
ನವದೆಹಲಿ(ಮೇ.05): ದೇಶದೆಲ್ಲೆಡೆ ಆಮ್ಲಜನಕ ಸಿಲಿಂಡರ್ಗಳ ತೀವ್ರ ಕೊರತೆ ಎದುರಾಗಿರುವಾಗಲೇ, ಇದನ್ನೇ ಬಂಡವಾಳ ಮಾಡಿಕೊಂಡ ಕೆಲವು ಸ್ಥಳೀಯ ಮಾರಾಟಗಾರರು ಕಾಳಸಂತೆಯಲ್ಲಿ ಆಮ್ಲಜನಕ ಸಿಲಿಂಡರ್ಗಳನ್ನು ಮಾರಾಟ ಮಾಡುತ್ತಿದ್ದಾರೆ.
ಸಾಮಾನ್ಯವಾಗಿ 1500 ರು.ನಿಂದ 2000 ರು.ಗೆ ಮಾರಾಟವಾಗುತ್ತಿದ್ದ ಒಂದು ಸಿಲಿಂಡರ್ಗೆ 30,000 ರು.ನಿಂದ 35,000 ರು.ವರೆಗೂ ಬೇಡಿಕೆ ಇಡಲಾಗುತ್ತಿದೆ. ಆಮ್ಲಜನಕ ಸಿಲಿಂಡರ್ಗಳ ಲಭ್ಯತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹಲವರು ಕ್ರಮಗಳನ್ನು ಕೈಗೊಂಡಿರುವ ಹೊರತಾಗಿಯೂ ಅಗತ್ಯ ಬೇಡಿಕೆಯನ್ನು ಪೂರೈಸಲು ಸಾಧ್ಯವಾಗುತ್ತಿಲ್ಲ.
ಅಕ್ರಮ ದಾಸ್ತಾನುದಾರರು ಹಾಗೂ ಸ್ಥಳೀಯ ಮಾರಾಟಗಾರರು ಕಾಳಸಂತೆಯಲ್ಲಿ ಸಿಲಿಂಡರ್ ಅನ್ನು ಮಾರಾಟ ಮಾಡುತ್ತಿದ್ದಾರೆ ಎಂದು ವರದಿಗಳು ತಿಳಿಸಿವೆ.
ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್ ನ್ಯೂಸ್ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ