ದೇಶದ ಮೂರು ವಿಮಾನ ನಿಲ್ದಾಣ ಖಾಸಗಿ ವಶಕ್ಕೆ

Kannadaprabha News   | Asianet News
Published : Aug 20, 2020, 01:36 PM ISTUpdated : Aug 20, 2020, 05:52 PM IST
ದೇಶದ ಮೂರು ವಿಮಾನ ನಿಲ್ದಾಣ ಖಾಸಗಿ ವಶಕ್ಕೆ

ಸಾರಾಂಶ

ಕೇಂದ್ರ ಸರ್ಕಾರವು ದೇಶದ ಮೂರು ಪ್ರಮುಖವಿಮಾನ ನಿಲ್ದಾಣಗಳನ್ನು ಖಾಸಗಿ ವಶಕ್ಕೆ ನೀಡಲು ನಿರ್ಧಾರ ಮಾಡಿದೆ.

ನವದೆಹಲಿ (ಆ.20): ಕೇಂದ್ರ ಸರ್ಕಾರ ಇದೀಗ ಇನ್ನೂ ಮೂರು ವಿಮಾನ ನಿಲ್ದಾಣಗಳ ನಿರ್ವಹಣೆಯನ್ನು ಖಾಸಗಿಗೆ ವಹಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. 

ಈ ಕುರಿತ ಪ್ರಸ್ತಾವನೆಯನ್ನು ಬುಧವಾರ ಪ್ರಧಾನಿ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಅಂಗೀಕರಿಸಲಾಗಿದೆ. 

ಕಲಬುರಗಿಯಲ್ಲಿ ಹವಾಮಾನ ವೈಪರಿತ್ಯ: ಆಗಸದಲ್ಲೇ ಸುತ್ತಾಡಿ ವಾಪಸ್‌ ಹೋದ ಎರಡು ವಿಮಾನಗಳು..!.

ಜೈಪುರ, ಗುವಾಹಟಿ ಮತ್ತು ತಿರುವನಂತಪುರ ವಿಮಾನ ನಿಲ್ದಾಣಗಳ ನಿರ್ವಹಣೆಯನ್ನು ಖಾಸಗಿ ಸಹಭಾಗಿತ್ವ(ಪಿಪಿಪಿ)ದಡಿ ಖಾಸಗಿ ಸಂಸ್ಥೆಗಳಿಗೆ ನೀಡಲು ಒಪ್ಪಿಗೆ ವ್ಯಕ್ತಪಡಿಸಿದೆ ಎಂದು ಕೇಂದ್ರ ಪರಿಸರ ಸಚಿವ ಪ್ರಕಾಶ್‌ ಜಾವಡೇಕರ್‌ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

 

ಮಂಗಳೂರು ಏರ್‌ಪೋರ್ಟ್‌ಗೆ ಮತ್ತೊಂದು ಬಾಂಬ್ ಬೆದರಿಕೆ : ಆರೋಪಿ ವಶಕ್ಕೆ

2020ರ ಫೆಬ್ರವಯಲ್ಲಿ ಅದಾನಿ ಗ್ರೂಪ್‌ ಮಂಗಳೂರು, ಅಹಮದಾಬಾದ್‌ ಮತ್ತು ಲಖನೌ ವಿಮಾನ ನಿಲ್ದಾಣಗಳ ಒಪ್ಪಂದಕ್ಕೆ ಸಹಿ ಮಾಡಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ರೈತರಿಗಾಗಿ ಮಸೂದೆ ಮಂಡಿಸಿದ ಸಂಸದ ಡಾ.ಕೆ.ಸುಧಾಕರ್: ಹೈನುಗಾರರು-ಹೂವು ಬೆಳೆಗಾರರಿಗೆ ದೊಡ್ಡ ಆಶಾಕಿರಣ
ಇಂದಿಗೋ ನಾಳೆಗೋ ಎನ್ನುವಂತಿಲ್ಲ, ತಕ್ಷಣದಿಂದಲೇ ಪ್ರಯಾಣಿಕರಿಗೆ ಹಣ ರೀಫಂಡ್‌ ಮಾಡಿ; ಇಂಡಿಗೋಗೆ ಸೂಚಿಸಿದ ಸರ್ಕಾರ!