ರಾಮನ ಮಡಿಲಿಗೆ ಅಯೋಧ್ಯೆ: ಇವರೆಲ್ಲರ ಹೇಳಿಕೆಯಲ್ಲಿದೆ ಸಹೋದರತ್ವದ ವಿದ್ಯೆ!

By Web DeskFirst Published Nov 9, 2019, 1:04 PM IST
Highlights

ಐತಿಹಾಸಿಕ ಅಯೋಧ್ಯೆ-ಬಾಬರಿ ಮಸೀದಿ ಭೂವಿವಾದ ತೀರ್ಪು ಪ್ರಕಟ/ ಅಯೋಧ್ಯೆ ಪ್ರಭು ಶ್ರೀರಾಮನಿಗೆ ಸೇರಿದ್ದು ಎಂದ ಸುಪ್ರೀಂಕೋರ್ಟ್/ ಶತಮಾನಗಳ ಧಾರ್ಮಿಕ ನಂಬಿಕೆಗೆ ಕಾನೂನಿನ ಮಾನ್ಯತೆ ದೊರಕಿಸಿಕೊಟ್ಟ ಸುಪ್ರೀಂಕೋರ್ಟ್ / ಮಂದಿರ ನಿರ್ಮಾಣದ ಹಕ್ಕನ್ನು ಟ್ರಸ್‌ಗೆ ವರ್ಗಾಯಿಸಿದ ಸುಪ್ರೀಂಕೋರ್ಟ್/ ಮುಸ್ಲಿಮರಿಗೆ ಅಯೋಧ್ಯೆಯಲ್ಲೇ ಪ್ರತ್ಯೇಕ 5 ಎಕರೆ ಜಾಗಕ್ಕೆ ಸುಪ್ರೀಂಕೋರ್ಟ್ ಆದೇಶ/ ಅಯೋಧ್ಯೆಯಲ್ಲಿ ರಾಮನ ಜನನ ಸತ್ಯ ಎಂದ ಸುಪ್ರೀಂಕೋರ್ಟ್/ ಬಾಬರಿ ಮಸೀದಿ ನಿರ್ಮಾಣಕ್ಕೂ ಮುಂಚೆ ಮಂದಿರವಿದ್ದ ಪುರಾವೆ ಒಪ್ಪಿಕೊಂಡ ಪಂಚಪೀಠ/ ಶತಮಾನಗಳಿಂದಲೂ ರಾಮಲಲ್ಲಾದಲ್ಲಿ ಪೂಜೆ ನಡೆಯುತ್ತಿದೆ ಎಂದು ಹೇಳಿದ ಸುಪ್ರೀಂಕೋರ್ಟ್/ ಸುಪ್ರೀಂ ಐತಿಹಾಸಿಕ ತೀರ್ಪು ಸ್ವಾಗತಿಸಿದ ಪ್ರಮುಖರು/

click me!