರಸು ಗುರುದ್ವಾರವನ್ನು ಸದ್ಯ ಆಯುಧಧಾರಿ ನಿಹಾಂಗ್ ಸಿಖ್ ಯೋಧರು ತಮ್ಮ ಹತೋಟಿಗೆ ಪಡೆದುಕೊಂಡಿದ್ದು, ಧಾರ್ಮಿಕ ಕಿಚ್ಚು ಭುಗಿಲೆದ್ದಿದೆ. ಕತ್ತಿ, ಕೊಡಲಿ ಹಾಗೂ ಖಡ್ಗಗಳನ್ನು ಹಿಡಿದು ಬಂದಿರುವ ಈ ಯೋಧರು ಬಂಧಿತರ ಬಿಡುಗಡೆಗಾಗಿ ಸರ್ಕಾರಕ್ಕೆ ರಣವೀಳ್ಯ ನೀಡಿದ್ದಾರೆ.

ಸಿಖ್‌ ವಿರೋಧಿ ದಂಗೆಯ1 ಕೇಸಲ್ಲಿ ಸಜ್ಜನ್‌ ಖುಲಾಸೆ -ಇನ್ನೊಂದು ಕೇಸಲ್ಲಿ ಜೀವಾವಧಿ ಶಿಕ್ಷೆ

ಪವಿತ್ರ ಗುರುದ್ವಾರವನ್ನೇ ರಕ್ಷಾಕವಚವನ್ನಾಗಿ ಮಾಡಿಕೊಂಡಿರುವ ನಿಹಾಂಗ್ ಯೋಧರ ಈ ಆಕ್ರೋಶ, ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ. ಈ ಧರ್ಮ ಸಂಘರ್ಷದ ಭೀಕರತೆ ಸದ್ಯ ಇಂದಿರಾ ಗಾಂಧಿ ಕಾಲದ, ಸ್ವರ್ಣ ಮಂದಿರದಲ್ಲಿ ರಕ್ತ ಹರಿದಿದ್ದ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ಇತಿಹಾಸವನ್ನು ನೆನಪಿಸುತ್ತಿದ್ದು, ಪರಿಸ್ಥಿತಿ ಮತ್ತೊಂದು ಮಿಲಿಟರಿ ಕಾರ್ಯಾಚರಣೆಗೆ ಕಾರಣವಾಗಲಿದೆಯೇ ಎಂಬ ಆತಂಕ ಸೃಷ್ಟಿಸಿದೆ.

06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!
39:34ಅಮಿತ್ ಶಾ ರಣತಂತ್ರ: ಬದಲಾಗಲಿದೆಯೇ ಬಲಾಬಲ? 3ನೇ 2ರಷ್ಟು ಬಹುಮತ ಪಡೆಯಲು ಹೆಜ್ಜೆ
21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
Read more