'ನೆಹರೂ ಸಹ ಕಾಂಗ್ರೆಸ್ ತೊರೆದಿದ್ದರು : ಮತ್ತೆ ಶುರುವಾಗಿದೆ ಆಪತ್ಕಾಲ

Suvarna News   | Asianet News
Published : Oct 26, 2020, 08:19 AM ISTUpdated : Oct 26, 2020, 08:30 AM IST
'ನೆಹರೂ ಸಹ ಕಾಂಗ್ರೆಸ್ ತೊರೆದಿದ್ದರು :  ಮತ್ತೆ ಶುರುವಾಗಿದೆ ಆಪತ್ಕಾಲ

ಸಾರಾಂಶ

ಅಂದು ನೆಹರು ಇಂದಿರಾ ಜಿ ಅವರೂ ಕಾಂಗ್ರೆಸ್ ತೊರೆದಿದ್ದರು. ಕಾಂಗ್ರೆಸ್‌ನಲ್ಲಿ ಯಾರೂ ಉಳಿಯಲು ಬಯಸುತ್ತಿಲ್ಲ ಎಂದು ಮುಖಂಡರೋರ್ವರು ಹೇಳಿದ್ದಾರೆ. 

ಮಂದಸೂರ್ (ಅ.26): ಕಾಂಗ್ರೆಸ್‌ನಲ್ಲಿ ಇನ್ನೇನು ಉಳಿದಿಲ್ಲ, ಯಾರೂ ಅಲ್ಲಿ ಉಳಿಯಲೂ ಬಯಸುತ್ತಿಲ್ಲ ಎಂದು ಮಧ್ಯ ಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ. 

ಕಾಂಗ್ರೆಸ್ ತೊರೆದವರನ್ನು ಕಮಲ್ ನಾಥ್ ಹಾಗೂ ದಿಗ್ವಿಜಯ್ ಸಿಂಗ್  ಮಾರಾಟವಾದವರು ಎಂದು ಕರೆದಿದದ್ದಾರೆ. ಆದರೆ ಮೋತಿಲಾಲ್ ನೆಹರು ಹಾಗೂ ಸುಭಾಷ್ ಚಂದ್ರ ಬೋಷ್ ಅವರೂ ಕಾಂಗ್ರೆಸ್ ತೊರೆದಿದ್ದರು. ಇಂದಿರಾ ಜಿ ಅವರು ಕಾಂಗ್ರೆಸ್ ತೊರೆದಿದ್ದರು. ದಿಗ್ವಿಜಯ್ ಸಿಂಗ್ ಅವರ ಸಹೋದರ ಕೂಡ ಕಾಂಗ್ರೆಸ್ ತೊರೆದಿದ್ದರು. ಇನ್ನೇನು ಉಳಿದಿದೆ ಕಾಂಗ್ರೆಸ್ ಬಳಿ ಎಂದು ಸಾರ್ವಜನಿಕ ಸಭೆಯೊಂದನ್ನು ಉದ್ದೇಶಿಸಿ ಮಾತನಾಡಿದರು. 

ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಸಂದರ್ಶನ: ಡಿ.ಕೆ. ರವಿ ಬಗ್ಗೆ ಮನದ ಮಾತು..!

ಮಧ್ಯ ಪ್ರದೇಶ ಕಾಂಗ್ರೆಸಿಗೆ ಕಮಲ್ ನಾಥ್ ಒಬ್ಬರೇ ಸರ್ವಾಧಿಕಾರಿಯಾಗಿದ್ದಾರೆ. ಮುಖ್ಯಮಂತ್ರಿ, ಅಧ್ಯಕ್ಷ, ವಿಪಕ್ಷ ನಾಯಕ ಎಲ್ಲವೂ ಅವರೇ ಆಗಿದ್ದಾರೆ ಎಂದು ಶಿವರಾಜ್ ಸಿಂಗ್ ಚೌಹಾಣ್ ಹೇಳಿದರು. 

74 ನೇ ವರ್ಷದಲ್ಲಿ ಕಮಲ್ ನಾಥ್ ಸಚಿವೆಯೊಬ್ಬರ ಬಗ್ಗೆ ಹೇಳಿದ ಮಾತಿಗೆ ಕ್ಷಮೆ ಕೇಳಲು ನಿರಾಕರಿಸಿದ್ದಾರೆ.  ರಾಜ್ಯದಲ್ಲಿ ಕೊಟ್ಟಿದ್ದ ಯಾವುದೇ ಭರವಸೆಯನ್ನೂ ಈಡೇರಿಸುವಲ್ಲಿಯೂ ಪಕ್ಷ ಸಫಲವಾಗಿಲ್ಲ ಎಂದರು. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕೇರಳ ರಾಜಧಾನಿಯಲ್ಲಿ ಇದೇ ಮೊದಲ ಬಾರಿಗೆ ಬಿಜೆಪಿಗೆ ಭರ್ಜರಿ ಗೆಲುವು, 45 ವರ್ಷದ LDF ಅಧಿಪತ್ಯ ಅಂತ್ಯ
ರೈಲು ಟಿಕೆಟ್ ಬುಕಿಂಗ್‌ನಿಂದ ಪ್ರಯಾಣ , ಹಿರಿಯ ನಾಗರೀಕರಿಗಿದೆ ಭರ್ಜರಿ ವಿನಾಯಿತಿ