ಗೋಡ್ಸೆ, ಮೋದಿ ಸಿದ್ಧಾಂತ ಒಂದೇ: ರಾಹುಲ್ ವಾಗ್ದಾಳಿ!

By Suvarna NewsFirst Published Jan 30, 2020, 2:13 PM IST
Highlights

ಮೋದಿ ಗೋಡ್ಸೆ ಸಿದ್ಧಾಂತದ ಪ್ರತಿಪಾದಕ ಎಂದ ರಾಹುಲ್ ಗಾಂಧಿ| 'ಪ್ರಧಾನಿ ಮೋದಿ ಗಾಂಧಿಯನ್ನು ಕೊಂದ ನಾಥೂರಾಮ್ ಗೋಡ್ಸೆ ಅನುಯಾಯಿ'| 'ಗೋಡ್ಸೆಯನ್ನು ನಂಬುವುದಾಗಿ ಹೇಳುವ ಧೈರ್ಯ ಪ್ರಧಾನಿ ಮೋದಿಗೆ ಇಲ್ಲ'| 'ನಾನು ಭಾರತೀಯನೋ ಅಥವಾ ಅಲ್ಲವೋ ಎಂದು ನಿರ್ಧರಿಸಲು ಮೋದಿ ಯಾರು'?| 'ಎನ್‌ಆರ್‌ಸಿ ಹಾಗೂ ಸಿಎಎ ಜಾರಿಯಿಂದ ಜನರಿಗೆ ಉದ್ಯೋಗ ಸಿಗುವುದಿಲ್ಲ'|

click me!