ತಬ್ಲೀಘಿ ಮುಖ್ಯಸ್ಥ‌ನನ್ನು ಬಂಧಿಸಲು ಸರ್ಕಾರ ಹಿಂದೇಟು ಹಾಕಲು ಇದು ಕಾರಣವಂತೆ!

Published : May 29, 2020, 03:43 PM IST
ತಬ್ಲೀಘಿ ಮುಖ್ಯಸ್ಥ‌ನನ್ನು ಬಂಧಿಸಲು ಸರ್ಕಾರ ಹಿಂದೇಟು ಹಾಕಲು ಇದು ಕಾರಣವಂತೆ!

ಸಾರಾಂಶ

ಕೊರೋನಾ ವೈರಸ್ಸು ದೇಶದಲ್ಲಿ ಮೊದಲ ಸುತ್ತು ಹರಡಲು ತಬ್ಲೀಘಿಗಳು ಕೂಡ ಕಾರಣವಾಗಿದ್ದು ಗೊತ್ತಿರುವ ವಿಷಯವೇ. ಆದರೆ ಯಾಕೋ ಏನೋ ತಬ್ಲೀಘಿಗಳ ಬಗ್ಗೆ ಕಠಿಣ ಕ್ರಮ ತೆಗೆದುಕೊಳ್ಳಲು ದಿಲ್ಲಿ ಪೊಲೀಸರಿಗೆ ಹಾಗೂ ಉತ್ತರಪ್ರದೇಶ ಪೊಲೀಸರಿಗೆ ಮನಸ್ಸಿದ್ದಂತೆ ಕಾಣುತ್ತಿಲ್ಲ. 

ಬೆಂಗಳೂರು (ಮೇ. 29): ಕೊರೋನಾ ವೈರಸ್ಸು ದೇಶದಲ್ಲಿ ಮೊದಲ ಸುತ್ತು ಹರಡಲು ತಬ್ಲೀಘಿಗಳು ಕೂಡ ಕಾರಣವಾಗಿದ್ದು ಗೊತ್ತಿರುವ ವಿಷಯವೇ. ಆದರೆ ಯಾಕೋ ಏನೋ ತಬ್ಲೀಘಿಗಳ ಬಗ್ಗೆ ಕಠಿಣ ಕ್ರಮ ತೆಗೆದುಕೊಳ್ಳಲು ದಿಲ್ಲಿ ಪೊಲೀಸರಿಗೆ ಹಾಗೂ ಉತ್ತರಪ್ರದೇಶ ಪೊಲೀಸರಿಗೆ ಮನಸ್ಸಿದ್ದಂತೆ ಕಾಣುತ್ತಿಲ್ಲ.

ಕರ್ನಾಟಕ ಬಿಜೆಪಿಯಲ್ಲಿ ಇಬ್ಬರೇ ನಿರ್ಣಾಯಕ ಆಟಗಾರರು; ಒಬ್ಬರು ಬಿಎಸ್‌ವೈ, ಇನ್ನೊಬ್ಬರು?

ಸ್ಥಳೀಯವಾಗಿ ತಬ್ಲೀಘಿ ಜಮಾತ್‌ ಮೇಲೆ ಹಾಕಿರುವ ಕೇಸ್‌ಗಳು ಸಾಧಾರಣ ಆಗಿದ್ದು, ಜಾಮೀನು ತೆಗೆದುಕೊಳ್ಳಲು ಕೋರ್ಟ್‌ಗೂ ಹೋಗಬೇಕಿಲ್ಲ. ಇವು ಕೇವಲ ನಿರ್ಲಕ್ಷ್ಯತನದ ಕೇಸಗಳು. ತಬ್ಲೀಘಿ ಜಮಾತ್‌ 180 ದೇಶಗಳಲ್ಲಿ ಸಕ್ರಿಯವಾಗಿದ್ದು, ಮುಸ್ಲಿಂ ಯುವಕರನ್ನು ಭಯೋತ್ಪಾದನೆಯತ್ತ ಹೋಗದಂತೆ ತಡೆಯಲು ಅನೇಕ ಕಡೆ ತಬ್ಲೀಘಿಗಳ ಸಹಾಯವಾಗಿದೆಯಂತೆ. ಹೀಗಾಗಿಯೇ ತಬ್ಲೀಘಿ ಮುಖ್ಯಸ್ಥ ಮೊಹಮ್ಮದ್‌ ಸಾದ್‌ನನ್ನು ಬಂಧಿಸಲು ಸರ್ಕಾರ ಹಿಂದೆಮುಂದೆ ನೋಡುತ್ತಿದೆಯಂತೆ.

- ಪ್ರಶಾಂತ್ ನಾತು, ಸುವರ್ಣ ನ್ಯೂಸ್ ದೆಹಲಿ ಪ್ರತಿನಿಧಿ 

ಇಂಡಿಯಾ ಗೇಟ್, ದೆಹಲಿಯಿಂದ ಕಂಡ ರಾಜಕಾರಣ 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ರೈತರಿಗಾಗಿ ಮಸೂದೆ ಮಂಡಿಸಿದ ಸಂಸದ ಡಾ.ಕೆ.ಸುಧಾಕರ್: ಹೈನುಗಾರರು-ಹೂವು ಬೆಳೆಗಾರರಿಗೆ ದೊಡ್ಡ ಆಶಾಕಿರಣ
ಇಂದಿಗೋ ನಾಳೆಗೋ ಎನ್ನುವಂತಿಲ್ಲ, ತಕ್ಷಣದಿಂದಲೇ ಪ್ರಯಾಣಿಕರಿಗೆ ಹಣ ರೀಫಂಡ್‌ ಮಾಡಿ; ಇಂಡಿಗೋಗೆ ಸೂಚಿಸಿದ ಸರ್ಕಾರ!