
ನವದೆಹಲಿ (ಡಿ. 25) ಸಮಸ್ತ ನಾಗರಿಕರಿಗೆ ಪ್ರಧಾನಿ ನರೇಂದ್ರ ಮೋದಿ ಕ್ರಿಸ್ ಮಸ್ ಹಬ್ಬದ ಶುಭಾಶಯ ಕೋರಿದ್ದಾರೆ. ಏಸು ಕ್ರಿಸ್ತನ ಜೀವನ ಎಲ್ಲರಿಗೂ ಶಕ್ತಿ ತುಂಬಿದೆ ಎಂದು ಹೇಳಿದ್ದಾರೆ.
ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಹಬ್ಬದ ಶುಭಾಶಯ ತಿಳಿಸಿದ್ದಾರೆ. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸಹ ಶುಭಾಶಯ ತಿಳಿಸಿದ್ದಾರೆ.
'ಕೇಂದ್ರದಲ್ಲಿ ತ್ರಿಮೂರ್ತಿಗಳು ಇರುವವರೆಗೆ ಯಾರೂ ಭಯಪಡಬೇಕಾಗಿಲ್ಲ'
ಕೇಂದ್ರ ಸಚಿವರಾದ ಸಸ್ಮೃತಿ ಇರಾನಿ, ವಿಕೆ ಸಿಂಗ್, ಧರ್ಮೇಂದ್ರ ಪ್ರಧಾನ್ ಸಹ ಕ್ರಿಸ್ ಮಸ್ ಹಬ್ಬ ಹೊಸ ಉತ್ಸಾಹ ಮೂಡಿಸಲಿ ಎಂದು ಶುಭಕೋರಿದ್ದಾರೆ. ಎಡ ಪಕ್ಷದ ನಾಯಕ ಸೀತಾರಾಮ್ ಯಚೂರಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿದಂತೆ ಅನೇಕ ನಾಯಕರು ಹಬ್ಬದ ಶುಭಾಶಯ ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ