ಕರ್ತಾರ್‌ಪುರ ಕಾರಿಡಾರ್‌ ತೆರೆಯಲು ಸಿದ್ಧ ಎಂದ ಪಾಕ್‌ಗೆ ಭಾರತ ತಿರುಗೇಟು

Published : Jun 28, 2020, 02:44 PM ISTUpdated : Jun 28, 2020, 02:59 PM IST
ಕರ್ತಾರ್‌ಪುರ ಕಾರಿಡಾರ್‌ ತೆರೆಯಲು ಸಿದ್ಧ ಎಂದ ಪಾಕ್‌ಗೆ ಭಾರತ ತಿರುಗೇಟು

ಸಾರಾಂಶ

 ಸಿಖ್ಖರ ಪವಿತ್ರ ಸ್ಥಳ ಕರ್ತಾರ್‌ಪುರ ಸಾಹಿಬ್‌ ಗುರುದ್ವಾರ| ಕರ್ತಾರ್‌ಪುರ ಕಾರಿಡಾರ್‌ ತೆರೆಯಲು ಸಿದ್ಧ ಎಂದ ಪಾಕ್‌ಗೆ ಭಾರತ ತಿರುಗೇಟು

ಇಸ್ಲಾಮಾಬಾದ್(ಜೂ.28): ಕರ್ತಾರ್‌ಪುರ ಕಾರಿಡಾರ್‌ ತೆರೆಯುವ ಸಂಬಂಧ ಭಾರತ ನೆರೆ ರಾಷ್ಟ್ರ ಪಾಕಿಸ್ತಾನಕ್ಕೆ ತಿರುಗೇಟು ನೀಡಿದೆ.

ಕೊರೋನಾ ಸಂಕ್ರಮಣದಿಂದಾಗಿ ಮುಚ್ಚಲಾಗಿದ್ದ ಸಿಖ್ಖರ ಪವಿತ್ರ ಸ್ಥಳ ಕರ್ತಾರ್‌ಪುರ ಸಾಹಿಬ್‌ ಗುರುದ್ವಾರಕ್ಕೆ ಸಂಪರ್ಕ ಕಲ್ಪಿಸುವ ಕರ್ತಾರ್‌ಪುರ ಕಾರಿಡಾರ್‌ ಅನ್ನು ಮತ್ತೆ ಆರಂಭಿಸಲು ಸಿದ್ದ ಇರುವುದಾಗಿ ಪಾಕಿಸ್ತಾನ ಹೇಳಿದೆ. ವಿಶ್ವಾದ್ಯಂತ ಧಾರ್ಮಿಕ ಕೇಂದ್ರಗಳು ಮತ್ತೆ ಬಾಗಿಲು ತೆರೆಯುತ್ತಿರುವುದರಿಂದ ಕರ್ತಾರ್‌ಪುರ ಕಾರಿಡಾರ್‌ ಅನ್ನು ಪ್ರವಾಸಿಗರ ಭೇಟಿಗೆ ಮುಕ್ತಗೊಳಿಸಲು ತಯಾರಿದ್ದೇವೆ ಎಂದು ಭಾರತಕ್ಕೆ ಪಾಕಿಸ್ತಾನ ಹೇಳಿದೆ.

ಆದರೆ ತಾನು ಸೌಹಾರ್ಧ ಸಂಬಂಧ ಹರಿಕಾರ ಎಂದು ಬಿಂಬಿಸಿಕೊಳ್ಳಲು ಇದು ಪಾಕ್‌ ಆಡುತ್ತಿರುವ ನಾಟಕ. ಸೋಮವಾರದಿಂದ ಕಾರಿಡಾರ್‌ ಆರಂಭವಾಗುವುದಿದ್ದರೆ ಮೊದಲೇ ಈ ವಿಷಯ ತಿಳಿಸಬೇಕಿತ್ತು ಎಂದು ಭಾರತ ತಿರುಗೇಟು ನೀಡಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

Vande Mataram ಎರಡು ಪದಗಳ ಅರ್ಥ ವಿವರಿಸಿದ ಇಕ್ರಾ ಹಸನ್: ಸಂಸದೆಯ ಮಾತು ವೈರಲ್
ವಿದೇಶಗಳಿಗೆ ಭಾರತೀಯ ಪ್ರತಿಭೆ : ನಷ್ಟವೋ ? ಪ್ರಭಾವವೋ?