ಕರಾವಳಿ ಬಿಜೆಪಿ ಭೀಷ್ಮನಿಗೆ ಮೋದಿ ಕರೆ, ಭಟ್ ಜಿ ಆಪ್ ಕೈಸೆ ಹೋ

Published : Apr 23, 2020, 08:39 PM ISTUpdated : Apr 23, 2020, 08:41 PM IST
ಕರಾವಳಿ ಬಿಜೆಪಿ ಭೀಷ್ಮನಿಗೆ ಮೋದಿ ಕರೆ, ಭಟ್ ಜಿ ಆಪ್ ಕೈಸೆ ಹೋ

ಸಾರಾಂಶ

ಹಿರಿಯ ನಾಯಕರ ಆರೋಗ್ಯ ವಿಚಾರಿಸುತ್ತಿರುವ ಮೋದಿ/ ಖುದ್ದು ಕರೆ ಮಾಡಿ ಮಾಡಿದ ಪ್ರಧಾನಿ/ ಪೂತ್ತೂರಿನ ಮಾಜಿ ಶಾಸಕ ರಾಮ್ ಭಟ್ ಅವರಿಗೆ ಮೋದಿ ಕರೆ

ಮಂಗಳೂರು(ಏ. 23) ಪ್ರಧಾನಿ ನರೇಂಧ್ರ ಮೋದಿ ಬಿಜಿಪಿಯ ಹಿರಿಯ ನಾಯಕರ ಆರೋಗ್ಯ ವಿಚಾರಿಸಿಕೊಳ್ಳುತ್ತಿದ್ದಾರೆ.  ಕರಾವಳಿ ಬಿಜೆಪಿ ಭೀಷ್ಮನಿಗೆ ಮೋದಿ ಕರೆ ಮಾಡಿದ್ದಾರೆ.  ಪುತ್ತೂರಿನ ಮಾಜಿ ಶಾಸಕ ರಾಮ್ ಭಟ್ ಅವರಿಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.

ಶಂಕರಮೂರ್ತಿಗೆ ಮೋದಿ ಕರೆ, ಆರೋಗ್ಯ ವಿಚಾರಿಸಿದ ಪ್ರಧಾನಿ

ಮೋದಿ ಅವರ ಮಾತು ಕೇಳಿಪುಳಕಿತನಾಗಿದ್ದೇನೆ ಎಂದು ರಾಮ್ ಭಟ್ ತಿಳಿಸಿದ್ದಾರೆ.    ಪ್ರಧಾನಿ ನರೇಂದ್ರ ಮೋದಿ  ಬಿಜೆಪಿ ಹಿರಿಯ ರಾಜಕಾರಣಿ, ಮಾಜಿ ಸಭಾಪತಿ ಡಿ.ಹೆಚ್. ಶಂಕರಮೂರ್ತಿ ಅವರಿಗೂ ದೂರವಾಣಿ ಕರೆ ಮಾಡಿ ಅವರ ಆರೋಗ್ಯ ವಿಚಾರಿಸಿದ್ದರು.

ಲಾಕ್ ಡೌನ್ ಅವಧಿಯಲ್ಲಿ ಹೇಗೆ ಸಮಯ ಕಳೆಯುತ್ತಿದ್ದೀರಿ ಎಂದು ಕೇಳಿದ್ದು ಅಲ್ಲದೇ ನಿಮ್ಮ ಮಾರ್ದರ್ಶನ ಮತ್ತು ಅನುಭವವನ್ನು ಕಾರ್ಯಕರ್ತರಿಗೆ ಧಾರೆ ಎರೆಯಬೇಕು ಎಂದು ಕೇಳಿಕೊಂಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ರಸಗುಲ್ಲಾ ಖಾಲಿ ಆಯ್ತು ಎಂದು ಮುರಿದು ಬಿತ್ತು ಮದ್ವೆ: ಮದುವೆ ಮನೆಯಾಯ್ತು ರಣಾಂಗಣ
ಮೋದಿ-ಪುಟಿನ್ ಆರ್ಮರ್ಡ್ ಬದಲು ಸಾಮಾನ್ಯ ಟೊಯೋಟಾ ಫಾರ್ಚೂನ್ ಕಾರಿನಲ್ಲಿ ಪ್ರಯಾಣಿಸಿದ್ದೇಕೆ?